AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರೀತಿಯಲ್ಲಿ ಬಿದ್ದ ಮೇಲೆ ನಟಿ ತಮನ್ನಾ ಭಾಟಿಯಾ ಮುಖದ ಹೊಳಪು ಹೆಚ್ಚಾಗಿದೆ

ಬಾಲಿವುಡ್ ನಟನೊಂದಿಗೆ ಪ್ರೀತಿಯಲ್ಲಿ ಬಿದ್ದಮೇಲೆ ತಮನ್ನಾ ಭಾಟಿಯಾ ಮುಖದ ಹೊಳಪು ಹೆಚ್ಚಾಗಿದೆಯೇ? ನಿಮಗೇನನ್ನಿಸುತ್ತದೆ?

ಮಂಜುನಾಥ ಸಿ.
|

Updated on: Jul 05, 2023 | 8:25 AM

Share
ನಟಿ ತಮನ್ನಾ ಭಾಟಿಯಾ ಕೊನೆಗೂ ಪ್ರೀತಿಯಲ್ಲಿ ಬಿದ್ದಿದ್ದಾರೆ. ನಟ ವಿಜಯ್ ವರ್ಮಾ ಜೊತೆ ವಿವಾಹವಾಗುವ ಯೋಚನೆಯಲ್ಲಿದ್ದಾರೆ.

ನಟಿ ತಮನ್ನಾ ಭಾಟಿಯಾ ಕೊನೆಗೂ ಪ್ರೀತಿಯಲ್ಲಿ ಬಿದ್ದಿದ್ದಾರೆ. ನಟ ವಿಜಯ್ ವರ್ಮಾ ಜೊತೆ ವಿವಾಹವಾಗುವ ಯೋಚನೆಯಲ್ಲಿದ್ದಾರೆ.

1 / 7
ಬಾಲಿವುಡ್ ನಟ ವಿಜಯ್ ವರ್ಮಾ ಹಾಗೂ ತಮನ್ನಾ ಭಾಟಿಯಾ ಪರಸ್ಪರ ಪ್ರೇಮಿಸುತ್ತಿದ್ದಾರೆ. ಶೀಘ್ರವೇ ಕಲ್ಯಾಣವೂ ಆಗಲಿದ್ದಾರೆ.

ಬಾಲಿವುಡ್ ನಟ ವಿಜಯ್ ವರ್ಮಾ ಹಾಗೂ ತಮನ್ನಾ ಭಾಟಿಯಾ ಪರಸ್ಪರ ಪ್ರೇಮಿಸುತ್ತಿದ್ದಾರೆ. ಶೀಘ್ರವೇ ಕಲ್ಯಾಣವೂ ಆಗಲಿದ್ದಾರೆ.

2 / 7
ವಿಜಯ್ ವರ್ಮಾ ಹಾಗೂ ತಮನ್ನಾ ಭಾಟಿಯಾ ಲಸ್ಟ್ ಸ್ಟೋರೀಸ್ 2 ಅಂಥಾಲಜಿ ಸಿನಿಮಾದಲ್ಲಿ ನಟಿಸಿದ್ದಾರೆ.

ವಿಜಯ್ ವರ್ಮಾ ಹಾಗೂ ತಮನ್ನಾ ಭಾಟಿಯಾ ಲಸ್ಟ್ ಸ್ಟೋರೀಸ್ 2 ಅಂಥಾಲಜಿ ಸಿನಿಮಾದಲ್ಲಿ ನಟಿಸಿದ್ದಾರೆ.

