AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Manobala: ನಗಿಸುತ್ತಿದ್ದ ಮನೋಬಾಲ ಈಗ ಕಣ್ಣೀರು ಹಾಕಿಸಿದ್ರು; ಹಾಸ್ಯ ಕಲಾವಿದನ ನಿಧನಕ್ಕೆ ಅಭಿಮಾನಿಗಳ ಕಂಬನಿ

Manobala Death: ಮನೋಬಾಲ ಅವರು ಹಾಸ್ಯ ಪಾತ್ರಗಳ ಮೂಲಕ ಎಲ್ಲರನ್ನೂ ನಗಿಸಿದ್ದರು. ಆದರೆ ಈಗ ಅವರ ನಿಧನದ ಸುದ್ದಿ ಕೇಳಿ ಆಪ್ತರೆಲ್ಲ ಕಣ್ಣೀರು ಹಾಕುವಂತಾಗಿದೆ.

ಮದನ್​ ಕುಮಾರ್​
|

Updated on: May 03, 2023 | 7:05 PM

Share
ನಟನಾಗಿ, ನಿರ್ದೇಶಕನಾಗಿ ಸಕ್ರಿಯರಾಗಿದ್ದ ಮನೋಬಾಲ ಅವರು ಅನಾರೋಗ್ಯದಿಂದ ಇಹಲೋಕ ತ್ಯಜಿಸಿದ್ದಾರೆ. ಅವರ ನಿಧನದ ಸುದ್ದಿ ಕೇಳಿ ಅಭಿಮಾನಿಗಳು, ಆಪ್ತರು, ಕುಟುಂಬದವರು ಕಂಬನಿ ಮಿಡಿದಿದ್ದಾರೆ.

ನಟನಾಗಿ, ನಿರ್ದೇಶಕನಾಗಿ ಸಕ್ರಿಯರಾಗಿದ್ದ ಮನೋಬಾಲ ಅವರು ಅನಾರೋಗ್ಯದಿಂದ ಇಹಲೋಕ ತ್ಯಜಿಸಿದ್ದಾರೆ. ಅವರ ನಿಧನದ ಸುದ್ದಿ ಕೇಳಿ ಅಭಿಮಾನಿಗಳು, ಆಪ್ತರು, ಕುಟುಂಬದವರು ಕಂಬನಿ ಮಿಡಿದಿದ್ದಾರೆ.

1 / 5
ತಮಿಳು ಚಿತ್ರರಂಗದಲ್ಲಿ ಮನೋಬಾಲ ಅವರು ತುಂಬ ಜನಪ್ರಿಯತೆ ಪಡೆದುಕೊಂಡಿದ್ದರು. ಹಾಸ್ಯ ಪಾತ್ರಗಳ ಮೂಲಕ ಎಲ್ಲರನ್ನೂ ನಗಿಸಿದ್ದರು. ಆದರೆ ಈಗ ಅವರ ನಿಧನದ ಸುದ್ದಿ ಕೇಳಿ ಆಪ್ತರೆಲ್ಲ ಕಣ್ಣೀರು ಹಾಕುವಂತಾಗಿದೆ.

ತಮಿಳು ಚಿತ್ರರಂಗದಲ್ಲಿ ಮನೋಬಾಲ ಅವರು ತುಂಬ ಜನಪ್ರಿಯತೆ ಪಡೆದುಕೊಂಡಿದ್ದರು. ಹಾಸ್ಯ ಪಾತ್ರಗಳ ಮೂಲಕ ಎಲ್ಲರನ್ನೂ ನಗಿಸಿದ್ದರು. ಆದರೆ ಈಗ ಅವರ ನಿಧನದ ಸುದ್ದಿ ಕೇಳಿ ಆಪ್ತರೆಲ್ಲ ಕಣ್ಣೀರು ಹಾಕುವಂತಾಗಿದೆ.

