Sign In

By signing in or creating an account, you agree with Associated Broadcasting Company's Terms & Conditions and Privacy Policy.

Tata Neu: ಬರುತ್ತಿದೆ ಹೊಸ ಇ ಕಾಮರ್ಸ್ ತಾಣ: ಬೆಚ್ಚಿಬಿದ್ದ ಅಮೆಜಾನ್, ಫ್ಲಿಪ್​ಕಾರ್ಟ್

What is Tata Neu: ಭಾರತದ ಇ ಕಾಮರ್ಸ್ ಉದ್ಯಮದಲ್ಲಿ ಇತರೆ ವಿದೇಶಿ ಕಂಪನಿಗಳೇ ಅಧಿಪತ್ಯ ಸಾಧಿಸುತ್ತಿದೆ. ಹೀಗಿರುವಾಗ ಇವುಗಳ ಮಧ್ಯೆ ಭಾರತದ ನೆಚ್ಚಿನ ಬ್ರ್ಯಾಂಡ್ ಟಾಟಾ ಗ್ರೂಪ್ ತನ್ನ ಬಹು ನಿರೀಕ್ಷಿತ ಅಪ್ಲಿಕೇಶನ್ 'Tata Neu' ಅನ್ನು ಇದೆ ಏಪ್ರಿಲ್ 7 ರಂದು ಬಿಡುಗಡೆ ಮಾಡಲಿದೆ.

Vinay Bhat
|

Updated on:Apr 04, 2022 | 2:46 PM

ಭಾರತದ ಪ್ರಸಿದ್ಧ ಬೃಹತ್ ಇ-ಕಾಮರ್ಸ್ ತಾಣವಾದ ಅಮೆಜಾನ್, ಫ್ಲಿಪ್ಕಾರ್ಟ್,  ಜಿಯೋ ಸೇರಿದಂತೆ ಕೆಲವು ಕಂಪನಿಗಳಿಗೆ ಇದೀಗ ನಡುಕ ಶುರುವಾಗಿದೆ. ಯಾಕೆಂದರೆ ಭಾರತೀಯರ ನೆಚ್ಚಿನ ಬ್ರ್ಯಾಂಡ್ ಟಾಟಾ ಗ್ರೂಪ್ ತನ್ನ ಬಹು ನಿರೀಕ್ಷಿತ ಅಪ್ಲಿಕೇಶನ್ 'Tata Neu' ಅನ್ನು ಇದೆ ಏಪ್ರಿಲ್ 7 ರಂದು ಬಿಡುಗಡೆ ಮಾಡಲಿದೆ.

1 / 5
Tata Neu ಅಪ್ಲಿಕೇಷನ್ ನಲ್ಲಿ ದಿನಸಿ ಸಾಮಾನುಗಳಿಂದ ಹಿಡಿದು ಗ್ಯಾಜೆಟ್ ಗಳವರೆಗೆ ಎಲ್ಲವೂ ಇದೆ. ವಿಶೇಷ ಕೊಡುಗೆಗಳು, ಪ್ರಯೋಜನಗಳು ಮತ್ತು ಸವಲತ್ತುಗಳೊಂದಿಗೆ Tata Neuನ ಲಾಭದಾಯಕ ಜಗತ್ತನ್ನು ಅನುಭವಿಸಿ ಎಂದು ಕಂಪನಿ ಹೇಳಿದೆ.

2 / 5
'Tata Neu' ಅಪ್ಲಿಕೇಷನ್ ಒಂದು ಸೂಪರ್ ಆ್ಯಪ್ ಆಗಿದ್ದು, ಇದರಲ್ಲಿ ಗ್ರಾಹಕರು ಬಹು ಟಾಟಾ ಬ್ರಾಂಡ್ ಅಪ್ಲಿಕೇಶನ್ ಗಳು, ಟಾಟಾ ವೆಬ್ ಸೈಟ್ ಗಳು ಮತ್ತು ಇನ್-ಸ್ಟೋರ್ನಲ್ಲಿ NeuCoins, ಕಾರ್ಡ್ಗಳು, UPI, EMI ಮತ್ತು ಇತರ ಆಯ್ಕೆಗಳನ್ನು ಬಳಸಿಕೊಂಡು ಪಾವತಿಗಳನ್ನು ಮಾಡಬಹುದಾದ ಆಯ್ಕೆ ನೀಡಲಾಗಿದೆ.

