AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಪ್ಪು ಬಣ್ಣದ ಗ್ಲಾಮರಸ್ ಸೀರೆಯಲ್ಲಿ ಮಿರಿ-ಮಿರಿ ಮಿಂಚಿದ ತಮನ್ನಾ ಭಾಟಿಯಾ

Tamannah Bhatia: ಶ್ವೇತ ಚೆಲುವೆ ನಟಿ ತಮನ್ನಾ ಭಾಟಿಯಾ ಕಪ್ಪು ಬಣ್ಣದ ಗ್ಲಾಮರಸ್ ಉಡುಗೆ ತೊಟ್ಟು ಮಿಂಚಿದ್ದಾರೆ. ಇನ್​ಸ್ಟಾಗ್ರಾಂನಲ್ಲಿ ಸಖತ್ ಸಕ್ರಿಯವಾಗಿರುವ ಚೆಲುವೆ ತಮ್ಮ ಹೊಸ ಚಿತ್ರಗಳನ್ನು ಹಂಚಿಕೊಂಡಿದ್ದಾರೆ.

ಮಂಜುನಾಥ ಸಿ.
| Updated By: ರಾಜೇಶ್ ದುಗ್ಗುಮನೆ

Updated on:Oct 30, 2023 | 11:23 AM

ಶ್ವೇತ ಚೆಲುವೆ ನಟಿ ತಮನ್ನಾ ಭಾಟಿಯಾ ಕಪ್ಪು ಬಣ್ಣದ ಗ್ಲಾಮರಸ್ ಉಡುಗೆ ತೊಟ್ಟು ಮಿಂಚಿದ್ದಾರೆ.

ಶ್ವೇತ ಚೆಲುವೆ ನಟಿ ತಮನ್ನಾ ಭಾಟಿಯಾ ಕಪ್ಪು ಬಣ್ಣದ ಗ್ಲಾಮರಸ್ ಉಡುಗೆ ತೊಟ್ಟು ಮಿಂಚಿದ್ದಾರೆ.

1 / 7
ಇನ್​ಸ್ಟಾಗ್ರಾಂನಲ್ಲಿ ಸಖತ್ ಸಕ್ರಿಯವಾಗಿರುವ ಚೆಲುವೆ ತಮ್ಮ ಹೊಸ ಚಿತ್ರಗಳನ್ನು ಹಂಚಿಕೊಂಡಿದ್ದಾರೆ.

ಇನ್​ಸ್ಟಾಗ್ರಾಂನಲ್ಲಿ ಸಖತ್ ಸಕ್ರಿಯವಾಗಿರುವ ಚೆಲುವೆ ತಮ್ಮ ಹೊಸ ಚಿತ್ರಗಳನ್ನು ಹಂಚಿಕೊಂಡಿದ್ದಾರೆ.

2 / 7
ಬಹುಭಾಷಾ ನಟಿ ತಮನ್ನಾ ಚಿತ್ರರಂಗಕ್ಕೆ ಬಂದು ಎರಡು ದಶಕವಾಗುತ್ತಾ ಬಂದಿದೆ.

ಬಹುಭಾಷಾ ನಟಿ ತಮನ್ನಾ ಚಿತ್ರರಂಗಕ್ಕೆ ಬಂದು ಎರಡು ದಶಕವಾಗುತ್ತಾ ಬಂದಿದೆ.

3 / 7
ಈಗಲೂ ಸಹ ನಟಿ ತಮನ್ನಾ ಭಾಟಿಯಾ ಸಖತ್ ಬ್ಯುಸಿ ನಟಿ.

ಈಗಲೂ ಸಹ ನಟಿ ತಮನ್ನಾ ಭಾಟಿಯಾ ಸಖತ್ ಬ್ಯುಸಿ ನಟಿ.

