ಕಪ್ಪು ಬಣ್ಣದ ಗ್ಲಾಮರಸ್ ಸೀರೆಯಲ್ಲಿ ಮಿರಿ-ಮಿರಿ ಮಿಂಚಿದ ತಮನ್ನಾ ಭಾಟಿಯಾ

Tamannah Bhatia: ಶ್ವೇತ ಚೆಲುವೆ ನಟಿ ತಮನ್ನಾ ಭಾಟಿಯಾ ಕಪ್ಪು ಬಣ್ಣದ ಗ್ಲಾಮರಸ್ ಉಡುಗೆ ತೊಟ್ಟು ಮಿಂಚಿದ್ದಾರೆ. ಇನ್​ಸ್ಟಾಗ್ರಾಂನಲ್ಲಿ ಸಖತ್ ಸಕ್ರಿಯವಾಗಿರುವ ಚೆಲುವೆ ತಮ್ಮ ಹೊಸ ಚಿತ್ರಗಳನ್ನು ಹಂಚಿಕೊಂಡಿದ್ದಾರೆ.

| Edited By: Rajesh Duggumane

Updated on:Oct 30, 2023 | 11:23 AM

ಶ್ವೇತ ಚೆಲುವೆ ನಟಿ ತಮನ್ನಾ ಭಾಟಿಯಾ ಕಪ್ಪು ಬಣ್ಣದ ಗ್ಲಾಮರಸ್ ಉಡುಗೆ ತೊಟ್ಟು ಮಿಂಚಿದ್ದಾರೆ.

ಶ್ವೇತ ಚೆಲುವೆ ನಟಿ ತಮನ್ನಾ ಭಾಟಿಯಾ ಕಪ್ಪು ಬಣ್ಣದ ಗ್ಲಾಮರಸ್ ಉಡುಗೆ ತೊಟ್ಟು ಮಿಂಚಿದ್ದಾರೆ.

1 / 7
ಇನ್​ಸ್ಟಾಗ್ರಾಂನಲ್ಲಿ ಸಖತ್ ಸಕ್ರಿಯವಾಗಿರುವ ಚೆಲುವೆ ತಮ್ಮ ಹೊಸ ಚಿತ್ರಗಳನ್ನು ಹಂಚಿಕೊಂಡಿದ್ದಾರೆ.

ಇನ್​ಸ್ಟಾಗ್ರಾಂನಲ್ಲಿ ಸಖತ್ ಸಕ್ರಿಯವಾಗಿರುವ ಚೆಲುವೆ ತಮ್ಮ ಹೊಸ ಚಿತ್ರಗಳನ್ನು ಹಂಚಿಕೊಂಡಿದ್ದಾರೆ.

2 / 7
ಬಹುಭಾಷಾ ನಟಿ ತಮನ್ನಾ ಚಿತ್ರರಂಗಕ್ಕೆ ಬಂದು ಎರಡು ದಶಕವಾಗುತ್ತಾ ಬಂದಿದೆ.

ಬಹುಭಾಷಾ ನಟಿ ತಮನ್ನಾ ಚಿತ್ರರಂಗಕ್ಕೆ ಬಂದು ಎರಡು ದಶಕವಾಗುತ್ತಾ ಬಂದಿದೆ.

3 / 7
ಈಗಲೂ ಸಹ ನಟಿ ತಮನ್ನಾ ಭಾಟಿಯಾ ಸಖತ್ ಬ್ಯುಸಿ ನಟಿ.

ಈಗಲೂ ಸಹ ನಟಿ ತಮನ್ನಾ ಭಾಟಿಯಾ ಸಖತ್ ಬ್ಯುಸಿ ನಟಿ.

4 / 7
ಇತ್ತೀಚೆಗಷ್ಟೆ ಬಾಲಿವುಡ್ ನಟ ವಿಜಯ್ ವರ್ಮಾ ಜೊತೆ ಪ್ರೀತಿಗೆ ಬಿದ್ದಿದ್ದಾರೆ ನಟಿ ತಮನ್ನಾ.

