AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಟಿ ತಮನ್ನಾ ಭಾಟಿಯಾರ ಹೊಸ ವರ್ಷದ ಸಂಭ್ರಮ ಹೀಗಿತ್ತು

Tamannaah Bhatia: ತಮನ್ನಾ ಭಾಟಿಯಾ ಲಂಡನ್​ನಲ್ಲಿ ಹೊಸ ವರ್ಷದ ಪಾರ್ಟಿ ಮಾಡಿದ್ದಾರೆ. ಹೀಗಿತ್ತು ಅವರ ಪಾರ್ಟಿ...

ಮಂಜುನಾಥ ಸಿ.
|

Updated on: Jan 02, 2024 | 10:27 PM

Share
ತಮನ್ನಾ ಭಾಟಿಯಾ ಲಂಡನ್​ ಪ್ರವಾಸದಲ್ಲಿದ್ದು ಅಲ್ಲಿಯೇ ಸಂಭ್ರಮದಿಂದ ಹೊಸ ವರ್ಷಾಚರಣೆ ಮಾಡಿದ್ದಾರೆ.

ತಮನ್ನಾ ಭಾಟಿಯಾ ಲಂಡನ್​ ಪ್ರವಾಸದಲ್ಲಿದ್ದು ಅಲ್ಲಿಯೇ ಸಂಭ್ರಮದಿಂದ ಹೊಸ ವರ್ಷಾಚರಣೆ ಮಾಡಿದ್ದಾರೆ.

1 / 7
ಲಂಡನ್​ನಲ್ಲಿ ತಮನ್ನಾ ಭಾಟಿಯಾ ಸರಳವಾಗಿ ಪಾರ್ಟಿ ಮಾಡಿದ್ದಾರೆ. ಲಂಡನ್​ ನಲ್ಲಿ ತಮನ್ನಾ ತಮ್ಮ ಆಪ್ತರ ಜೊತೆಗಿದ್ದಾರೆ.

ಲಂಡನ್​ನಲ್ಲಿ ತಮನ್ನಾ ಭಾಟಿಯಾ ಸರಳವಾಗಿ ಪಾರ್ಟಿ ಮಾಡಿದ್ದಾರೆ. ಲಂಡನ್​ ನಲ್ಲಿ ತಮನ್ನಾ ತಮ್ಮ ಆಪ್ತರ ಜೊತೆಗಿದ್ದಾರೆ.

2 / 7
ತಮ್ಮ ಕೋಣೆಯಲ್ಲಿ ಗೆಳೆಯರೊಟ್ಟಿಗೆ ಪಿಡ್ಜಾ ಪಾರ್ಟಿ ಸಹ ಮಾಡಿದ್ದಾರೆ. ಹೊಸ ವರ್ಷವನ್ನು ಖುಷಿಯಿಂದ ಸ್ವಾಗತಿಸಿದ್ದಾರೆ.

ತಮ್ಮ ಕೋಣೆಯಲ್ಲಿ ಗೆಳೆಯರೊಟ್ಟಿಗೆ ಪಿಡ್ಜಾ ಪಾರ್ಟಿ ಸಹ ಮಾಡಿದ್ದಾರೆ. ಹೊಸ ವರ್ಷವನ್ನು ಖುಷಿಯಿಂದ ಸ್ವಾಗತಿಸಿದ್ದಾರೆ.

3 / 7
ಡಯಟ್​ಗಳಿಗೆಲ್ಲ ಗೋಲಿ ಹೊಡೆದ ತಮನ್ನಾ ಭಾಟಿಯಾ ಐಸ್​ಕ್ರೀಂ ತಿಂದು ಮಜಾ ಮಾಡಿದ್ದಾರೆ.

ಡಯಟ್​ಗಳಿಗೆಲ್ಲ ಗೋಲಿ ಹೊಡೆದ ತಮನ್ನಾ ಭಾಟಿಯಾ ಐಸ್​ಕ್ರೀಂ ತಿಂದು ಮಜಾ ಮಾಡಿದ್ದಾರೆ.

4 / 7
ಹಲವು ಸೆಲೆಬ್ರಿಟಿಗಳು ಹೊಸ ವರ್ಷದ ಪಾರ್ಟಿಯಲ್ಲಿ ಪಾಲ್ಗೊಂಡು ಸಖತ್ ಮಜಾ ಮಾಡಿದ್ದಾರೆ.

ಹಲವು ಸೆಲೆಬ್ರಿಟಿಗಳು ಹೊಸ ವರ್ಷದ ಪಾರ್ಟಿಯಲ್ಲಿ ಪಾಲ್ಗೊಂಡು ಸಖತ್ ಮಜಾ ಮಾಡಿದ್ದಾರೆ.

5 / 7
ನಟಿ ತಮನ್ನಾ ಭಾಟಿಯಾ ಸಹ ಹೊಸ ವರ್ಷವನ್ನು ಸಂಭ್ರಮದಿಂದ ಸ್ವಾಗತಿಸಿದ್ದಾರೆ.

ನಟಿ ತಮನ್ನಾ ಭಾಟಿಯಾ ಸಹ ಹೊಸ ವರ್ಷವನ್ನು ಸಂಭ್ರಮದಿಂದ ಸ್ವಾಗತಿಸಿದ್ದಾರೆ.

6 / 7
ಸಿನಿಮಾಗಳಿಂದ ಬಿಡುವು ಪಡೆದು ಪ್ರವಾಸಕ್ಕೆ ತೆರಳಿ ಅಲ್ಲಿಯೇ ಹೊಸ ವರ್ಷವನ್ನು ತಮನ್ನಾ ಸ್ವಾಗತಿಸಿದ್ದಾರೆ.

ಸಿನಿಮಾಗಳಿಂದ ಬಿಡುವು ಪಡೆದು ಪ್ರವಾಸಕ್ಕೆ ತೆರಳಿ ಅಲ್ಲಿಯೇ ಹೊಸ ವರ್ಷವನ್ನು ತಮನ್ನಾ ಸ್ವಾಗತಿಸಿದ್ದಾರೆ.

7 / 7
Follow Us
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ
ಓಡಿಬಂದು ನಟ ಅಜಿತ್​​ನನ್ನು ತಬ್ಬಿಕೊಂಡ ತಮಿಳುನಾಡು ಸಿಎಂ ವಿಜಯ್
ಓಡಿಬಂದು ನಟ ಅಜಿತ್​​ನನ್ನು ತಬ್ಬಿಕೊಂಡ ತಮಿಳುನಾಡು ಸಿಎಂ ವಿಜಯ್
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