ಕಿರಣ್ ರಾಜ್ ಸಿನಿಮಾದಲ್ಲಿ ತನಿಷಾ ಕುಪ್ಪಂಡ ರಗಡ್ ಪೋಲೀಸ್ ಅವತಾರ

ತನಿಷಾ ಕುಪ್ಪಂಡ ಅವರು ಸಖತ್ ರಗಡ್ ಅವತಾರದಲ್ಲಿ ಪ್ರೇಕ್ಷಕರ ಎದುರು ಬಂದಿದ್ದಾರೆ. ಈ ಫೋಟೋಗೆ ಲೈಕ್ಸ್ ಸಿಕ್ಕಿದೆ. ತನಿಷಾ ಅವರನ್ನು ಈ ಅವತಾರದಲ್ಲಿ ನೋಡಿ ಫ್ಯಾನ್ಸ್ ಸಖತ್ ಇಷ್ಟಪಟ್ಟಿದ್ದಾರೆ.

|

Updated on: Mar 16, 2024 | 12:07 PM

ತನಿಷಾ ಕುಪ್ಪಂಡ ಅವರು ‘ಶೇರ್​’ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಈ ಚಿತ್ರದಲ್ಲಿ ಅವರು ಪೊಲೀಸ್ ಪಾತ್ರ ಮಾಡಿದ್ದಾರೆ. ಸೆಟ್​ನ ಫೋಟೋಗಳನ್ನು ತನಿಷಾ ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡು ಗಮನ ಸೆಳೆದಿದ್ದಾರೆ.

ತನಿಷಾ ಕುಪ್ಪಂಡ ಅವರು ‘ಶೇರ್​’ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಈ ಚಿತ್ರದಲ್ಲಿ ಅವರು ಪೊಲೀಸ್ ಪಾತ್ರ ಮಾಡಿದ್ದಾರೆ. ಸೆಟ್​ನ ಫೋಟೋಗಳನ್ನು ತನಿಷಾ ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡು ಗಮನ ಸೆಳೆದಿದ್ದಾರೆ.

1 / 5
ಕಿರಣ್ ರಾಜ್ ನಾಯಕನಾಗಿ ನಟಿಸಿ, ಪ್ರಸಿದ್ಧ್ ನಿರ್ದೇಶಿಸುತ್ತಿರುವ ‘ಶೇರ್' ಚಿತ್ರದ ಬಗ್ಗೆ ಸಾಕಷ್ಟು ನಿರೀಕ್ಷೆ ಇದೆ. ಈ ನಿರೀಕ್ಷೆಯನ್ನು ತನಿಷಾ ಕುಪ್ಪಂಡ ಹೆಚ್ಚಿಸಿದ್ದಾರೆ. ಅವರ ಲುಕ್ ಗಮನ ಸೆಳೆದಿದೆ.

ಕಿರಣ್ ರಾಜ್ ನಾಯಕನಾಗಿ ನಟಿಸಿ, ಪ್ರಸಿದ್ಧ್ ನಿರ್ದೇಶಿಸುತ್ತಿರುವ ‘ಶೇರ್' ಚಿತ್ರದ ಬಗ್ಗೆ ಸಾಕಷ್ಟು ನಿರೀಕ್ಷೆ ಇದೆ. ಈ ನಿರೀಕ್ಷೆಯನ್ನು ತನಿಷಾ ಕುಪ್ಪಂಡ ಹೆಚ್ಚಿಸಿದ್ದಾರೆ. ಅವರ ಲುಕ್ ಗಮನ ಸೆಳೆದಿದೆ.

2 / 5
ತನಿಷಾ ಕುಪ್ಪಂಡ ಅವರು ಸಖತ್ ರಗಡ್ ಅವತಾರದಲ್ಲಿ ಪ್ರೇಕ್ಷಕರ ಎದುರು ಬಂದಿದ್ದಾರೆ. ಈ ಫೋಟೋಗೆ ಲೈಕ್ಸ್ ಸಿಕ್ಕಿದೆ. ತನಿಷಾ ಅವರನ್ನು ಈ ಅವತಾರದಲ್ಲಿ ನೋಡಿ ಫ್ಯಾನ್ಸ್ ಸಖತ್ ಇಷ್ಟಪಟ್ಟಿದ್ದಾರೆ.

