AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಿರಣ್ ರಾಜ್ ಸಿನಿಮಾದಲ್ಲಿ ತನಿಷಾ ಕುಪ್ಪಂಡ ರಗಡ್ ಪೋಲೀಸ್ ಅವತಾರ

ತನಿಷಾ ಕುಪ್ಪಂಡ ಅವರು ಸಖತ್ ರಗಡ್ ಅವತಾರದಲ್ಲಿ ಪ್ರೇಕ್ಷಕರ ಎದುರು ಬಂದಿದ್ದಾರೆ. ಈ ಫೋಟೋಗೆ ಲೈಕ್ಸ್ ಸಿಕ್ಕಿದೆ. ತನಿಷಾ ಅವರನ್ನು ಈ ಅವತಾರದಲ್ಲಿ ನೋಡಿ ಫ್ಯಾನ್ಸ್ ಸಖತ್ ಇಷ್ಟಪಟ್ಟಿದ್ದಾರೆ.

ರಾಜೇಶ್ ದುಗ್ಗುಮನೆ
|

Updated on: Mar 16, 2024 | 12:07 PM

Share
ತನಿಷಾ ಕುಪ್ಪಂಡ ಅವರು ‘ಶೇರ್​’ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಈ ಚಿತ್ರದಲ್ಲಿ ಅವರು ಪೊಲೀಸ್ ಪಾತ್ರ ಮಾಡಿದ್ದಾರೆ. ಸೆಟ್​ನ ಫೋಟೋಗಳನ್ನು ತನಿಷಾ ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡು ಗಮನ ಸೆಳೆದಿದ್ದಾರೆ.

ತನಿಷಾ ಕುಪ್ಪಂಡ ಅವರು ‘ಶೇರ್​’ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಈ ಚಿತ್ರದಲ್ಲಿ ಅವರು ಪೊಲೀಸ್ ಪಾತ್ರ ಮಾಡಿದ್ದಾರೆ. ಸೆಟ್​ನ ಫೋಟೋಗಳನ್ನು ತನಿಷಾ ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡು ಗಮನ ಸೆಳೆದಿದ್ದಾರೆ.

1 / 5
ಕಿರಣ್ ರಾಜ್ ನಾಯಕನಾಗಿ ನಟಿಸಿ, ಪ್ರಸಿದ್ಧ್ ನಿರ್ದೇಶಿಸುತ್ತಿರುವ ‘ಶೇರ್' ಚಿತ್ರದ ಬಗ್ಗೆ ಸಾಕಷ್ಟು ನಿರೀಕ್ಷೆ ಇದೆ. ಈ ನಿರೀಕ್ಷೆಯನ್ನು ತನಿಷಾ ಕುಪ್ಪಂಡ ಹೆಚ್ಚಿಸಿದ್ದಾರೆ. ಅವರ ಲುಕ್ ಗಮನ ಸೆಳೆದಿದೆ.

ಕಿರಣ್ ರಾಜ್ ನಾಯಕನಾಗಿ ನಟಿಸಿ, ಪ್ರಸಿದ್ಧ್ ನಿರ್ದೇಶಿಸುತ್ತಿರುವ ‘ಶೇರ್' ಚಿತ್ರದ ಬಗ್ಗೆ ಸಾಕಷ್ಟು ನಿರೀಕ್ಷೆ ಇದೆ. ಈ ನಿರೀಕ್ಷೆಯನ್ನು ತನಿಷಾ ಕುಪ್ಪಂಡ ಹೆಚ್ಚಿಸಿದ್ದಾರೆ. ಅವರ ಲುಕ್ ಗಮನ ಸೆಳೆದಿದೆ.

