AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಧರ್ಮಸ್ಥಳ ಮಂಜುನಾಥನ ದರ್ಶನ ಪಡೆದ ತಮಿಳು ನಟ ವಿಶಾಲ್: ಸೆಲ್ಫಿ ಕ್ಲಿಕ್ಕಿಸಿಕೊಂಡ ಅಭಿಮಾನಿಗಳು

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ತಮಿಳು ನಟ ವಿಶಾಲ್ ಮತ್ತು ಆಪ್ತರು ಭೇಟಿ ನೀಡಿದ್ದಾರೆ.

TV9 Web
| Edited By: |

Updated on:Nov 11, 2022 | 7:44 PM

Share
ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ತಮಿಳು ನಟ ವಿಶಾಲ್ ಭೇಟಿ ನೀಡಿ ಮಂಜುನಾಥನ ದರ್ಶನ ಪಡೆದುಕೊಂಡರು.

ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ತಮಿಳು ನಟ ವಿಶಾಲ್ ಭೇಟಿ ನೀಡಿ ಮಂಜುನಾಥನ ದರ್ಶನ ಪಡೆದುಕೊಂಡರು.

1 / 6
ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಶ್ರೀಕ್ಷೇತ್ರ  ಧರ್ಮಸ್ಥಳಕ್ಕೆ ತಮಿಳು ನಟ ವಿಶಾಲ್ ಭೇಟಿ ನೀಡಿದರು.

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ತಮಿಳು ನಟ ವಿಶಾಲ್ ಭೇಟಿ ನೀಡಿದರು.

2 / 6
ಮಂಜುನಾಥಸ್ವಾಮಿಯ ದರ್ಶನ ಮಾಡಿ ಹೊರಬಂದ ನಟ ವಿಶಾಲ್ ಜತೆ ಅಭಿಮಾನಿಗಳು ಸೆಲ್ಫಿ ಕ್ಲಿಕ್ಕಿಸಿಕೊಂಡರು.

ಮಂಜುನಾಥಸ್ವಾಮಿಯ ದರ್ಶನ ಮಾಡಿ ಹೊರಬಂದ ನಟ ವಿಶಾಲ್ ಜತೆ ಅಭಿಮಾನಿಗಳು ಸೆಲ್ಫಿ ಕ್ಲಿಕ್ಕಿಸಿಕೊಂಡರು.

3 / 6
ನಟ ವಿಶಾಲ್ ಮತ್ತು ಆಪ್ತರು.

ನಟ ವಿಶಾಲ್ ಮತ್ತು ಆಪ್ತರು.

4 / 6
ನಟ ಪುನೀತ್​ ರಾಜ್​ಕುಮಾರ ಮೃತಪಟ್ಟ ನಂತರ ಮೈಸೂರಿನ ಶಕ್ತಿ ಧಾಮ ಆಶ್ರಮಕ್ಕೆ ನಟ ವಿಶಾಲ್ ಭೇಟಿ ನೀಡಿದ್ದರು.

ನಟ ಪುನೀತ್​ ರಾಜ್​ಕುಮಾರ ಮೃತಪಟ್ಟ ನಂತರ ಮೈಸೂರಿನ ಶಕ್ತಿ ಧಾಮ ಆಶ್ರಮಕ್ಕೆ ನಟ ವಿಶಾಲ್ ಭೇಟಿ ನೀಡಿದ್ದರು.

5 / 6
ಸದ್ಯ ತುಪ್ಪರಿವಾಲನ್​ 2, ಮಾರ್ಕ್​ ಆ್ಯಂಟೋನಿ ಮತ್ತು ಪಾರಸಿಗ ರಾಜ ಚಿತ್ರಗಳು ಈ ವರ್ಷ ಬಿಡುಗಡೆಗೆ ಸಿದ್ಧವಾಗುತ್ತಿವೆ.

ಸದ್ಯ ತುಪ್ಪರಿವಾಲನ್​ 2, ಮಾರ್ಕ್​ ಆ್ಯಂಟೋನಿ ಮತ್ತು ಪಾರಸಿಗ ರಾಜ ಚಿತ್ರಗಳು ಈ ವರ್ಷ ಬಿಡುಗಡೆಗೆ ಸಿದ್ಧವಾಗುತ್ತಿವೆ.