ಇತ್ತೀಚೆಗಷ್ಟೆ ಬಾಲಿವುಡ್ ನಟ ವಿಜಯ್ ವರ್ಮಾ ಜೊತೆ ಪ್ರೀತಿಗೆ ಬಿದ್ದಿದ್ದಾರೆ ನಟಿ ತಮನ್ನಾ.

5 / 7
ವಿಜಯ್ ವರ್ಮಾ ಜೊತೆಗೆ ಶೀಘ್ರವೇ ವಿವಾಹ ಬಂಧಕ್ಕೆ ಒಳಗಾಗಲಿದ್ದಾರೆ ನಟಿ ತಮನ್ನಾ ಭಾಟಿಯಾ.

ವಿಜಯ್ ವರ್ಮಾ ಜೊತೆಗೆ ಶೀಘ್ರವೇ ವಿವಾಹ ಬಂಧಕ್ಕೆ ಒಳಗಾಗಲಿದ್ದಾರೆ ನಟಿ ತಮನ್ನಾ ಭಾಟಿಯಾ.

6 / 7
ತಮನ್ನಾ ಭಾಟಿಯಾ ಕೆಲವು ಹಿಂದಿ ಹಾಗೂ ತೆಲುಗು, ತಮಿಳು ಸಿನಿಮಾಗಳಲ್ಲಿ ಕಾಣಿಸಿಕೊಳ್ಳಲಿದ್ದಾರೆ.

ತಮನ್ನಾ ಭಾಟಿಯಾ ಕೆಲವು ಹಿಂದಿ ಹಾಗೂ ತೆಲುಗು, ತಮಿಳು ಸಿನಿಮಾಗಳಲ್ಲಿ ಕಾಣಿಸಿಕೊಳ್ಳಲಿದ್ದಾರೆ.