3 / 5
ಹಣ ಪಾವತಿ, ಸ್ಟ್ರೀಮಿಂಗ್, ಶಾಪಿಂಗ್, ಟಿಕೆಟ್ ಬುಕಿಂಗ್, ದಿನಸಿ ಸೇರಿದಂತೆ ಹಲವು ಸೇವೆಗಳು ಈ ಸೂಪರ್ ಆ್ಯಪ್ ನಲ್ಲಿ ಲಭ್ಯವಿರಲಿವೆ. ಇ ಮೊಬಿಲಿಟಿ, ಸೋಶಿಯಲ್ ಮೇಸೆಂಜಿಂಗ್, ಡಿಜಿಟಲ್ ಪೇಮೆಂಟ್, ಫುಡ್ ಡೆಲಿವರಿ, ತಂತ್ರಜ್ಞಾನ, ಆನ್ಲೈನ್ ಶಾಪಿಂಗ್, ಯುಟಿಲಿಟಿ ಬಿಲ್ ಸೇರಿದಂತೆ ಹಲವು ಸೇವೆಗಳನ್ನು Tata Neu ಒದಗಿಸುತ್ತದೆ.

4 / 5
ಭಾರತದ ಇ ಕಾಮರ್ಸ್ ಉದ್ಯಮದಲ್ಲಿ ಇತರೆ ವಿದೇಶಿ ಕಂಪನಿಗಳೇ ಅಧಿಪತ್ಯ ಸಾಧಿಸುತ್ತಿದೆ. ಹೀಗಿರುವಾಗ ಇವುಗಳ ಮಧ್ಯೆ ಭಾರತದ ನೆಚ್ಚಿನ ಬ್ರ್ಯಾಂಡ್ ಟಾಟಾ ಗ್ರೂಪ್ ಒಂದು ಹೆಜ್ಜೆ ಮುಂದೆ ಇಟ್ಟು ಹೊಸ ಪ್ರಯೋಗಕ್ಕೆ ಸಿದ್ಧವಾಗಿದೆ.

