ಸಾಲ ಕೊಡದ ಸಿಟ್ಟಿಗೆ 17 kg ಚಿನ್ನ ಕದ್ದರು: ಬ್ಯಾಂಕ್ ದರೋಡೆ ಮಾಡಲೆಂದೇ ಆ ವೆಬ್ ಸಿರೀಸ್ ನೋಡಿದ್ದ ಸಹೋದರರು
6 ತಿಂಗಳ ಬಳಿಕ ದಾವಣಗೆರೆಯ ನ್ಯಾಮತಿ ಎಸ್ಬಿಐ ಬ್ಯಾಂಕ್ ದರೋಡೆ ಕೇಸ್ಗೆ ಮಹತ್ವದ ಟ್ವಿಸ್ಟ್ ಸಿಕ್ಕಿದೆ. 2024 ಅಕ್ಟೋಬರ್ 28ರಂದು ನ್ಯಾಮತಿ ಪಟ್ಟಣದಲ್ಲಿರುವ SBI ಬ್ಯಾಂಕ್ನಲ್ಲಿದ್ದ ಬರೋಬರಿ 13 ಕೋಟಿ ರೂಪಾಯಿ ಮೌಲ್ಯದ ಚಿನ್ನಾಭರಣ ಕಳುವು ಮಾಡಲಾಗಿತ್ತು. ಖದೀಮರ ಹಿಂದೆ ಬಿದ್ದ ಪೊಲೀಸರು ಭರ್ಜರಿ ಬೇಟೆಯಾಡಿದ್ದು, ಕಳ್ಳರ ಗ್ಯಾಂಗ್ ಅನ್ನು ಬಲೆಗೆ ಬೀಳಿಸುವಲ್ಲಿ ಸಕ್ಸಸ್ ಆಗಿದ್ದಾರೆ. ಈ ಆರೋಪಿಗಳು ಬ್ಯಾಂಕ್ನಲ್ಲಿ ಬೇಕರಿ ಬ್ಯುಸಿನೆಸ್ ಮಾಡಲು ಸಾಲ ಕೇಳಿದ್ದರು. ಸಾಲ ಕೊಡಲು ಬ್ಯಾಂಕ್ ಸಿಬ್ಬಂದಿ ನಿರಾಕರಿಸಿದ್ದು, ಬ್ಯಾಂಕ್ ಅನ್ನೇ ಗುಡಿಸಿ ಗುಂಡಾಂತರ ಮಾಡಿದ್ದರು. ಸಾಲ ಕೊಡದ ಸಿಟ್ಟಿನಲ್ಲಿ ವೆಬ್ ಸಿರೀಸ್ನಲ್ಲಿ ದರೋಡೆ ಮಾಡುವುದನ್ನು ನೋಡಿ ಪ್ಲ್ಯಾನ್ ಮಾಡಿದ್ದರು. ಹಾಗಾದ್ರೆ, ಯಾವುದು ಆ ವೆಬ್ ಸಿರೀಸ್? ಎನ್ನುವ ಡಿಟೇಲ್ಸ್ ಇಲ್ಲಿದೆ.

1 / 11

2 / 11

3 / 11

4 / 11

5 / 11

6 / 11

7 / 11

8 / 11

9 / 11

10 / 11

11 / 11
Follow Us



