AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರೀತಿಯಲ್ಲಿ ಬಿದ್ದ ಮೇಲೆ ನಟಿ ತಮನ್ನಾ ಭಾಟಿಯಾ ಮುಖದ ಹೊಳಪು ಹೆಚ್ಚಾಗಿದೆ

ಬಾಲಿವುಡ್ ನಟನೊಂದಿಗೆ ಪ್ರೀತಿಯಲ್ಲಿ ಬಿದ್ದಮೇಲೆ ತಮನ್ನಾ ಭಾಟಿಯಾ ಮುಖದ ಹೊಳಪು ಹೆಚ್ಚಾಗಿದೆಯೇ? ನಿಮಗೇನನ್ನಿಸುತ್ತದೆ?

ಮಂಜುನಾಥ ಸಿ.
|

Updated on: Jul 05, 2023 | 8:25 AM

Share
ನಟಿ ತಮನ್ನಾ ಭಾಟಿಯಾ ಕೊನೆಗೂ ಪ್ರೀತಿಯಲ್ಲಿ ಬಿದ್ದಿದ್ದಾರೆ. ನಟ ವಿಜಯ್ ವರ್ಮಾ ಜೊತೆ ವಿವಾಹವಾಗುವ ಯೋಚನೆಯಲ್ಲಿದ್ದಾರೆ.

ನಟಿ ತಮನ್ನಾ ಭಾಟಿಯಾ ಕೊನೆಗೂ ಪ್ರೀತಿಯಲ್ಲಿ ಬಿದ್ದಿದ್ದಾರೆ. ನಟ ವಿಜಯ್ ವರ್ಮಾ ಜೊತೆ ವಿವಾಹವಾಗುವ ಯೋಚನೆಯಲ್ಲಿದ್ದಾರೆ.

1 / 7
ಬಾಲಿವುಡ್ ನಟ ವಿಜಯ್ ವರ್ಮಾ ಹಾಗೂ ತಮನ್ನಾ ಭಾಟಿಯಾ ಪರಸ್ಪರ ಪ್ರೇಮಿಸುತ್ತಿದ್ದಾರೆ. ಶೀಘ್ರವೇ ಕಲ್ಯಾಣವೂ ಆಗಲಿದ್ದಾರೆ.

ಬಾಲಿವುಡ್ ನಟ ವಿಜಯ್ ವರ್ಮಾ ಹಾಗೂ ತಮನ್ನಾ ಭಾಟಿಯಾ ಪರಸ್ಪರ ಪ್ರೇಮಿಸುತ್ತಿದ್ದಾರೆ. ಶೀಘ್ರವೇ ಕಲ್ಯಾಣವೂ ಆಗಲಿದ್ದಾರೆ.

2 / 7
ವಿಜಯ್ ವರ್ಮಾ ಹಾಗೂ ತಮನ್ನಾ ಭಾಟಿಯಾ ಲಸ್ಟ್ ಸ್ಟೋರೀಸ್ 2 ಅಂಥಾಲಜಿ ಸಿನಿಮಾದಲ್ಲಿ ನಟಿಸಿದ್ದಾರೆ.

ವಿಜಯ್ ವರ್ಮಾ ಹಾಗೂ ತಮನ್ನಾ ಭಾಟಿಯಾ ಲಸ್ಟ್ ಸ್ಟೋರೀಸ್ 2 ಅಂಥಾಲಜಿ ಸಿನಿಮಾದಲ್ಲಿ ನಟಿಸಿದ್ದಾರೆ.

3 / 7
ಮನುಷ್ಯನ ಪ್ರೇಮ-ಕಾಮದ ಕಾಮನೆಗಳ ಕುರಿತಾದ ನಾಲ್ಕು ಸಣ್ಣ ಕತೆಗಳ ಗುಚ್ಛ ಈ ಲಸ್ಟ್ ಸ್ಟೋರೀಸ್ 2

ಮನುಷ್ಯನ ಪ್ರೇಮ-ಕಾಮದ ಕಾಮನೆಗಳ ಕುರಿತಾದ ನಾಲ್ಕು ಸಣ್ಣ ಕತೆಗಳ ಗುಚ್ಛ ಈ ಲಸ್ಟ್ ಸ್ಟೋರೀಸ್ 2

4 / 7
ತಮನ್ನಾ-ವಿಜಯ್ ವರ್ಮಾ ಸೇರಿದಂತೆ ಇನ್ನಿತರೆ ಜನಪ್ರಿಯ ನಟರು ನಟಿಸಿರುವ ಲಸ್ಟ್ ಸ್ಟೋರೀಸ್ 2 ಸಿನಿಮಾ ನೆಟ್​ಫ್ಲಿಕ್ಸ್​ನಲ್ಲಿ ಬಿಡುಗಡೆ ಆಗಿದೆ.

ತಮನ್ನಾ-ವಿಜಯ್ ವರ್ಮಾ ಸೇರಿದಂತೆ ಇನ್ನಿತರೆ ಜನಪ್ರಿಯ ನಟರು ನಟಿಸಿರುವ ಲಸ್ಟ್ ಸ್ಟೋರೀಸ್ 2 ಸಿನಿಮಾ ನೆಟ್​ಫ್ಲಿಕ್ಸ್​ನಲ್ಲಿ ಬಿಡುಗಡೆ ಆಗಿದೆ.

5 / 7
ತಮನ್ನಾ ಭಾಟಿಯಾ ಇತ್ತೀಚೆಗೆ ಬಾಲಿವುಡ್​ನಲ್ಲಿ ಸಾಕಷ್ಟು ಅವಕಾಶಗಳನ್ನು ಬಾಚಿಕೊಳ್ಳುತ್ತಿದ್ದಾರೆ.

ತಮನ್ನಾ ಭಾಟಿಯಾ ಇತ್ತೀಚೆಗೆ ಬಾಲಿವುಡ್​ನಲ್ಲಿ ಸಾಕಷ್ಟು ಅವಕಾಶಗಳನ್ನು ಬಾಚಿಕೊಳ್ಳುತ್ತಿದ್ದಾರೆ.

6 / 7
ತೆಲುಗು ಸಿನಿಮಾ ರಂಗದ ಮೂಲಕ ದೊಡ್ಡ ನಟಿಯಾಗಿ ಬೆಳೆದ ತಮನ್ನಾ, ಕೆಲ ತೆಲುಗು ಸಿನಿಮಾಗಳಲ್ಲಿಯೂ ನಟಿಸುತ್ತಿದ್ದಾರೆ.

ತೆಲುಗು ಸಿನಿಮಾ ರಂಗದ ಮೂಲಕ ದೊಡ್ಡ ನಟಿಯಾಗಿ ಬೆಳೆದ ತಮನ್ನಾ, ಕೆಲ ತೆಲುಗು ಸಿನಿಮಾಗಳಲ್ಲಿಯೂ ನಟಿಸುತ್ತಿದ್ದಾರೆ.

7 / 7
Follow Us
ಕಳ್ಳ ಬೇಟೆ ತಡೆ ಶಿಬಿರ ಧ್ವಂಸ:ಶೂಟೌಟ್​​​​​​​​​ ಕೇಸಿನ ಗ್ರೌಂಡ್ ರಿಪೋರ್ಟ್
ಕಳ್ಳ ಬೇಟೆ ತಡೆ ಶಿಬಿರ ಧ್ವಂಸ:ಶೂಟೌಟ್​​​​​​​​​ ಕೇಸಿನ ಗ್ರೌಂಡ್ ರಿಪೋರ್ಟ್
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