ಧರ್ಮಸ್ಥಳ ಮಂಜುನಾಥನ ದರ್ಶನ ಪಡೆದ ತಮಿಳು ನಟ ವಿಶಾಲ್: ಸೆಲ್ಫಿ ಕ್ಲಿಕ್ಕಿಸಿಕೊಂಡ ಅಭಿಮಾನಿಗಳು
ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ತಮಿಳು ನಟ ವಿಶಾಲ್ ಮತ್ತು ಆಪ್ತರು ಭೇಟಿ ನೀಡಿದ್ದಾರೆ.
Updated on:Nov 11, 2022 | 7:44 PM
Share

ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ತಮಿಳು ನಟ ವಿಶಾಲ್ ಭೇಟಿ ನೀಡಿ ಮಂಜುನಾಥನ ದರ್ಶನ ಪಡೆದುಕೊಂಡರು.
1 / 6

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ತಮಿಳು ನಟ ವಿಶಾಲ್ ಭೇಟಿ ನೀಡಿದರು.
2 / 6

ಮಂಜುನಾಥಸ್ವಾಮಿಯ ದರ್ಶನ ಮಾಡಿ ಹೊರಬಂದ ನಟ ವಿಶಾಲ್ ಜತೆ ಅಭಿಮಾನಿಗಳು ಸೆಲ್ಫಿ ಕ್ಲಿಕ್ಕಿಸಿಕೊಂಡರು.
3 / 6

ನಟ ವಿಶಾಲ್ ಮತ್ತು ಆಪ್ತರು.
4 / 6

ನಟ ಪುನೀತ್ ರಾಜ್ಕುಮಾರ ಮೃತಪಟ್ಟ ನಂತರ ಮೈಸೂರಿನ ಶಕ್ತಿ ಧಾಮ ಆಶ್ರಮಕ್ಕೆ ನಟ ವಿಶಾಲ್ ಭೇಟಿ ನೀಡಿದ್ದರು.
5 / 6

ಸದ್ಯ ತುಪ್ಪರಿವಾಲನ್ 2, ಮಾರ್ಕ್ ಆ್ಯಂಟೋನಿ ಮತ್ತು ಪಾರಸಿಗ ರಾಜ ಚಿತ್ರಗಳು ಈ ವರ್ಷ ಬಿಡುಗಡೆಗೆ ಸಿದ್ಧವಾಗುತ್ತಿವೆ.
6 / 6
Published On - 7:42 pm, Fri, 11 November 22
Related Photo Gallery
ಇಂದು ಭೀಮನ ಅಮವಾಸ್ಯೆ; ಜ್ಯೋತಿರ್ಭೀಮೇಶ್ವರ ವ್ರತವನ್ನು ಆಚರಿಸುವ ವಿಶೇಷ ದಿನ
ಕೊಲಂಬಿಯಾ ಭೂಕಂಪದ ಮೃತರ ಸಂಖ್ಯೆ 224ಕ್ಕೆ ಏರಿಕೆ
ಪಾಕಿಸ್ತಾನ ಸೇನೆಯ ಪ್ರಧಾನ ಕಚೇರಿ ಮೇಲೆ ಗುಂಡಿನ ದಾಳಿ; ಓರ್ವ ಸೈನಿಕ ಸಾವು
ಬಳ್ಳಾರಿಯಲ್ಲಿ ಗವಿಸಿದ್ದೇಶ್ವರ ಸ್ವಾಮೀಜಿಗೆ ಮುಜುಗರ
ನಂಜುಂಡೇಶ್ವರ ಸ್ವಾಮಿ ದರ್ಶನ ಪಡೆದ ತೆಲುಗು ನಟ ಸುನಿಲ್
ಜಾಮೀನು ಷರತ್ತು ಉಲ್ಲಂಘಿಸಿದ ಆರೋಪ: ಕೊನೆಗೂ ಮೌನ ಮುರಿದ ಸಚಿವ ನಾಗೇಂದ್ರ
ಆಗಸ್ಟ್ 14ರಂದು ವಿಧಾನ ಪರಿಷತ್ ಸಭಾಪತಿ ಸ್ಥಾನಕ್ಕೆ ಚುನಾವಣೆ
ಮೈಸೂರು ಭಾಗದ ಅಸಮಾಧಾನಿತ ಶಾಸಕರ ಸಭೆ
ಮಂಗಳ ಮಿಲನ್ ಸಭೆಯಲ್ಲಿ ತ್ರಿವರ್ಣ ಧ್ವಜ ಬೀಸುತ್ತಾ ಪ್ರಧಾನಿ ಮೋದಿಗೆ ಸ್ವಾಗತ
ತಮಿಳುನಾಡಿಗೆ ಮತ್ತೆ ನೀರು ಬಿಡಲು CWRC ಶಿಫಾರಸು: ಮಂಡ್ಯದಲ್ಲಿ ಪ್ರತಿಭಟನೆ




