Tech Tips: ಮೊಬೈಲ್ ಚಾರ್ಜ್ ಆಗುತ್ತಿರುವಾಗ ಬಿಸಿ ಆಗುತ್ತಾ?: ಹೀಗಾದಲ್ಲಿ ಕಡೆಗಣಿಸದಿರಿ

Smartphone Tips: ಮಾರುಕಟ್ಟೆಯಲ್ಲಿ ವೈಫೈ, ಬ್ಲ್ಯೂಟೂತ್ ಮೂಲಕ ಚಾರ್ಜ್ ಮಾಡಿಕೊಳ್ಳುವ ವೈರ್ ಲೈಸ್ ಚಾರ್ಜರ್ ಲಭ್ಯವಿದ್ದು, ಸಾಧ್ಯವಾದಷ್ಟು ಮಟ್ಟಿಗೆ ಇವುಗಳಿಂದ ದೂರವಿದ್ದರೆ ಮೊಬೈಲ್‌ ಬ್ಯಾಟರಿ ಆರೋಗ್ಯ ಚೆನ್ನಾಗಿರುತ್ತದೆ. ಈ ನಿಯಮಗಳನ್ನು ಪಾಲಿಸಿದರೆ ನಿಮ್ಮ ಸ್ಮಾರ್ಟ್‌ಫೋನ್ ಉತ್ತಮ ಬಾಳಿಕೆ ಬರಲಿದೆ.

|

Updated on: Dec 09, 2023 | 6:55 AM

ಮಾರುಕಟ್ಟೆಯಲ್ಲಿ ಇಂದು ಸ್ಮಾರ್ಟ್​ಫೋನುಗಳಿಗೆ ಎಲ್ಲಿಲ್ಲದ ಬೇಡಿಕೆಯಿದೆ. ಕಡಿಮೆ ಬೆಲೆಗೆ ಆಕರ್ಷಕ ಫೀಚರ್ಸ್ ಹೊಂದಿರುವ ಮೊಬೈಲ್​ಗಳು ಭರ್ಜರಿ ಸೇಲ್ ಆಗುತ್ತಿವೆ. ಇವುಗಳಲ್ಲಿ ಕೆಲವು ಸ್ಮಾರ್ಟ್​ಫೋನ್ ಹೆಚ್ಚಿನ ರೇಡಿಯೇಷನ್ ಕೂಡ ಹೊಂದಿರುತ್ತವೆ. ಕೆಲವೊಮ್ಮೆ ಸ್ಮಾರ್ಟ್​ಫೋನ್ ಅಧಿಕ ಬಿಸಿ ಆಗಿ ಬಿಡುತ್ತದೆ.

ಮಾರುಕಟ್ಟೆಯಲ್ಲಿ ಇಂದು ಸ್ಮಾರ್ಟ್​ಫೋನುಗಳಿಗೆ ಎಲ್ಲಿಲ್ಲದ ಬೇಡಿಕೆಯಿದೆ. ಕಡಿಮೆ ಬೆಲೆಗೆ ಆಕರ್ಷಕ ಫೀಚರ್ಸ್ ಹೊಂದಿರುವ ಮೊಬೈಲ್​ಗಳು ಭರ್ಜರಿ ಸೇಲ್ ಆಗುತ್ತಿವೆ. ಇವುಗಳಲ್ಲಿ ಕೆಲವು ಸ್ಮಾರ್ಟ್​ಫೋನ್ ಹೆಚ್ಚಿನ ರೇಡಿಯೇಷನ್ ಕೂಡ ಹೊಂದಿರುತ್ತವೆ. ಕೆಲವೊಮ್ಮೆ ಸ್ಮಾರ್ಟ್​ಫೋನ್ ಅಧಿಕ ಬಿಸಿ ಆಗಿ ಬಿಡುತ್ತದೆ.

1 / 8
ಸ್ಮಾರ್ಟ್​ಫೋನ್ ಅಧಿಕ ಬಿಸಿ ಆಗುವುದರಿಂದ ಹ್ಯಾಂಗ್ ಆಗುವುದು, ಸ್ವಿಚ್ ಆಫ್ ಆಗುವುದು ಕೊನೆಗೆ ಬ್ಲಾಸ್ಟ್ ಆಗುವಂತಹ ತೊಂದರೆಗಳು ಕೂಡ ಎದುರಾಗುತ್ತದೆ.

