AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಕ್ಕಳಿಗೆ ಕಲಿಕೆಯಲ್ಲಿ ಆಸಕ್ತಿ ಹೆಚ್ಚಿಸಲು ಸ್ವಂತ ಹಣ ಖರ್ಚು ಮಾಡಿ, ಸರ್ಕಾರಿ ಶಾಲೆಯ ಅಭಿವೃದ್ಧಿ ಮಾಡಿದ ಪರಮೇಶ್ವರ್ ಟೀಚರ್!

Ghonasagi school teacher Parameshwar Gadyal: ತಾನು ಕಾರ್ಯನಿರ್ವಹಿಸುತ್ತಿರುವ ಶಾಲೆಯ ಅಭಿವೃದ್ಧಿಗೆ ಪಣ ತೊಟ್ಟ ಯುವ ಶಿಕ್ಷಕ ಸ್ವಂತ ಹಣ ಖರ್ಚು ಮಾಡಿ ಅಂದಚೆಂದಗೊಳಿಸಿ, ಮಕ್ಕಳ ಮನಸ್ಸು ಮುದಗೊಳಿಸಿದ್ದಾರೆ. ಜೊತೆಗೆ ಮಕ್ಕಳು ಕಲಿಕೆಯಲ್ಲಿ ಆಸಕ್ತಿ ಹೆಚ್ಚಿಸಿಕೊಳ್ಳಲು ಕಾರಣಕರ್ತರಾಗಿದ್ದಾರೆ. ಒಂದು ಪಕ್ಷ ರೂಪಾಯಿ ಸ್ವಂತ ಹಣ ಖರ್ಚು ಮಾಡಿ ಶಾಲೆಯಲ್ಲಿ ವಿವಿಧ ಅಭಿವೃದ್ಧಿ ಕಾರ್ಯಗಳನ್ನು ಅವರು ನೆರವೇರಿಸಿದ್ದಾರೆ. ಪರಮೇಶ್ವರ ಗದ್ಯಾಳ ಎಂಬ ಯುವ ಶಿಕ್ಷಕ ವಿಜಯಪುರ ಜಿಲ್ಲೆ ತಿಕೋಟಾ ತಾಲೂಕಿನ ಘೊಣಸಗಿ ಎಲ್ ಟಿ ನಂಬರ್ 1 ರ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಈ ಸೇವೆ ಸಲ್ಲಿಸಿದ್ದಾರೆ.

TV9 Web
| Edited By: |

Updated on: Dec 21, 2021 | 10:38 AM

Share
ಬಂಜಾರ ಸಮುದಾಯದ ಮಕ್ಕಳಿಗೆ ನೈಜ ಕಲಿಕೆಗೆ ಒತ್ತು ಕೊಡುವ ನಿಟ್ಟಿನಲ್ಲಿ, ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಅಭಿವೃದ್ಧಿ ಕಾರ್ಯಗಳ ಮಾಡಿರುವ ಪರಮೇಶ್ವರ ಗದ್ಯಾಳ

ಬಂಜಾರ ಸಮುದಾಯದ ಮಕ್ಕಳಿಗೆ ನೈಜ ಕಲಿಕೆಗೆ ಒತ್ತು ಕೊಡುವ ನಿಟ್ಟಿನಲ್ಲಿ, ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಅಭಿವೃದ್ಧಿ ಕಾರ್ಯಗಳ ಮಾಡಿರುವ ಪರಮೇಶ್ವರ ಗದ್ಯಾಳ

1 / 5
ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಗೋಡೆಗಳ ಮೇಲೆ ಕಲಿಕಾ ಬರಹ. ಶಾಲೆಯ ತರಗತಿಗಳ ಹೊರ ಭಾಗದಲ್ಲಿ ರಾಷ್ಟ್ರ, ರಾಜ್ಯ ಸೇರಿದಂತೆ ವಿವಿಧ ನಕ್ಷೆಗಳ ಚಿತ್ರ ಬಿಡಿಸೋ ಮೂಲಕ ಚಿತ್ರ ಕಲಿಕೆಗೆ ಒತ್ತು

ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಗೋಡೆಗಳ ಮೇಲೆ ಕಲಿಕಾ ಬರಹ. ಶಾಲೆಯ ತರಗತಿಗಳ ಹೊರ ಭಾಗದಲ್ಲಿ ರಾಷ್ಟ್ರ, ರಾಜ್ಯ ಸೇರಿದಂತೆ ವಿವಿಧ ನಕ್ಷೆಗಳ ಚಿತ್ರ ಬಿಡಿಸೋ ಮೂಲಕ ಚಿತ್ರ ಕಲಿಕೆಗೆ ಒತ್ತು

