AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Tamannaah Bhatia: ತಮನ್ನಾ ಎದೆಯ ಮೇಲೆ ಕಪ್ಪು ಹೂವು

ಮಂಜುನಾಥ ಸಿ.
|

Updated on: Jun 18, 2023 | 10:41 PM

Share
ನಟಿ ತಮನ್ನಾ ಗಾಢ ಕಪ್ಪು ಬಣ್ಣದ ಉಡುಗೆ ತೊಟ್ಟು ಸಖತ್ ಆಗಿ ಮಿಂಚಿದ್ದಾರೆ.

ನಟಿ ತಮನ್ನಾ ಗಾಢ ಕಪ್ಪು ಬಣ್ಣದ ಉಡುಗೆ ತೊಟ್ಟು ಸಖತ್ ಆಗಿ ಮಿಂಚಿದ್ದಾರೆ.

1 / 5
ತಮ್ಮ ಬಾಯ್​ಫ್ರೆಂಡ್​ ವಿಜಯ್ ವರ್ಮಾ ಜೊತೆ ಜಂಟಿಯಾಗಿ ಫೋಸು ಕೊಡುವ ಮುಂಚೆ ಹೀಗೆ ಒಂಟಿಯಾಗಿ ಫೋಟೊಶೂಟ್ ಮಾಡಿಸಿದ್ದಾರೆ.

ತಮ್ಮ ಬಾಯ್​ಫ್ರೆಂಡ್​ ವಿಜಯ್ ವರ್ಮಾ ಜೊತೆ ಜಂಟಿಯಾಗಿ ಫೋಸು ಕೊಡುವ ಮುಂಚೆ ಹೀಗೆ ಒಂಟಿಯಾಗಿ ಫೋಟೊಶೂಟ್ ಮಾಡಿಸಿದ್ದಾರೆ.

2 / 5
ನೆಟ್​ಫ್ಲಿಕ್ಸ್​ಗಾಗಿ ಬಾಯ್​ಫ್ರೆಂಡ್ ವಿಜಯ್ ವರ್ಮಾ ಜೊತೆ ಫೋಟೊಶೂಟ್ ಮಾಡಿಸಿಕೊಂಡಿದ್ದಾರೆ ತಮನ್ನಾ.

ನೆಟ್​ಫ್ಲಿಕ್ಸ್​ಗಾಗಿ ಬಾಯ್​ಫ್ರೆಂಡ್ ವಿಜಯ್ ವರ್ಮಾ ಜೊತೆ ಫೋಟೊಶೂಟ್ ಮಾಡಿಸಿಕೊಂಡಿದ್ದಾರೆ ತಮನ್ನಾ.

3 / 5
ತಮನ್ನಾ ನಟನೆಯ ಲಸ್ಟ್ ಸ್ಟೋರೀಸ್ 2 ಅಂಥಾಲಜಿ ಸಿನಿಮಾ ಇದೇ ತಿಂಗಳು ನೆಟ್​ಫ್ಲಿಕ್ಸ್​ನಲ್ಲಿ ಬಿಡುಗಡೆ ಆಗಲಿದೆ.

ತಮನ್ನಾ ನಟನೆಯ ಲಸ್ಟ್ ಸ್ಟೋರೀಸ್ 2 ಅಂಥಾಲಜಿ ಸಿನಿಮಾ ಇದೇ ತಿಂಗಳು ನೆಟ್​ಫ್ಲಿಕ್ಸ್​ನಲ್ಲಿ ಬಿಡುಗಡೆ ಆಗಲಿದೆ.

4 / 5
ಲಸ್ಟ್ ಸ್ಟೋರೀಸ್ 2 ಸಿನಿಮಾದಲ್ಲಿ ತಮನ್ನಾ, ವಿಜಯ್ ವರ್ಮಾ ಜೊತೆಗೆ ಹಸಿ-ಬಿಸಿ ದೃಶ್ಯಗಳಲ್ಲಿ ನಟಿಸಿದ್ದಾರೆ.

ಲಸ್ಟ್ ಸ್ಟೋರೀಸ್ 2 ಸಿನಿಮಾದಲ್ಲಿ ತಮನ್ನಾ, ವಿಜಯ್ ವರ್ಮಾ ಜೊತೆಗೆ ಹಸಿ-ಬಿಸಿ ದೃಶ್ಯಗಳಲ್ಲಿ ನಟಿಸಿದ್ದಾರೆ.

5 / 5
Manjunatha C
Manjunatha C

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More
Follow Us
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!