ಧರ್ಮಸ್ಥಳ ಮಂಜುನಾಥನ ದರ್ಶನ ಪಡೆದ ತಮಿಳು ನಟ ವಿಶಾಲ್: ಸೆಲ್ಫಿ ಕ್ಲಿಕ್ಕಿಸಿಕೊಂಡ ಅಭಿಮಾನಿಗಳು
ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ತಮಿಳು ನಟ ವಿಶಾಲ್ ಮತ್ತು ಆಪ್ತರು ಭೇಟಿ ನೀಡಿದ್ದಾರೆ.
Updated on:Nov 11, 2022 | 7:44 PM
Share

ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ತಮಿಳು ನಟ ವಿಶಾಲ್ ಭೇಟಿ ನೀಡಿ ಮಂಜುನಾಥನ ದರ್ಶನ ಪಡೆದುಕೊಂಡರು.

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ತಮಿಳು ನಟ ವಿಶಾಲ್ ಭೇಟಿ ನೀಡಿದರು.

ಮಂಜುನಾಥಸ್ವಾಮಿಯ ದರ್ಶನ ಮಾಡಿ ಹೊರಬಂದ ನಟ ವಿಶಾಲ್ ಜತೆ ಅಭಿಮಾನಿಗಳು ಸೆಲ್ಫಿ ಕ್ಲಿಕ್ಕಿಸಿಕೊಂಡರು.

ನಟ ವಿಶಾಲ್ ಮತ್ತು ಆಪ್ತರು.

ನಟ ಪುನೀತ್ ರಾಜ್ಕುಮಾರ ಮೃತಪಟ್ಟ ನಂತರ ಮೈಸೂರಿನ ಶಕ್ತಿ ಧಾಮ ಆಶ್ರಮಕ್ಕೆ ನಟ ವಿಶಾಲ್ ಭೇಟಿ ನೀಡಿದ್ದರು.

ಸದ್ಯ ತುಪ್ಪರಿವಾಲನ್ 2, ಮಾರ್ಕ್ ಆ್ಯಂಟೋನಿ ಮತ್ತು ಪಾರಸಿಗ ರಾಜ ಚಿತ್ರಗಳು ಈ ವರ್ಷ ಬಿಡುಗಡೆಗೆ ಸಿದ್ಧವಾಗುತ್ತಿವೆ.
Published On - 7:42 pm, Fri, 11 November 22
Related Photo Gallery
ಬೆಂಗಳೂರು: ರಾಪಿಡೋ ಚಾಲಕನಿಂದ ಯುವತಿಗೆ ಲೈಂಗಿಕ ಕಿರುಕುಳ
ಕಡಲೆ ಕಳ್ಳನಿಗೆ ಕಂಬಕ್ಕೆ ಕಟ್ಟಿ ಹಾಕಿ ಹಿಗ್ಗಾಮುಗ್ಗಾ ಥಳಿತ!
ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಪ್ಯಾರಾ-ಅಥ್ಲೀಟ್ ಪ್ರಸಾದ್ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
WPL 2026: 6 ಎಸೆತಗಳಲ್ಲಿ 3 ತಪ್ಪು ಮಾಡಿ ಸೋತ ಮುಂಬೈ ಇಂಡಿಯನ್ಸ್
ಬೆಂಗಳೂರಿಗರಿಗೆ ಮೆಟ್ರೋ ದಿಂದ ಮತ್ತೊಂದು ಗುಡ್ ನ್ಯೂಸ್!
ಅರಣ್ಯ ಇಲಾಖೆ ವಾಹನವ ಅಟ್ಟಾಡಿಸಿಕೊಂಡು ಬೆನ್ನಟ್ಟಿದ ಕಾಡಾನೆ, ವಿಡಿಯೋ ವೈರಲ್