2 / 5
ಕಾಲಿವುಡ್​ನ ಬಹುತೇಕ ಎಲ್ಲ ಸೆಲೆಬ್ರಿಟಿಗಳ ಜೊತೆಗೂ ಮನೋಬಾಲ ನಟಿಸಿದ್ದರು. ಅವರ ನಿಧನದ ನಂತರ ಹಳೇ ಫೋಟೋಗಳನ್ನು ಸೋಶಿಯಲ್​ ಮೀಡಿಯಾದಲ್ಲಿ ಶೇರ್​ ಮಾಡಿಕೊಂಡು ಸಂತಾಪ ಸೂಚಿಸಲಾಗುತ್ತಿದೆ.

ಕಾಲಿವುಡ್​ನ ಬಹುತೇಕ ಎಲ್ಲ ಸೆಲೆಬ್ರಿಟಿಗಳ ಜೊತೆಗೂ ಮನೋಬಾಲ ನಟಿಸಿದ್ದರು. ಅವರ ನಿಧನದ ನಂತರ ಹಳೇ ಫೋಟೋಗಳನ್ನು ಸೋಶಿಯಲ್​ ಮೀಡಿಯಾದಲ್ಲಿ ಶೇರ್​ ಮಾಡಿಕೊಂಡು ಸಂತಾಪ ಸೂಚಿಸಲಾಗುತ್ತಿದೆ.

3 / 5
ಚಿತ್ರರಂಗದಲ್ಲಿ ಮನೋಬಾಲ ಅವರಿಗೆ ಅಪಾರ ಅನುಭವ ಇತ್ತು. 35 ವರ್ಷಗಳ ವೃತ್ತಿಜೀವನದಲ್ಲಿ ಅವರು 450ಕ್ಕೂ ಅಧಿಕ ಸಿನಿಮಾಗಳಲ್ಲಿ ನಟಿಸಿದ್ದರು. ಆ ಮೂಲಕ ತಮಿಳುನಾಡಿನಲ್ಲಿ ಮನೆಮಾತಾಗಿದ್ದರು.

ಚಿತ್ರರಂಗದಲ್ಲಿ ಮನೋಬಾಲ ಅವರಿಗೆ ಅಪಾರ ಅನುಭವ ಇತ್ತು. 35 ವರ್ಷಗಳ ವೃತ್ತಿಜೀವನದಲ್ಲಿ ಅವರು 450ಕ್ಕೂ ಅಧಿಕ ಸಿನಿಮಾಗಳಲ್ಲಿ ನಟಿಸಿದ್ದರು. ಆ ಮೂಲಕ ತಮಿಳುನಾಡಿನಲ್ಲಿ ಮನೆಮಾತಾಗಿದ್ದರು.

4 / 5
ನಟನೆಯ ಜೊತೆಗೆ ನಿರ್ದೇಶನದಲ್ಲೂ ಮನೋಬಾಲ ಅವರಿಗೆ ಆಸಕ್ತಿ ಇತ್ತು. 25ಕ್ಕೂ ಅಧಿಕ ಸಿನಿಮಾಗಳಿಗೆ ಅವರು ನಿರ್ದೇಶನ ಮಾಡಿದರು. ಕಿರುತೆರೆ ಸೀರಿಯಲ್​ಗಳಲ್ಲೂ ನಟಿಸಿ ಅವರು ಅಭಿಮಾನಿಗಳನ್ನು ರಂಜಿಸಿದ್ದರು.

ನಟನೆಯ ಜೊತೆಗೆ ನಿರ್ದೇಶನದಲ್ಲೂ ಮನೋಬಾಲ ಅವರಿಗೆ ಆಸಕ್ತಿ ಇತ್ತು. 25ಕ್ಕೂ ಅಧಿಕ ಸಿನಿಮಾಗಳಿಗೆ ಅವರು ನಿರ್ದೇಶನ ಮಾಡಿದರು. ಕಿರುತೆರೆ ಸೀರಿಯಲ್​ಗಳಲ್ಲೂ ನಟಿಸಿ ಅವರು ಅಭಿಮಾನಿಗಳನ್ನು ರಂಜಿಸಿದ್ದರು.

5 / 5
Follow Us
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು