ಧರ್ಮಸ್ಥಳ ಮಂಜುನಾಥನ ದರ್ಶನ ಪಡೆದ ತಮಿಳು ನಟ ವಿಶಾಲ್: ಸೆಲ್ಫಿ ಕ್ಲಿಕ್ಕಿಸಿಕೊಂಡ ಅಭಿಮಾನಿಗಳು
ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ತಮಿಳು ನಟ ವಿಶಾಲ್ ಮತ್ತು ಆಪ್ತರು ಭೇಟಿ ನೀಡಿದ್ದಾರೆ.
Updated on:Nov 11, 2022 | 7:44 PM
Share

ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ತಮಿಳು ನಟ ವಿಶಾಲ್ ಭೇಟಿ ನೀಡಿ ಮಂಜುನಾಥನ ದರ್ಶನ ಪಡೆದುಕೊಂಡರು.

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ತಮಿಳು ನಟ ವಿಶಾಲ್ ಭೇಟಿ ನೀಡಿದರು.

ಮಂಜುನಾಥಸ್ವಾಮಿಯ ದರ್ಶನ ಮಾಡಿ ಹೊರಬಂದ ನಟ ವಿಶಾಲ್ ಜತೆ ಅಭಿಮಾನಿಗಳು ಸೆಲ್ಫಿ ಕ್ಲಿಕ್ಕಿಸಿಕೊಂಡರು.

ನಟ ವಿಶಾಲ್ ಮತ್ತು ಆಪ್ತರು.

ನಟ ಪುನೀತ್ ರಾಜ್ಕುಮಾರ ಮೃತಪಟ್ಟ ನಂತರ ಮೈಸೂರಿನ ಶಕ್ತಿ ಧಾಮ ಆಶ್ರಮಕ್ಕೆ ನಟ ವಿಶಾಲ್ ಭೇಟಿ ನೀಡಿದ್ದರು.

ಸದ್ಯ ತುಪ್ಪರಿವಾಲನ್ 2, ಮಾರ್ಕ್ ಆ್ಯಂಟೋನಿ ಮತ್ತು ಪಾರಸಿಗ ರಾಜ ಚಿತ್ರಗಳು ಈ ವರ್ಷ ಬಿಡುಗಡೆಗೆ ಸಿದ್ಧವಾಗುತ್ತಿವೆ.
Published On - 7:42 pm, Fri, 11 November 22
Related Photo Gallery
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್