4 / 7
ಇತ್ತೀಚೆಗಷ್ಟೆ ಬಾಲಿವುಡ್ ನಟ ವಿಜಯ್ ವರ್ಮಾ ಜೊತೆ ಪ್ರೀತಿಗೆ ಬಿದ್ದಿದ್ದಾರೆ ನಟಿ ತಮನ್ನಾ.

ಇತ್ತೀಚೆಗಷ್ಟೆ ಬಾಲಿವುಡ್ ನಟ ವಿಜಯ್ ವರ್ಮಾ ಜೊತೆ ಪ್ರೀತಿಗೆ ಬಿದ್ದಿದ್ದಾರೆ ನಟಿ ತಮನ್ನಾ.

5 / 7
ವಿಜಯ್ ವರ್ಮಾ ಜೊತೆಗೆ ಶೀಘ್ರವೇ ವಿವಾಹ ಬಂಧಕ್ಕೆ ಒಳಗಾಗಲಿದ್ದಾರೆ ನಟಿ ತಮನ್ನಾ ಭಾಟಿಯಾ.

ವಿಜಯ್ ವರ್ಮಾ ಜೊತೆಗೆ ಶೀಘ್ರವೇ ವಿವಾಹ ಬಂಧಕ್ಕೆ ಒಳಗಾಗಲಿದ್ದಾರೆ ನಟಿ ತಮನ್ನಾ ಭಾಟಿಯಾ.

6 / 7
ತಮನ್ನಾ ಭಾಟಿಯಾ ಕೆಲವು ಹಿಂದಿ ಹಾಗೂ ತೆಲುಗು, ತಮಿಳು ಸಿನಿಮಾಗಳಲ್ಲಿ ಕಾಣಿಸಿಕೊಳ್ಳಲಿದ್ದಾರೆ.

ತಮನ್ನಾ ಭಾಟಿಯಾ ಕೆಲವು ಹಿಂದಿ ಹಾಗೂ ತೆಲುಗು, ತಮಿಳು ಸಿನಿಮಾಗಳಲ್ಲಿ ಕಾಣಿಸಿಕೊಳ್ಳಲಿದ್ದಾರೆ.

