AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಟಿ ತಮನ್ನಾ ಭಾಟಿಯಾರ ಹೊಸ ವರ್ಷದ ಸಂಭ್ರಮ ಹೀಗಿತ್ತು

Tamannaah Bhatia: ತಮನ್ನಾ ಭಾಟಿಯಾ ಲಂಡನ್​ನಲ್ಲಿ ಹೊಸ ವರ್ಷದ ಪಾರ್ಟಿ ಮಾಡಿದ್ದಾರೆ. ಹೀಗಿತ್ತು ಅವರ ಪಾರ್ಟಿ...

ಮಂಜುನಾಥ ಸಿ.
|

Updated on: Jan 02, 2024 | 10:27 PM

Share
ತಮನ್ನಾ ಭಾಟಿಯಾ ಲಂಡನ್​ ಪ್ರವಾಸದಲ್ಲಿದ್ದು ಅಲ್ಲಿಯೇ ಸಂಭ್ರಮದಿಂದ ಹೊಸ ವರ್ಷಾಚರಣೆ ಮಾಡಿದ್ದಾರೆ.

ತಮನ್ನಾ ಭಾಟಿಯಾ ಲಂಡನ್​ ಪ್ರವಾಸದಲ್ಲಿದ್ದು ಅಲ್ಲಿಯೇ ಸಂಭ್ರಮದಿಂದ ಹೊಸ ವರ್ಷಾಚರಣೆ ಮಾಡಿದ್ದಾರೆ.

1 / 7
ಲಂಡನ್​ನಲ್ಲಿ ತಮನ್ನಾ ಭಾಟಿಯಾ ಸರಳವಾಗಿ ಪಾರ್ಟಿ ಮಾಡಿದ್ದಾರೆ. ಲಂಡನ್​ ನಲ್ಲಿ ತಮನ್ನಾ ತಮ್ಮ ಆಪ್ತರ ಜೊತೆಗಿದ್ದಾರೆ.

ಲಂಡನ್​ನಲ್ಲಿ ತಮನ್ನಾ ಭಾಟಿಯಾ ಸರಳವಾಗಿ ಪಾರ್ಟಿ ಮಾಡಿದ್ದಾರೆ. ಲಂಡನ್​ ನಲ್ಲಿ ತಮನ್ನಾ ತಮ್ಮ ಆಪ್ತರ ಜೊತೆಗಿದ್ದಾರೆ.

2 / 7
ತಮ್ಮ ಕೋಣೆಯಲ್ಲಿ ಗೆಳೆಯರೊಟ್ಟಿಗೆ ಪಿಡ್ಜಾ ಪಾರ್ಟಿ ಸಹ ಮಾಡಿದ್ದಾರೆ. ಹೊಸ ವರ್ಷವನ್ನು ಖುಷಿಯಿಂದ ಸ್ವಾಗತಿಸಿದ್ದಾರೆ.

ತಮ್ಮ ಕೋಣೆಯಲ್ಲಿ ಗೆಳೆಯರೊಟ್ಟಿಗೆ ಪಿಡ್ಜಾ ಪಾರ್ಟಿ ಸಹ ಮಾಡಿದ್ದಾರೆ. ಹೊಸ ವರ್ಷವನ್ನು ಖುಷಿಯಿಂದ ಸ್ವಾಗತಿಸಿದ್ದಾರೆ.

3 / 7
ಡಯಟ್​ಗಳಿಗೆಲ್ಲ ಗೋಲಿ ಹೊಡೆದ ತಮನ್ನಾ ಭಾಟಿಯಾ ಐಸ್​ಕ್ರೀಂ ತಿಂದು ಮಜಾ ಮಾಡಿದ್ದಾರೆ.

ಡಯಟ್​ಗಳಿಗೆಲ್ಲ ಗೋಲಿ ಹೊಡೆದ ತಮನ್ನಾ ಭಾಟಿಯಾ ಐಸ್​ಕ್ರೀಂ ತಿಂದು ಮಜಾ ಮಾಡಿದ್ದಾರೆ.

4 / 7
ಹಲವು ಸೆಲೆಬ್ರಿಟಿಗಳು ಹೊಸ ವರ್ಷದ ಪಾರ್ಟಿಯಲ್ಲಿ ಪಾಲ್ಗೊಂಡು ಸಖತ್ ಮಜಾ ಮಾಡಿದ್ದಾರೆ.

