AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಟಿ ತಮನ್ನಾ ಭಾಟಿಯಾರ ಹೊಸ ವರ್ಷದ ಸಂಭ್ರಮ ಹೀಗಿತ್ತು

Tamannaah Bhatia: ತಮನ್ನಾ ಭಾಟಿಯಾ ಲಂಡನ್​ನಲ್ಲಿ ಹೊಸ ವರ್ಷದ ಪಾರ್ಟಿ ಮಾಡಿದ್ದಾರೆ. ಹೀಗಿತ್ತು ಅವರ ಪಾರ್ಟಿ...

ಮಂಜುನಾಥ ಸಿ.
|

Updated on: Jan 02, 2024 | 10:27 PM

Share
ತಮನ್ನಾ ಭಾಟಿಯಾ ಲಂಡನ್​ ಪ್ರವಾಸದಲ್ಲಿದ್ದು ಅಲ್ಲಿಯೇ ಸಂಭ್ರಮದಿಂದ ಹೊಸ ವರ್ಷಾಚರಣೆ ಮಾಡಿದ್ದಾರೆ.

ತಮನ್ನಾ ಭಾಟಿಯಾ ಲಂಡನ್​ ಪ್ರವಾಸದಲ್ಲಿದ್ದು ಅಲ್ಲಿಯೇ ಸಂಭ್ರಮದಿಂದ ಹೊಸ ವರ್ಷಾಚರಣೆ ಮಾಡಿದ್ದಾರೆ.

1 / 7
ಲಂಡನ್​ನಲ್ಲಿ ತಮನ್ನಾ ಭಾಟಿಯಾ ಸರಳವಾಗಿ ಪಾರ್ಟಿ ಮಾಡಿದ್ದಾರೆ. ಲಂಡನ್​ ನಲ್ಲಿ ತಮನ್ನಾ ತಮ್ಮ ಆಪ್ತರ ಜೊತೆಗಿದ್ದಾರೆ.

ಲಂಡನ್​ನಲ್ಲಿ ತಮನ್ನಾ ಭಾಟಿಯಾ ಸರಳವಾಗಿ ಪಾರ್ಟಿ ಮಾಡಿದ್ದಾರೆ. ಲಂಡನ್​ ನಲ್ಲಿ ತಮನ್ನಾ ತಮ್ಮ ಆಪ್ತರ ಜೊತೆಗಿದ್ದಾರೆ.

2 / 7
ತಮ್ಮ ಕೋಣೆಯಲ್ಲಿ ಗೆಳೆಯರೊಟ್ಟಿಗೆ ಪಿಡ್ಜಾ ಪಾರ್ಟಿ ಸಹ ಮಾಡಿದ್ದಾರೆ. ಹೊಸ ವರ್ಷವನ್ನು ಖುಷಿಯಿಂದ ಸ್ವಾಗತಿಸಿದ್ದಾರೆ.

ತಮ್ಮ ಕೋಣೆಯಲ್ಲಿ ಗೆಳೆಯರೊಟ್ಟಿಗೆ ಪಿಡ್ಜಾ ಪಾರ್ಟಿ ಸಹ ಮಾಡಿದ್ದಾರೆ. ಹೊಸ ವರ್ಷವನ್ನು ಖುಷಿಯಿಂದ ಸ್ವಾಗತಿಸಿದ್ದಾರೆ.

3 / 7
ಡಯಟ್​ಗಳಿಗೆಲ್ಲ ಗೋಲಿ ಹೊಡೆದ ತಮನ್ನಾ ಭಾಟಿಯಾ ಐಸ್​ಕ್ರೀಂ ತಿಂದು ಮಜಾ ಮಾಡಿದ್ದಾರೆ.

ಡಯಟ್​ಗಳಿಗೆಲ್ಲ ಗೋಲಿ ಹೊಡೆದ ತಮನ್ನಾ ಭಾಟಿಯಾ ಐಸ್​ಕ್ರೀಂ ತಿಂದು ಮಜಾ ಮಾಡಿದ್ದಾರೆ.

4 / 7
ಹಲವು ಸೆಲೆಬ್ರಿಟಿಗಳು ಹೊಸ ವರ್ಷದ ಪಾರ್ಟಿಯಲ್ಲಿ ಪಾಲ್ಗೊಂಡು ಸಖತ್ ಮಜಾ ಮಾಡಿದ್ದಾರೆ.

ಹಲವು ಸೆಲೆಬ್ರಿಟಿಗಳು ಹೊಸ ವರ್ಷದ ಪಾರ್ಟಿಯಲ್ಲಿ ಪಾಲ್ಗೊಂಡು ಸಖತ್ ಮಜಾ ಮಾಡಿದ್ದಾರೆ.

5 / 7
ನಟಿ ತಮನ್ನಾ ಭಾಟಿಯಾ ಸಹ ಹೊಸ ವರ್ಷವನ್ನು ಸಂಭ್ರಮದಿಂದ ಸ್ವಾಗತಿಸಿದ್ದಾರೆ.

ನಟಿ ತಮನ್ನಾ ಭಾಟಿಯಾ ಸಹ ಹೊಸ ವರ್ಷವನ್ನು ಸಂಭ್ರಮದಿಂದ ಸ್ವಾಗತಿಸಿದ್ದಾರೆ.

6 / 7
ಸಿನಿಮಾಗಳಿಂದ ಬಿಡುವು ಪಡೆದು ಪ್ರವಾಸಕ್ಕೆ ತೆರಳಿ ಅಲ್ಲಿಯೇ ಹೊಸ ವರ್ಷವನ್ನು ತಮನ್ನಾ ಸ್ವಾಗತಿಸಿದ್ದಾರೆ.

ಸಿನಿಮಾಗಳಿಂದ ಬಿಡುವು ಪಡೆದು ಪ್ರವಾಸಕ್ಕೆ ತೆರಳಿ ಅಲ್ಲಿಯೇ ಹೊಸ ವರ್ಷವನ್ನು ತಮನ್ನಾ ಸ್ವಾಗತಿಸಿದ್ದಾರೆ.

7 / 7
Follow Us
ಕಳ್ಳ ಬೇಟೆ ತಡೆ ಶಿಬಿರ ಧ್ವಂಸ:ಶೂಟೌಟ್​​​​​​​​​ ಕೇಸಿನ ಗ್ರೌಂಡ್ ರಿಪೋರ್ಟ್
ಕಳ್ಳ ಬೇಟೆ ತಡೆ ಶಿಬಿರ ಧ್ವಂಸ:ಶೂಟೌಟ್​​​​​​​​​ ಕೇಸಿನ ಗ್ರೌಂಡ್ ರಿಪೋರ್ಟ್
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