AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Tamil Nadu Rain: ತಮಿಳುನಾಡಿನ 7 ಜಿಲ್ಲೆಗಳಿಗೆ ಇಂದು ಆರೆಂಜ್ ಅಲರ್ಟ್​ ಘೋಷಣೆ; ಹಲವೆಡೆ ಶಾಲಾ- ಕಾಲೇಜುಗಳು ಬಂದ್

Chennai Rains: ತಮಿಳುನಾಡಿನ ಹಲವು ಪ್ರದೇಶಗಳಲ್ಲಿ ದಾಖಲೆಯ ಮಳೆ ಸುರಿದು ಪ್ರವಾಹ ಪರಿಸ್ಥಿತಿ ಉಂಟಾಗಿದೆ. ಕಳೆದ 75 ವರ್ಷಗಳಲ್ಲೇ ತಮಿಳುನಾಡಿನಲ್ಲಿ ದಾಖಲೆಯ ಮಳೆಯಾಗಿದೆ.

TV9 Web
| Edited By: |

Updated on: Nov 03, 2022 | 1:18 PM

Share
ನೆರೆಯ ರಾಜ್ಯವಾದ ತಮಿಳುನಾಡಿನಲ್ಲಿ ಮಳೆಯ ಅಬ್ಬರ ಹೆಚ್ಚುತ್ತಲೇ ಇದೆ.

ನೆರೆಯ ರಾಜ್ಯವಾದ ತಮಿಳುನಾಡಿನಲ್ಲಿ ಮಳೆಯ ಅಬ್ಬರ ಹೆಚ್ಚುತ್ತಲೇ ಇದೆ.

1 / 18
ಈಶಾನ್ಯ ಮಾನ್ಸೂನ್ ಸಂಪೂರ್ಣ ಬಿರುಸು ಪಡೆದಿದ್ದು ತಮುಳುನಾಡು ರಾಜ್ಯದಲ್ಲಿ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಅಧಿಕಾರಿಗಳು ಇಂದು (ಬುಧವಾರ) ತಮಿಳುನಾಡಿನ 7 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಿದ್ದಾರೆ.

ಈಶಾನ್ಯ ಮಾನ್ಸೂನ್ ಸಂಪೂರ್ಣ ಬಿರುಸು ಪಡೆದಿದ್ದು ತಮುಳುನಾಡು ರಾಜ್ಯದಲ್ಲಿ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಅಧಿಕಾರಿಗಳು ಇಂದು (ಬುಧವಾರ) ತಮಿಳುನಾಡಿನ 7 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಿದ್ದಾರೆ.

2 / 18
ಇಂದು ತಮಿಳುನಾಡಿನ ಬಹುತೇಕ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

ಇಂದು ತಮಿಳುನಾಡಿನ ಬಹುತೇಕ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

3 / 18
ಚೆನ್ನೈ, ಕಾಂಚೀಪುರಂ, ಚೆಂಗಲ್ಪಟ್ಟು, ತಿರುವಳ್ಳೂರು, ರಾಣಿಪೇಟ್, ವಿಲ್ಲುಪುರಂ ಮತ್ತು ವೆಲ್ಲೂರು ಜಿಲ್ಲೆಗಳಿಗೆ ಇಂದು ಆರೆಂಜ್ ಅಲರ್ಟ್ ಘೋಷಿಸಲಾಗಿದೆ.

ಚೆನ್ನೈ, ಕಾಂಚೀಪುರಂ, ಚೆಂಗಲ್ಪಟ್ಟು, ತಿರುವಳ್ಳೂರು, ರಾಣಿಪೇಟ್, ವಿಲ್ಲುಪುರಂ ಮತ್ತು ವೆಲ್ಲೂರು ಜಿಲ್ಲೆಗಳಿಗೆ ಇಂದು ಆರೆಂಜ್ ಅಲರ್ಟ್ ಘೋಷಿಸಲಾಗಿದೆ.

