AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರೀತಿಯಲ್ಲಿ ಬಿದ್ದ ಮೇಲೆ ನಟಿ ತಮನ್ನಾ ಭಾಟಿಯಾ ಮುಖದ ಹೊಳಪು ಹೆಚ್ಚಾಗಿದೆ

ಬಾಲಿವುಡ್ ನಟನೊಂದಿಗೆ ಪ್ರೀತಿಯಲ್ಲಿ ಬಿದ್ದಮೇಲೆ ತಮನ್ನಾ ಭಾಟಿಯಾ ಮುಖದ ಹೊಳಪು ಹೆಚ್ಚಾಗಿದೆಯೇ? ನಿಮಗೇನನ್ನಿಸುತ್ತದೆ?

ಮಂಜುನಾಥ ಸಿ.
|

Updated on: Jul 05, 2023 | 8:25 AM

Share
ನಟಿ ತಮನ್ನಾ ಭಾಟಿಯಾ ಕೊನೆಗೂ ಪ್ರೀತಿಯಲ್ಲಿ ಬಿದ್ದಿದ್ದಾರೆ. ನಟ ವಿಜಯ್ ವರ್ಮಾ ಜೊತೆ ವಿವಾಹವಾಗುವ ಯೋಚನೆಯಲ್ಲಿದ್ದಾರೆ.

ನಟಿ ತಮನ್ನಾ ಭಾಟಿಯಾ ಕೊನೆಗೂ ಪ್ರೀತಿಯಲ್ಲಿ ಬಿದ್ದಿದ್ದಾರೆ. ನಟ ವಿಜಯ್ ವರ್ಮಾ ಜೊತೆ ವಿವಾಹವಾಗುವ ಯೋಚನೆಯಲ್ಲಿದ್ದಾರೆ.

1 / 7
ಬಾಲಿವುಡ್ ನಟ ವಿಜಯ್ ವರ್ಮಾ ಹಾಗೂ ತಮನ್ನಾ ಭಾಟಿಯಾ ಪರಸ್ಪರ ಪ್ರೇಮಿಸುತ್ತಿದ್ದಾರೆ. ಶೀಘ್ರವೇ ಕಲ್ಯಾಣವೂ ಆಗಲಿದ್ದಾರೆ.

ಬಾಲಿವುಡ್ ನಟ ವಿಜಯ್ ವರ್ಮಾ ಹಾಗೂ ತಮನ್ನಾ ಭಾಟಿಯಾ ಪರಸ್ಪರ ಪ್ರೇಮಿಸುತ್ತಿದ್ದಾರೆ. ಶೀಘ್ರವೇ ಕಲ್ಯಾಣವೂ ಆಗಲಿದ್ದಾರೆ.

2 / 7
ವಿಜಯ್ ವರ್ಮಾ ಹಾಗೂ ತಮನ್ನಾ ಭಾಟಿಯಾ ಲಸ್ಟ್ ಸ್ಟೋರೀಸ್ 2 ಅಂಥಾಲಜಿ ಸಿನಿಮಾದಲ್ಲಿ ನಟಿಸಿದ್ದಾರೆ.

ವಿಜಯ್ ವರ್ಮಾ ಹಾಗೂ ತಮನ್ನಾ ಭಾಟಿಯಾ ಲಸ್ಟ್ ಸ್ಟೋರೀಸ್ 2 ಅಂಥಾಲಜಿ ಸಿನಿಮಾದಲ್ಲಿ ನಟಿಸಿದ್ದಾರೆ.

3 / 7
ಮನುಷ್ಯನ ಪ್ರೇಮ-ಕಾಮದ ಕಾಮನೆಗಳ ಕುರಿತಾದ ನಾಲ್ಕು ಸಣ್ಣ ಕತೆಗಳ ಗುಚ್ಛ ಈ ಲಸ್ಟ್ ಸ್ಟೋರೀಸ್ 2

ಮನುಷ್ಯನ ಪ್ರೇಮ-ಕಾಮದ ಕಾಮನೆಗಳ ಕುರಿತಾದ ನಾಲ್ಕು ಸಣ್ಣ ಕತೆಗಳ ಗುಚ್ಛ ಈ ಲಸ್ಟ್ ಸ್ಟೋರೀಸ್ 2

4 / 7
ತಮನ್ನಾ-ವಿಜಯ್ ವರ್ಮಾ ಸೇರಿದಂತೆ ಇನ್ನಿತರೆ ಜನಪ್ರಿಯ ನಟರು ನಟಿಸಿರುವ ಲಸ್ಟ್ ಸ್ಟೋರೀಸ್ 2 ಸಿನಿಮಾ ನೆಟ್​ಫ್ಲಿಕ್ಸ್​ನಲ್ಲಿ ಬಿಡುಗಡೆ ಆಗಿದೆ.

ತಮನ್ನಾ-ವಿಜಯ್ ವರ್ಮಾ ಸೇರಿದಂತೆ ಇನ್ನಿತರೆ ಜನಪ್ರಿಯ ನಟರು ನಟಿಸಿರುವ ಲಸ್ಟ್ ಸ್ಟೋರೀಸ್ 2 ಸಿನಿಮಾ ನೆಟ್​ಫ್ಲಿಕ್ಸ್​ನಲ್ಲಿ ಬಿಡುಗಡೆ ಆಗಿದೆ.

5 / 7
ತಮನ್ನಾ ಭಾಟಿಯಾ ಇತ್ತೀಚೆಗೆ ಬಾಲಿವುಡ್​ನಲ್ಲಿ ಸಾಕಷ್ಟು ಅವಕಾಶಗಳನ್ನು ಬಾಚಿಕೊಳ್ಳುತ್ತಿದ್ದಾರೆ.

ತಮನ್ನಾ ಭಾಟಿಯಾ ಇತ್ತೀಚೆಗೆ ಬಾಲಿವುಡ್​ನಲ್ಲಿ ಸಾಕಷ್ಟು ಅವಕಾಶಗಳನ್ನು ಬಾಚಿಕೊಳ್ಳುತ್ತಿದ್ದಾರೆ.

6 / 7
ತೆಲುಗು ಸಿನಿಮಾ ರಂಗದ ಮೂಲಕ ದೊಡ್ಡ ನಟಿಯಾಗಿ ಬೆಳೆದ ತಮನ್ನಾ, ಕೆಲ ತೆಲುಗು ಸಿನಿಮಾಗಳಲ್ಲಿಯೂ ನಟಿಸುತ್ತಿದ್ದಾರೆ.

ತೆಲುಗು ಸಿನಿಮಾ ರಂಗದ ಮೂಲಕ ದೊಡ್ಡ ನಟಿಯಾಗಿ ಬೆಳೆದ ತಮನ್ನಾ, ಕೆಲ ತೆಲುಗು ಸಿನಿಮಾಗಳಲ್ಲಿಯೂ ನಟಿಸುತ್ತಿದ್ದಾರೆ.

7 / 7
ದಾರಿ ತಪ್ಪಿ ಊರೊಳಗೆ ಬಂದ ಜಿಂಕೆಯ ಬೆನ್ನಟ್ಟಿದ ನಾಯಿಗಳು; ಆಮೇಲೇನಾಯ್ತು?
ದಾರಿ ತಪ್ಪಿ ಊರೊಳಗೆ ಬಂದ ಜಿಂಕೆಯ ಬೆನ್ನಟ್ಟಿದ ನಾಯಿಗಳು; ಆಮೇಲೇನಾಯ್ತು?
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