AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Manobala: ನಗಿಸುತ್ತಿದ್ದ ಮನೋಬಾಲ ಈಗ ಕಣ್ಣೀರು ಹಾಕಿಸಿದ್ರು; ಹಾಸ್ಯ ಕಲಾವಿದನ ನಿಧನಕ್ಕೆ ಅಭಿಮಾನಿಗಳ ಕಂಬನಿ

Manobala Death: ಮನೋಬಾಲ ಅವರು ಹಾಸ್ಯ ಪಾತ್ರಗಳ ಮೂಲಕ ಎಲ್ಲರನ್ನೂ ನಗಿಸಿದ್ದರು. ಆದರೆ ಈಗ ಅವರ ನಿಧನದ ಸುದ್ದಿ ಕೇಳಿ ಆಪ್ತರೆಲ್ಲ ಕಣ್ಣೀರು ಹಾಕುವಂತಾಗಿದೆ.

ಮದನ್​ ಕುಮಾರ್​
|

Updated on: May 03, 2023 | 7:05 PM

ನಟನಾಗಿ, ನಿರ್ದೇಶಕನಾಗಿ ಸಕ್ರಿಯರಾಗಿದ್ದ ಮನೋಬಾಲ ಅವರು ಅನಾರೋಗ್ಯದಿಂದ ಇಹಲೋಕ ತ್ಯಜಿಸಿದ್ದಾರೆ. ಅವರ ನಿಧನದ ಸುದ್ದಿ ಕೇಳಿ ಅಭಿಮಾನಿಗಳು, ಆಪ್ತರು, ಕುಟುಂಬದವರು ಕಂಬನಿ ಮಿಡಿದಿದ್ದಾರೆ.

ನಟನಾಗಿ, ನಿರ್ದೇಶಕನಾಗಿ ಸಕ್ರಿಯರಾಗಿದ್ದ ಮನೋಬಾಲ ಅವರು ಅನಾರೋಗ್ಯದಿಂದ ಇಹಲೋಕ ತ್ಯಜಿಸಿದ್ದಾರೆ. ಅವರ ನಿಧನದ ಸುದ್ದಿ ಕೇಳಿ ಅಭಿಮಾನಿಗಳು, ಆಪ್ತರು, ಕುಟುಂಬದವರು ಕಂಬನಿ ಮಿಡಿದಿದ್ದಾರೆ.

1 / 5
ತಮಿಳು ಚಿತ್ರರಂಗದಲ್ಲಿ ಮನೋಬಾಲ ಅವರು ತುಂಬ ಜನಪ್ರಿಯತೆ ಪಡೆದುಕೊಂಡಿದ್ದರು. ಹಾಸ್ಯ ಪಾತ್ರಗಳ ಮೂಲಕ ಎಲ್ಲರನ್ನೂ ನಗಿಸಿದ್ದರು. ಆದರೆ ಈಗ ಅವರ ನಿಧನದ ಸುದ್ದಿ ಕೇಳಿ ಆಪ್ತರೆಲ್ಲ ಕಣ್ಣೀರು ಹಾಕುವಂತಾಗಿದೆ.

ತಮಿಳು ಚಿತ್ರರಂಗದಲ್ಲಿ ಮನೋಬಾಲ ಅವರು ತುಂಬ ಜನಪ್ರಿಯತೆ ಪಡೆದುಕೊಂಡಿದ್ದರು. ಹಾಸ್ಯ ಪಾತ್ರಗಳ ಮೂಲಕ ಎಲ್ಲರನ್ನೂ ನಗಿಸಿದ್ದರು. ಆದರೆ ಈಗ ಅವರ ನಿಧನದ ಸುದ್ದಿ ಕೇಳಿ ಆಪ್ತರೆಲ್ಲ ಕಣ್ಣೀರು ಹಾಕುವಂತಾಗಿದೆ.

2 / 5
ಕಾಲಿವುಡ್​ನ ಬಹುತೇಕ ಎಲ್ಲ ಸೆಲೆಬ್ರಿಟಿಗಳ ಜೊತೆಗೂ ಮನೋಬಾಲ ನಟಿಸಿದ್ದರು. ಅವರ ನಿಧನದ ನಂತರ ಹಳೇ ಫೋಟೋಗಳನ್ನು ಸೋಶಿಯಲ್​ ಮೀಡಿಯಾದಲ್ಲಿ ಶೇರ್​ ಮಾಡಿಕೊಂಡು ಸಂತಾಪ ಸೂಚಿಸಲಾಗುತ್ತಿದೆ.