4 / 18
ಚೆನ್ನೈ ಮತ್ತು ತಿರುವಳ್ಳೂರ್ ಎರಡೂ ಜಿಲ್ಲೆಗಳ ಶಾಲಾ-ಕಾಲೇಜುಗಳೆರಡಕ್ಕೂ ರಜೆ ಘೋಷಿಸಲಾಗಿದೆ. ಕಾಂಚೀಪುರಂ, ಚೆಂಗಲ್ಪಟ್ಟು, ರಾಣಿಪೇಟ್, ವಿಲ್ಲುಪುರಂ ಮತ್ತು ವೆಲ್ಲೂರು ಜಿಲ್ಲೆಗಳಲ್ಲಿ ಶಾಲೆಗಳಿಗೆ ಮಾತ್ರ ರಜೆ ಘೋಷಿಸಲಾಗಿದೆ.

ಚೆನ್ನೈ ಮತ್ತು ತಿರುವಳ್ಳೂರ್ ಎರಡೂ ಜಿಲ್ಲೆಗಳ ಶಾಲಾ-ಕಾಲೇಜುಗಳೆರಡಕ್ಕೂ ರಜೆ ಘೋಷಿಸಲಾಗಿದೆ. ಕಾಂಚೀಪುರಂ, ಚೆಂಗಲ್ಪಟ್ಟು, ರಾಣಿಪೇಟ್, ವಿಲ್ಲುಪುರಂ ಮತ್ತು ವೆಲ್ಲೂರು ಜಿಲ್ಲೆಗಳಲ್ಲಿ ಶಾಲೆಗಳಿಗೆ ಮಾತ್ರ ರಜೆ ಘೋಷಿಸಲಾಗಿದೆ.

5 / 18
ಇಂದು ಪುದುಚೇರಿ ಮತ್ತು ಕಾರೈಕಲ್ ಜಿಲ್ಲೆಗಳಲ್ಲಿ ಎಲ್ಲಾ ಶಾಲೆಗಳು ಮುಚ್ಚಲ್ಪಡುತ್ತವೆ.

ಇಂದು ಪುದುಚೇರಿ ಮತ್ತು ಕಾರೈಕಲ್ ಜಿಲ್ಲೆಗಳಲ್ಲಿ ಎಲ್ಲಾ ಶಾಲೆಗಳು ಮುಚ್ಚಲ್ಪಡುತ್ತವೆ.

6 / 18
ಕಳೆದ ಮೂರು ದಿನಗಳಿಂದ ಸತತವಾಗಿ ಸುರಿಯುತ್ತಿರುವ ಮಳೆಗೆ ತಮಿಳುನಾಡು ತತ್ತರಿಸಿ ಹೋಗಿದೆ. ವಾಹನ ಸವಾರರು ಸಂಚರಿಸದಂತೆ ಆಗಿದೆ.

ಕಳೆದ ಮೂರು ದಿನಗಳಿಂದ ಸತತವಾಗಿ ಸುರಿಯುತ್ತಿರುವ ಮಳೆಗೆ ತಮಿಳುನಾಡು ತತ್ತರಿಸಿ ಹೋಗಿದೆ. ವಾಹನ ಸವಾರರು ಸಂಚರಿಸದಂತೆ ಆಗಿದೆ.

7 / 18
ಅಕ್ಟೋಬರ್ 29ರಂದು ಈಶಾನ್ಯ ಮಾನ್ಸೂನ್ ತಮಿಳುನಾಡಿಗೆ ಅಪ್ಪಳಿಸಿದಾಗಿನಿಂದ, ರಾಜಧಾನಿ ಚೆನ್ನೈ ಮತ್ತು ಪಕ್ಕದ ಜಿಲ್ಲೆಗಳು ಭಾರೀ ಮಳೆಯನ್ನು ಎದುರಿಸುತ್ತಿದೆ.

