AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಟಿ ತಮನ್ನಾ ಭಾಟಿಯಾರ ಹೊಸ ವರ್ಷದ ಸಂಭ್ರಮ ಹೀಗಿತ್ತು

Tamannaah Bhatia: ತಮನ್ನಾ ಭಾಟಿಯಾ ಲಂಡನ್​ನಲ್ಲಿ ಹೊಸ ವರ್ಷದ ಪಾರ್ಟಿ ಮಾಡಿದ್ದಾರೆ. ಹೀಗಿತ್ತು ಅವರ ಪಾರ್ಟಿ...

ಮಂಜುನಾಥ ಸಿ.
|

Updated on: Jan 02, 2024 | 10:27 PM

ತಮನ್ನಾ ಭಾಟಿಯಾ ಲಂಡನ್​ ಪ್ರವಾಸದಲ್ಲಿದ್ದು ಅಲ್ಲಿಯೇ ಸಂಭ್ರಮದಿಂದ ಹೊಸ ವರ್ಷಾಚರಣೆ ಮಾಡಿದ್ದಾರೆ.

ತಮನ್ನಾ ಭಾಟಿಯಾ ಲಂಡನ್​ ಪ್ರವಾಸದಲ್ಲಿದ್ದು ಅಲ್ಲಿಯೇ ಸಂಭ್ರಮದಿಂದ ಹೊಸ ವರ್ಷಾಚರಣೆ ಮಾಡಿದ್ದಾರೆ.

1 / 7
ಲಂಡನ್​ನಲ್ಲಿ ತಮನ್ನಾ ಭಾಟಿಯಾ ಸರಳವಾಗಿ ಪಾರ್ಟಿ ಮಾಡಿದ್ದಾರೆ. ಲಂಡನ್​ ನಲ್ಲಿ ತಮನ್ನಾ ತಮ್ಮ ಆಪ್ತರ ಜೊತೆಗಿದ್ದಾರೆ.

ಲಂಡನ್​ನಲ್ಲಿ ತಮನ್ನಾ ಭಾಟಿಯಾ ಸರಳವಾಗಿ ಪಾರ್ಟಿ ಮಾಡಿದ್ದಾರೆ. ಲಂಡನ್​ ನಲ್ಲಿ ತಮನ್ನಾ ತಮ್ಮ ಆಪ್ತರ ಜೊತೆಗಿದ್ದಾರೆ.

2 / 7
ತಮ್ಮ ಕೋಣೆಯಲ್ಲಿ ಗೆಳೆಯರೊಟ್ಟಿಗೆ ಪಿಡ್ಜಾ ಪಾರ್ಟಿ ಸಹ ಮಾಡಿದ್ದಾರೆ. ಹೊಸ ವರ್ಷವನ್ನು ಖುಷಿಯಿಂದ ಸ್ವಾಗತಿಸಿದ್ದಾರೆ.

ತಮ್ಮ ಕೋಣೆಯಲ್ಲಿ ಗೆಳೆಯರೊಟ್ಟಿಗೆ ಪಿಡ್ಜಾ ಪಾರ್ಟಿ ಸಹ ಮಾಡಿದ್ದಾರೆ. ಹೊಸ ವರ್ಷವನ್ನು ಖುಷಿಯಿಂದ ಸ್ವಾಗತಿಸಿದ್ದಾರೆ.

3 / 7
ಡಯಟ್​ಗಳಿಗೆಲ್ಲ ಗೋಲಿ ಹೊಡೆದ ತಮನ್ನಾ ಭಾಟಿಯಾ ಐಸ್​ಕ್ರೀಂ ತಿಂದು ಮಜಾ ಮಾಡಿದ್ದಾರೆ.

ಡಯಟ್​ಗಳಿಗೆಲ್ಲ ಗೋಲಿ ಹೊಡೆದ ತಮನ್ನಾ ಭಾಟಿಯಾ ಐಸ್​ಕ್ರೀಂ ತಿಂದು ಮಜಾ ಮಾಡಿದ್ದಾರೆ.

4 / 7
ಹಲವು ಸೆಲೆಬ್ರಿಟಿಗಳು ಹೊಸ ವರ್ಷದ ಪಾರ್ಟಿಯಲ್ಲಿ ಪಾಲ್ಗೊಂಡು ಸಖತ್ ಮಜಾ ಮಾಡಿದ್ದಾರೆ.

ಹಲವು ಸೆಲೆಬ್ರಿಟಿಗಳು ಹೊಸ ವರ್ಷದ ಪಾರ್ಟಿಯಲ್ಲಿ ಪಾಲ್ಗೊಂಡು ಸಖತ್ ಮಜಾ ಮಾಡಿದ್ದಾರೆ.

5 / 7
ನಟಿ ತಮನ್ನಾ ಭಾಟಿಯಾ ಸಹ ಹೊಸ ವರ್ಷವನ್ನು ಸಂಭ್ರಮದಿಂದ ಸ್ವಾಗತಿಸಿದ್ದಾರೆ.

ನಟಿ ತಮನ್ನಾ ಭಾಟಿಯಾ ಸಹ ಹೊಸ ವರ್ಷವನ್ನು ಸಂಭ್ರಮದಿಂದ ಸ್ವಾಗತಿಸಿದ್ದಾರೆ.

6 / 7
ಸಿನಿಮಾಗಳಿಂದ ಬಿಡುವು ಪಡೆದು ಪ್ರವಾಸಕ್ಕೆ ತೆರಳಿ ಅಲ್ಲಿಯೇ ಹೊಸ ವರ್ಷವನ್ನು ತಮನ್ನಾ ಸ್ವಾಗತಿಸಿದ್ದಾರೆ.

