ಧರ್ಮಸ್ಥಳ ಮಂಜುನಾಥನ ದರ್ಶನ ಪಡೆದ ತಮಿಳು ನಟ ವಿಶಾಲ್: ಸೆಲ್ಫಿ ಕ್ಲಿಕ್ಕಿಸಿಕೊಂಡ ಅಭಿಮಾನಿಗಳು
ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ತಮಿಳು ನಟ ವಿಶಾಲ್ ಮತ್ತು ಆಪ್ತರು ಭೇಟಿ ನೀಡಿದ್ದಾರೆ.
Updated on:Nov 11, 2022 | 7:44 PM
Share

ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ತಮಿಳು ನಟ ವಿಶಾಲ್ ಭೇಟಿ ನೀಡಿ ಮಂಜುನಾಥನ ದರ್ಶನ ಪಡೆದುಕೊಂಡರು.

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ತಮಿಳು ನಟ ವಿಶಾಲ್ ಭೇಟಿ ನೀಡಿದರು.

ಮಂಜುನಾಥಸ್ವಾಮಿಯ ದರ್ಶನ ಮಾಡಿ ಹೊರಬಂದ ನಟ ವಿಶಾಲ್ ಜತೆ ಅಭಿಮಾನಿಗಳು ಸೆಲ್ಫಿ ಕ್ಲಿಕ್ಕಿಸಿಕೊಂಡರು.

ನಟ ವಿಶಾಲ್ ಮತ್ತು ಆಪ್ತರು.

ನಟ ಪುನೀತ್ ರಾಜ್ಕುಮಾರ ಮೃತಪಟ್ಟ ನಂತರ ಮೈಸೂರಿನ ಶಕ್ತಿ ಧಾಮ ಆಶ್ರಮಕ್ಕೆ ನಟ ವಿಶಾಲ್ ಭೇಟಿ ನೀಡಿದ್ದರು.

ಸದ್ಯ ತುಪ್ಪರಿವಾಲನ್ 2, ಮಾರ್ಕ್ ಆ್ಯಂಟೋನಿ ಮತ್ತು ಪಾರಸಿಗ ರಾಜ ಚಿತ್ರಗಳು ಈ ವರ್ಷ ಬಿಡುಗಡೆಗೆ ಸಿದ್ಧವಾಗುತ್ತಿವೆ.
Published On - 7:42 pm, Fri, 11 November 22
Related Photo Gallery
ತಾನಿಲ್ಲದೆ ಬದುಕು ಕಟ್ಟಿಕೊಂಡವನ ಮುಂದೆ ಕುಸಿದು ಬಿದ್ದ ಪತ್ನಿ
ಕ್ಯಾಪ್ಟನ್ಸಿ ಟಾಸ್ಕ್ಗೆ ಭಾರೀ ಫೈಟ್; ಗಿಲ್ಲಿನ ಪ್ರಶ್ನೆ ಮಾಡಿದ ಕಾವ್ಯಾ
‘ಗಿಲ್ಲಿಯನ್ನು ನೆಗೆಟಿವ್ ಆಗಿ ತೋರಿಸಲು ಪಿಆರ್ ಕೆಲಸ ಮಾಡುತ್ತಿದೆ’; ವಿನಯ್
ಸಂಸತ್ತಿನ ಒಳಗೆ ಸಿಗರೇಟ್ ಸೇದಿದ್ರಾ ಟಿಎಂಸಿ ಸಂಸದ?
ವಿವಿಯಲ್ಲಿ ಕಲ್ಲು ತೂರಾಟ, ವಿದ್ಯಾರ್ಥಿಗಳ ಮೇಲೆ ಕಾರು ಹತ್ತಿಸಲು ಯತ್ನ
ಡ್ರೈವರ್ ಇಲ್ಲ, ಇಳಿಜಾರಿನಲ್ಲಿ ಇದ್ದಕ್ಕಿದ್ದಂತೆ ಹಿಂದೆ ಹೋದ ವಾಹನ
ಈ ರಾಶಿಯವರು ಇಂದು ಭೂ ಖರೀದಿ ಮಾಡಬಹುದು
ಅರಳಿ ಮರ ಬಾಡುವುದಿಲ್ಲ ಯಾಕೆ?
ಮಸ್ಕತ್ನಲ್ಲಿ ಭಾರತೀಯರಿಂದ ಪ್ರಧಾನಿ ಮೋದಿಗೆ ಯಕ್ಷಗಾನ, ನೃತ್ಯದ ಸ್ವಾಗತ
3 ರಾಷ್ಟ್ರಗಳ ಪ್ರವಾಸದ ಕೊನೆಯ ಹಂತವಾಗಿ ಒಮನ್ಗೆ ತೆರಳಿದ ಪ್ರಧಾನಿ ಮೋದಿ




