Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಾಲು ಸಾಲು ಸಿನಿಮಾ, ಸೀರಿಸ್ ರಿಲೀಸ್ ಬಳಿಕ ಚಿಲ್ ಮೂಡ್​ನಲ್ಲಿ ತಮನ್ನಾ

ತಮನ್ನಾ ಹಾಗೂ ವಿಜಯ್ ವರ್ಮಾ ಡೇಟಿಂಗ್ ಮಾಡುತ್ತಿರುವ ವಿಚಾರ ಈಗ ಗುಟ್ಟಾಗಿ ಉಳಿದಿಲ್ಲ. ಇಬ್ಬರೂ ಹಾಯಾಗಿ ಸಮಯ ಕಳೆಯುತ್ತಿದ್ದಾರೆ. ಅನೇಕ ಕಡೆಗಳಲ್ಲಿ ಒಟ್ಟಾಗಿ ಕಾಣಿಸಿಕೊಂಡಿದ್ದಿದೆ. ಈಗ ಅವರ ಜೊತೆ ವಿಜಯ್ ಕೂಡ ಇದ್ದಾರೆ ಎನ್ನಲಾಗುತ್ತಿದೆ. ಈ ಫೋಟೋಗೆ ಅನೇಕರು ಕಮೆಂಟ್ ಮಾಡಿದ್ದಾರೆ.

ರಾಜೇಶ್ ದುಗ್ಗುಮನೆ
|

Updated on: Sep 01, 2023 | 6:30 AM

ನಟಿ ತಮನ್ನಾ ಭಾಟಿಯಾ ಅವರು ಸಾಲು ಸಾಲು ಸಿನಿಮಾ ಹಾಗೂ ಸೀರಿಸ್​ಗಳನ್ನು ಒಪ್ಪಿಕೊಂಡು ನಟಿಸಿದ್ದಾರೆ. ಒಂದರ ಹಿಂದೆ ಒಂದರಂತೆ ಇವುಗಳು ರಿಲೀಸ್ ಆಗಿವೆ. ಈಗ ತಮನ್ನಾ ಅವರು ಚಿಲ್ ಮೂಡ್​ಗೆ ಹೋಗಿದ್ದಾರೆ.

ನಟಿ ತಮನ್ನಾ ಭಾಟಿಯಾ ಅವರು ಸಾಲು ಸಾಲು ಸಿನಿಮಾ ಹಾಗೂ ಸೀರಿಸ್​ಗಳನ್ನು ಒಪ್ಪಿಕೊಂಡು ನಟಿಸಿದ್ದಾರೆ. ಒಂದರ ಹಿಂದೆ ಒಂದರಂತೆ ಇವುಗಳು ರಿಲೀಸ್ ಆಗಿವೆ. ಈಗ ತಮನ್ನಾ ಅವರು ಚಿಲ್ ಮೂಡ್​ಗೆ ಹೋಗಿದ್ದಾರೆ.

1 / 7
ತಮನ್ನಾ ಅವರು ಸಿನಿಮಾ ಕೆಲಸಗಳಿಂದ ಒಂದು ಬ್ರೇಕ್ ತೆಗೆದುಕೊಂಡಿದ್ದಾರೆ. ಈ ಫೋಟೋಗಳನ್ನು ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಅವರು ಸಮುದ್ರ ತೀರದಲ್ಲಿ ಹಾಯಾಗಿ ಸಮಯ ಕಳೆಯುತ್ತಿದ್ದಾರೆ.

ತಮನ್ನಾ ಅವರು ಸಿನಿಮಾ ಕೆಲಸಗಳಿಂದ ಒಂದು ಬ್ರೇಕ್ ತೆಗೆದುಕೊಂಡಿದ್ದಾರೆ. ಈ ಫೋಟೋಗಳನ್ನು ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಅವರು ಸಮುದ್ರ ತೀರದಲ್ಲಿ ಹಾಯಾಗಿ ಸಮಯ ಕಳೆಯುತ್ತಿದ್ದಾರೆ.

