AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರೀತಿಯಲ್ಲಿ ಬಿದ್ದ ಮೇಲೆ ನಟಿ ತಮನ್ನಾ ಭಾಟಿಯಾ ಮುಖದ ಹೊಳಪು ಹೆಚ್ಚಾಗಿದೆ

ಬಾಲಿವುಡ್ ನಟನೊಂದಿಗೆ ಪ್ರೀತಿಯಲ್ಲಿ ಬಿದ್ದಮೇಲೆ ತಮನ್ನಾ ಭಾಟಿಯಾ ಮುಖದ ಹೊಳಪು ಹೆಚ್ಚಾಗಿದೆಯೇ? ನಿಮಗೇನನ್ನಿಸುತ್ತದೆ?

ಮಂಜುನಾಥ ಸಿ.
|

Updated on: Jul 05, 2023 | 8:25 AM

Share
ನಟಿ ತಮನ್ನಾ ಭಾಟಿಯಾ ಕೊನೆಗೂ ಪ್ರೀತಿಯಲ್ಲಿ ಬಿದ್ದಿದ್ದಾರೆ. ನಟ ವಿಜಯ್ ವರ್ಮಾ ಜೊತೆ ವಿವಾಹವಾಗುವ ಯೋಚನೆಯಲ್ಲಿದ್ದಾರೆ.

ನಟಿ ತಮನ್ನಾ ಭಾಟಿಯಾ ಕೊನೆಗೂ ಪ್ರೀತಿಯಲ್ಲಿ ಬಿದ್ದಿದ್ದಾರೆ. ನಟ ವಿಜಯ್ ವರ್ಮಾ ಜೊತೆ ವಿವಾಹವಾಗುವ ಯೋಚನೆಯಲ್ಲಿದ್ದಾರೆ.

1 / 7
ಬಾಲಿವುಡ್ ನಟ ವಿಜಯ್ ವರ್ಮಾ ಹಾಗೂ ತಮನ್ನಾ ಭಾಟಿಯಾ ಪರಸ್ಪರ ಪ್ರೇಮಿಸುತ್ತಿದ್ದಾರೆ. ಶೀಘ್ರವೇ ಕಲ್ಯಾಣವೂ ಆಗಲಿದ್ದಾರೆ.

ಬಾಲಿವುಡ್ ನಟ ವಿಜಯ್ ವರ್ಮಾ ಹಾಗೂ ತಮನ್ನಾ ಭಾಟಿಯಾ ಪರಸ್ಪರ ಪ್ರೇಮಿಸುತ್ತಿದ್ದಾರೆ. ಶೀಘ್ರವೇ ಕಲ್ಯಾಣವೂ ಆಗಲಿದ್ದಾರೆ.

2 / 7
ವಿಜಯ್ ವರ್ಮಾ ಹಾಗೂ ತಮನ್ನಾ ಭಾಟಿಯಾ ಲಸ್ಟ್ ಸ್ಟೋರೀಸ್ 2 ಅಂಥಾಲಜಿ ಸಿನಿಮಾದಲ್ಲಿ ನಟಿಸಿದ್ದಾರೆ.

ವಿಜಯ್ ವರ್ಮಾ ಹಾಗೂ ತಮನ್ನಾ ಭಾಟಿಯಾ ಲಸ್ಟ್ ಸ್ಟೋರೀಸ್ 2 ಅಂಥಾಲಜಿ ಸಿನಿಮಾದಲ್ಲಿ ನಟಿಸಿದ್ದಾರೆ.

