- Kannada News Photo gallery Teacher celebrate the Wedding Anniversary in school and this photos viral on social media
ಕೊಪ್ಪಳ ಶಾಲೆಯಲ್ಲಿ ವಿವಾಹ ವಾರ್ಷಿಕೋತ್ಸವ ಆಚರಿಸಿಕೊಂಡ ಶಿಕ್ಷಕ; ವೈರಲ್ ಆದ ಪೋಟೋಗಳು ಇಲ್ಲಿವೆ
ಗಂಗಾವತಿ ತಾಲೂಕಿನ ದಾಸನಾಳದ ಕಸ್ತೂರಬಾ ಶಾಲೆಯಲ್ಲಿ ಶಿಕ್ಷಕ ವಿವಾಹ ವಾರ್ಷಿಕೋತ್ಸವ ಆಚರಣೆ ಮಾಡಿಕೊಂಡಿದ್ದಾರೆ.
Updated on:Oct 25, 2021 | 12:57 PM
Share

ಕೊಪ್ಪಳ ಶಾಲೆಯೊಂದರಲ್ಲಿ ಶಿಕ್ಷಕ ವಿವಾಹ ವಾರ್ಷಿಕೋತ್ಸವವನ್ನು ಆಚರಿಸಿಕೊಂಡಿದ್ದಾರೆ. ವಿವಾಹ ವಾರ್ಷಿಕೋತ್ಸವದ ಫೋಟೋಗಳು ಫುಲ್ ವೈರಲ್ ಆಗಿವೆ.

ಗಂಗಾವತಿ ತಾಲೂಕಿನ ದಾಸನಾಳದ ಕಸ್ತೂರಬಾ ಶಾಲೆಯಲ್ಲಿ ಶಿಕ್ಷಕ ವಿವಾಹ ವಾರ್ಷಿಕೋತ್ಸವ ಆಚರಣೆ ಮಾಡಿಕೊಂಡಿದ್ದಾರೆ.

ಟಿ.ಶ್ರೀಧರ್ ಪತ್ನಿ ಕೂಡ ಗಂಗಾವತಿಯ ಹಮಾಲರ ಕಾಲೋನಿ ಶಾಲೆಯ ಶಿಕ್ಷಕಿಯಾಗಿದ್ದಾರೆ.

ಪತ್ನಿಯನ್ನು ಶಾಲೆಗೆ ಕರೆತಂದು ಮುಖ್ಯಶಿಕ್ಷಕ ವಿವಾಹ ವಾರ್ಷಿಕೋತ್ಸವವನ್ನು ಆಚರಿಸಿಕೊಂಡಿದ್ದಾರೆ. ಶಾಲೆಯಲ್ಲಿ ಕೇಕ್ ಕಟ್ ಮಾಡಿ ವೆಡ್ಡಿಂಗ್ ಆ್ಯನಿವರ್ಸರಿ ಸೆಲೆಬ್ರೆಟ್ ಮಾಡಿಕೊಂಡಿದ್ದಾರೆ.

ಪತ್ನಿಯನ್ನು ಶಾಲೆಗೆ ಕರೆತಂದು ಮುಖ್ಯಶಿಕ್ಷಕ ವಿವಾಹ ವಾರ್ಷಿಕೋತ್ಸವವನ್ನು ಆಚರಿಸಿಕೊಂಡಿದ್ದಾರೆ. ಶಾಲೆಯಲ್ಲಿ ಕೇಕ್ ಕಟ್ ಮಾಡಿ ವೆಡ್ಡಿಂಗ್ ಆ್ಯನಿವರ್ಸರಿ ಸೆಲೆಬ್ರೆಟ್ ಮಾಡಿಕೊಂಡಿದ್ದಾರೆ.
Published On - 12:53 pm, Mon, 25 October 21
ದಿನ ಭವಿಷ್ಯ: ಇಂದು ಈ ರಾಶಿಯವರು ಕಳೆದುಕೊಂಡಿದ್ದು ಅಮೂಲ್ಯ ಎಂದೆನಿಸದು
ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 7, 8, 9ರ ಮಾರ್ಚ್ 15ರ ದಿನಭವಿಷ್ಯ
ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 4, 5, 6ರ ಮಾರ್ಚ್ 15ರ ದಿನಭವಿಷ್ಯ
ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 1, 2, 3ರ ಮಾರ್ಚ್ 15ರ ದಿನಭವಿಷ್ಯ
ಸಿಲಿಕಾನ್ ಸಿಟಿ ಜನರೇ ಎಚ್ಚರ: ಬೆಂಗಳೂರಲ್ಲಿ ತಾಪಮಾನ ಏರಿಕೆ; ಆರೋಗ್ಯ ಇಲಾಖೆ
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ಮುನಿಸು ಮರೆತು ಲೋಕ ಅದಾಲತ್ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಅಪಾರ್ಟ್ಮೆಂಟ್ ಲಿಫ್ಟ್ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಬಿಹಾರದ ಸಿಎಂ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಜೆಟ್ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ರೈಲಿನಲ್ಲಿ ಸೀಟಿಗಾಗಿ ಮಹಿಳೆಯರಿಬ್ಬರ ಹೊಡೆದಾಟ!
ಭಾಗ್ಯದ ಲಕ್ಷ್ಮೀ ಬಾರಮ್ಮಾ; ಎಲ್ಪಿಜಿ ಸಿಲಿಂಡರ್ಗೆ ಮಹಿಳೆಯಿಂದ ಪೂಜೆ!
ಕುಂದ್ರು ಫ್ರೈ ಹೇಗ್ ಮಾಡೋದು ಗೊತ್ತಾ?
ಸೀರೆಯುಟ್ಟು ಎಸ್ಕಲೇಟರ್ ಮೇಲೆ ಮಹಿಳೆಯ ಸರ್ಕಸ್; ಇದೆಲ್ಲ ಬೇಕಾ?
ಸೈಕಲಿಂಗ್, ರನ್ನಿಂಗ್: ಫಿಟ್ ಇಂಡಿಯಾ ಕಾರ್ಯಕ್ರಮದಲ್ಲಿ ರಾಗಿಣಿ ದ್ವಿವೇದಿ
ಗ್ಯಾಸ್ ಸಿಲಿಂಡರ್ಗಾಗಿ ವಾಟಾಳ್ ನಾಗರಾಜ್ ಪ್ರತಿಭಟನೆ
