Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರೀತಿಯಲ್ಲಿ ಬಿದ್ದ ಮೇಲೆ ನಟಿ ತಮನ್ನಾ ಭಾಟಿಯಾ ಮುಖದ ಹೊಳಪು ಹೆಚ್ಚಾಗಿದೆ

ಬಾಲಿವುಡ್ ನಟನೊಂದಿಗೆ ಪ್ರೀತಿಯಲ್ಲಿ ಬಿದ್ದಮೇಲೆ ತಮನ್ನಾ ಭಾಟಿಯಾ ಮುಖದ ಹೊಳಪು ಹೆಚ್ಚಾಗಿದೆಯೇ? ನಿಮಗೇನನ್ನಿಸುತ್ತದೆ?

ಮಂಜುನಾಥ ಸಿ.
|

Updated on: Jul 05, 2023 | 8:25 AM

ನಟಿ ತಮನ್ನಾ ಭಾಟಿಯಾ ಕೊನೆಗೂ ಪ್ರೀತಿಯಲ್ಲಿ ಬಿದ್ದಿದ್ದಾರೆ. ನಟ ವಿಜಯ್ ವರ್ಮಾ ಜೊತೆ ವಿವಾಹವಾಗುವ ಯೋಚನೆಯಲ್ಲಿದ್ದಾರೆ.

ನಟಿ ತಮನ್ನಾ ಭಾಟಿಯಾ ಕೊನೆಗೂ ಪ್ರೀತಿಯಲ್ಲಿ ಬಿದ್ದಿದ್ದಾರೆ. ನಟ ವಿಜಯ್ ವರ್ಮಾ ಜೊತೆ ವಿವಾಹವಾಗುವ ಯೋಚನೆಯಲ್ಲಿದ್ದಾರೆ.

1 / 7
ಬಾಲಿವುಡ್ ನಟ ವಿಜಯ್ ವರ್ಮಾ ಹಾಗೂ ತಮನ್ನಾ ಭಾಟಿಯಾ ಪರಸ್ಪರ ಪ್ರೇಮಿಸುತ್ತಿದ್ದಾರೆ. ಶೀಘ್ರವೇ ಕಲ್ಯಾಣವೂ ಆಗಲಿದ್ದಾರೆ.

ಬಾಲಿವುಡ್ ನಟ ವಿಜಯ್ ವರ್ಮಾ ಹಾಗೂ ತಮನ್ನಾ ಭಾಟಿಯಾ ಪರಸ್ಪರ ಪ್ರೇಮಿಸುತ್ತಿದ್ದಾರೆ. ಶೀಘ್ರವೇ ಕಲ್ಯಾಣವೂ ಆಗಲಿದ್ದಾರೆ.

2 / 7
ವಿಜಯ್ ವರ್ಮಾ ಹಾಗೂ ತಮನ್ನಾ ಭಾಟಿಯಾ ಲಸ್ಟ್ ಸ್ಟೋರೀಸ್ 2 ಅಂಥಾಲಜಿ ಸಿನಿಮಾದಲ್ಲಿ ನಟಿಸಿದ್ದಾರೆ.

ವಿಜಯ್ ವರ್ಮಾ ಹಾಗೂ ತಮನ್ನಾ ಭಾಟಿಯಾ ಲಸ್ಟ್ ಸ್ಟೋರೀಸ್ 2 ಅಂಥಾಲಜಿ ಸಿನಿಮಾದಲ್ಲಿ ನಟಿಸಿದ್ದಾರೆ.