ಅಕ್ಟೋಬರ್ 29ರಂದು ಈಶಾನ್ಯ ಮಾನ್ಸೂನ್ ತಮಿಳುನಾಡಿಗೆ ಅಪ್ಪಳಿಸಿದಾಗಿನಿಂದ, ರಾಜಧಾನಿ ಚೆನ್ನೈ ಮತ್ತು ಪಕ್ಕದ ಜಿಲ್ಲೆಗಳು ಭಾರೀ ಮಳೆಯನ್ನು ಎದುರಿಸುತ್ತಿದೆ.

8 / 18
ಚೆನ್ನೈನಲ್ಲಿ ಇಬ್ಬರು ಈಗಾಗಲೇ ಪ್ರಾಣ ಕಳೆದುಕೊಂಡಿದ್ದಾರೆ.

ಚೆನ್ನೈನಲ್ಲಿ ಇಬ್ಬರು ಈಗಾಗಲೇ ಪ್ರಾಣ ಕಳೆದುಕೊಂಡಿದ್ದಾರೆ.

9 / 18
47 ವರ್ಷದ ಮಹಿಳೆ ಶಾಂತಿ ತನ್ನ ಮನೆಯ ಬಾಲ್ಕನಿ ಮೇಲೆ ಬಿದ್ದಿದ್ದರಿಂದ ಸಾವನ್ನಪ್ಪಿದ್ದಾರೆ. 52 ವರ್ಷದ ಆಟೋರಿಕ್ಷಾ ಚಾಲಕ ದೇವೇಂದ್ರನ್ ವಿದ್ಯುತ್ ತಂತಿ ತಗುಲಿ ಸಾವನ್ನಪ್ಪಿದ್ದಾರೆ.

47 ವರ್ಷದ ಮಹಿಳೆ ಶಾಂತಿ ತನ್ನ ಮನೆಯ ಬಾಲ್ಕನಿ ಮೇಲೆ ಬಿದ್ದಿದ್ದರಿಂದ ಸಾವನ್ನಪ್ಪಿದ್ದಾರೆ. 52 ವರ್ಷದ ಆಟೋರಿಕ್ಷಾ ಚಾಲಕ ದೇವೇಂದ್ರನ್ ವಿದ್ಯುತ್ ತಂತಿ ತಗುಲಿ ಸಾವನ್ನಪ್ಪಿದ್ದಾರೆ.

10 / 18
ತಮಿಳುನಾಡು, ಪುದುಚೇರಿ ಮತ್ತು ಕಾರೈಕಲ್, ಕೇರಳ, ಮಾಹೆ, ಆಂಧ್ರಪ್ರದೇಶದ ರಾಯಲಸೀಮಾ, ದಕ್ಷಿಣ ಭಾರತದ ಹಲವಾರು ರಾಜ್ಯಗಳಲ್ಲಿ ಇಂದು ಭಾರೀ ಮಳೆಯಾಗಲಿದೆ.

ತಮಿಳುನಾಡು, ಪುದುಚೇರಿ ಮತ್ತು ಕಾರೈಕಲ್, ಕೇರಳ, ಮಾಹೆ, ಆಂಧ್ರಪ್ರದೇಶದ ರಾಯಲಸೀಮಾ, ದಕ್ಷಿಣ ಭಾರತದ ಹಲವಾರು ರಾಜ್ಯಗಳಲ್ಲಿ ಇಂದು ಭಾರೀ ಮಳೆಯಾಗಲಿದೆ.

11 / 18
ನವೆಂಬರ್ 5ರವರೆಗೆ ತಮಿಳುನಾಡಿನಲ್ಲಿ ಗುಡುಗು ಮತ್ತು ಮಿಂಚು ಸಹಿತ ಭಾರೀ ಮಳೆಯಾಗಲಿದೆ ಎಂದು ಹವಾಮಾನ ತಜ್ಞರು ಮುನ್ಸೂಚನೆ ನೀಡಿದ್ದಾರೆ.

