AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಧರ್ಮಸ್ಥಳ ಮಂಜುನಾಥನ ದರ್ಶನ ಪಡೆದ ತಮಿಳು ನಟ ವಿಶಾಲ್: ಸೆಲ್ಫಿ ಕ್ಲಿಕ್ಕಿಸಿಕೊಂಡ ಅಭಿಮಾನಿಗಳು

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ತಮಿಳು ನಟ ವಿಶಾಲ್ ಮತ್ತು ಆಪ್ತರು ಭೇಟಿ ನೀಡಿದ್ದಾರೆ.

TV9 Web
| Edited By: |

Updated on:Nov 11, 2022 | 7:44 PM

Share
ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ತಮಿಳು ನಟ ವಿಶಾಲ್ ಭೇಟಿ ನೀಡಿ ಮಂಜುನಾಥನ ದರ್ಶನ ಪಡೆದುಕೊಂಡರು.

ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ತಮಿಳು ನಟ ವಿಶಾಲ್ ಭೇಟಿ ನೀಡಿ ಮಂಜುನಾಥನ ದರ್ಶನ ಪಡೆದುಕೊಂಡರು.

1 / 6
ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಶ್ರೀಕ್ಷೇತ್ರ  ಧರ್ಮಸ್ಥಳಕ್ಕೆ ತಮಿಳು ನಟ ವಿಶಾಲ್ ಭೇಟಿ ನೀಡಿದರು.

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ತಮಿಳು ನಟ ವಿಶಾಲ್ ಭೇಟಿ ನೀಡಿದರು.

2 / 6
ಮಂಜುನಾಥಸ್ವಾಮಿಯ ದರ್ಶನ ಮಾಡಿ ಹೊರಬಂದ ನಟ ವಿಶಾಲ್ ಜತೆ ಅಭಿಮಾನಿಗಳು ಸೆಲ್ಫಿ ಕ್ಲಿಕ್ಕಿಸಿಕೊಂಡರು.

ಮಂಜುನಾಥಸ್ವಾಮಿಯ ದರ್ಶನ ಮಾಡಿ ಹೊರಬಂದ ನಟ ವಿಶಾಲ್ ಜತೆ ಅಭಿಮಾನಿಗಳು ಸೆಲ್ಫಿ ಕ್ಲಿಕ್ಕಿಸಿಕೊಂಡರು.

3 / 6
ನಟ ವಿಶಾಲ್ ಮತ್ತು ಆಪ್ತರು.

ನಟ ವಿಶಾಲ್ ಮತ್ತು ಆಪ್ತರು.

4 / 6
ನಟ ಪುನೀತ್​ ರಾಜ್​ಕುಮಾರ ಮೃತಪಟ್ಟ ನಂತರ ಮೈಸೂರಿನ ಶಕ್ತಿ ಧಾಮ ಆಶ್ರಮಕ್ಕೆ ನಟ ವಿಶಾಲ್ ಭೇಟಿ ನೀಡಿದ್ದರು.

ನಟ ಪುನೀತ್​ ರಾಜ್​ಕುಮಾರ ಮೃತಪಟ್ಟ ನಂತರ ಮೈಸೂರಿನ ಶಕ್ತಿ ಧಾಮ ಆಶ್ರಮಕ್ಕೆ ನಟ ವಿಶಾಲ್ ಭೇಟಿ ನೀಡಿದ್ದರು.

5 / 6
ಸದ್ಯ ತುಪ್ಪರಿವಾಲನ್​ 2, ಮಾರ್ಕ್​ ಆ್ಯಂಟೋನಿ ಮತ್ತು ಪಾರಸಿಗ ರಾಜ ಚಿತ್ರಗಳು ಈ ವರ್ಷ ಬಿಡುಗಡೆಗೆ ಸಿದ್ಧವಾಗುತ್ತಿವೆ.

ಸದ್ಯ ತುಪ್ಪರಿವಾಲನ್​ 2, ಮಾರ್ಕ್​ ಆ್ಯಂಟೋನಿ ಮತ್ತು ಪಾರಸಿಗ ರಾಜ ಚಿತ್ರಗಳು ಈ ವರ್ಷ ಬಿಡುಗಡೆಗೆ ಸಿದ್ಧವಾಗುತ್ತಿವೆ.