3 / 7
ಮನುಷ್ಯನ ಪ್ರೇಮ-ಕಾಮದ ಕಾಮನೆಗಳ ಕುರಿತಾದ ನಾಲ್ಕು ಸಣ್ಣ ಕತೆಗಳ ಗುಚ್ಛ ಈ ಲಸ್ಟ್ ಸ್ಟೋರೀಸ್ 2

ಮನುಷ್ಯನ ಪ್ರೇಮ-ಕಾಮದ ಕಾಮನೆಗಳ ಕುರಿತಾದ ನಾಲ್ಕು ಸಣ್ಣ ಕತೆಗಳ ಗುಚ್ಛ ಈ ಲಸ್ಟ್ ಸ್ಟೋರೀಸ್ 2

4 / 7
ತಮನ್ನಾ-ವಿಜಯ್ ವರ್ಮಾ ಸೇರಿದಂತೆ ಇನ್ನಿತರೆ ಜನಪ್ರಿಯ ನಟರು ನಟಿಸಿರುವ ಲಸ್ಟ್ ಸ್ಟೋರೀಸ್ 2 ಸಿನಿಮಾ ನೆಟ್​ಫ್ಲಿಕ್ಸ್​ನಲ್ಲಿ ಬಿಡುಗಡೆ ಆಗಿದೆ.

ತಮನ್ನಾ-ವಿಜಯ್ ವರ್ಮಾ ಸೇರಿದಂತೆ ಇನ್ನಿತರೆ ಜನಪ್ರಿಯ ನಟರು ನಟಿಸಿರುವ ಲಸ್ಟ್ ಸ್ಟೋರೀಸ್ 2 ಸಿನಿಮಾ ನೆಟ್​ಫ್ಲಿಕ್ಸ್​ನಲ್ಲಿ ಬಿಡುಗಡೆ ಆಗಿದೆ.

5 / 7
ತಮನ್ನಾ ಭಾಟಿಯಾ ಇತ್ತೀಚೆಗೆ ಬಾಲಿವುಡ್​ನಲ್ಲಿ ಸಾಕಷ್ಟು ಅವಕಾಶಗಳನ್ನು ಬಾಚಿಕೊಳ್ಳುತ್ತಿದ್ದಾರೆ.

ತಮನ್ನಾ ಭಾಟಿಯಾ ಇತ್ತೀಚೆಗೆ ಬಾಲಿವುಡ್​ನಲ್ಲಿ ಸಾಕಷ್ಟು ಅವಕಾಶಗಳನ್ನು ಬಾಚಿಕೊಳ್ಳುತ್ತಿದ್ದಾರೆ.

6 / 7
ತೆಲುಗು ಸಿನಿಮಾ ರಂಗದ ಮೂಲಕ ದೊಡ್ಡ ನಟಿಯಾಗಿ ಬೆಳೆದ ತಮನ್ನಾ, ಕೆಲ ತೆಲುಗು ಸಿನಿಮಾಗಳಲ್ಲಿಯೂ ನಟಿಸುತ್ತಿದ್ದಾರೆ.

ತೆಲುಗು ಸಿನಿಮಾ ರಂಗದ ಮೂಲಕ ದೊಡ್ಡ ನಟಿಯಾಗಿ ಬೆಳೆದ ತಮನ್ನಾ, ಕೆಲ ತೆಲುಗು ಸಿನಿಮಾಗಳಲ್ಲಿಯೂ ನಟಿಸುತ್ತಿದ್ದಾರೆ.