3 / 7
ಮನುಷ್ಯನ ಪ್ರೇಮ-ಕಾಮದ ಕಾಮನೆಗಳ ಕುರಿತಾದ ನಾಲ್ಕು ಸಣ್ಣ ಕತೆಗಳ ಗುಚ್ಛ ಈ ಲಸ್ಟ್ ಸ್ಟೋರೀಸ್ 2

ಮನುಷ್ಯನ ಪ್ರೇಮ-ಕಾಮದ ಕಾಮನೆಗಳ ಕುರಿತಾದ ನಾಲ್ಕು ಸಣ್ಣ ಕತೆಗಳ ಗುಚ್ಛ ಈ ಲಸ್ಟ್ ಸ್ಟೋರೀಸ್ 2

4 / 7
ತಮನ್ನಾ-ವಿಜಯ್ ವರ್ಮಾ ಸೇರಿದಂತೆ ಇನ್ನಿತರೆ ಜನಪ್ರಿಯ ನಟರು ನಟಿಸಿರುವ ಲಸ್ಟ್ ಸ್ಟೋರೀಸ್ 2 ಸಿನಿಮಾ ನೆಟ್​ಫ್ಲಿಕ್ಸ್​ನಲ್ಲಿ ಬಿಡುಗಡೆ ಆಗಿದೆ.

ತಮನ್ನಾ-ವಿಜಯ್ ವರ್ಮಾ ಸೇರಿದಂತೆ ಇನ್ನಿತರೆ ಜನಪ್ರಿಯ ನಟರು ನಟಿಸಿರುವ ಲಸ್ಟ್ ಸ್ಟೋರೀಸ್ 2 ಸಿನಿಮಾ ನೆಟ್​ಫ್ಲಿಕ್ಸ್​ನಲ್ಲಿ ಬಿಡುಗಡೆ ಆಗಿದೆ.

5 / 7
ತಮನ್ನಾ ಭಾಟಿಯಾ ಇತ್ತೀಚೆಗೆ ಬಾಲಿವುಡ್​ನಲ್ಲಿ ಸಾಕಷ್ಟು ಅವಕಾಶಗಳನ್ನು ಬಾಚಿಕೊಳ್ಳುತ್ತಿದ್ದಾರೆ.

ತಮನ್ನಾ ಭಾಟಿಯಾ ಇತ್ತೀಚೆಗೆ ಬಾಲಿವುಡ್​ನಲ್ಲಿ ಸಾಕಷ್ಟು ಅವಕಾಶಗಳನ್ನು ಬಾಚಿಕೊಳ್ಳುತ್ತಿದ್ದಾರೆ.

6 / 7
ತೆಲುಗು ಸಿನಿಮಾ ರಂಗದ ಮೂಲಕ ದೊಡ್ಡ ನಟಿಯಾಗಿ ಬೆಳೆದ ತಮನ್ನಾ, ಕೆಲ ತೆಲುಗು ಸಿನಿಮಾಗಳಲ್ಲಿಯೂ ನಟಿಸುತ್ತಿದ್ದಾರೆ.

ತೆಲುಗು ಸಿನಿಮಾ ರಂಗದ ಮೂಲಕ ದೊಡ್ಡ ನಟಿಯಾಗಿ ಬೆಳೆದ ತಮನ್ನಾ, ಕೆಲ ತೆಲುಗು ಸಿನಿಮಾಗಳಲ್ಲಿಯೂ ನಟಿಸುತ್ತಿದ್ದಾರೆ.

