AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಟಿ ತಮನ್ನಾ ಭಾಟಿಯಾರ ಹೊಸ ವರ್ಷದ ಸಂಭ್ರಮ ಹೀಗಿತ್ತು

Tamannaah Bhatia: ತಮನ್ನಾ ಭಾಟಿಯಾ ಲಂಡನ್​ನಲ್ಲಿ ಹೊಸ ವರ್ಷದ ಪಾರ್ಟಿ ಮಾಡಿದ್ದಾರೆ. ಹೀಗಿತ್ತು ಅವರ ಪಾರ್ಟಿ...

ಮಂಜುನಾಥ ಸಿ.
|

Updated on: Jan 02, 2024 | 10:27 PM

Share
ತಮನ್ನಾ ಭಾಟಿಯಾ ಲಂಡನ್​ ಪ್ರವಾಸದಲ್ಲಿದ್ದು ಅಲ್ಲಿಯೇ ಸಂಭ್ರಮದಿಂದ ಹೊಸ ವರ್ಷಾಚರಣೆ ಮಾಡಿದ್ದಾರೆ.

ತಮನ್ನಾ ಭಾಟಿಯಾ ಲಂಡನ್​ ಪ್ರವಾಸದಲ್ಲಿದ್ದು ಅಲ್ಲಿಯೇ ಸಂಭ್ರಮದಿಂದ ಹೊಸ ವರ್ಷಾಚರಣೆ ಮಾಡಿದ್ದಾರೆ.

1 / 7
ಲಂಡನ್​ನಲ್ಲಿ ತಮನ್ನಾ ಭಾಟಿಯಾ ಸರಳವಾಗಿ ಪಾರ್ಟಿ ಮಾಡಿದ್ದಾರೆ. ಲಂಡನ್​ ನಲ್ಲಿ ತಮನ್ನಾ ತಮ್ಮ ಆಪ್ತರ ಜೊತೆಗಿದ್ದಾರೆ.

ಲಂಡನ್​ನಲ್ಲಿ ತಮನ್ನಾ ಭಾಟಿಯಾ ಸರಳವಾಗಿ ಪಾರ್ಟಿ ಮಾಡಿದ್ದಾರೆ. ಲಂಡನ್​ ನಲ್ಲಿ ತಮನ್ನಾ ತಮ್ಮ ಆಪ್ತರ ಜೊತೆಗಿದ್ದಾರೆ.

2 / 7
ತಮ್ಮ ಕೋಣೆಯಲ್ಲಿ ಗೆಳೆಯರೊಟ್ಟಿಗೆ ಪಿಡ್ಜಾ ಪಾರ್ಟಿ ಸಹ ಮಾಡಿದ್ದಾರೆ. ಹೊಸ ವರ್ಷವನ್ನು ಖುಷಿಯಿಂದ ಸ್ವಾಗತಿಸಿದ್ದಾರೆ.

ತಮ್ಮ ಕೋಣೆಯಲ್ಲಿ ಗೆಳೆಯರೊಟ್ಟಿಗೆ ಪಿಡ್ಜಾ ಪಾರ್ಟಿ ಸಹ ಮಾಡಿದ್ದಾರೆ. ಹೊಸ ವರ್ಷವನ್ನು ಖುಷಿಯಿಂದ ಸ್ವಾಗತಿಸಿದ್ದಾರೆ.

3 / 7
ಡಯಟ್​ಗಳಿಗೆಲ್ಲ ಗೋಲಿ ಹೊಡೆದ ತಮನ್ನಾ ಭಾಟಿಯಾ ಐಸ್​ಕ್ರೀಂ ತಿಂದು ಮಜಾ ಮಾಡಿದ್ದಾರೆ.

ಡಯಟ್​ಗಳಿಗೆಲ್ಲ ಗೋಲಿ ಹೊಡೆದ ತಮನ್ನಾ ಭಾಟಿಯಾ ಐಸ್​ಕ್ರೀಂ ತಿಂದು ಮಜಾ ಮಾಡಿದ್ದಾರೆ.

4 / 7
ಹಲವು ಸೆಲೆಬ್ರಿಟಿಗಳು ಹೊಸ ವರ್ಷದ ಪಾರ್ಟಿಯಲ್ಲಿ ಪಾಲ್ಗೊಂಡು ಸಖತ್ ಮಜಾ ಮಾಡಿದ್ದಾರೆ.

ಹಲವು ಸೆಲೆಬ್ರಿಟಿಗಳು ಹೊಸ ವರ್ಷದ ಪಾರ್ಟಿಯಲ್ಲಿ ಪಾಲ್ಗೊಂಡು ಸಖತ್ ಮಜಾ ಮಾಡಿದ್ದಾರೆ.

5 / 7
ನಟಿ ತಮನ್ನಾ ಭಾಟಿಯಾ ಸಹ ಹೊಸ ವರ್ಷವನ್ನು ಸಂಭ್ರಮದಿಂದ ಸ್ವಾಗತಿಸಿದ್ದಾರೆ.

ನಟಿ ತಮನ್ನಾ ಭಾಟಿಯಾ ಸಹ ಹೊಸ ವರ್ಷವನ್ನು ಸಂಭ್ರಮದಿಂದ ಸ್ವಾಗತಿಸಿದ್ದಾರೆ.

6 / 7
ಸಿನಿಮಾಗಳಿಂದ ಬಿಡುವು ಪಡೆದು ಪ್ರವಾಸಕ್ಕೆ ತೆರಳಿ ಅಲ್ಲಿಯೇ ಹೊಸ ವರ್ಷವನ್ನು ತಮನ್ನಾ ಸ್ವಾಗತಿಸಿದ್ದಾರೆ.

ಸಿನಿಮಾಗಳಿಂದ ಬಿಡುವು ಪಡೆದು ಪ್ರವಾಸಕ್ಕೆ ತೆರಳಿ ಅಲ್ಲಿಯೇ ಹೊಸ ವರ್ಷವನ್ನು ತಮನ್ನಾ ಸ್ವಾಗತಿಸಿದ್ದಾರೆ.

7 / 7
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