AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರೀತಿಯಲ್ಲಿ ಬಿದ್ದ ಮೇಲೆ ನಟಿ ತಮನ್ನಾ ಭಾಟಿಯಾ ಮುಖದ ಹೊಳಪು ಹೆಚ್ಚಾಗಿದೆ

ಬಾಲಿವುಡ್ ನಟನೊಂದಿಗೆ ಪ್ರೀತಿಯಲ್ಲಿ ಬಿದ್ದಮೇಲೆ ತಮನ್ನಾ ಭಾಟಿಯಾ ಮುಖದ ಹೊಳಪು ಹೆಚ್ಚಾಗಿದೆಯೇ? ನಿಮಗೇನನ್ನಿಸುತ್ತದೆ?

ಮಂಜುನಾಥ ಸಿ.
|

Updated on: Jul 05, 2023 | 8:25 AM

ನಟಿ ತಮನ್ನಾ ಭಾಟಿಯಾ ಕೊನೆಗೂ ಪ್ರೀತಿಯಲ್ಲಿ ಬಿದ್ದಿದ್ದಾರೆ. ನಟ ವಿಜಯ್ ವರ್ಮಾ ಜೊತೆ ವಿವಾಹವಾಗುವ ಯೋಚನೆಯಲ್ಲಿದ್ದಾರೆ.

ನಟಿ ತಮನ್ನಾ ಭಾಟಿಯಾ ಕೊನೆಗೂ ಪ್ರೀತಿಯಲ್ಲಿ ಬಿದ್ದಿದ್ದಾರೆ. ನಟ ವಿಜಯ್ ವರ್ಮಾ ಜೊತೆ ವಿವಾಹವಾಗುವ ಯೋಚನೆಯಲ್ಲಿದ್ದಾರೆ.

1 / 7
ಬಾಲಿವುಡ್ ನಟ ವಿಜಯ್ ವರ್ಮಾ ಹಾಗೂ ತಮನ್ನಾ ಭಾಟಿಯಾ ಪರಸ್ಪರ ಪ್ರೇಮಿಸುತ್ತಿದ್ದಾರೆ. ಶೀಘ್ರವೇ ಕಲ್ಯಾಣವೂ ಆಗಲಿದ್ದಾರೆ.

ಬಾಲಿವುಡ್ ನಟ ವಿಜಯ್ ವರ್ಮಾ ಹಾಗೂ ತಮನ್ನಾ ಭಾಟಿಯಾ ಪರಸ್ಪರ ಪ್ರೇಮಿಸುತ್ತಿದ್ದಾರೆ. ಶೀಘ್ರವೇ ಕಲ್ಯಾಣವೂ ಆಗಲಿದ್ದಾರೆ.

2 / 7
ವಿಜಯ್ ವರ್ಮಾ ಹಾಗೂ ತಮನ್ನಾ ಭಾಟಿಯಾ ಲಸ್ಟ್ ಸ್ಟೋರೀಸ್ 2 ಅಂಥಾಲಜಿ ಸಿನಿಮಾದಲ್ಲಿ ನಟಿಸಿದ್ದಾರೆ.

ವಿಜಯ್ ವರ್ಮಾ ಹಾಗೂ ತಮನ್ನಾ ಭಾಟಿಯಾ ಲಸ್ಟ್ ಸ್ಟೋರೀಸ್ 2 ಅಂಥಾಲಜಿ ಸಿನಿಮಾದಲ್ಲಿ ನಟಿಸಿದ್ದಾರೆ.