2 / 7
ತಮನ್ನಾ ಹಾಗೂ ವಿಜಯ್ ವರ್ಮಾ ಡೇಟಿಂಗ್ ಮಾಡುತ್ತಿರುವ ವಿಚಾರ ಈಗ ಗುಟ್ಟಾಗಿ ಉಳಿದಿಲ್ಲ. ಇಬ್ಬರೂ ಹಾಯಾಗಿ ಸಮಯ ಕಳೆಯುತ್ತಿದ್ದಾರೆ. ಅನೇಕ ಕಡೆಗಳಲ್ಲಿ ಒಟ್ಟಾಗಿ ಕಾಣಿಸಿಕೊಂಡಿದ್ದಿದೆ. ಈಗ ಅವರ ಜೊತೆ ವಿಜಯ್ ಕೂಡ ಇದ್ದಾರೆ ಎನ್ನಲಾಗುತ್ತಿದೆ.

ತಮನ್ನಾ ಹಾಗೂ ವಿಜಯ್ ವರ್ಮಾ ಡೇಟಿಂಗ್ ಮಾಡುತ್ತಿರುವ ವಿಚಾರ ಈಗ ಗುಟ್ಟಾಗಿ ಉಳಿದಿಲ್ಲ. ಇಬ್ಬರೂ ಹಾಯಾಗಿ ಸಮಯ ಕಳೆಯುತ್ತಿದ್ದಾರೆ. ಅನೇಕ ಕಡೆಗಳಲ್ಲಿ ಒಟ್ಟಾಗಿ ಕಾಣಿಸಿಕೊಂಡಿದ್ದಿದೆ. ಈಗ ಅವರ ಜೊತೆ ವಿಜಯ್ ಕೂಡ ಇದ್ದಾರೆ ಎನ್ನಲಾಗುತ್ತಿದೆ.

3 / 7
ಈ ಫೋಟೋಗೆ ಅನೇಕರು ಕಮೆಂಟ್ ಮಾಡಿದ್ದಾರೆ. ‘ಫೋಟೋ ಕ್ರೆಡಿಟ್ ವಿಜಯ್ ವರ್ಮಾಗೆ ನೀಡಿ’ ಎಂದು ಕೆಲವರು ಬರೆದುಕೊಂಡಿದ್ದಾರೆ. ಇದಕ್ಕೆ ತಮನ್ನಾ ಅವರು ಉತ್ತರಿಸುವ ಗೋಜಿಗೆ ಹೋಗಿಲ್ಲ.

ಈ ಫೋಟೋಗೆ ಅನೇಕರು ಕಮೆಂಟ್ ಮಾಡಿದ್ದಾರೆ. ‘ಫೋಟೋ ಕ್ರೆಡಿಟ್ ವಿಜಯ್ ವರ್ಮಾಗೆ ನೀಡಿ’ ಎಂದು ಕೆಲವರು ಬರೆದುಕೊಂಡಿದ್ದಾರೆ. ಇದಕ್ಕೆ ತಮನ್ನಾ ಅವರು ಉತ್ತರಿಸುವ ಗೋಜಿಗೆ ಹೋಗಿಲ್ಲ.

4 / 7
ತಮನ್ನಾ ಅವರಿಗೆ 2023 ವಿಶೇಷ ಎನಿಸಿಕೊಂಡಿದೆ. ಅವರ ನಟನೆಯ ‘ಲಸ್ಟ್ ಸ್ಟೋರಿಸ್ 2’ ಚಿತ್ರ ರಿಲೀಸ್ ಆಯಿತು. ‘ಭೋಲಾ ಶಂಕರ್’ ಚಿತ್ರದಲ್ಲೂ ಅವರು ನಟಿಸಿದರು. ಈ ಚಿತ್ರ ಸೋತಿತಾದರೂ ತಮನ್ನಾ ಅವರ ಪಾತ್ರ ಅನೇಕರಿಗೆ ಇಷ್ಟವಾಗಿದೆ.

ತಮನ್ನಾ ಅವರಿಗೆ 2023 ವಿಶೇಷ ಎನಿಸಿಕೊಂಡಿದೆ. ಅವರ ನಟನೆಯ ‘ಲಸ್ಟ್ ಸ್ಟೋರಿಸ್ 2’ ಚಿತ್ರ ರಿಲೀಸ್ ಆಯಿತು. ‘ಭೋಲಾ ಶಂಕರ್’ ಚಿತ್ರದಲ್ಲೂ ಅವರು ನಟಿಸಿದರು. ಈ ಚಿತ್ರ ಸೋತಿತಾದರೂ ತಮನ್ನಾ ಅವರ ಪಾತ್ರ ಅನೇಕರಿಗೆ ಇಷ್ಟವಾಗಿದೆ.