ತನಿಷಾ ಕುಪ್ಪಂಡ ಅವರು ಸಖತ್ ರಗಡ್ ಅವತಾರದಲ್ಲಿ ಪ್ರೇಕ್ಷಕರ ಎದುರು ಬಂದಿದ್ದಾರೆ. ಈ ಫೋಟೋಗೆ ಲೈಕ್ಸ್ ಸಿಕ್ಕಿದೆ. ತನಿಷಾ ಅವರನ್ನು ಈ ಅವತಾರದಲ್ಲಿ ನೋಡಿ ಫ್ಯಾನ್ಸ್ ಸಖತ್ ಇಷ್ಟಪಟ್ಟಿದ್ದಾರೆ.

3 / 5
ತನಿಷಾ ಕುಪ್ಪಂಡ ಅವರು ಬಿಗ್ ಬಾಸ್ ಮನೆಯಲ್ಲಿ ಇದ್ದಾಗ ಸಖತ್ ರಗಡ್ ಆಗಿಯೇ ಇದ್ದರು. ಅವರಿಗೆ ಈ ಪಾತ್ರ ಹೊಂದಿಕೆ ಆಗುವ ರೀತಿಯಲ್ಲೇ ಇದೆ. ತನಿಷಾ ಅವರ ಪೊಲೀಸ್ ಗೆಟಪ್​ನ ಫ್ಯಾನ್ಸ್ ಇಷ್ಟಪಟ್ಟಿದ್ದಾರೆ.

ತನಿಷಾ ಕುಪ್ಪಂಡ ಅವರು ಬಿಗ್ ಬಾಸ್ ಮನೆಯಲ್ಲಿ ಇದ್ದಾಗ ಸಖತ್ ರಗಡ್ ಆಗಿಯೇ ಇದ್ದರು. ಅವರಿಗೆ ಈ ಪಾತ್ರ ಹೊಂದಿಕೆ ಆಗುವ ರೀತಿಯಲ್ಲೇ ಇದೆ. ತನಿಷಾ ಅವರ ಪೊಲೀಸ್ ಗೆಟಪ್​ನ ಫ್ಯಾನ್ಸ್ ಇಷ್ಟಪಟ್ಟಿದ್ದಾರೆ.

4 / 5
ತನಿಷಾ ಅವರು ‘ಬಿಗ್ ಬಾಸ್ ಕನ್ನಡ ಸೀಸನ್ 10’ರಲ್ಲಿ ಸ್ಪರ್ಧಿಸಿದ್ದರು. ಅವರ ಖ್ಯಾತಿ ಸಾಕಷ್ಟು ಹೆಚ್ಚಾಗಿದೆ. ಅವರು ಫಿನಾಲೆಗೆ ಏರೋ ಕನಸು ಇಟ್ಟುಕೊಂಡಿದ್ದರು. ಆದರೆ ಅದು ಸಾಧ್ಯವಾಗಿಲ್ಲ.

ತನಿಷಾ ಅವರು ‘ಬಿಗ್ ಬಾಸ್ ಕನ್ನಡ ಸೀಸನ್ 10’ರಲ್ಲಿ ಸ್ಪರ್ಧಿಸಿದ್ದರು. ಅವರ ಖ್ಯಾತಿ ಸಾಕಷ್ಟು ಹೆಚ್ಚಾಗಿದೆ. ಅವರು ಫಿನಾಲೆಗೆ ಏರೋ ಕನಸು ಇಟ್ಟುಕೊಂಡಿದ್ದರು. ಆದರೆ ಅದು ಸಾಧ್ಯವಾಗಿಲ್ಲ.