ಕಾಲಿವುಡ್​ನ ಬಹುತೇಕ ಎಲ್ಲ ಸೆಲೆಬ್ರಿಟಿಗಳ ಜೊತೆಗೂ ಮನೋಬಾಲ ನಟಿಸಿದ್ದರು. ಅವರ ನಿಧನದ ನಂತರ ಹಳೇ ಫೋಟೋಗಳನ್ನು ಸೋಶಿಯಲ್​ ಮೀಡಿಯಾದಲ್ಲಿ ಶೇರ್​ ಮಾಡಿಕೊಂಡು ಸಂತಾಪ ಸೂಚಿಸಲಾಗುತ್ತಿದೆ.

3 / 5
ಚಿತ್ರರಂಗದಲ್ಲಿ ಮನೋಬಾಲ ಅವರಿಗೆ ಅಪಾರ ಅನುಭವ ಇತ್ತು. 35 ವರ್ಷಗಳ ವೃತ್ತಿಜೀವನದಲ್ಲಿ ಅವರು 450ಕ್ಕೂ ಅಧಿಕ ಸಿನಿಮಾಗಳಲ್ಲಿ ನಟಿಸಿದ್ದರು. ಆ ಮೂಲಕ ತಮಿಳುನಾಡಿನಲ್ಲಿ ಮನೆಮಾತಾಗಿದ್ದರು.

ಚಿತ್ರರಂಗದಲ್ಲಿ ಮನೋಬಾಲ ಅವರಿಗೆ ಅಪಾರ ಅನುಭವ ಇತ್ತು. 35 ವರ್ಷಗಳ ವೃತ್ತಿಜೀವನದಲ್ಲಿ ಅವರು 450ಕ್ಕೂ ಅಧಿಕ ಸಿನಿಮಾಗಳಲ್ಲಿ ನಟಿಸಿದ್ದರು. ಆ ಮೂಲಕ ತಮಿಳುನಾಡಿನಲ್ಲಿ ಮನೆಮಾತಾಗಿದ್ದರು.

4 / 5
ನಟನೆಯ ಜೊತೆಗೆ ನಿರ್ದೇಶನದಲ್ಲೂ ಮನೋಬಾಲ ಅವರಿಗೆ ಆಸಕ್ತಿ ಇತ್ತು. 25ಕ್ಕೂ ಅಧಿಕ ಸಿನಿಮಾಗಳಿಗೆ ಅವರು ನಿರ್ದೇಶನ ಮಾಡಿದರು. ಕಿರುತೆರೆ ಸೀರಿಯಲ್​ಗಳಲ್ಲೂ ನಟಿಸಿ ಅವರು ಅಭಿಮಾನಿಗಳನ್ನು ರಂಜಿಸಿದ್ದರು.

ನಟನೆಯ ಜೊತೆಗೆ ನಿರ್ದೇಶನದಲ್ಲೂ ಮನೋಬಾಲ ಅವರಿಗೆ ಆಸಕ್ತಿ ಇತ್ತು. 25ಕ್ಕೂ ಅಧಿಕ ಸಿನಿಮಾಗಳಿಗೆ ಅವರು ನಿರ್ದೇಶನ ಮಾಡಿದರು. ಕಿರುತೆರೆ ಸೀರಿಯಲ್​ಗಳಲ್ಲೂ ನಟಿಸಿ ಅವರು ಅಭಿಮಾನಿಗಳನ್ನು ರಂಜಿಸಿದ್ದರು.