ನವೆಂಬರ್ 5ರವರೆಗೆ ತಮಿಳುನಾಡಿನಲ್ಲಿ ಗುಡುಗು ಮತ್ತು ಮಿಂಚು ಸಹಿತ ಭಾರೀ ಮಳೆಯಾಗಲಿದೆ ಎಂದು ಹವಾಮಾನ ತಜ್ಞರು ಮುನ್ಸೂಚನೆ ನೀಡಿದ್ದಾರೆ.

12 / 18
ಚೆನ್ನೈನ ಹಲವೆಡೆ ಚಂಡಮಾರುತ ಚರಂಡಿ ಕಾಮಗಾರಿ ಇನ್ನೂ ಪೂರ್ಣಗೊಳ್ಳದ ಹಿನ್ನೆಲೆಯಲ್ಲಿ ನಗರದ ಬಹುತೇಕ ಪ್ರದೇಶಗಳಲ್ಲಿ ಮುಳುಗಡೆಯಾಗಿದೆ.

ಚೆನ್ನೈನ ಹಲವೆಡೆ ಚಂಡಮಾರುತ ಚರಂಡಿ ಕಾಮಗಾರಿ ಇನ್ನೂ ಪೂರ್ಣಗೊಳ್ಳದ ಹಿನ್ನೆಲೆಯಲ್ಲಿ ನಗರದ ಬಹುತೇಕ ಪ್ರದೇಶಗಳಲ್ಲಿ ಮುಳುಗಡೆಯಾಗಿದೆ.

13 / 18
ಮುಂದಿನ 24 ಗಂಟೆಗಳಲ್ಲಿ ತಮಿಳುನಾಡಿನ ಚೆನ್ನೈ, ತಿರುವಳ್ಳೂರು, ಕಾಂಚೀಪುರಂ, ಚೆಂಗಲ್ಪಟ್ಟು, ವೆಲ್ಲೂರು, ರಾಣಿಪೇಟ್, ತಿರುಪತ್ತೂರ್ ಮತ್ತು ತಿರುವನಾಮಲೈ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು IMD ಮುನ್ಸೂಚನೆ ನೀಡಿದೆ.

ಮುಂದಿನ 24 ಗಂಟೆಗಳಲ್ಲಿ ತಮಿಳುನಾಡಿನ ಚೆನ್ನೈ, ತಿರುವಳ್ಳೂರು, ಕಾಂಚೀಪುರಂ, ಚೆಂಗಲ್ಪಟ್ಟು, ವೆಲ್ಲೂರು, ರಾಣಿಪೇಟ್, ತಿರುಪತ್ತೂರ್ ಮತ್ತು ತಿರುವನಾಮಲೈ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು IMD ಮುನ್ಸೂಚನೆ ನೀಡಿದೆ.

14 / 18
ರಾತ್ರಿಯಿಡೀ ಸುರಿದ ಭಾರೀ ಮಳೆಯಿಂದಾಗಿ ಚೆನ್ನೈ ಮತ್ತು ಅದರ ಹೊರವಲಯದಲ್ಲಿ ಜನರು ಜಲಾವೃತಗೊಂಡ ಬೀದಿಗಳಲ್ಲಿ ಸಂಚರಿಸಲು ಪರದಾಡಿದರು.

ರಾತ್ರಿಯಿಡೀ ಸುರಿದ ಭಾರೀ ಮಳೆಯಿಂದಾಗಿ ಚೆನ್ನೈ ಮತ್ತು ಅದರ ಹೊರವಲಯದಲ್ಲಿ ಜನರು ಜಲಾವೃತಗೊಂಡ ಬೀದಿಗಳಲ್ಲಿ ಸಂಚರಿಸಲು ಪರದಾಡಿದರು.

15 / 18
ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಅವರು ಮಳೆ ಸಂಬಂಧಿತ ಸಮಸ್ಯೆಗಳನ್ನು ಎದುರಿಸಲು ರಾಜ್ಯದ ಸಚಿವರು ಮತ್ತು ಅಧಿಕಾರಿಗಳ ಉನ್ನತ ಮಟ್ಟದ ಸಭೆ ನಡೆಸಿದರು.

ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಅವರು ಮಳೆ ಸಂಬಂಧಿತ ಸಮಸ್ಯೆಗಳನ್ನು ಎದುರಿಸಲು ರಾಜ್ಯದ ಸಚಿವರು ಮತ್ತು ಅಧಿಕಾರಿಗಳ ಉನ್ನತ ಮಟ್ಟದ ಸಭೆ ನಡೆಸಿದರು.

16 / 18
ಪಾದಚಾರಿಗಳು ಓಡಾಡದಂತಹ ಪರಿಸ್ಥಿತಿ ಉಂಟಾಗಿದೆ. ಮನೆಗಳು ಕುಸಿಯುತ್ತಿದ್ದು, ಜನವಸತಿ ಪ್ರದೇಶಕ್ಕೂ ಕೂಡ ನೀರು ನುಗ್ಗಿ ಜನರು ಪರದಾಡುವಂತಾಗಿದೆ.

ಪಾದಚಾರಿಗಳು ಓಡಾಡದಂತಹ ಪರಿಸ್ಥಿತಿ ಉಂಟಾಗಿದೆ. ಮನೆಗಳು ಕುಸಿಯುತ್ತಿದ್ದು, ಜನವಸತಿ ಪ್ರದೇಶಕ್ಕೂ ಕೂಡ ನೀರು ನುಗ್ಗಿ ಜನರು ಪರದಾಡುವಂತಾಗಿದೆ.

17 / 18
ತಮಿಳುನಾಡಿನ ಹಲವು ಪ್ರದೇಶಗಳಲ್ಲಿ ದಾಖಲೆಯ ಮಳೆ ಸುರಿದು ಪ್ರವಾಹ ಪರಿಸ್ಥಿತಿ ಉಂಟಾಗಿದೆ. ಕಳೆದ 75 ವರ್ಷಗಳಲ್ಲೇ ತಮಿಳುನಾಡಿನಲ್ಲಿ ದಾಖಲೆಯ ಮಳೆಯಾಗಿದೆ.

ತಮಿಳುನಾಡಿನ ಹಲವು ಪ್ರದೇಶಗಳಲ್ಲಿ ದಾಖಲೆಯ ಮಳೆ ಸುರಿದು ಪ್ರವಾಹ ಪರಿಸ್ಥಿತಿ ಉಂಟಾಗಿದೆ. ಕಳೆದ 75 ವರ್ಷಗಳಲ್ಲೇ ತಮಿಳುನಾಡಿನಲ್ಲಿ ದಾಖಲೆಯ ಮಳೆಯಾಗಿದೆ.