2 / 5
ಶಾಲಾ ಕಟ್ಟಡದ ರಿಪೇರಿ, ವಿದ್ಯುತ್ ಸಂಪರ್ಕ ಅಡುಗೆ ಮನೆ ಹಾಗೂ ಶೌಚಾಲಯ ದುರಸ್ತಿ ಮಾಡಿಸಿದ ಶಿಕ್ಷಕ ಪರಮೇಶ್ವರ ಗದ್ಯಾಳ. ಇದಕ್ಕಾಗಿ ವೈಯಕ್ತಿಕವಾಗಿ ಒಂದು ಲಕ್ಷ ರೂಪಾಯಿ ಹಣ ಖರ್ಚು ಮಾಡಿದ ಪರಮೇಶ್ವರ್ ಟೀಚರ್

ಶಾಲಾ ಕಟ್ಟಡದ ರಿಪೇರಿ, ವಿದ್ಯುತ್ ಸಂಪರ್ಕ ಅಡುಗೆ ಮನೆ ಹಾಗೂ ಶೌಚಾಲಯ ದುರಸ್ತಿ ಮಾಡಿಸಿದ ಶಿಕ್ಷಕ ಪರಮೇಶ್ವರ ಗದ್ಯಾಳ. ಇದಕ್ಕಾಗಿ ವೈಯಕ್ತಿಕವಾಗಿ ಒಂದು ಲಕ್ಷ ರೂಪಾಯಿ ಹಣ ಖರ್ಚು ಮಾಡಿದ ಪರಮೇಶ್ವರ್ ಟೀಚರ್

3 / 5
ಬಂಜಾರ ಸಮುದಾಯದ ಬಡ ಮಕ್ಕಳಿಗೆ ಉತ್ತಮ ಶಿಕ್ಷಣ ಸಿಗಬೇಕೆಂಬ ನಿಟ್ಟಿನಲ್ಲಿ ಈ ಕಾರ್ಯ ಮಾಡಿದ್ದಾಗಿ ಸಂತೃಪ್ತ ಭಾವದಿಂದ ಹೇಳಿದ ಶಿಕ್ಷಕ ಪರಮೇಶ್ವರ್.

ಬಂಜಾರ ಸಮುದಾಯದ ಬಡ ಮಕ್ಕಳಿಗೆ ಉತ್ತಮ ಶಿಕ್ಷಣ ಸಿಗಬೇಕೆಂಬ ನಿಟ್ಟಿನಲ್ಲಿ ಈ ಕಾರ್ಯ ಮಾಡಿದ್ದಾಗಿ ಸಂತೃಪ್ತ ಭಾವದಿಂದ ಹೇಳಿದ ಶಿಕ್ಷಕ ಪರಮೇಶ್ವರ್.

4 / 5
ನೈಜ ಕಲಿಕೆಗೆ ಉತ್ತಮ ವಾತಾವರಣವಿರಬೇಕು ಎಂಬ ಉದ್ದೇಶದಿಂದಲೇ ಹಣ ಖರ್ಚು ಮಾಡಿದ ಶಿಕ್ಷಕ ಪರಮೇಶ್ವರ್ ಗದ್ಯಾಳ ಕಾರ್ಯಕ್ಕೆ ಶೈಕ್ಷಣಿಕ ವಲಯ ಹಾಗೂ ಸಾರ್ವಜನಿಕರಲ್ಲಿ ಮೆಚ್ಚುಗೆಯೋ ಮೆಚ್ಚುಗೆ.

ನೈಜ ಕಲಿಕೆಗೆ ಉತ್ತಮ ವಾತಾವರಣವಿರಬೇಕು ಎಂಬ ಉದ್ದೇಶದಿಂದಲೇ ಹಣ ಖರ್ಚು ಮಾಡಿದ ಶಿಕ್ಷಕ ಪರಮೇಶ್ವರ್ ಗದ್ಯಾಳ ಕಾರ್ಯಕ್ಕೆ ಶೈಕ್ಷಣಿಕ ವಲಯ ಹಾಗೂ ಸಾರ್ವಜನಿಕರಲ್ಲಿ ಮೆಚ್ಚುಗೆಯೋ ಮೆಚ್ಚುಗೆ.

5 / 5
Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