7 / 7
ಶ್ವಾನ ದಾಳಿಯಿಂದ ಶ್ರೇಯಸ್ ಅಯ್ಯರ್ ಜಸ್ಟ್ ಮಿಸ್; ವಿಡಿಯೋ ನೋಡಿ
ಶ್ವಾನ ದಾಳಿಯಿಂದ ಶ್ರೇಯಸ್ ಅಯ್ಯರ್ ಜಸ್ಟ್ ಮಿಸ್; ವಿಡಿಯೋ ನೋಡಿ
ಕಿಚ್ಚನ ಮಾತು ಕೇಳಿ ಕಣ್ಣೀರು ಹಾಕಿದ ಅಶ್ವಿನಿ-ಧ್ರುವಂತ್: ವಿಡಿಯೋ ನೋಡಿ
ಕಿಚ್ಚನ ಮಾತು ಕೇಳಿ ಕಣ್ಣೀರು ಹಾಕಿದ ಅಶ್ವಿನಿ-ಧ್ರುವಂತ್: ವಿಡಿಯೋ ನೋಡಿ
ಬಳ್ಳಾರಿ ಗಲಭೆ ಖಂಡಿಸಿ ಬಿಜೆಪಿಯಿಂದ ಸಮರ: ಜ 17ರಂದು ಪ್ರತಿಭಟನೆ ಎಂದ ರೆಡ್ಡಿ
ಬಳ್ಳಾರಿ ಗಲಭೆ ಖಂಡಿಸಿ ಬಿಜೆಪಿಯಿಂದ ಸಮರ: ಜ 17ರಂದು ಪ್ರತಿಭಟನೆ ಎಂದ ರೆಡ್ಡಿ
ಪ್ರೀತಿ ಮಾಡಲು ಒಪ್ಪದಿದ್ದಕ್ಕೆ ಬೆಂಗಳೂರಿನ ಹುಡುಗಿಗೆ ಕೊಲೆ ಬೆದರಿಕೆ
ಪ್ರೀತಿ ಮಾಡಲು ಒಪ್ಪದಿದ್ದಕ್ಕೆ ಬೆಂಗಳೂರಿನ ಹುಡುಗಿಗೆ ಕೊಲೆ ಬೆದರಿಕೆ
ಮನೆ ಕಟ್ಟಲು ಅಡಿಪಾಯ ತೆಗೆಯುವಾಗ ವೇಳೆ ನಿಧಿ ಪತ್ತೆ
ಮನೆ ಕಟ್ಟಲು ಅಡಿಪಾಯ ತೆಗೆಯುವಾಗ ವೇಳೆ ನಿಧಿ ಪತ್ತೆ
ಎಣ್ಣೆ ಮತ್ತಲ್ಲಿ ಡಿವೈಡರ್​​ ಹಾರಿಸಿದ ಕಾರು ಚಾಲಕ: 8 ಜನ ಜಸ್ಟ್​ ಮಿಸ್!​​
ಎಣ್ಣೆ ಮತ್ತಲ್ಲಿ ಡಿವೈಡರ್​​ ಹಾರಿಸಿದ ಕಾರು ಚಾಲಕ: 8 ಜನ ಜಸ್ಟ್​ ಮಿಸ್!​​
ಪೊಲೀಸ್ ಠಾಣೆಗೆ ಭೇಟಿ ನೀಡಿದ್ದಕ್ಕೆ ಕಾರಣವೇನು? ವಿವರಿಸಿದ ಯಶ್ ತಾಯಿ ಪುಷ್ಪ
ಪೊಲೀಸ್ ಠಾಣೆಗೆ ಭೇಟಿ ನೀಡಿದ್ದಕ್ಕೆ ಕಾರಣವೇನು? ವಿವರಿಸಿದ ಯಶ್ ತಾಯಿ ಪುಷ್ಪ
ರೂರ್ಕೆಲಾ ವಾಯುನೆಲೆಯಲ್ಲಿ ವಿಮಾನ ಅಪಘಾತ; ಪೈಲಟ್ ಸೇರಿದಂತೆ 6 ಜನರಿಗೆ ಗಾಯ
ರೂರ್ಕೆಲಾ ವಾಯುನೆಲೆಯಲ್ಲಿ ವಿಮಾನ ಅಪಘಾತ; ಪೈಲಟ್ ಸೇರಿದಂತೆ 6 ಜನರಿಗೆ ಗಾಯ
ಗಂಡನ ಮನೆಯಲ್ಲಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಎರಡು ತಿಂಗಳ ಗರ್ಭಿಣಿ
ಗಂಡನ ಮನೆಯಲ್ಲಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಎರಡು ತಿಂಗಳ ಗರ್ಭಿಣಿ
ಸಿದ್ದರಾಮಯ್ಯ ಲೀಸ್ ಬೇಸ್ಡ್ ಸಿಎಂ: ಗುಡುಗಿದ ಹೆಚ್​​ಡಿ ಕುಮಾರಸ್ವಾಮಿ
ಸಿದ್ದರಾಮಯ್ಯ ಲೀಸ್ ಬೇಸ್ಡ್ ಸಿಎಂ: ಗುಡುಗಿದ ಹೆಚ್​​ಡಿ ಕುಮಾರಸ್ವಾಮಿ