AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಟಿ ತಮನ್ನಾ ಭಾಟಿಯಾರ ಹೊಸ ವರ್ಷದ ಸಂಭ್ರಮ ಹೀಗಿತ್ತು

Tamannaah Bhatia: ತಮನ್ನಾ ಭಾಟಿಯಾ ಲಂಡನ್​ನಲ್ಲಿ ಹೊಸ ವರ್ಷದ ಪಾರ್ಟಿ ಮಾಡಿದ್ದಾರೆ. ಹೀಗಿತ್ತು ಅವರ ಪಾರ್ಟಿ...

ಮಂಜುನಾಥ ಸಿ.
|

Updated on: Jan 02, 2024 | 10:27 PM

Share
ತಮನ್ನಾ ಭಾಟಿಯಾ ಲಂಡನ್​ ಪ್ರವಾಸದಲ್ಲಿದ್ದು ಅಲ್ಲಿಯೇ ಸಂಭ್ರಮದಿಂದ ಹೊಸ ವರ್ಷಾಚರಣೆ ಮಾಡಿದ್ದಾರೆ.

ತಮನ್ನಾ ಭಾಟಿಯಾ ಲಂಡನ್​ ಪ್ರವಾಸದಲ್ಲಿದ್ದು ಅಲ್ಲಿಯೇ ಸಂಭ್ರಮದಿಂದ ಹೊಸ ವರ್ಷಾಚರಣೆ ಮಾಡಿದ್ದಾರೆ.

1 / 7
ಲಂಡನ್​ನಲ್ಲಿ ತಮನ್ನಾ ಭಾಟಿಯಾ ಸರಳವಾಗಿ ಪಾರ್ಟಿ ಮಾಡಿದ್ದಾರೆ. ಲಂಡನ್​ ನಲ್ಲಿ ತಮನ್ನಾ ತಮ್ಮ ಆಪ್ತರ ಜೊತೆಗಿದ್ದಾರೆ.

ಲಂಡನ್​ನಲ್ಲಿ ತಮನ್ನಾ ಭಾಟಿಯಾ ಸರಳವಾಗಿ ಪಾರ್ಟಿ ಮಾಡಿದ್ದಾರೆ. ಲಂಡನ್​ ನಲ್ಲಿ ತಮನ್ನಾ ತಮ್ಮ ಆಪ್ತರ ಜೊತೆಗಿದ್ದಾರೆ.

2 / 7
ತಮ್ಮ ಕೋಣೆಯಲ್ಲಿ ಗೆಳೆಯರೊಟ್ಟಿಗೆ ಪಿಡ್ಜಾ ಪಾರ್ಟಿ ಸಹ ಮಾಡಿದ್ದಾರೆ. ಹೊಸ ವರ್ಷವನ್ನು ಖುಷಿಯಿಂದ ಸ್ವಾಗತಿಸಿದ್ದಾರೆ.

ತಮ್ಮ ಕೋಣೆಯಲ್ಲಿ ಗೆಳೆಯರೊಟ್ಟಿಗೆ ಪಿಡ್ಜಾ ಪಾರ್ಟಿ ಸಹ ಮಾಡಿದ್ದಾರೆ. ಹೊಸ ವರ್ಷವನ್ನು ಖುಷಿಯಿಂದ ಸ್ವಾಗತಿಸಿದ್ದಾರೆ.

3 / 7
ಡಯಟ್​ಗಳಿಗೆಲ್ಲ ಗೋಲಿ ಹೊಡೆದ ತಮನ್ನಾ ಭಾಟಿಯಾ ಐಸ್​ಕ್ರೀಂ ತಿಂದು ಮಜಾ ಮಾಡಿದ್ದಾರೆ.

ಡಯಟ್​ಗಳಿಗೆಲ್ಲ ಗೋಲಿ ಹೊಡೆದ ತಮನ್ನಾ ಭಾಟಿಯಾ ಐಸ್​ಕ್ರೀಂ ತಿಂದು ಮಜಾ ಮಾಡಿದ್ದಾರೆ.

4 / 7
ಹಲವು ಸೆಲೆಬ್ರಿಟಿಗಳು ಹೊಸ ವರ್ಷದ ಪಾರ್ಟಿಯಲ್ಲಿ ಪಾಲ್ಗೊಂಡು ಸಖತ್ ಮಜಾ ಮಾಡಿದ್ದಾರೆ.

ಹಲವು ಸೆಲೆಬ್ರಿಟಿಗಳು ಹೊಸ ವರ್ಷದ ಪಾರ್ಟಿಯಲ್ಲಿ ಪಾಲ್ಗೊಂಡು ಸಖತ್ ಮಜಾ ಮಾಡಿದ್ದಾರೆ.

5 / 7
ನಟಿ ತಮನ್ನಾ ಭಾಟಿಯಾ ಸಹ ಹೊಸ ವರ್ಷವನ್ನು ಸಂಭ್ರಮದಿಂದ ಸ್ವಾಗತಿಸಿದ್ದಾರೆ.

ನಟಿ ತಮನ್ನಾ ಭಾಟಿಯಾ ಸಹ ಹೊಸ ವರ್ಷವನ್ನು ಸಂಭ್ರಮದಿಂದ ಸ್ವಾಗತಿಸಿದ್ದಾರೆ.

6 / 7
ಸಿನಿಮಾಗಳಿಂದ ಬಿಡುವು ಪಡೆದು ಪ್ರವಾಸಕ್ಕೆ ತೆರಳಿ ಅಲ್ಲಿಯೇ ಹೊಸ ವರ್ಷವನ್ನು ತಮನ್ನಾ ಸ್ವಾಗತಿಸಿದ್ದಾರೆ.