18 / 18
ಮೆಟ್ರೋನಲ್ಲಿ ಮೈಮುಟ್ಟಿ ಅಸಭ್ಯ ವರ್ತನೆ: ಕಾಮುಕನ ಕಿರುಕುಳ ಬಿಚ್ಚಿಟ್ಟ ಯುವತಿ
ಮೆಟ್ರೋನಲ್ಲಿ ಮೈಮುಟ್ಟಿ ಅಸಭ್ಯ ವರ್ತನೆ: ಕಾಮುಕನ ಕಿರುಕುಳ ಬಿಚ್ಚಿಟ್ಟ ಯುವತಿ
ಹನಿಮೂನ್ ಟ್ರಿಪ್ ಅರ್ಧದಲ್ಲೇ ವಾಪಸ್ಸಾಗಿ ನವವಧು ಆತ್ಮಹತ್ಯೆ
ಹನಿಮೂನ್ ಟ್ರಿಪ್ ಅರ್ಧದಲ್ಲೇ ವಾಪಸ್ಸಾಗಿ ನವವಧು ಆತ್ಮಹತ್ಯೆ
'ಫಸ್ಟ್​​ ನೈಟ್​​ ದಿನ ಗೊತ್ತಾಯಿತು ಅವನು ಗಂಡಸೇ ಅಲ್ಲ'
'ಫಸ್ಟ್​​ ನೈಟ್​​ ದಿನ ಗೊತ್ತಾಯಿತು ಅವನು ಗಂಡಸೇ ಅಲ್ಲ'
ಇಕ್ಬಾಲ್ ಹುಸೇನ್ ವಿರುದ್ಧ ರೊಚ್ಚಿಗೆದ್ದ ನಗರಸಭೆ ಅಧ್ಯಕ್ಷ! ವಿಡಿಯೋ ನೋಡಿ
ಇಕ್ಬಾಲ್ ಹುಸೇನ್ ವಿರುದ್ಧ ರೊಚ್ಚಿಗೆದ್ದ ನಗರಸಭೆ ಅಧ್ಯಕ್ಷ! ವಿಡಿಯೋ ನೋಡಿ
ಬಣ ಬಡಿದಾಟದ ನಡುವೆಯೂ ಒಂದೇ ಹೆಲಿಕಾಪ್ಟರ್​ನಲ್ಲಿ ಸಿಎಂ-ಡಿಸಿಎಂ ಪ್ರಯಾಣ
ಬಣ ಬಡಿದಾಟದ ನಡುವೆಯೂ ಒಂದೇ ಹೆಲಿಕಾಪ್ಟರ್​ನಲ್ಲಿ ಸಿಎಂ-ಡಿಸಿಎಂ ಪ್ರಯಾಣ
ಮೈಸೂರು ಅರಮನೆ ಬಳಿ ವ್ಯಾಪಾರಿಗಳ ಮೇಲೆ ನಿಗಾ ಇಡಲಾಗುತ್ತಾ?
ಮೈಸೂರು ಅರಮನೆ ಬಳಿ ವ್ಯಾಪಾರಿಗಳ ಮೇಲೆ ನಿಗಾ ಇಡಲಾಗುತ್ತಾ?
‘ಮದುವೆಯಾಗಿ ಒಂದು ತಿಂಗಳಾದ್ರೂ ಹೆಂಡ್ತಿ ಜತೆಗೆ ಮಲಗಿಲ್ಲ ಅವನು!'
‘ಮದುವೆಯಾಗಿ ಒಂದು ತಿಂಗಳಾದ್ರೂ ಹೆಂಡ್ತಿ ಜತೆಗೆ ಮಲಗಿಲ್ಲ ಅವನು!'
ಅಲಂಕಾರಕ್ಕೆಂದು ತಂದಿದ್ದ ಹೂವಿನ ಕುಂಡಗಳನ್ನು ಕದ್ದೊಯ್ದ ಜನ
ಅಲಂಕಾರಕ್ಕೆಂದು ತಂದಿದ್ದ ಹೂವಿನ ಕುಂಡಗಳನ್ನು ಕದ್ದೊಯ್ದ ಜನ
ನ್ಯಾಯಾಲಯದಲ್ಲಿ ವಿಚ್ಛೇದಿತ ಪತಿಯನ್ನು ಹಿಗ್ಗಾಮುಗ್ಗ ಥಳಿಸಿದ ಮಹಿಳೆ
ನ್ಯಾಯಾಲಯದಲ್ಲಿ ವಿಚ್ಛೇದಿತ ಪತಿಯನ್ನು ಹಿಗ್ಗಾಮುಗ್ಗ ಥಳಿಸಿದ ಮಹಿಳೆ
ಟರ್ನಿಂಗ್​ನಲ್ಲಿ ಕಂಟ್ರೋಲ್ ಸಿಗದೆ ಮರಕ್ಕೆ ಡಿಕ್ಕಿ ಹೊಡೆದ ಕಾರು
ಟರ್ನಿಂಗ್​ನಲ್ಲಿ ಕಂಟ್ರೋಲ್ ಸಿಗದೆ ಮರಕ್ಕೆ ಡಿಕ್ಕಿ ಹೊಡೆದ ಕಾರು