ಸಿನಿಮಾಗಳಿಂದ ಬಿಡುವು ಪಡೆದು ಪ್ರವಾಸಕ್ಕೆ ತೆರಳಿ ಅಲ್ಲಿಯೇ ಹೊಸ ವರ್ಷವನ್ನು ತಮನ್ನಾ ಸ್ವಾಗತಿಸಿದ್ದಾರೆ.

7 / 7
Follow us
ರಾಕೇಶ್ ಪೂಜಾರಿ ಪ್ರತಿಭೆ ಕಂಡು ದರ್ಶನ್ ಕೂಡ ಫೋಟೋ ತೆಗೆಸಿಕೊಂಡಿದ್ರು: ರಘು
ರಾಕೇಶ್ ಪೂಜಾರಿ ಪ್ರತಿಭೆ ಕಂಡು ದರ್ಶನ್ ಕೂಡ ಫೋಟೋ ತೆಗೆಸಿಕೊಂಡಿದ್ರು: ರಘು
ಗಂಗಾವತಿಯಲ್ಲಿ ಬೆಂಬಲಿಗರ ಸಭೆ ನಡೆಸಿದ ಜನಾರ್ಧನ ರೆಡ್ಡಿ ಪತ್ನಿ ಅರುಣಾ
ಗಂಗಾವತಿಯಲ್ಲಿ ಬೆಂಬಲಿಗರ ಸಭೆ ನಡೆಸಿದ ಜನಾರ್ಧನ ರೆಡ್ಡಿ ಪತ್ನಿ ಅರುಣಾ
ಲಿಫ್ಟ್​ನಲ್ಲಿದ್ದ9 ಜನರನ್ನ ಗೋಡೆ ಕೊರೆದು ರಕ್ಷಿಸಿದ ರೋಚಕ ವಿಡಿಯೋ!
ಲಿಫ್ಟ್​ನಲ್ಲಿದ್ದ9 ಜನರನ್ನ ಗೋಡೆ ಕೊರೆದು ರಕ್ಷಿಸಿದ ರೋಚಕ ವಿಡಿಯೋ!
ಪುರುಷರು ವಾಹನ ಓಡಿಸಲು ಪರದಾಡಿದ ರಸ್ತೇಲಿ ಸಲೀಸಾಗಿ ಸ್ಕೂಟರ್ ಓಡಿಸಿದ ಯುವತಿ
ಪುರುಷರು ವಾಹನ ಓಡಿಸಲು ಪರದಾಡಿದ ರಸ್ತೇಲಿ ಸಲೀಸಾಗಿ ಸ್ಕೂಟರ್ ಓಡಿಸಿದ ಯುವತಿ
ರಾಕೇಶ್ ಪೂಜಾರಿಗೆ ಆರೋಗ್ಯ ಸಮಸ್ಯೆ ಇತ್ತ: ಗೆಳೆಯ ಕೊಟ್ಟ ಉತ್ತರ
ರಾಕೇಶ್ ಪೂಜಾರಿಗೆ ಆರೋಗ್ಯ ಸಮಸ್ಯೆ ಇತ್ತ: ಗೆಳೆಯ ಕೊಟ್ಟ ಉತ್ತರ
ಪಾಕಿಸ್ತಾನ ಎಸೆದ ಜೀವಂತ ಶೆಲ್​ಗಳನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಸೇನೆ
ಪಾಕಿಸ್ತಾನ ಎಸೆದ ಜೀವಂತ ಶೆಲ್​ಗಳನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಸೇನೆ
ಮಳೆಗಾಲ ಸಮೀಪದಲ್ಲಿದೆ, ನಗರದಲ್ಲಿ ಮರ ಗಣತಿ ಶುರುಮಾಡಲು ಇದು ಸಕಾಲ
ಮಳೆಗಾಲ ಸಮೀಪದಲ್ಲಿದೆ, ನಗರದಲ್ಲಿ ಮರ ಗಣತಿ ಶುರುಮಾಡಲು ಇದು ಸಕಾಲ
ಮನೆಯೊಳಗೆ ನುಗ್ಗಿ ಕೊಲ್ಲುತ್ತೇವೆ; ಪಾಕಿಸ್ತಾನಕ್ಕೆ ಮೋದಿ ಖಡಕ್ ಎಚ್ಚರಿಕೆ
ಮನೆಯೊಳಗೆ ನುಗ್ಗಿ ಕೊಲ್ಲುತ್ತೇವೆ; ಪಾಕಿಸ್ತಾನಕ್ಕೆ ಮೋದಿ ಖಡಕ್ ಎಚ್ಚರಿಕೆ
ಹೊತ್ತಿ ಉರಿದ ಗೋದಾಮು, 60ಕ್ಕೂ ಹೆಚ್ಚು ಗಾಡಿ ನೀರು ಹಾಕಿದ್ರೂ ಆರದ ಬೆಂಕಿ
ಹೊತ್ತಿ ಉರಿದ ಗೋದಾಮು, 60ಕ್ಕೂ ಹೆಚ್ಚು ಗಾಡಿ ನೀರು ಹಾಕಿದ್ರೂ ಆರದ ಬೆಂಕಿ
ಸಾಮಾನ್ಯ ಸಂಗತಿಯೆಂಬಂತೆ ಘಟನೆ ವಿವರಿಸಿದ ಮೃತ ಬಾಲಕನ ತಂದೆ
ಸಾಮಾನ್ಯ ಸಂಗತಿಯೆಂಬಂತೆ ಘಟನೆ ವಿವರಿಸಿದ ಮೃತ ಬಾಲಕನ ತಂದೆ