AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಾಲು ಸಾಲು ಸಿನಿಮಾ, ಸೀರಿಸ್ ರಿಲೀಸ್ ಬಳಿಕ ಚಿಲ್ ಮೂಡ್​ನಲ್ಲಿ ತಮನ್ನಾ

ತಮನ್ನಾ ಹಾಗೂ ವಿಜಯ್ ವರ್ಮಾ ಡೇಟಿಂಗ್ ಮಾಡುತ್ತಿರುವ ವಿಚಾರ ಈಗ ಗುಟ್ಟಾಗಿ ಉಳಿದಿಲ್ಲ. ಇಬ್ಬರೂ ಹಾಯಾಗಿ ಸಮಯ ಕಳೆಯುತ್ತಿದ್ದಾರೆ. ಅನೇಕ ಕಡೆಗಳಲ್ಲಿ ಒಟ್ಟಾಗಿ ಕಾಣಿಸಿಕೊಂಡಿದ್ದಿದೆ. ಈಗ ಅವರ ಜೊತೆ ವಿಜಯ್ ಕೂಡ ಇದ್ದಾರೆ ಎನ್ನಲಾಗುತ್ತಿದೆ. ಈ ಫೋಟೋಗೆ ಅನೇಕರು ಕಮೆಂಟ್ ಮಾಡಿದ್ದಾರೆ.

ರಾಜೇಶ್ ದುಗ್ಗುಮನೆ
|

Updated on: Sep 01, 2023 | 6:30 AM

Share
ನಟಿ ತಮನ್ನಾ ಭಾಟಿಯಾ ಅವರು ಸಾಲು ಸಾಲು ಸಿನಿಮಾ ಹಾಗೂ ಸೀರಿಸ್​ಗಳನ್ನು ಒಪ್ಪಿಕೊಂಡು ನಟಿಸಿದ್ದಾರೆ. ಒಂದರ ಹಿಂದೆ ಒಂದರಂತೆ ಇವುಗಳು ರಿಲೀಸ್ ಆಗಿವೆ. ಈಗ ತಮನ್ನಾ ಅವರು ಚಿಲ್ ಮೂಡ್​ಗೆ ಹೋಗಿದ್ದಾರೆ.

ನಟಿ ತಮನ್ನಾ ಭಾಟಿಯಾ ಅವರು ಸಾಲು ಸಾಲು ಸಿನಿಮಾ ಹಾಗೂ ಸೀರಿಸ್​ಗಳನ್ನು ಒಪ್ಪಿಕೊಂಡು ನಟಿಸಿದ್ದಾರೆ. ಒಂದರ ಹಿಂದೆ ಒಂದರಂತೆ ಇವುಗಳು ರಿಲೀಸ್ ಆಗಿವೆ. ಈಗ ತಮನ್ನಾ ಅವರು ಚಿಲ್ ಮೂಡ್​ಗೆ ಹೋಗಿದ್ದಾರೆ.

1 / 7
ತಮನ್ನಾ ಅವರು ಸಿನಿಮಾ ಕೆಲಸಗಳಿಂದ ಒಂದು ಬ್ರೇಕ್ ತೆಗೆದುಕೊಂಡಿದ್ದಾರೆ. ಈ ಫೋಟೋಗಳನ್ನು ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಅವರು ಸಮುದ್ರ ತೀರದಲ್ಲಿ ಹಾಯಾಗಿ ಸಮಯ ಕಳೆಯುತ್ತಿದ್ದಾರೆ.

ತಮನ್ನಾ ಅವರು ಸಿನಿಮಾ ಕೆಲಸಗಳಿಂದ ಒಂದು ಬ್ರೇಕ್ ತೆಗೆದುಕೊಂಡಿದ್ದಾರೆ. ಈ ಫೋಟೋಗಳನ್ನು ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಅವರು ಸಮುದ್ರ ತೀರದಲ್ಲಿ ಹಾಯಾಗಿ ಸಮಯ ಕಳೆಯುತ್ತಿದ್ದಾರೆ.

2 / 7
ತಮನ್ನಾ ಹಾಗೂ ವಿಜಯ್ ವರ್ಮಾ ಡೇಟಿಂಗ್ ಮಾಡುತ್ತಿರುವ ವಿಚಾರ ಈಗ ಗುಟ್ಟಾಗಿ ಉಳಿದಿಲ್ಲ. ಇಬ್ಬರೂ ಹಾಯಾಗಿ ಸಮಯ ಕಳೆಯುತ್ತಿದ್ದಾರೆ. ಅನೇಕ ಕಡೆಗಳಲ್ಲಿ ಒಟ್ಟಾಗಿ ಕಾಣಿಸಿಕೊಂಡಿದ್ದಿದೆ. ಈಗ ಅವರ ಜೊತೆ ವಿಜಯ್ ಕೂಡ ಇದ್ದಾರೆ ಎನ್ನಲಾಗುತ್ತಿದೆ.