ಸ್ಮಾರ್ಟ್​ಫೋನ್ ಅಧಿಕ ಬಿಸಿ ಆಗುವುದರಿಂದ ಹ್ಯಾಂಗ್ ಆಗುವುದು, ಸ್ವಿಚ್ ಆಫ್ ಆಗುವುದು ಕೊನೆಗೆ ಬ್ಲಾಸ್ಟ್ ಆಗುವಂತಹ ತೊಂದರೆಗಳು ಕೂಡ ಎದುರಾಗುತ್ತದೆ.

2 / 8
ಅಲ್ಲದೆ ಈಗ ಬ್ಯಾಟರಿ ವೇಗವಾಗ ಭರ್ತಿಯಾಗಲೆಂದು ಫಾಸ್ಟ್‌ ಚಾರ್ಜರ್‌ ಸೌಲಭ್ಯವನ್ನು ಕೂಡ ನೀಡುತ್ತಿವೆ. ಹೀಗೆ ಚಾರ್ಜ್​ಗೆ ಹಾಕುವಾಗ ಸ್ಮಾರ್ಟ್​ಫೋನ್ ಬಿಸಿಯಾಗುವುದು ದೊಡ್ಡ ಸಮಸ್ಯೆಯಾಗಿದೆ. ಇದಕ್ಕೆ ಪರಿಹಾರ ಏನು ಎಂಬುದು ಇಲ್ಲಿದೆ.

ಅಲ್ಲದೆ ಈಗ ಬ್ಯಾಟರಿ ವೇಗವಾಗ ಭರ್ತಿಯಾಗಲೆಂದು ಫಾಸ್ಟ್‌ ಚಾರ್ಜರ್‌ ಸೌಲಭ್ಯವನ್ನು ಕೂಡ ನೀಡುತ್ತಿವೆ. ಹೀಗೆ ಚಾರ್ಜ್​ಗೆ ಹಾಕುವಾಗ ಸ್ಮಾರ್ಟ್​ಫೋನ್ ಬಿಸಿಯಾಗುವುದು ದೊಡ್ಡ ಸಮಸ್ಯೆಯಾಗಿದೆ. ಇದಕ್ಕೆ ಪರಿಹಾರ ಏನು ಎಂಬುದು ಇಲ್ಲಿದೆ.

3 / 8
ನಿಮ್ಮ ಮೊಬೈಲ್​​ನೊಂದಿಗೆ ನೀಡಿರುವ ಚಾರ್ಜರ್ ನಿಂದಲೇ ಫೋನ್ ಅನ್ನು ಚಾರ್ಜ್ ಮಾಡಿರಿ. ಸದ್ಯ ಎಲ್ಲ ಮೊಬೈಲ್​​ಗಳು ಯುಎಸ್‌ಬಿ ಕೇಬಲ್ ನಿಂದಲೇ ಚಾರ್ಜ್ ಆಗಲಿದೆ. ಹಾಗೆಂದು ಅದನ್ನು ಕಂಪ್ಯೂಟರ್​​ಗೆ ಹಾಕಿ ಇಲ್ಲವೇ ಬೇರೆ ಕಂಪನಿಗಳ ಚಾರ್ಜರ್ ಬಳಸಿ ಚಾರ್ಜ್ ಮಾಡಿದರೆ ಸಮಸ್ಯೆ ಎದುರಾಗುತ್ತದೆ.

ನಿಮ್ಮ ಮೊಬೈಲ್​​ನೊಂದಿಗೆ ನೀಡಿರುವ ಚಾರ್ಜರ್ ನಿಂದಲೇ ಫೋನ್ ಅನ್ನು ಚಾರ್ಜ್ ಮಾಡಿರಿ. ಸದ್ಯ ಎಲ್ಲ ಮೊಬೈಲ್​​ಗಳು ಯುಎಸ್‌ಬಿ ಕೇಬಲ್ ನಿಂದಲೇ ಚಾರ್ಜ್ ಆಗಲಿದೆ. ಹಾಗೆಂದು ಅದನ್ನು ಕಂಪ್ಯೂಟರ್​​ಗೆ ಹಾಕಿ ಇಲ್ಲವೇ ಬೇರೆ ಕಂಪನಿಗಳ ಚಾರ್ಜರ್ ಬಳಸಿ ಚಾರ್ಜ್ ಮಾಡಿದರೆ ಸಮಸ್ಯೆ ಎದುರಾಗುತ್ತದೆ.