ಸಿನಿಮಾಗಳಿಂದ ಬಿಡುವು ಪಡೆದು ಪ್ರವಾಸಕ್ಕೆ ತೆರಳಿ ಅಲ್ಲಿಯೇ ಹೊಸ ವರ್ಷವನ್ನು ತಮನ್ನಾ ಸ್ವಾಗತಿಸಿದ್ದಾರೆ.

7 / 7
ಎಲೆಕ್ಟ್ರಾನಿಕ್ಸ್ ಘಟಕ ನಿರ್ಮಾಣಕ್ಕೆ ಕರ್ನಾಟಕಕ್ಕೆ 10,000 ಕೋಟಿ ಅನುದಾನ
ಎಲೆಕ್ಟ್ರಾನಿಕ್ಸ್ ಘಟಕ ನಿರ್ಮಾಣಕ್ಕೆ ಕರ್ನಾಟಕಕ್ಕೆ 10,000 ಕೋಟಿ ಅನುದಾನ
ಯುವತಿ ತಲೆ ಮೇಲೆ ಹರಿದ BMTC ಎಲೆಕ್ಟ್ರಿಕ್ ಬಸ್
ಯುವತಿ ತಲೆ ಮೇಲೆ ಹರಿದ BMTC ಎಲೆಕ್ಟ್ರಿಕ್ ಬಸ್
ಮಲೇಷ್ಯಾಗೆ ತೆರಳಿದ ಪ್ರಧಾನಿ ಮೋದಿಗೆ ಅಪ್ಪುಗೆಯ ಸ್ವಾಗತ
ಮಲೇಷ್ಯಾಗೆ ತೆರಳಿದ ಪ್ರಧಾನಿ ಮೋದಿಗೆ ಅಪ್ಪುಗೆಯ ಸ್ವಾಗತ
ತೇಜಸ್ವಿ ಸೂರ್ಯಗೆ ಇನ್ನೂ ಅನುಭವವಿಲ್ಲ: ಬರೀ ಖಾಲಿ ಮಾತು ಬೇಡ ಎಂದ ಡಿಕೆಶಿ
ತೇಜಸ್ವಿ ಸೂರ್ಯಗೆ ಇನ್ನೂ ಅನುಭವವಿಲ್ಲ: ಬರೀ ಖಾಲಿ ಮಾತು ಬೇಡ ಎಂದ ಡಿಕೆಶಿ
ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ಮಹತ್ವದ ಸುದ್ದಿಗೋಷ್ಠಿ
ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ಮಹತ್ವದ ಸುದ್ದಿಗೋಷ್ಠಿ
ಪ್ರತಿ ವರ್ಷ ಮೆಟ್ರೋ ದರ ಹೆಚ್ಚಾಗಬೇಕು ಎಂದು ಸಲಹೆ ನೀಡಿದ್ದು ರಾಜ್ಯ ಸರ್ಕಾರ
ಪ್ರತಿ ವರ್ಷ ಮೆಟ್ರೋ ದರ ಹೆಚ್ಚಾಗಬೇಕು ಎಂದು ಸಲಹೆ ನೀಡಿದ್ದು ರಾಜ್ಯ ಸರ್ಕಾರ
ಜೀ ಕನ್ನಡದ ‘ಕೃಷ್ಣ ರುಕ್ಕು’ ಧಾರಾವಾಹಿಗೆ ನಾಯಕಿಯಾದ ‘ರಾಮಾಚಾರಿ’ ಮೌನ
ಜೀ ಕನ್ನಡದ ‘ಕೃಷ್ಣ ರುಕ್ಕು’ ಧಾರಾವಾಹಿಗೆ ನಾಯಕಿಯಾದ ‘ರಾಮಾಚಾರಿ’ ಮೌನ
ಡೆಲಿವರಿ ಬಾಯ್ಸ್ಗೆ ಹೆಲ್ಮೆಟ್​ನಲ್ಲಿಯೇ ಹಿಗ್ಗಾಮುಗ್ಗಾ ಥಳಿಸಿದ ಕಿಡಿಗೇಡಿಗಳು
ಡೆಲಿವರಿ ಬಾಯ್ಸ್ಗೆ ಹೆಲ್ಮೆಟ್​ನಲ್ಲಿಯೇ ಹಿಗ್ಗಾಮುಗ್ಗಾ ಥಳಿಸಿದ ಕಿಡಿಗೇಡಿಗಳು
ಸ್ಕೂಟರ್​​ಗೆ ಡಿಕ್ಕಿ ತಪ್ಪಿಸಲು ಹೋಗಿ ರಿಕ್ಷಾ ಪಲ್ಟಿ; ವಿಡಿಯೋ ವೈರಲ್
ಸ್ಕೂಟರ್​​ಗೆ ಡಿಕ್ಕಿ ತಪ್ಪಿಸಲು ಹೋಗಿ ರಿಕ್ಷಾ ಪಲ್ಟಿ; ವಿಡಿಯೋ ವೈರಲ್
ಚಿನ್ನಾಭರಣ ಕದ್ದಿದ್ದ ನೇಪಾಳಿ ಜೋಡಿ ಮಹಾರಾಷ್ಟ್ರಕ್ಕೆ ಎಸ್ಕೇಪ್!
ಚಿನ್ನಾಭರಣ ಕದ್ದಿದ್ದ ನೇಪಾಳಿ ಜೋಡಿ ಮಹಾರಾಷ್ಟ್ರಕ್ಕೆ ಎಸ್ಕೇಪ್!