ತಮನ್ನಾ ಹಾಗೂ ವಿಜಯ್ ವರ್ಮಾ ಡೇಟಿಂಗ್ ಮಾಡುತ್ತಿರುವ ವಿಚಾರ ಈಗ ಗುಟ್ಟಾಗಿ ಉಳಿದಿಲ್ಲ. ಇಬ್ಬರೂ ಹಾಯಾಗಿ ಸಮಯ ಕಳೆಯುತ್ತಿದ್ದಾರೆ. ಅನೇಕ ಕಡೆಗಳಲ್ಲಿ ಒಟ್ಟಾಗಿ ಕಾಣಿಸಿಕೊಂಡಿದ್ದಿದೆ. ಈಗ ಅವರ ಜೊತೆ ವಿಜಯ್ ಕೂಡ ಇದ್ದಾರೆ ಎನ್ನಲಾಗುತ್ತಿದೆ.

3 / 7
ಈ ಫೋಟೋಗೆ ಅನೇಕರು ಕಮೆಂಟ್ ಮಾಡಿದ್ದಾರೆ. ‘ಫೋಟೋ ಕ್ರೆಡಿಟ್ ವಿಜಯ್ ವರ್ಮಾಗೆ ನೀಡಿ’ ಎಂದು ಕೆಲವರು ಬರೆದುಕೊಂಡಿದ್ದಾರೆ. ಇದಕ್ಕೆ ತಮನ್ನಾ ಅವರು ಉತ್ತರಿಸುವ ಗೋಜಿಗೆ ಹೋಗಿಲ್ಲ.

ಈ ಫೋಟೋಗೆ ಅನೇಕರು ಕಮೆಂಟ್ ಮಾಡಿದ್ದಾರೆ. ‘ಫೋಟೋ ಕ್ರೆಡಿಟ್ ವಿಜಯ್ ವರ್ಮಾಗೆ ನೀಡಿ’ ಎಂದು ಕೆಲವರು ಬರೆದುಕೊಂಡಿದ್ದಾರೆ. ಇದಕ್ಕೆ ತಮನ್ನಾ ಅವರು ಉತ್ತರಿಸುವ ಗೋಜಿಗೆ ಹೋಗಿಲ್ಲ.

4 / 7
ತಮನ್ನಾ ಅವರಿಗೆ 2023 ವಿಶೇಷ ಎನಿಸಿಕೊಂಡಿದೆ. ಅವರ ನಟನೆಯ ‘ಲಸ್ಟ್ ಸ್ಟೋರಿಸ್ 2’ ಚಿತ್ರ ರಿಲೀಸ್ ಆಯಿತು. ‘ಭೋಲಾ ಶಂಕರ್’ ಚಿತ್ರದಲ್ಲೂ ಅವರು ನಟಿಸಿದರು. ಈ ಚಿತ್ರ ಸೋತಿತಾದರೂ ತಮನ್ನಾ ಅವರ ಪಾತ್ರ ಅನೇಕರಿಗೆ ಇಷ್ಟವಾಗಿದೆ.

ತಮನ್ನಾ ಅವರಿಗೆ 2023 ವಿಶೇಷ ಎನಿಸಿಕೊಂಡಿದೆ. ಅವರ ನಟನೆಯ ‘ಲಸ್ಟ್ ಸ್ಟೋರಿಸ್ 2’ ಚಿತ್ರ ರಿಲೀಸ್ ಆಯಿತು. ‘ಭೋಲಾ ಶಂಕರ್’ ಚಿತ್ರದಲ್ಲೂ ಅವರು ನಟಿಸಿದರು. ಈ ಚಿತ್ರ ಸೋತಿತಾದರೂ ತಮನ್ನಾ ಅವರ ಪಾತ್ರ ಅನೇಕರಿಗೆ ಇಷ್ಟವಾಗಿದೆ.

5 / 7
ಇನ್ನು, ‘ಜೈಲರ್’ ಚಿತ್ರದಲ್ಲಿ ಅವರು ಮಾಡಿರೋ ಕಾಮ್ನಾ ಪಾತ್ರ ಭರ್ಜರಿ ಹಿಟ್ ಆಗಿದೆ. ಈ ಚಿತ್ರದ ‘ಕಾವಾಲಾ..’ ಹಾಡಿನ ಮೂಲಕ ತಮನ್ನಾ ಅವರು ಗಮನ ಸೆಳೆದಿದ್ದಾರೆ. ಈ ಹಾಡು ಕೋಟ್ಯಂತರ ಬಾರಿ ವೀಕ್ಷಣೆ ಕಂಡಿದೆ.

ಇನ್ನು, ‘ಜೈಲರ್’ ಚಿತ್ರದಲ್ಲಿ ಅವರು ಮಾಡಿರೋ ಕಾಮ್ನಾ ಪಾತ್ರ ಭರ್ಜರಿ ಹಿಟ್ ಆಗಿದೆ. ಈ ಚಿತ್ರದ ‘ಕಾವಾಲಾ..’ ಹಾಡಿನ ಮೂಲಕ ತಮನ್ನಾ ಅವರು ಗಮನ ಸೆಳೆದಿದ್ದಾರೆ. ಈ ಹಾಡು ಕೋಟ್ಯಂತರ ಬಾರಿ ವೀಕ್ಷಣೆ ಕಂಡಿದೆ.