5 / 7
ಇನ್ನು, ‘ಜೈಲರ್’ ಚಿತ್ರದಲ್ಲಿ ಅವರು ಮಾಡಿರೋ ಕಾಮ್ನಾ ಪಾತ್ರ ಭರ್ಜರಿ ಹಿಟ್ ಆಗಿದೆ. ಈ ಚಿತ್ರದ ‘ಕಾವಾಲಾ..’ ಹಾಡಿನ ಮೂಲಕ ತಮನ್ನಾ ಅವರು ಗಮನ ಸೆಳೆದಿದ್ದಾರೆ. ಈ ಹಾಡು ಕೋಟ್ಯಂತರ ಬಾರಿ ವೀಕ್ಷಣೆ ಕಂಡಿದೆ.

ಇನ್ನು, ‘ಜೈಲರ್’ ಚಿತ್ರದಲ್ಲಿ ಅವರು ಮಾಡಿರೋ ಕಾಮ್ನಾ ಪಾತ್ರ ಭರ್ಜರಿ ಹಿಟ್ ಆಗಿದೆ. ಈ ಚಿತ್ರದ ‘ಕಾವಾಲಾ..’ ಹಾಡಿನ ಮೂಲಕ ತಮನ್ನಾ ಅವರು ಗಮನ ಸೆಳೆದಿದ್ದಾರೆ. ಈ ಹಾಡು ಕೋಟ್ಯಂತರ ಬಾರಿ ವೀಕ್ಷಣೆ ಕಂಡಿದೆ.

6 / 7
ವೆಬ್ ಸೀರಿಸ್ ಲೋಕದಲ್ಲೂ ತಮನ್ನಾ ಬ್ಯುಸಿ ಇದ್ದಾರೆ. ‘ಜೀ ಕರ್ದಾ’ ಹಾಗೂ ‘ಆಕ್ರಿ ಸಚ್’ ವೆಬ್ ಸೀರಿಸ್​ಗಳು ಈ ವರ್ಷ ರಿಲೀಸ್ ಆದವು. ಈ ಸೀರಿಸ್​ಗಳಲ್ಲಿ ತಮನ್ನಾ ನಿರ್ವಹಿಸಿರುವ ಪಾತ್ರ ಸಾಕಷ್ಟು ಗಮನ ಸೆಳೆಯುತ್ತಿದೆ.

ವೆಬ್ ಸೀರಿಸ್ ಲೋಕದಲ್ಲೂ ತಮನ್ನಾ ಬ್ಯುಸಿ ಇದ್ದಾರೆ. ‘ಜೀ ಕರ್ದಾ’ ಹಾಗೂ ‘ಆಕ್ರಿ ಸಚ್’ ವೆಬ್ ಸೀರಿಸ್​ಗಳು ಈ ವರ್ಷ ರಿಲೀಸ್ ಆದವು. ಈ ಸೀರಿಸ್​ಗಳಲ್ಲಿ ತಮನ್ನಾ ನಿರ್ವಹಿಸಿರುವ ಪಾತ್ರ ಸಾಕಷ್ಟು ಗಮನ ಸೆಳೆಯುತ್ತಿದೆ.