3 / 7
ಮನುಷ್ಯನ ಪ್ರೇಮ-ಕಾಮದ ಕಾಮನೆಗಳ ಕುರಿತಾದ ನಾಲ್ಕು ಸಣ್ಣ ಕತೆಗಳ ಗುಚ್ಛ ಈ ಲಸ್ಟ್ ಸ್ಟೋರೀಸ್ 2

ಮನುಷ್ಯನ ಪ್ರೇಮ-ಕಾಮದ ಕಾಮನೆಗಳ ಕುರಿತಾದ ನಾಲ್ಕು ಸಣ್ಣ ಕತೆಗಳ ಗುಚ್ಛ ಈ ಲಸ್ಟ್ ಸ್ಟೋರೀಸ್ 2

4 / 7
ತಮನ್ನಾ-ವಿಜಯ್ ವರ್ಮಾ ಸೇರಿದಂತೆ ಇನ್ನಿತರೆ ಜನಪ್ರಿಯ ನಟರು ನಟಿಸಿರುವ ಲಸ್ಟ್ ಸ್ಟೋರೀಸ್ 2 ಸಿನಿಮಾ ನೆಟ್​ಫ್ಲಿಕ್ಸ್​ನಲ್ಲಿ ಬಿಡುಗಡೆ ಆಗಿದೆ.

ತಮನ್ನಾ-ವಿಜಯ್ ವರ್ಮಾ ಸೇರಿದಂತೆ ಇನ್ನಿತರೆ ಜನಪ್ರಿಯ ನಟರು ನಟಿಸಿರುವ ಲಸ್ಟ್ ಸ್ಟೋರೀಸ್ 2 ಸಿನಿಮಾ ನೆಟ್​ಫ್ಲಿಕ್ಸ್​ನಲ್ಲಿ ಬಿಡುಗಡೆ ಆಗಿದೆ.

5 / 7
ತಮನ್ನಾ ಭಾಟಿಯಾ ಇತ್ತೀಚೆಗೆ ಬಾಲಿವುಡ್​ನಲ್ಲಿ ಸಾಕಷ್ಟು ಅವಕಾಶಗಳನ್ನು ಬಾಚಿಕೊಳ್ಳುತ್ತಿದ್ದಾರೆ.

ತಮನ್ನಾ ಭಾಟಿಯಾ ಇತ್ತೀಚೆಗೆ ಬಾಲಿವುಡ್​ನಲ್ಲಿ ಸಾಕಷ್ಟು ಅವಕಾಶಗಳನ್ನು ಬಾಚಿಕೊಳ್ಳುತ್ತಿದ್ದಾರೆ.

6 / 7
ತೆಲುಗು ಸಿನಿಮಾ ರಂಗದ ಮೂಲಕ ದೊಡ್ಡ ನಟಿಯಾಗಿ ಬೆಳೆದ ತಮನ್ನಾ, ಕೆಲ ತೆಲುಗು ಸಿನಿಮಾಗಳಲ್ಲಿಯೂ ನಟಿಸುತ್ತಿದ್ದಾರೆ.

ತೆಲುಗು ಸಿನಿಮಾ ರಂಗದ ಮೂಲಕ ದೊಡ್ಡ ನಟಿಯಾಗಿ ಬೆಳೆದ ತಮನ್ನಾ, ಕೆಲ ತೆಲುಗು ಸಿನಿಮಾಗಳಲ್ಲಿಯೂ ನಟಿಸುತ್ತಿದ್ದಾರೆ.

7 / 7
Follow Us
ನಾಲಿಗೆ ಹರಿಬಿಟ್ಟ ಪ್ರತಾಪ್ ಸಿಂಹ: ಸಿಎಂ ವಿರುದ್ಧ ವಿವಾದಾತ್ಮಕ ಹೇಳಿಕೆ
ನಾಲಿಗೆ ಹರಿಬಿಟ್ಟ ಪ್ರತಾಪ್ ಸಿಂಹ: ಸಿಎಂ ವಿರುದ್ಧ ವಿವಾದಾತ್ಮಕ ಹೇಳಿಕೆ
11 ಎಸೆತಗಳಲ್ಲಿ ಸಿಎಸ್​ಕೆಗೆ ಭಯ ಹುಟ್ಟಿಸಿದ ಪ್ರಿಯಾಂಶ್
11 ಎಸೆತಗಳಲ್ಲಿ ಸಿಎಸ್​ಕೆಗೆ ಭಯ ಹುಟ್ಟಿಸಿದ ಪ್ರಿಯಾಂಶ್
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