5 / 5
Follow us
ಹಿಂದೊಮ್ಮೆ ಪಾಕಿಸ್ತಾನ ಫೈರ್ ಮಾಡಿದ ಮಿಸೈಲ್ 5 ವರ್ಷದ ನಂತರ ಸಿಡಿದಿತ್ತು!
ಹಿಂದೊಮ್ಮೆ ಪಾಕಿಸ್ತಾನ ಫೈರ್ ಮಾಡಿದ ಮಿಸೈಲ್ 5 ವರ್ಷದ ನಂತರ ಸಿಡಿದಿತ್ತು!
ಆಡಿದ ಮಾತಿಗೆ ಕ್ಷಮೆ ಯಾಚಿಸಿದ ಮಧ್ಯಪ್ರದೇಶದ ಮಂತ್ರಿ ವಿಜಯ್ ಶಾ
ಆಡಿದ ಮಾತಿಗೆ ಕ್ಷಮೆ ಯಾಚಿಸಿದ ಮಧ್ಯಪ್ರದೇಶದ ಮಂತ್ರಿ ವಿಜಯ್ ಶಾ
ಒಪ್ಪಿಕೊಂಡಷ್ಟು ಅನುದಾನವನ್ನು ಕೇಂದ್ರ ಬಿಡುಗಡೆ ಮಾಡಬೇಕು: ಸಿದ್ದರಾಮಯ್ಯ
ಒಪ್ಪಿಕೊಂಡಷ್ಟು ಅನುದಾನವನ್ನು ಕೇಂದ್ರ ಬಿಡುಗಡೆ ಮಾಡಬೇಕು: ಸಿದ್ದರಾಮಯ್ಯ
ರಾಮನ ಹಾಡು ಹಾಡಿ ಮಗುವ ಮಲಗಿಸಿದ ನಟಿ ಹರಿಪ್ರಿಯಾ, ವಿಡಿಯೋ ನೋಡಿ
ರಾಮನ ಹಾಡು ಹಾಡಿ ಮಗುವ ಮಲಗಿಸಿದ ನಟಿ ಹರಿಪ್ರಿಯಾ, ವಿಡಿಯೋ ನೋಡಿ
ಸಿಂದಗಿ ಡಿಪೋದಲ್ಲಿ ಡೀಸೆಲ್​​ ಸಮಸ್ಯೆ, ನಿಂತಲ್ಲೇ ನಿಂತ ಬಸ್​ಗಳು..!
ಸಿಂದಗಿ ಡಿಪೋದಲ್ಲಿ ಡೀಸೆಲ್​​ ಸಮಸ್ಯೆ, ನಿಂತಲ್ಲೇ ನಿಂತ ಬಸ್​ಗಳು..!
ರೌಡಿಶೀಟರ್ ಎಂದ ಮಾತ್ರಕ್ಕೆ ಎಲ್ಲರೂ ರೌಡಿಶೀಟರ್​​ಗಲ್ಲ: ಸಿಟಿ ರವಿ
ರೌಡಿಶೀಟರ್ ಎಂದ ಮಾತ್ರಕ್ಕೆ ಎಲ್ಲರೂ ರೌಡಿಶೀಟರ್​​ಗಲ್ಲ: ಸಿಟಿ ರವಿ
ಅನೀಸುದ್ದೀನ್ ಹೆಸರಿನ ವ್ಯಕ್ತಿಯಿಂದ ಎಕ್ಸ್ ಹ್ಯಾಂಡಲ್​ನಲ್ಲಿ ಪೋಸ್ಟ್​
ಅನೀಸುದ್ದೀನ್ ಹೆಸರಿನ ವ್ಯಕ್ತಿಯಿಂದ ಎಕ್ಸ್ ಹ್ಯಾಂಡಲ್​ನಲ್ಲಿ ಪೋಸ್ಟ್​
ಭಾರತದ ಷರತ್ತುಗಳನ್ನು ಪ್ರಧಾನಿ ಮೋದಿ ಸ್ಪಷ್ಟಪಡಿಸಿದ್ದಾರೆ: ಯದುವೀರ್
ಭಾರತದ ಷರತ್ತುಗಳನ್ನು ಪ್ರಧಾನಿ ಮೋದಿ ಸ್ಪಷ್ಟಪಡಿಸಿದ್ದಾರೆ: ಯದುವೀರ್
ಮೈಸೂರು ಕ್ರಿಕೆಟ್ ಸ್ಟೇಡಿಯಂ ಬಗ್ಗೆ ಸಂಸದ ಯದುವೀರ್ ಮಹತ್ವದ ಮಾಹಿತಿ
ಮೈಸೂರು ಕ್ರಿಕೆಟ್ ಸ್ಟೇಡಿಯಂ ಬಗ್ಗೆ ಸಂಸದ ಯದುವೀರ್ ಮಹತ್ವದ ಮಾಹಿತಿ
ಮಳೆಗಾಲವನ್ನು ನೆನಪಿಸಿಕೊಳ್ಳಲೂ ಸಾಯಿ ಲೇಔಟ್ ಜನ ತಯಾರಿಲ್ಲ!
ಮಳೆಗಾಲವನ್ನು ನೆನಪಿಸಿಕೊಳ್ಳಲೂ ಸಾಯಿ ಲೇಔಟ್ ಜನ ತಯಾರಿಲ್ಲ!