4 / 8
ಇಂದಿನ ದಿನದಲ್ಲಿ ಬಳಕೆದಾರರು ಮೊಬೈಲ್‌ಗಳು ಹಾಳಾಗದಿರಲಿ ಎಂದು ಫ್ಲಿಪ್ ಕವರ್ ಅನ್ನು ಅಳವಡಿಸಿಕೊಂಡಿರುತ್ತಾರೆ. ಕೆಲವೊಮ್ಮೆ ಇದು ಫ್ಯಾಷನ್​​ಗಾಗಿಯೂ ಬಳಸುವವರಿದ್ದಾರೆ. ಹಾಗಾಗಿ ನಿಮ್ಮ ಮೊಬೈಲ್ ಚಾರ್ಜ್ ಮಾಡುವಾಗ ರಕ್ಷಣಾ ಕವಚಗಳನ್ನು ತೆಗೆಯುವುದು ಉತ್ತಮ.

ಇಂದಿನ ದಿನದಲ್ಲಿ ಬಳಕೆದಾರರು ಮೊಬೈಲ್‌ಗಳು ಹಾಳಾಗದಿರಲಿ ಎಂದು ಫ್ಲಿಪ್ ಕವರ್ ಅನ್ನು ಅಳವಡಿಸಿಕೊಂಡಿರುತ್ತಾರೆ. ಕೆಲವೊಮ್ಮೆ ಇದು ಫ್ಯಾಷನ್​​ಗಾಗಿಯೂ ಬಳಸುವವರಿದ್ದಾರೆ. ಹಾಗಾಗಿ ನಿಮ್ಮ ಮೊಬೈಲ್ ಚಾರ್ಜ್ ಮಾಡುವಾಗ ರಕ್ಷಣಾ ಕವಚಗಳನ್ನು ತೆಗೆಯುವುದು ಉತ್ತಮ.

5 / 8
ವೇಗವಾಗಿ ಮೊಬೈಲ್ ಚಾರ್ಜ್ ಆಗಬೇಕು ಎನ್ನುವ ಕಾರಣಕ್ಕೆ ಮಾರುಕಟ್ಟೆಯಲ್ಲಿ ದೊರೆಯಲಿರುವ ವೇಗ ಚಾರ್ಜರ್‌ಗಳನ್ನು ಬಳಸಿ ಮೊಬೈಲ್ ಚಾರ್ಜ್ ಮಾಡಿಕೊಳ್ಳಬೇಡಿ. ಇದರಿಂದ ಬ್ಯಾಟರಿ ಬೇಗ ಬಿಸಿಯಾಗಲಿದ್ದು, ಬ್ಯಾಟರಿ ಕ್ಷಮತೆ ಕೂಡ ಕಡಿಮೆಯಾಗುತ್ತದೆ.

ವೇಗವಾಗಿ ಮೊಬೈಲ್ ಚಾರ್ಜ್ ಆಗಬೇಕು ಎನ್ನುವ ಕಾರಣಕ್ಕೆ ಮಾರುಕಟ್ಟೆಯಲ್ಲಿ ದೊರೆಯಲಿರುವ ವೇಗ ಚಾರ್ಜರ್‌ಗಳನ್ನು ಬಳಸಿ ಮೊಬೈಲ್ ಚಾರ್ಜ್ ಮಾಡಿಕೊಳ್ಳಬೇಡಿ. ಇದರಿಂದ ಬ್ಯಾಟರಿ ಬೇಗ ಬಿಸಿಯಾಗಲಿದ್ದು, ಬ್ಯಾಟರಿ ಕ್ಷಮತೆ ಕೂಡ ಕಡಿಮೆಯಾಗುತ್ತದೆ.