7 / 7

Published On - 7:42 pm, Sun, 29 October 23

Follow us
ಆನೆ ಭೀಮ ಮತ್ತೆ ಗ್ರಾಮಕ್ಕೆ ಎಂಟ್ರಿ, ಗಾಂಭೀರ್ಯ ನಡಿಗೆ ನೋಡಿ
ಆನೆ ಭೀಮ ಮತ್ತೆ ಗ್ರಾಮಕ್ಕೆ ಎಂಟ್ರಿ, ಗಾಂಭೀರ್ಯ ನಡಿಗೆ ನೋಡಿ
ರಿಂಕು ಸಿಂಗ್ ಬಗ್ಗೆ ದ್ರಾವಿಡ್ ಏನೆಲ್ಲ ಹೇಳಿದ್ದಾರೆ ಗೊತ್ತೇ?: ವಿಡಿಯೋ ನೋಡಿ
ರಿಂಕು ಸಿಂಗ್ ಬಗ್ಗೆ ದ್ರಾವಿಡ್ ಏನೆಲ್ಲ ಹೇಳಿದ್ದಾರೆ ಗೊತ್ತೇ?: ವಿಡಿಯೋ ನೋಡಿ
‘ಅವರು ಗಲೀಜಿನಲ್ಲಿ ಇದ್ದಾರೆ’: ಯಾವ ಮುಲಾಜು ಇಲ್ಲದೇ ನೇರವಾಗಿ ಹೇಳಿದ ಸಂಗೀತಾ
‘ಅವರು ಗಲೀಜಿನಲ್ಲಿ ಇದ್ದಾರೆ’: ಯಾವ ಮುಲಾಜು ಇಲ್ಲದೇ ನೇರವಾಗಿ ಹೇಳಿದ ಸಂಗೀತಾ
‘ನಾನು ವಿಸ್ಮಯ ನೋಡಿದೆ’: ಅಮ್ಮನಿಗೆ ಅಂತಿಮ ವಿದಾಯ ಹೇಳಿದ ವಿನೋದ್ ಭಾವುಕ
‘ನಾನು ವಿಸ್ಮಯ ನೋಡಿದೆ’: ಅಮ್ಮನಿಗೆ ಅಂತಿಮ ವಿದಾಯ ಹೇಳಿದ ವಿನೋದ್ ಭಾವುಕ
ಜನತಾ ದಳದಲ್ಲಿದ್ದಾಗ ಯತ್ನಾಳ್ ಮುಸಲ್ಮಾನರನ್ನು ಓಲೈಸುತ್ತಿದ್ದರು: ಪಾಟೀಲ್
ಜನತಾ ದಳದಲ್ಲಿದ್ದಾಗ ಯತ್ನಾಳ್ ಮುಸಲ್ಮಾನರನ್ನು ಓಲೈಸುತ್ತಿದ್ದರು: ಪಾಟೀಲ್
ಗರುಡ ಮಾಲ್​ನಲ್ಲಿ ಮದ್ಯದ ನಶೆಯಲ್ಲಿ ಮಹಿಳೆ ರಾದ್ಧಾಂತ, ಸಿಬ್ಬಂದಿಗೆ ಥಳಿತ
ಗರುಡ ಮಾಲ್​ನಲ್ಲಿ ಮದ್ಯದ ನಶೆಯಲ್ಲಿ ಮಹಿಳೆ ರಾದ್ಧಾಂತ, ಸಿಬ್ಬಂದಿಗೆ ಥಳಿತ
ಸಕಲ ಸರ್ಕಾರೀ ಗೌರವದೊಂದಿಗೆ ನೆರವೇರಿದ ಲೀಲಾವತಿ ‘ಅಮ್ಮ’ನ ಅಂತಿಮ ಸಂಸ್ಕಾರ
ಸಕಲ ಸರ್ಕಾರೀ ಗೌರವದೊಂದಿಗೆ ನೆರವೇರಿದ ಲೀಲಾವತಿ ‘ಅಮ್ಮ’ನ ಅಂತಿಮ ಸಂಸ್ಕಾರ
ಶಿವಕುಮಾರ್  ನಾರಾಯಣ ಹೃದಯಾಲಯದಲ್ಲಿ ಬೆಡ್ ರೆಡಿ ಮಾಡಿಸಿಕೊಳ್ಳಲಿ: ಯತ್ನಾಳ್
ಶಿವಕುಮಾರ್  ನಾರಾಯಣ ಹೃದಯಾಲಯದಲ್ಲಿ ಬೆಡ್ ರೆಡಿ ಮಾಡಿಸಿಕೊಳ್ಳಲಿ: ಯತ್ನಾಳ್
ಅಶೋಕ ಯಾರನ್ನೂ ವಿಶ್ವಾಸಕ್ಕೆ ತೆಗೆದುಕೊಳ್ಳಲ್ಲ: ವಿಶ್ವನಾಥ್, ಬಿಜೆಪಿ ಶಾಸಕ
ಅಶೋಕ ಯಾರನ್ನೂ ವಿಶ್ವಾಸಕ್ಕೆ ತೆಗೆದುಕೊಳ್ಳಲ್ಲ: ವಿಶ್ವನಾಥ್, ಬಿಜೆಪಿ ಶಾಸಕ
ಕೆಸಿಆರ್ ಹಿಪ್ ರಿಪ್ಲೇಸ್ಮೆಂಟ್ ಸರ್ಜರಿ, ವಾಕರ್ ಸಹಾಯದಿಂದ ನಡೆದಾಟ ಪ್ರಯತ್ನ
ಕೆಸಿಆರ್ ಹಿಪ್ ರಿಪ್ಲೇಸ್ಮೆಂಟ್ ಸರ್ಜರಿ, ವಾಕರ್ ಸಹಾಯದಿಂದ ನಡೆದಾಟ ಪ್ರಯತ್ನ