6 / 6

Published On - 7:42 pm, Fri, 11 November 22

Follow Us
‘ಟಾಕ್ಸಿಕ್’ನಿಂದ ಅರ್ಧಕ್ಕೆ ಹೊರಬಂದೆ’; ಬಿಗ್ ಬಾಸ್ ಮಾಜಿ ಸ್ಪರ್ಧಿಯ ಹೇಳಿಕೆ
‘ಟಾಕ್ಸಿಕ್’ನಿಂದ ಅರ್ಧಕ್ಕೆ ಹೊರಬಂದೆ’; ಬಿಗ್ ಬಾಸ್ ಮಾಜಿ ಸ್ಪರ್ಧಿಯ ಹೇಳಿಕೆ
ದಾವಣಗೆರೆ ಬಂದ್: ಬಿಜೆಪಿ ಕಾರ್ಯಕರ್ತರಿಂದ ಪ್ರತಿಭಟನೆ, ಬಸ್ ಸಂಚಾರಕ್ಕೆ ತಡೆ
ದಾವಣಗೆರೆ ಬಂದ್: ಬಿಜೆಪಿ ಕಾರ್ಯಕರ್ತರಿಂದ ಪ್ರತಿಭಟನೆ, ಬಸ್ ಸಂಚಾರಕ್ಕೆ ತಡೆ
ಸಿಐಡಿ ಮುಂದೆ ತಪ್ಪೊಪ್ಪಿಕೊಂಡ 6 ಅಭ್ಯರ್ಥಿಗಳು!
ಸಿಐಡಿ ಮುಂದೆ ತಪ್ಪೊಪ್ಪಿಕೊಂಡ 6 ಅಭ್ಯರ್ಥಿಗಳು!
ಇಂದಿನಿಂದ ಲಿಂಗಸುಗೂರಿನಿಂದ ‘ಬಳ್ಳಾರಿ ಚಲೋ’ ಹೆಸರಲ್ಲಿ ಬಿಜೆಪಿ ಪಾದಯಾತ್ರೆ
ಇಂದಿನಿಂದ ಲಿಂಗಸುಗೂರಿನಿಂದ ‘ಬಳ್ಳಾರಿ ಚಲೋ’ ಹೆಸರಲ್ಲಿ ಬಿಜೆಪಿ ಪಾದಯಾತ್ರೆ
ಸೆಪ್ಟೆಂಬರ್ 1, 2026: ದ್ವಾದಶ ರಾಶಿಗಳ ಮೇಲೆ ಗ್ರಹಗಳ ಪ್ರಭಾವ, ದಿನ ಭವಿಷ್ಯ
ಸೆಪ್ಟೆಂಬರ್ 1, 2026: ದ್ವಾದಶ ರಾಶಿಗಳ ಮೇಲೆ ಗ್ರಹಗಳ ಪ್ರಭಾವ, ದಿನ ಭವಿಷ್ಯ
ಸಲಾಲ್ ಡ್ಯಾಂನ ಗೇಟ್​ ಓಪನ್ ಮಾಡಿದ ಭಾರತ; ಪಾಕಿಸ್ತಾನ ಕಂಗಾಲು
ಸಲಾಲ್ ಡ್ಯಾಂನ ಗೇಟ್​ ಓಪನ್ ಮಾಡಿದ ಭಾರತ; ಪಾಕಿಸ್ತಾನ ಕಂಗಾಲು
ಮದುವೆ ಬಳಿಕ ಹಿಮವದ್ ಗೋಪಾಲಸ್ವಾಮಿ ದೇವಸ್ಥಾನಕ್ಕೆ ಚಿಕ್ಕಣ್ಣ, ಪಾವನಾ ಭೇಟಿ
ಮದುವೆ ಬಳಿಕ ಹಿಮವದ್ ಗೋಪಾಲಸ್ವಾಮಿ ದೇವಸ್ಥಾನಕ್ಕೆ ಚಿಕ್ಕಣ್ಣ, ಪಾವನಾ ಭೇಟಿ
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