ಹಲವು ಸೆಲೆಬ್ರಿಟಿಗಳು ಹೊಸ ವರ್ಷದ ಪಾರ್ಟಿಯಲ್ಲಿ ಪಾಲ್ಗೊಂಡು ಸಖತ್ ಮಜಾ ಮಾಡಿದ್ದಾರೆ.

5 / 7
ನಟಿ ತಮನ್ನಾ ಭಾಟಿಯಾ ಸಹ ಹೊಸ ವರ್ಷವನ್ನು ಸಂಭ್ರಮದಿಂದ ಸ್ವಾಗತಿಸಿದ್ದಾರೆ.

ನಟಿ ತಮನ್ನಾ ಭಾಟಿಯಾ ಸಹ ಹೊಸ ವರ್ಷವನ್ನು ಸಂಭ್ರಮದಿಂದ ಸ್ವಾಗತಿಸಿದ್ದಾರೆ.

6 / 7
ಸಿನಿಮಾಗಳಿಂದ ಬಿಡುವು ಪಡೆದು ಪ್ರವಾಸಕ್ಕೆ ತೆರಳಿ ಅಲ್ಲಿಯೇ ಹೊಸ ವರ್ಷವನ್ನು ತಮನ್ನಾ ಸ್ವಾಗತಿಸಿದ್ದಾರೆ.

ಸಿನಿಮಾಗಳಿಂದ ಬಿಡುವು ಪಡೆದು ಪ್ರವಾಸಕ್ಕೆ ತೆರಳಿ ಅಲ್ಲಿಯೇ ಹೊಸ ವರ್ಷವನ್ನು ತಮನ್ನಾ ಸ್ವಾಗತಿಸಿದ್ದಾರೆ.

7 / 7
Follow Us
ಆ ಶಾಸಕರಿಂದಲೇ ಅಡ್ಡಮತದಾನ? ಸಿಟಿ ರವಿ ಏನಂದ್ರು ನೋಡಿ
ಆ ಶಾಸಕರಿಂದಲೇ ಅಡ್ಡಮತದಾನ? ಸಿಟಿ ರವಿ ಏನಂದ್ರು ನೋಡಿ
ಮರದ ಕೊಂಬೆ ಬಿದ್ದು ಖಾಸಗಿ ಬಸ್ ಜಖಂ; ಚಾಲಕ, ಕ್ಲೀನರ್ ಜಸ್ಟ್ ಮಿಸ್!
ಮರದ ಕೊಂಬೆ ಬಿದ್ದು ಖಾಸಗಿ ಬಸ್ ಜಖಂ; ಚಾಲಕ, ಕ್ಲೀನರ್ ಜಸ್ಟ್ ಮಿಸ್!
ಕನ್ನಡ ಬಾವುಟಕ್ಕೆ ಅಪಮಾನ: ನಮ್ಮ ಮೆಟ್ರೋ ಸಿಬ್ಬಂದಿ ವಿರುದ್ಧ ಆಕ್ರೋಶ
ಕನ್ನಡ ಬಾವುಟಕ್ಕೆ ಅಪಮಾನ: ನಮ್ಮ ಮೆಟ್ರೋ ಸಿಬ್ಬಂದಿ ವಿರುದ್ಧ ಆಕ್ರೋಶ
ಕೊಳ್ಳೇಗಾಲದಲ್ಲಿ ಪ್ರಿಂಟಿಂಗ್ ಪ್ರೆಸ್‌ಗೆ ನುಗ್ಗಿದ ಬೃಹತ್ ಗಾತ್ರದ ಉಡ
ಕೊಳ್ಳೇಗಾಲದಲ್ಲಿ ಪ್ರಿಂಟಿಂಗ್ ಪ್ರೆಸ್‌ಗೆ ನುಗ್ಗಿದ ಬೃಹತ್ ಗಾತ್ರದ ಉಡ
‘ಆ ರೀತಿ ಗಿಮಿಕ್ ಯಾರೂ ಮಾಡಲ್ಲ’; ವಿನೋದ್ ಆರೋಗ್ಯದ ಬಗ್ಗೆ ಸ್ಪಷ್ಟನೆ
‘ಆ ರೀತಿ ಗಿಮಿಕ್ ಯಾರೂ ಮಾಡಲ್ಲ’; ವಿನೋದ್ ಆರೋಗ್ಯದ ಬಗ್ಗೆ ಸ್ಪಷ್ಟನೆ
ಇಂದು ಈ ರಾಶಿಯವರಿಗೆ ಧನಯೋಗ!
ಇಂದು ಈ ರಾಶಿಯವರಿಗೆ ಧನಯೋಗ!
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