3 / 7
ಮನುಷ್ಯನ ಪ್ರೇಮ-ಕಾಮದ ಕಾಮನೆಗಳ ಕುರಿತಾದ ನಾಲ್ಕು ಸಣ್ಣ ಕತೆಗಳ ಗುಚ್ಛ ಈ ಲಸ್ಟ್ ಸ್ಟೋರೀಸ್ 2

ಮನುಷ್ಯನ ಪ್ರೇಮ-ಕಾಮದ ಕಾಮನೆಗಳ ಕುರಿತಾದ ನಾಲ್ಕು ಸಣ್ಣ ಕತೆಗಳ ಗುಚ್ಛ ಈ ಲಸ್ಟ್ ಸ್ಟೋರೀಸ್ 2

4 / 7
ತಮನ್ನಾ-ವಿಜಯ್ ವರ್ಮಾ ಸೇರಿದಂತೆ ಇನ್ನಿತರೆ ಜನಪ್ರಿಯ ನಟರು ನಟಿಸಿರುವ ಲಸ್ಟ್ ಸ್ಟೋರೀಸ್ 2 ಸಿನಿಮಾ ನೆಟ್​ಫ್ಲಿಕ್ಸ್​ನಲ್ಲಿ ಬಿಡುಗಡೆ ಆಗಿದೆ.

ತಮನ್ನಾ-ವಿಜಯ್ ವರ್ಮಾ ಸೇರಿದಂತೆ ಇನ್ನಿತರೆ ಜನಪ್ರಿಯ ನಟರು ನಟಿಸಿರುವ ಲಸ್ಟ್ ಸ್ಟೋರೀಸ್ 2 ಸಿನಿಮಾ ನೆಟ್​ಫ್ಲಿಕ್ಸ್​ನಲ್ಲಿ ಬಿಡುಗಡೆ ಆಗಿದೆ.

5 / 7
ತಮನ್ನಾ ಭಾಟಿಯಾ ಇತ್ತೀಚೆಗೆ ಬಾಲಿವುಡ್​ನಲ್ಲಿ ಸಾಕಷ್ಟು ಅವಕಾಶಗಳನ್ನು ಬಾಚಿಕೊಳ್ಳುತ್ತಿದ್ದಾರೆ.

ತಮನ್ನಾ ಭಾಟಿಯಾ ಇತ್ತೀಚೆಗೆ ಬಾಲಿವುಡ್​ನಲ್ಲಿ ಸಾಕಷ್ಟು ಅವಕಾಶಗಳನ್ನು ಬಾಚಿಕೊಳ್ಳುತ್ತಿದ್ದಾರೆ.

6 / 7
ತೆಲುಗು ಸಿನಿಮಾ ರಂಗದ ಮೂಲಕ ದೊಡ್ಡ ನಟಿಯಾಗಿ ಬೆಳೆದ ತಮನ್ನಾ, ಕೆಲ ತೆಲುಗು ಸಿನಿಮಾಗಳಲ್ಲಿಯೂ ನಟಿಸುತ್ತಿದ್ದಾರೆ.

ತೆಲುಗು ಸಿನಿಮಾ ರಂಗದ ಮೂಲಕ ದೊಡ್ಡ ನಟಿಯಾಗಿ ಬೆಳೆದ ತಮನ್ನಾ, ಕೆಲ ತೆಲುಗು ಸಿನಿಮಾಗಳಲ್ಲಿಯೂ ನಟಿಸುತ್ತಿದ್ದಾರೆ.