5 / 5
Follow us
ದರ್ಶನ್​ರನ್ನು ನೋಡಲು ವಕೀಲನ ಜತೆ ಸೆಂಟ್ರಲ್ ಜೈಲಿಗೆ ಬಂದ ನಿರ್ಮಾಪಕ ಕೆ ಮಂಜು
ದರ್ಶನ್​ರನ್ನು ನೋಡಲು ವಕೀಲನ ಜತೆ ಸೆಂಟ್ರಲ್ ಜೈಲಿಗೆ ಬಂದ ನಿರ್ಮಾಪಕ ಕೆ ಮಂಜು
‘ನನಗೂ ಅಶ್ಲೀಲ ಮೆಸೇಜ್​ಗಳು ಬರುತ್ತವೆ’: ಕಹಿ ಸತ್ಯ ವಿವರಿಸಿದ ನಟಿ ಅಪೂರ್ವಾ
‘ನನಗೂ ಅಶ್ಲೀಲ ಮೆಸೇಜ್​ಗಳು ಬರುತ್ತವೆ’: ಕಹಿ ಸತ್ಯ ವಿವರಿಸಿದ ನಟಿ ಅಪೂರ್ವಾ
ಡಿಸಿಎಂಗಳ ಬಗ್ಗೆ ಕೇಳಿದಾಗ ರಾಜಣ್ಣ ವರಿಷ್ಠರು ತೆಪ್ಪಗಿರಲು ಹೇಳಿದ್ದಾರೆಂದರು
ಡಿಸಿಎಂಗಳ ಬಗ್ಗೆ ಕೇಳಿದಾಗ ರಾಜಣ್ಣ ವರಿಷ್ಠರು ತೆಪ್ಪಗಿರಲು ಹೇಳಿದ್ದಾರೆಂದರು
ಕೊಲೆ ಆರೋಪಿ ವಿನಯ್​ ನೋಡಲು ಜೈಲಿಗೆ ಬಂದ ಯುವತಿಗೆ ಭೇಟಿ ಸಾಧ್ಯವಾಗಲಿಲ್ಲ
ಕೊಲೆ ಆರೋಪಿ ವಿನಯ್​ ನೋಡಲು ಜೈಲಿಗೆ ಬಂದ ಯುವತಿಗೆ ಭೇಟಿ ಸಾಧ್ಯವಾಗಲಿಲ್ಲ
ಕೃಷ್ಣಾ ನದಿ ಪಾತ್ರದಲ್ಲಿ ಭಾರಿ ಮಳೆ, ಭರ್ತಿಯಾಗುತ್ತಿದೆ ಆಲಮಟ್ಟಿ ಜಲಾಶಯ
ಕೃಷ್ಣಾ ನದಿ ಪಾತ್ರದಲ್ಲಿ ಭಾರಿ ಮಳೆ, ಭರ್ತಿಯಾಗುತ್ತಿದೆ ಆಲಮಟ್ಟಿ ಜಲಾಶಯ
ಬಿಜೆಪಿಗೆ ವಾಪಸ್ಸಾಗುವಂತೆ ಕರೆ ಬರುತ್ತಿವೆ ಎಂದು ಪುನಃ ಹೇಳಿದ ಈಶ್ವರಪ್ಪ
ಬಿಜೆಪಿಗೆ ವಾಪಸ್ಸಾಗುವಂತೆ ಕರೆ ಬರುತ್ತಿವೆ ಎಂದು ಪುನಃ ಹೇಳಿದ ಈಶ್ವರಪ್ಪ
ಕಾರವಾರ: ಕುಡಿದ ಮತ್ತಿನಲ್ಲಿ ಸಮುದ್ರಕ್ಕಿಳಿಯಲು ಮುಂದಾದವರಿಗೆ ಥಳಿತ
ಕಾರವಾರ: ಕುಡಿದ ಮತ್ತಿನಲ್ಲಿ ಸಮುದ್ರಕ್ಕಿಳಿಯಲು ಮುಂದಾದವರಿಗೆ ಥಳಿತ
ಮಹಾರಾಷ್ಟ್ರದಲ್ಲೂ ಭಾರೀ ಮಳೆ, ಬಂದರು ನಗರ ರತ್ನಗಿರಿ ಸಂಪೂರ್ಣವಾಗಿ ಜಲಾವೃತ
ಮಹಾರಾಷ್ಟ್ರದಲ್ಲೂ ಭಾರೀ ಮಳೆ, ಬಂದರು ನಗರ ರತ್ನಗಿರಿ ಸಂಪೂರ್ಣವಾಗಿ ಜಲಾವೃತ
ಮಾಧ್ಯಮಗಳಿಗಾಗಿ ತನಿಖೆಯನ್ನು ಫಾಸ್ಟ್ ಫಾರ್ವರ್ಡ್ ಮಾಡಲಾಗಲ್ಲ: ಪರಮೇಶ್ವರ್
ಮಾಧ್ಯಮಗಳಿಗಾಗಿ ತನಿಖೆಯನ್ನು ಫಾಸ್ಟ್ ಫಾರ್ವರ್ಡ್ ಮಾಡಲಾಗಲ್ಲ: ಪರಮೇಶ್ವರ್
ಬೆಳಗಾವಿ ಬಳಿ ಘಾಟ್ ರಸ್ತೆಯಲ್ಲಿ ಕುಡುಕನ ಹುಚ್ಚಾಟ, ವಾಹನ ಸವಾರಿಗೆ ಸಮಸ್ಯೆ
ಬೆಳಗಾವಿ ಬಳಿ ಘಾಟ್ ರಸ್ತೆಯಲ್ಲಿ ಕುಡುಕನ ಹುಚ್ಚಾಟ, ವಾಹನ ಸವಾರಿಗೆ ಸಮಸ್ಯೆ