2 / 5
ತನಿಷಾ ಕುಪ್ಪಂಡ ಅವರು ಸಖತ್ ರಗಡ್ ಅವತಾರದಲ್ಲಿ ಪ್ರೇಕ್ಷಕರ ಎದುರು ಬಂದಿದ್ದಾರೆ. ಈ ಫೋಟೋಗೆ ಲೈಕ್ಸ್ ಸಿಕ್ಕಿದೆ. ತನಿಷಾ ಅವರನ್ನು ಈ ಅವತಾರದಲ್ಲಿ ನೋಡಿ ಫ್ಯಾನ್ಸ್ ಸಖತ್ ಇಷ್ಟಪಟ್ಟಿದ್ದಾರೆ.

ತನಿಷಾ ಕುಪ್ಪಂಡ ಅವರು ಸಖತ್ ರಗಡ್ ಅವತಾರದಲ್ಲಿ ಪ್ರೇಕ್ಷಕರ ಎದುರು ಬಂದಿದ್ದಾರೆ. ಈ ಫೋಟೋಗೆ ಲೈಕ್ಸ್ ಸಿಕ್ಕಿದೆ. ತನಿಷಾ ಅವರನ್ನು ಈ ಅವತಾರದಲ್ಲಿ ನೋಡಿ ಫ್ಯಾನ್ಸ್ ಸಖತ್ ಇಷ್ಟಪಟ್ಟಿದ್ದಾರೆ.

3 / 5
ತನಿಷಾ ಕುಪ್ಪಂಡ ಅವರು ಬಿಗ್ ಬಾಸ್ ಮನೆಯಲ್ಲಿ ಇದ್ದಾಗ ಸಖತ್ ರಗಡ್ ಆಗಿಯೇ ಇದ್ದರು. ಅವರಿಗೆ ಈ ಪಾತ್ರ ಹೊಂದಿಕೆ ಆಗುವ ರೀತಿಯಲ್ಲೇ ಇದೆ. ತನಿಷಾ ಅವರ ಪೊಲೀಸ್ ಗೆಟಪ್​ನ ಫ್ಯಾನ್ಸ್ ಇಷ್ಟಪಟ್ಟಿದ್ದಾರೆ.

ತನಿಷಾ ಕುಪ್ಪಂಡ ಅವರು ಬಿಗ್ ಬಾಸ್ ಮನೆಯಲ್ಲಿ ಇದ್ದಾಗ ಸಖತ್ ರಗಡ್ ಆಗಿಯೇ ಇದ್ದರು. ಅವರಿಗೆ ಈ ಪಾತ್ರ ಹೊಂದಿಕೆ ಆಗುವ ರೀತಿಯಲ್ಲೇ ಇದೆ. ತನಿಷಾ ಅವರ ಪೊಲೀಸ್ ಗೆಟಪ್​ನ ಫ್ಯಾನ್ಸ್ ಇಷ್ಟಪಟ್ಟಿದ್ದಾರೆ.

4 / 5
ತನಿಷಾ ಅವರು ‘ಬಿಗ್ ಬಾಸ್ ಕನ್ನಡ ಸೀಸನ್ 10’ರಲ್ಲಿ ಸ್ಪರ್ಧಿಸಿದ್ದರು. ಅವರ ಖ್ಯಾತಿ ಸಾಕಷ್ಟು ಹೆಚ್ಚಾಗಿದೆ. ಅವರು ಫಿನಾಲೆಗೆ ಏರೋ ಕನಸು ಇಟ್ಟುಕೊಂಡಿದ್ದರು. ಆದರೆ ಅದು ಸಾಧ್ಯವಾಗಿಲ್ಲ.

ತನಿಷಾ ಅವರು ‘ಬಿಗ್ ಬಾಸ್ ಕನ್ನಡ ಸೀಸನ್ 10’ರಲ್ಲಿ ಸ್ಪರ್ಧಿಸಿದ್ದರು. ಅವರ ಖ್ಯಾತಿ ಸಾಕಷ್ಟು ಹೆಚ್ಚಾಗಿದೆ. ಅವರು ಫಿನಾಲೆಗೆ ಏರೋ ಕನಸು ಇಟ್ಟುಕೊಂಡಿದ್ದರು. ಆದರೆ ಅದು ಸಾಧ್ಯವಾಗಿಲ್ಲ.

5 / 5
Follow Us
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