5 / 5

Published On - 2:04 pm, Mon, 4 April 22

Follow us
ಹಳೆಯ ಸಂಪ್ರದಾಯ ಮುಂದುವರೆಸಿದ ಸಂಜು
ಹಳೆಯ ಸಂಪ್ರದಾಯ ಮುಂದುವರೆಸಿದ ಸಂಜು
ಯತ್ನಾಳ್ ಉಚ್ಛಾಟನೆ: ವಿಜಯಪುರದಲ್ಲಿ ಬಿಜೆಪಿ ಕಾರ್ಯಕರ್ತರಿಂದ ಕಾಳಿ ಪೂಜೆ
ಯತ್ನಾಳ್ ಉಚ್ಛಾಟನೆ: ವಿಜಯಪುರದಲ್ಲಿ ಬಿಜೆಪಿ ಕಾರ್ಯಕರ್ತರಿಂದ ಕಾಳಿ ಪೂಜೆ
ಕನ್ನಡಿಗ ವೈಶಾಕ್​ನನ್ನು ಕಣಕ್ಕಿಳಿಸಿ ಪಂದ್ಯ ಗೆದ್ದ ಪಂಜಾಬ್
ಕನ್ನಡಿಗ ವೈಶಾಕ್​ನನ್ನು ಕಣಕ್ಕಿಳಿಸಿ ಪಂದ್ಯ ಗೆದ್ದ ಪಂಜಾಬ್
ದೆಹಲಿಯಲ್ಲಿ ಹೆಚ್​ಡಿಕೆ ಮತ್ತು ದೇವೇಗೌಡರನ್ನು ಭೇಟಿಯಾಗಿರುವ ಜಾರಕಿಹೊಳಿ
ದೆಹಲಿಯಲ್ಲಿ ಹೆಚ್​ಡಿಕೆ ಮತ್ತು ದೇವೇಗೌಡರನ್ನು ಭೇಟಿಯಾಗಿರುವ ಜಾರಕಿಹೊಳಿ
‘ಅವಕಾಶ ಕೊಡಿ, ನಾನು ಕೆಟ್ಟ ನಟ ಅಲ್ಲ’ ಹೀಗೆಂದರ್ಯಾಕೆ ಮೋಹನ್​ಲಾಲ್
‘ಅವಕಾಶ ಕೊಡಿ, ನಾನು ಕೆಟ್ಟ ನಟ ಅಲ್ಲ’ ಹೀಗೆಂದರ್ಯಾಕೆ ಮೋಹನ್​ಲಾಲ್
ಸದ್ಯಕ್ಕೆ ವಾಪಸ್ಸು ಹೋಗುತ್ತಿದ್ದೇನೆ ಎಂದಷ್ಟೇ ಹೇಳಿದ ಬಸನಗೌಡ ಯತ್ನಾಳ್
ಸದ್ಯಕ್ಕೆ ವಾಪಸ್ಸು ಹೋಗುತ್ತಿದ್ದೇನೆ ಎಂದಷ್ಟೇ ಹೇಳಿದ ಬಸನಗೌಡ ಯತ್ನಾಳ್
ಯುವ ಕ್ರಿಕೆಟಿಗನ ಕ್ವಾಟ್ಲೆ ನೋಡಿ ಶಾಕ್ ಆದ ಇಡೀ ಆರ್​ಸಿಬಿ ತಂಡ
ಯುವ ಕ್ರಿಕೆಟಿಗನ ಕ್ವಾಟ್ಲೆ ನೋಡಿ ಶಾಕ್ ಆದ ಇಡೀ ಆರ್​ಸಿಬಿ ತಂಡ
ನಮ್ಮ ಸಿಎಂ ಕಚೇರಿಯೂ ಇಷ್ಟು ಭವ್ಯವಾಗಿಲ್ಲವೆಂದು ಉದ್ಗರಿಸಿದ ಪರಮೇಶ್ವರ್!
ನಮ್ಮ ಸಿಎಂ ಕಚೇರಿಯೂ ಇಷ್ಟು ಭವ್ಯವಾಗಿಲ್ಲವೆಂದು ಉದ್ಗರಿಸಿದ ಪರಮೇಶ್ವರ್!
ಬಿಜೆಪಿ ಶಾಸಕರು ಪೀಠಕ್ಕೆ ಅಗೌರವ ತೋರಿಲ್ಲ,ಸದನ ದೇಗುಲವಿದ್ದಂತೆ: ಸುರೇಶ್ ಗೌಡ
ಬಿಜೆಪಿ ಶಾಸಕರು ಪೀಠಕ್ಕೆ ಅಗೌರವ ತೋರಿಲ್ಲ,ಸದನ ದೇಗುಲವಿದ್ದಂತೆ: ಸುರೇಶ್ ಗೌಡ
ಸಿಎಂ ಸಿದ್ದರಾಮಯ್ಯಕ್ಕಿಂತ ಮೊದಲು ಡಿಸಿಎಂ ಶಿವಕುಮಾರ್ ದೆಹಲಿ ಪಯಣ
ಸಿಎಂ ಸಿದ್ದರಾಮಯ್ಯಕ್ಕಿಂತ ಮೊದಲು ಡಿಸಿಎಂ ಶಿವಕುಮಾರ್ ದೆಹಲಿ ಪಯಣ