7 / 7
Follow us
ಅದು ಪರ್ಸನಲ್ ವಿಷಯ: ದರ್ಶನ್ ಜೀವನದ ಬದಲಾವಣೆ ಬಗ್ಗೆ ಧನ್ವೀರ್ ಪ್ರತಿಕ್ರಿಯೆ
ಅದು ಪರ್ಸನಲ್ ವಿಷಯ: ದರ್ಶನ್ ಜೀವನದ ಬದಲಾವಣೆ ಬಗ್ಗೆ ಧನ್ವೀರ್ ಪ್ರತಿಕ್ರಿಯೆ
ಕಷ್ಟದಲ್ಲಿ ಬಿಟ್ಟುಹೋಗುವವನು ನಾನಲ್ಲ: ದರ್ಶನ್ ಸ್ನೇಹದ ಬಗ್ಗೆ ಧನ್ವೀರ್ ಮಾತು
ಕಷ್ಟದಲ್ಲಿ ಬಿಟ್ಟುಹೋಗುವವನು ನಾನಲ್ಲ: ದರ್ಶನ್ ಸ್ನೇಹದ ಬಗ್ಗೆ ಧನ್ವೀರ್ ಮಾತು
ಸೈಕಲ್ ತುಳಿಯುವ ಅಗತ್ಯವಿಲ್ಲಾಂತ ಮುಖಂಡರನ್ನು ತುಳಿಯುತ್ತಾರೆಯೇ? ಅಭಿಮಾನಿಗಳು
ಸೈಕಲ್ ತುಳಿಯುವ ಅಗತ್ಯವಿಲ್ಲಾಂತ ಮುಖಂಡರನ್ನು ತುಳಿಯುತ್ತಾರೆಯೇ? ಅಭಿಮಾನಿಗಳು
ಕೇವಲ 33 ದಿನಗಳಲ್ಲಿ ಝೋಜಿಲಾ ಪಾಸ್ ಓಪನ್; ಲಡಾಖ್ ಸಂಪರ್ಕ ಈಗ ಇನ್ನಷ್ಟು ಸುಲಭ
ಕೇವಲ 33 ದಿನಗಳಲ್ಲಿ ಝೋಜಿಲಾ ಪಾಸ್ ಓಪನ್; ಲಡಾಖ್ ಸಂಪರ್ಕ ಈಗ ಇನ್ನಷ್ಟು ಸುಲಭ
ಹೊಸಪಕ್ಷ ಕಟ್ಟಿದರೆ 224 ಸ್ಥಾನಗಳಿಗೆ ಅಭ್ಯರ್ಥಿಗಳೂ ಸಿಗಲ್ಲ: ರೇಣುಕಾಚಾರ್ಯ
ಹೊಸಪಕ್ಷ ಕಟ್ಟಿದರೆ 224 ಸ್ಥಾನಗಳಿಗೆ ಅಭ್ಯರ್ಥಿಗಳೂ ಸಿಗಲ್ಲ: ರೇಣುಕಾಚಾರ್ಯ
ಮೋದಿ ಬಳಿ ಅಶೋಕ ಚಕ್ರದ ವಿಶೇಷತೆ ಕೇಳಿದ ಚಿಲಿಯ ಅಧ್ಯಕ್ಷ
ಮೋದಿ ಬಳಿ ಅಶೋಕ ಚಕ್ರದ ವಿಶೇಷತೆ ಕೇಳಿದ ಚಿಲಿಯ ಅಧ್ಯಕ್ಷ
ಕೆಮ್ಮು ಬಾಧಿಸಲಾರಂಭಿಸಿದಾಗ ಯಡಿಯೂರಪ್ಪ ಮಗನಿಗೆ ಮಾತಾಡುವಂತೆ ಹೇಳಿದರು
ಕೆಮ್ಮು ಬಾಧಿಸಲಾರಂಭಿಸಿದಾಗ ಯಡಿಯೂರಪ್ಪ ಮಗನಿಗೆ ಮಾತಾಡುವಂತೆ ಹೇಳಿದರು
ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆ ಯತ್ನಾಳ್ ಚರ್ಚಿಸಿಲ್ಲ: ನಡಹಳ್ಳಿ
ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆ ಯತ್ನಾಳ್ ಚರ್ಚಿಸಿಲ್ಲ: ನಡಹಳ್ಳಿ
ಧಾರವಾಡ: ಮದ್ಯ ಮಾರಾಟದ ಅಂಗಡಿಗಳಿಗೆ ಮಹಿಳೆಯರ ಮುತ್ತಿಗೆ
ಧಾರವಾಡ: ಮದ್ಯ ಮಾರಾಟದ ಅಂಗಡಿಗಳಿಗೆ ಮಹಿಳೆಯರ ಮುತ್ತಿಗೆ
ನನ್ನ ವರ್ತನೆ ಮತ್ತು ವರಸೆ ಯಾವ ಕಾರಣಕ್ಕೂ ಬದಲಾಗದು: ಯತ್ನಾಳ್
ನನ್ನ ವರ್ತನೆ ಮತ್ತು ವರಸೆ ಯಾವ ಕಾರಣಕ್ಕೂ ಬದಲಾಗದು: ಯತ್ನಾಳ್