7 / 7

Published On - 7:42 pm, Sun, 29 October 23

Follow us
3 ವಿಕೆಟ್, 1 ಕ್ಯಾಚ್; ಇತಿಹಾಸ ಬರೆದ ಪ್ಯಾಟ್ ಕಮ್ಮಿನ್ಸ್
3 ವಿಕೆಟ್, 1 ಕ್ಯಾಚ್; ಇತಿಹಾಸ ಬರೆದ ಪ್ಯಾಟ್ ಕಮ್ಮಿನ್ಸ್
ಸೋನು ನಿಗಮ್ ಕನ್ನಡಿಗರನ್ನು ಭಯೋತ್ಪಾದಕರಿಗೆ ಹೋಲಿಸಿದ್ದು ತಪ್ಪು: ಶಮಿತಾ
ಸೋನು ನಿಗಮ್ ಕನ್ನಡಿಗರನ್ನು ಭಯೋತ್ಪಾದಕರಿಗೆ ಹೋಲಿಸಿದ್ದು ತಪ್ಪು: ಶಮಿತಾ
ಅನುಮೋದನೆ ಸಿಕ್ಕರೂ176 ಕೋಚ್ ಗಳ ನೇಮಕ ಯಾಕಾಗಿಲ್ಲ ಅಂತ ಪ್ರಶ್ನಿಸಿದ ಸಿಎಂ
ಅನುಮೋದನೆ ಸಿಕ್ಕರೂ176 ಕೋಚ್ ಗಳ ನೇಮಕ ಯಾಕಾಗಿಲ್ಲ ಅಂತ ಪ್ರಶ್ನಿಸಿದ ಸಿಎಂ
ದಿನೇಶ್ ಗುಂಡೂರಾವ್ ಉಸ್ತುವಾರಿ ಸಚಿವನಾಗಿ ಸಿಕ್ಕಿದ್ದು ನಮ್ಮ ದುರ್ದೈವ: ಪೂಂಜ
ದಿನೇಶ್ ಗುಂಡೂರಾವ್ ಉಸ್ತುವಾರಿ ಸಚಿವನಾಗಿ ಸಿಕ್ಕಿದ್ದು ನಮ್ಮ ದುರ್ದೈವ: ಪೂಂಜ
ಯತ್ನಾಳ್ ಗೆ ಹಿಂದೂ ನಾಯಕ ಅಂತ ಯಾರೂ ಪಟ್ಟ ಕಟ್ಟಿಲ್ಲ: ರೇಣುಕಾಚಾರ್ಯ
ಯತ್ನಾಳ್ ಗೆ ಹಿಂದೂ ನಾಯಕ ಅಂತ ಯಾರೂ ಪಟ್ಟ ಕಟ್ಟಿಲ್ಲ: ರೇಣುಕಾಚಾರ್ಯ
ಶತಮಾನದ ಇತಿಹಾಸ ಹೊಂದಿರುವ ಕೋಲಾರದ ಶಾಲೆ SSLC ಫಲಿತಾಂಶದಲ್ಲಿ ಶೂನ್ಯ ಸಾಧನೆ
ಶತಮಾನದ ಇತಿಹಾಸ ಹೊಂದಿರುವ ಕೋಲಾರದ ಶಾಲೆ SSLC ಫಲಿತಾಂಶದಲ್ಲಿ ಶೂನ್ಯ ಸಾಧನೆ
ಸಿದ್ದರಾಮಯ್ಯ ಅಧಿಕಾರಕ್ಕೆ ಬಂದು ಮಾನಸಿಕವಾಗಿ ಟಿಪ್ಪು ಆಗಿದ್ದಾರೆ: ಶೋಭಾ
ಸಿದ್ದರಾಮಯ್ಯ ಅಧಿಕಾರಕ್ಕೆ ಬಂದು ಮಾನಸಿಕವಾಗಿ ಟಿಪ್ಪು ಆಗಿದ್ದಾರೆ: ಶೋಭಾ
KPSC ಮೈನ್ಸ್ ಪ್ರಶ್ನೆ ಪತ್ರಿಕೆ ಲೀಕ್ ಆರೋಪ.. ಅಭ್ಯರ್ಥಿಗಳಿಂದ ಭಾರೀ ಗಲಾಟೆ
KPSC ಮೈನ್ಸ್ ಪ್ರಶ್ನೆ ಪತ್ರಿಕೆ ಲೀಕ್ ಆರೋಪ.. ಅಭ್ಯರ್ಥಿಗಳಿಂದ ಭಾರೀ ಗಲಾಟೆ
ಆತ್ಮರಕ್ಷಣೆಗಾಗಿ ಗನ್ ಲೈಸೆನ್ಸ್ ಪೊಲೀಸರು ಕೊಡುತ್ತಿಲ್ಲ: ಶರಣ್ ಪಂಪ್ವೆಲ್
ಆತ್ಮರಕ್ಷಣೆಗಾಗಿ ಗನ್ ಲೈಸೆನ್ಸ್ ಪೊಲೀಸರು ಕೊಡುತ್ತಿಲ್ಲ: ಶರಣ್ ಪಂಪ್ವೆಲ್
ಪಾಕಿಸ್ತಾನಕ್ಕೆ ಬಾಗ್ಲಿಹಾರ್ ಜಲವಿದ್ಯುತ್ ಯೋಜನೆಯ ಅಣೆಕಟ್ಟಿನ ನೀರು ಸ್ಥಗಿತ
ಪಾಕಿಸ್ತಾನಕ್ಕೆ ಬಾಗ್ಲಿಹಾರ್ ಜಲವಿದ್ಯುತ್ ಯೋಜನೆಯ ಅಣೆಕಟ್ಟಿನ ನೀರು ಸ್ಥಗಿತ