6 / 7
ವೆಬ್ ಸೀರಿಸ್ ಲೋಕದಲ್ಲೂ ತಮನ್ನಾ ಬ್ಯುಸಿ ಇದ್ದಾರೆ. ‘ಜೀ ಕರ್ದಾ’ ಹಾಗೂ ‘ಆಕ್ರಿ ಸಚ್’ ವೆಬ್ ಸೀರಿಸ್​ಗಳು ಈ ವರ್ಷ ರಿಲೀಸ್ ಆದವು. ಈ ಸೀರಿಸ್​ಗಳಲ್ಲಿ ತಮನ್ನಾ ನಿರ್ವಹಿಸಿರುವ ಪಾತ್ರ ಸಾಕಷ್ಟು ಗಮನ ಸೆಳೆಯುತ್ತಿದೆ.

ವೆಬ್ ಸೀರಿಸ್ ಲೋಕದಲ್ಲೂ ತಮನ್ನಾ ಬ್ಯುಸಿ ಇದ್ದಾರೆ. ‘ಜೀ ಕರ್ದಾ’ ಹಾಗೂ ‘ಆಕ್ರಿ ಸಚ್’ ವೆಬ್ ಸೀರಿಸ್​ಗಳು ಈ ವರ್ಷ ರಿಲೀಸ್ ಆದವು. ಈ ಸೀರಿಸ್​ಗಳಲ್ಲಿ ತಮನ್ನಾ ನಿರ್ವಹಿಸಿರುವ ಪಾತ್ರ ಸಾಕಷ್ಟು ಗಮನ ಸೆಳೆಯುತ್ತಿದೆ.

7 / 7
ರಾಜೇಶ್ ದುಗ್ಗುಮನೆ
ರಾಜೇಶ್ ದುಗ್ಗುಮನೆ

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
Follow Us
ಕೊಲ್ಲೂರಿಗೆ ತಮಿಳುನಾಡು ಸಿಎಂ: ಅರ್ಚಕ ನಿತ್ಯಾನಂದ ಅಡಿಗ ಮಹತ್ವದ ಮಾಹಿತಿ
ಕೊಲ್ಲೂರಿಗೆ ತಮಿಳುನಾಡು ಸಿಎಂ: ಅರ್ಚಕ ನಿತ್ಯಾನಂದ ಅಡಿಗ ಮಹತ್ವದ ಮಾಹಿತಿ
ಕಬಿನಿ ಡ್ಯಾಂ ನೀರಿನಮಟ್ಟ ಭಾರೀ ಕುಸಿತ: ಭೀಕರ ಬರಗಾಲದ ಮುನ್ಸೂಚನೆಯಾ?
ಕಬಿನಿ ಡ್ಯಾಂ ನೀರಿನಮಟ್ಟ ಭಾರೀ ಕುಸಿತ: ಭೀಕರ ಬರಗಾಲದ ಮುನ್ಸೂಚನೆಯಾ?
ತುಂಗಭದ್ರಾ ಒಡಲು ಖಾಲಿ ಖಾಲಿ! ಜಲಾಶಯಲ್ಲಿ ಕೇವಲ 9 TMC ನೀರು ಸಂಗ್ರಹ
ತುಂಗಭದ್ರಾ ಒಡಲು ಖಾಲಿ ಖಾಲಿ! ಜಲಾಶಯಲ್ಲಿ ಕೇವಲ 9 TMC ನೀರು ಸಂಗ್ರಹ
ಗಂಡು ಮಕ್ಕಳಿಗೆ ಕಿವಿ ಚುಚ್ಚಿಸುವುದು ಯಾಕೆ ಗೊತ್ತಾ?
ಗಂಡು ಮಕ್ಕಳಿಗೆ ಕಿವಿ ಚುಚ್ಚಿಸುವುದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಆರ್ಥಿಕ ವಿಷಯದಲ್ಲಿ ಸ್ವಲ್ಪ ತೊಂದರೆ ಕಾಡಬಹುದು
ಇಂದು ಈ ರಾಶಿಯವರ ಆರ್ಥಿಕ ವಿಷಯದಲ್ಲಿ ಸ್ವಲ್ಪ ತೊಂದರೆ ಕಾಡಬಹುದು
ಎತ್ತಿನ ಬದಲು ಹೆಂಡತಿಯನ್ನೇ ನೊಗಕ್ಕೆ ಕಟ್ಟಿ ಹೊಲ ಉಳುಮೆ ಮಾಡಿದ ರೈತ!
ಎತ್ತಿನ ಬದಲು ಹೆಂಡತಿಯನ್ನೇ ನೊಗಕ್ಕೆ ಕಟ್ಟಿ ಹೊಲ ಉಳುಮೆ ಮಾಡಿದ ರೈತ!
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!