6 / 8
ಕೆಲವರು ಮೊಬೈಲ್ ಅನ್ನು ರಾತ್ರಿ ಇಡೀ ಚಾರ್ಜ್‌ಗೆ ಹಾಕಿ ಬಿಟ್ಟಿರುತ್ತಾರೆ. ಈ ರೀತಿ ಮಾಡುವುದು ಅಪಾಯಕಾರಿ. ಇದರಿಂದ ಬ್ಯಾಟರಿಯು ದೀರ್ಘಕಾಲ ಬಾಳಿಕೆ ಬರುವುದಿಲ್ಲ. ಅತಿಯಾಗಿ ಚಾರ್ಜ್ ಮಾಡುವುದೂ ಬೇಡ. ಶೇ 90 ರಷ್ಟು ಚಾರ್ಜ್ ಆದ ಕೂಡಲೇ ಚಾರ್ಜರ್ ಆಫ್ ಮಾಡಿ.

ಕೆಲವರು ಮೊಬೈಲ್ ಅನ್ನು ರಾತ್ರಿ ಇಡೀ ಚಾರ್ಜ್‌ಗೆ ಹಾಕಿ ಬಿಟ್ಟಿರುತ್ತಾರೆ. ಈ ರೀತಿ ಮಾಡುವುದು ಅಪಾಯಕಾರಿ. ಇದರಿಂದ ಬ್ಯಾಟರಿಯು ದೀರ್ಘಕಾಲ ಬಾಳಿಕೆ ಬರುವುದಿಲ್ಲ. ಅತಿಯಾಗಿ ಚಾರ್ಜ್ ಮಾಡುವುದೂ ಬೇಡ. ಶೇ 90 ರಷ್ಟು ಚಾರ್ಜ್ ಆದ ಕೂಡಲೇ ಚಾರ್ಜರ್ ಆಫ್ ಮಾಡಿ.

7 / 8
ಮಾರುಕಟ್ಟೆಯಲ್ಲಿ ವೈಫೈ, ಬ್ಲ್ಯೂಟೂತ್ ಮೂಲಕ ಚಾರ್ಜ್ ಮಾಡಿಕೊಳ್ಳುವ ವೈರ್ ಲೈಸ್ ಚಾರ್ಜರ್ ಲಭ್ಯವಿದ್ದು, ಸಾಧ್ಯವಾದಷ್ಟು ಮಟ್ಟಿಗೆ ಇವುಗಳಿಂದ ದೂರವಿದ್ದರೆ ಮೊಬೈಲ್‌ ಬ್ಯಾಟರಿ ಆರೋಗ್ಯ ಚೆನ್ನಾಗಿರುತ್ತದೆ. ಈ ನಿಯಮಗಳನ್ನು ಪಾಲಿಸಿದರೆ ನಿಮ್ಮ ಸ್ಮಾರ್ಟ್‌ಫೋನ್ ಉತ್ತಮ ಬಾಳಿಕೆ ಬರಲಿದೆ.

ಮಾರುಕಟ್ಟೆಯಲ್ಲಿ ವೈಫೈ, ಬ್ಲ್ಯೂಟೂತ್ ಮೂಲಕ ಚಾರ್ಜ್ ಮಾಡಿಕೊಳ್ಳುವ ವೈರ್ ಲೈಸ್ ಚಾರ್ಜರ್ ಲಭ್ಯವಿದ್ದು, ಸಾಧ್ಯವಾದಷ್ಟು ಮಟ್ಟಿಗೆ ಇವುಗಳಿಂದ ದೂರವಿದ್ದರೆ ಮೊಬೈಲ್‌ ಬ್ಯಾಟರಿ ಆರೋಗ್ಯ ಚೆನ್ನಾಗಿರುತ್ತದೆ. ಈ ನಿಯಮಗಳನ್ನು ಪಾಲಿಸಿದರೆ ನಿಮ್ಮ ಸ್ಮಾರ್ಟ್‌ಫೋನ್ ಉತ್ತಮ ಬಾಳಿಕೆ ಬರಲಿದೆ.

8 / 8
Follow us
‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Nithya Bhavishya: ನವರಾತ್ರಿಯ ಮೂರನೇ ದಿನದ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ನವರಾತ್ರಿಯ ಮೂರನೇ ದಿನದ ರಾಶಿ ಭವಿಷ್ಯ ತಿಳಿಯಿರಿ