6 / 6

Published On - 7:42 pm, Fri, 11 November 22

TV9 Web
TV9 Web

TV9 Kannada

Read More
Follow Us
ಖಾಸಗಿ ಜೆಟ್​​ನಲ್ಲಿ ಕುಟುಂಬದ ಜೊತೆ ಕ್ರಿಕೆಟ್ ಆಡಿದ ಸಚಿನ್ ತೆಂಡೂಲ್ಕರ್
ಖಾಸಗಿ ಜೆಟ್​​ನಲ್ಲಿ ಕುಟುಂಬದ ಜೊತೆ ಕ್ರಿಕೆಟ್ ಆಡಿದ ಸಚಿನ್ ತೆಂಡೂಲ್ಕರ್
ರಾಷ್ಟ್ರಪತಿ, ಉಪರಾಷ್ಟ್ರಪತಿಗಳನ್ನು ಭೇಟಿಯಾದ ಸಿಎಂ ಡಿಕೆಶಿ
ರಾಷ್ಟ್ರಪತಿ, ಉಪರಾಷ್ಟ್ರಪತಿಗಳನ್ನು ಭೇಟಿಯಾದ ಸಿಎಂ ಡಿಕೆಶಿ
ಊಟದಲ್ಲಿ ಹುಳ ಕಂಡು ಹೌಹಾರಿದ ಯುವತಿಯರು: ಪಿಜಿ ವಿರುದ್ಧ ಪ್ರತಿಭಟನೆ
ಊಟದಲ್ಲಿ ಹುಳ ಕಂಡು ಹೌಹಾರಿದ ಯುವತಿಯರು: ಪಿಜಿ ವಿರುದ್ಧ ಪ್ರತಿಭಟನೆ
ಕೊಲ್ಲೂರಿಗೆ ತಮಿಳುನಾಡು ಸಿಎಂ: ಅರ್ಚಕ ನಿತ್ಯಾನಂದ ಅಡಿಗ ಮಹತ್ವದ ಮಾಹಿತಿ
ಕೊಲ್ಲೂರಿಗೆ ತಮಿಳುನಾಡು ಸಿಎಂ: ಅರ್ಚಕ ನಿತ್ಯಾನಂದ ಅಡಿಗ ಮಹತ್ವದ ಮಾಹಿತಿ
ಕಬಿನಿ ಡ್ಯಾಂ ನೀರಿನಮಟ್ಟ ಭಾರೀ ಕುಸಿತ: ಭೀಕರ ಬರಗಾಲದ ಮುನ್ಸೂಚನೆಯಾ?
ಕಬಿನಿ ಡ್ಯಾಂ ನೀರಿನಮಟ್ಟ ಭಾರೀ ಕುಸಿತ: ಭೀಕರ ಬರಗಾಲದ ಮುನ್ಸೂಚನೆಯಾ?
ತುಂಗಭದ್ರಾ ಒಡಲು ಖಾಲಿ ಖಾಲಿ! ಜಲಾಶಯಲ್ಲಿ ಕೇವಲ 9 TMC ನೀರು ಸಂಗ್ರಹ
ತುಂಗಭದ್ರಾ ಒಡಲು ಖಾಲಿ ಖಾಲಿ! ಜಲಾಶಯಲ್ಲಿ ಕೇವಲ 9 TMC ನೀರು ಸಂಗ್ರಹ
ಗಂಡು ಮಕ್ಕಳಿಗೆ ಕಿವಿ ಚುಚ್ಚಿಸುವುದು ಯಾಕೆ ಗೊತ್ತಾ?
ಗಂಡು ಮಕ್ಕಳಿಗೆ ಕಿವಿ ಚುಚ್ಚಿಸುವುದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಆರ್ಥಿಕ ವಿಷಯದಲ್ಲಿ ಸ್ವಲ್ಪ ತೊಂದರೆ ಕಾಡಬಹುದು
ಇಂದು ಈ ರಾಶಿಯವರ ಆರ್ಥಿಕ ವಿಷಯದಲ್ಲಿ ಸ್ವಲ್ಪ ತೊಂದರೆ ಕಾಡಬಹುದು
ಎತ್ತಿನ ಬದಲು ಹೆಂಡತಿಯನ್ನೇ ನೊಗಕ್ಕೆ ಕಟ್ಟಿ ಹೊಲ ಉಳುಮೆ ಮಾಡಿದ ರೈತ!
ಎತ್ತಿನ ಬದಲು ಹೆಂಡತಿಯನ್ನೇ ನೊಗಕ್ಕೆ ಕಟ್ಟಿ ಹೊಲ ಉಳುಮೆ ಮಾಡಿದ ರೈತ!
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