7 / 7
Follow us
ಜಿಂಕೆಯನ್ನ ಬೇಟೆಯಾಡಿ ಬಾಯಲ್ಲಿ ಹಿಡಿದ ಹುಲಿಯ ಅಪರೂಪದ ದೃಶ್ಯ
ಜಿಂಕೆಯನ್ನ ಬೇಟೆಯಾಡಿ ಬಾಯಲ್ಲಿ ಹಿಡಿದ ಹುಲಿಯ ಅಪರೂಪದ ದೃಶ್ಯ
ಅಖ್ನೂರ್​ ಬಳಿ ಬರಿದಾದ ಚೆನಾಬ್ ನದಿ, ಖಾಲಿ ನದಿಯಲ್ಲಿ ಸ್ಥಳೀಯರ ಓಡಾಟ
ಅಖ್ನೂರ್​ ಬಳಿ ಬರಿದಾದ ಚೆನಾಬ್ ನದಿ, ಖಾಲಿ ನದಿಯಲ್ಲಿ ಸ್ಥಳೀಯರ ಓಡಾಟ
ಹರೀಶ್ ಪೂಂಜಾ ಸೀರಿಯಲ್ ಅಫೆಂಡರ್ ಹಾಗೆ ಗೋಚರಿಸಸುತ್ತಾರೆ: ದಿನೇಶ್ ಗುಂಡೂರಾವ್
ಹರೀಶ್ ಪೂಂಜಾ ಸೀರಿಯಲ್ ಅಫೆಂಡರ್ ಹಾಗೆ ಗೋಚರಿಸಸುತ್ತಾರೆ: ದಿನೇಶ್ ಗುಂಡೂರಾವ್
ಭದ್ರತಾ ಸಿಬ್ಬಂದಿ ಮೇಲೆ ಕಾರು ಹತ್ತಿಸಿದ ಚಾಲಕ
ಭದ್ರತಾ ಸಿಬ್ಬಂದಿ ಮೇಲೆ ಕಾರು ಹತ್ತಿಸಿದ ಚಾಲಕ
ಪೆಟ್ರೋಲ್​ ಹಾಕುವ ವಿಚಾರಕ್ಕೆ ಗಲಾಟೆ: ಅಟ್ಟಾಡಿಸಿ ಕೆಲಸಗಾರರ ಮೇಲೆ ಹಲ್ಲೆ
ಪೆಟ್ರೋಲ್​ ಹಾಕುವ ವಿಚಾರಕ್ಕೆ ಗಲಾಟೆ: ಅಟ್ಟಾಡಿಸಿ ಕೆಲಸಗಾರರ ಮೇಲೆ ಹಲ್ಲೆ
ಸದಾನಂದಗೌಡರು ಬುಲ್ಡೋಜರ್ ಬಳಸುವ ಬಗ್ಗೆ ಹೇಳಿದ್ದು ಗೊತ್ತಿಲ್ಲ: ಪರಮೇಶ್ವರ್
ಸದಾನಂದಗೌಡರು ಬುಲ್ಡೋಜರ್ ಬಳಸುವ ಬಗ್ಗೆ ಹೇಳಿದ್ದು ಗೊತ್ತಿಲ್ಲ: ಪರಮೇಶ್ವರ್
ಕರ್ನಾಟಕದಿಂದ ಎಷ್ಟು ಪಾಕಿಸ್ತಾನೀಯರು ವಾಪಸ್? ಮಾಹಿತಿ ನೀಡಿದ ಪರಮೇಶ್ವರ್
ಕರ್ನಾಟಕದಿಂದ ಎಷ್ಟು ಪಾಕಿಸ್ತಾನೀಯರು ವಾಪಸ್? ಮಾಹಿತಿ ನೀಡಿದ ಪರಮೇಶ್ವರ್
ಶಿವಾನಂದ ರಾಜೀನಾಮೆ ಸಲ್ಲಿಸಿರುವುದು ಕೇವಲ ನಾಟಕ ಮಾತ್ರ: ವಿಶ್ವನಾಥ್
ಶಿವಾನಂದ ರಾಜೀನಾಮೆ ಸಲ್ಲಿಸಿರುವುದು ಕೇವಲ ನಾಟಕ ಮಾತ್ರ: ವಿಶ್ವನಾಥ್
ಡಿಎಂಕೆ ಸಂಸದ ರಾಜಾ ಭಾಷಣ ಮಾಡುವಾಗ ಬಿದ್ದ ಫೆಡ್​ಲೈಟ್ ಕಂಬ
ಡಿಎಂಕೆ ಸಂಸದ ರಾಜಾ ಭಾಷಣ ಮಾಡುವಾಗ ಬಿದ್ದ ಫೆಡ್​ಲೈಟ್ ಕಂಬ
ಉಗ್ರರಿಗೆ ಸಹಾಯ ಮಾಡಿದ್ದ ಇಮ್ತಿಯಾಜ್ ನದಿಗೆ ಹಾರಿ ಪ್ರಾಣ ಬಿಟ್ಟ
ಉಗ್ರರಿಗೆ ಸಹಾಯ ಮಾಡಿದ್ದ ಇಮ್ತಿಯಾಜ್ ನದಿಗೆ ಹಾರಿ ಪ್ರಾಣ ಬಿಟ್ಟ