7 / 7
Follow us
ತಕ್ಕ ಪಾಠ ಕಲಿಸುತ್ತೇವೆ; ಉಗ್ರರ ದಾಳಿಗೆ ಸಚಿವ ಪ್ರಲ್ಹಾದ್ ಜೋಶಿ ಖಂಡನೆ
ತಕ್ಕ ಪಾಠ ಕಲಿಸುತ್ತೇವೆ; ಉಗ್ರರ ದಾಳಿಗೆ ಸಚಿವ ಪ್ರಲ್ಹಾದ್ ಜೋಶಿ ಖಂಡನೆ
ಮಂಜುನಾಥ್, ಸಾವಿಗೂ ಮುನ್ನ ಪತ್ನಿಯೊಂದಿಗೆ ಕಾಶ್ಮೀರದಲ್ಲಿ ಕಳೆದ ಕೊನೆ ಕ್ಷಣ
ಮಂಜುನಾಥ್, ಸಾವಿಗೂ ಮುನ್ನ ಪತ್ನಿಯೊಂದಿಗೆ ಕಾಶ್ಮೀರದಲ್ಲಿ ಕಳೆದ ಕೊನೆ ಕ್ಷಣ
ಉಗ್ರರ ದಾಳಿ ಬಳಿಕ ಭದ್ರತಾ ಪರಿಶೀಲನೆಗೆ ಶ್ರೀನಗರಕ್ಕೆ ತೆರಳಿದ ಅಮಿತ್ ಶಾ
ಉಗ್ರರ ದಾಳಿ ಬಳಿಕ ಭದ್ರತಾ ಪರಿಶೀಲನೆಗೆ ಶ್ರೀನಗರಕ್ಕೆ ತೆರಳಿದ ಅಮಿತ್ ಶಾ
ಪಹಲ್ಗಾಮ್‌: ಪತ್ನಿ ಎದುರೇ ಪತಿಯನ್ನ ಕೊಂದು ಮೋದಿಗೆ ಹೋಗಿ ಹೇಳು ಎಂದ ಉಗ್ರ
ಪಹಲ್ಗಾಮ್‌: ಪತ್ನಿ ಎದುರೇ ಪತಿಯನ್ನ ಕೊಂದು ಮೋದಿಗೆ ಹೋಗಿ ಹೇಳು ಎಂದ ಉಗ್ರ
ಪತ್ನಿ ಪಲ್ಲವಿ ಹಾಗೂ ಮಗನೊಂದಿಗೆ ಪ್ರವಾಸ ತೆರಳಿದ್ದ ಮಂಜುನಾಥ್
ಪತ್ನಿ ಪಲ್ಲವಿ ಹಾಗೂ ಮಗನೊಂದಿಗೆ ಪ್ರವಾಸ ತೆರಳಿದ್ದ ಮಂಜುನಾಥ್
ಕೇವಲ ಕಳ್ಳತನಕ್ಕಾಗಿ ನಡೆದ ಕೊಲೆ ಅಲ್ಲ ಇದು, ಬೇರೆ ಕಾರಣವೂ ಇದೆ: ಡಿಸಿಪಿ
ಕೇವಲ ಕಳ್ಳತನಕ್ಕಾಗಿ ನಡೆದ ಕೊಲೆ ಅಲ್ಲ ಇದು, ಬೇರೆ ಕಾರಣವೂ ಇದೆ: ಡಿಸಿಪಿ
ದರ್ಶನ್ ಜಾಮೀನು ರದ್ದು ಅರ್ಜಿ: ಸುಪ್ರೀಂಕೋರ್ಟ್​ನಲ್ಲಿ ಇಂದು ನಡೆದ ವಾದವೇನು?
ದರ್ಶನ್ ಜಾಮೀನು ರದ್ದು ಅರ್ಜಿ: ಸುಪ್ರೀಂಕೋರ್ಟ್​ನಲ್ಲಿ ಇಂದು ನಡೆದ ವಾದವೇನು?
ದರ್ಶನ್, ಪವಿತ್ರಾ ಗೌಡ ಸಂಬಂಧದ ಬಗ್ಗೆ ಸುಪ್ರೀಂಕೋರ್ಟ್ ಕೇಳಿದ ಪ್ರಶ್ನೆ ಏನು?
ದರ್ಶನ್, ಪವಿತ್ರಾ ಗೌಡ ಸಂಬಂಧದ ಬಗ್ಗೆ ಸುಪ್ರೀಂಕೋರ್ಟ್ ಕೇಳಿದ ಪ್ರಶ್ನೆ ಏನು?
ನಾವು ಇದುವರೆಗೆ ಯಾರನ್ನೂ ಅಪರಾಧಿಗಳು ಅಂತ ಹೇಳಿಲ್ಲ: ರಿಕ್ಕಿ ರೈ ವಕೀಲ
ನಾವು ಇದುವರೆಗೆ ಯಾರನ್ನೂ ಅಪರಾಧಿಗಳು ಅಂತ ಹೇಳಿಲ್ಲ: ರಿಕ್ಕಿ ರೈ ವಕೀಲ
ವಿಜಯಪುರದಲ್ಲಿ ವಿಜಯೇಂದ್ರ ಭಾಷಣ ಮಾಡುವಾಗ ಸ್ವಲ್ಪ ಜನರಿದ್ದರು: ಯತ್ನಾಳ್
ವಿಜಯಪುರದಲ್ಲಿ ವಿಜಯೇಂದ್ರ ಭಾಷಣ ಮಾಡುವಾಗ ಸ್ವಲ್ಪ ಜನರಿದ್ದರು: ಯತ್ನಾಳ್