Tech Tips: ‘ಚಾರ್ಜ್ ಫುಲ್ ಮಾಡಿ ಉಪಯೋಗಿಸಿ’: ಹೊಸ ಸ್ಮಾರ್ಟ್​ಫೋನ್ ಖರೀದಿಸಿದಾಗ ಹೀಗೆ ಹೇಳೋದು ಯಾಕೆ ಗೊತ್ತೆ?

Smartphone Tips: ಹೊಸ ಸ್ಮಾರ್ಟ್​ಫೋನ್ ಖರೀಸದಿಸಿದ ನಂತರ ಮೊಬೈಲ್ ಅನ್ನು ಪೂರ್ತಿ ಚಾರ್ಜ್ ಮಾಡಲು ಹೇಳುವುದು ಏಕೆ? ಚಾರ್ಜ್ ಮಾಡದೆ ಏಕೆ ಬಳಸಬಾರದು? ಒಂದು ವೇಳೆ ಹಾಗೆಯೇ ಬಳಸಿದರೆ ಏನಾಗುತ್ತದೆ? ಇದರ ಹಿಂದಿರುವ ಸಾಮಾನ್ಯ ಜ್ಞಾನ ಏನು ಎಂಬುದನ್ನು ನಾನು ನಿಮಗೆ ತಿಳಿಸಿಕೊಡುತ್ತೇನೆ.

|

Updated on: Nov 26, 2023 | 6:55 AM

ನೀವು ಯಾವುದೇ ಹೊಸ ಮೊಬೈಲ್ ಅನ್ನು ಖರೀದಿಸಿದಾಗ ಚಾರ್ಜ್ ಫುಲ್ ಮಾಡಿದ ನಂತರವೇ ಉಪಯೋಗಿಸಿ, ಯಾವುದೇ ಕಾರಣಕ್ಕೂ ಚಾರ್ಜ್ ಮಾಡದೆ ಈ ಹೊಸ ಮೊಬೈಲ್ ಅನ್ನು ಬಳಕೆ ಮಾಡಬೇಡಿ ಎಂದು ಹೇಳುತ್ತಾರೆ.

ನೀವು ಯಾವುದೇ ಹೊಸ ಮೊಬೈಲ್ ಅನ್ನು ಖರೀದಿಸಿದಾಗ ಚಾರ್ಜ್ ಫುಲ್ ಮಾಡಿದ ನಂತರವೇ ಉಪಯೋಗಿಸಿ, ಯಾವುದೇ ಕಾರಣಕ್ಕೂ ಚಾರ್ಜ್ ಮಾಡದೆ ಈ ಹೊಸ ಮೊಬೈಲ್ ಅನ್ನು ಬಳಕೆ ಮಾಡಬೇಡಿ ಎಂದು ಹೇಳುತ್ತಾರೆ.

1 / 8
ಅಷ್ಟಕ್ಕು ಹೊಸ ಮೊಬೈಲ್ ಖರೀಸದಿಸಿದ ನಂತರ ಮೊಬೈಲ್ ಅನ್ನು ಪೂರ್ತಿ ಚಾರ್ಜ್ ಮಾಡಲು ಹೇಳುವುದು ಏಕೆ? ಚಾರ್ಜ್ ಮಾಡದೆ ಏಕೆ ಬಳಸಬಾರದು? ಒಂದು ವೇಳೆ ಹಾಗೆಯೇ ಬಳಸಿದರೆ ಏನಾಗುತ್ತದೆ? ಇದರ ಹಿಂದಿರುವ ಸಾಮಾನ್ಯ ಜ್ಞಾನ ಏನು ಎಂಬುದನ್ನು ನಾನು ನಿಮಗೆ ತಿಳಿಸಿಕೊಡುತ್ತೇನೆ.

ಅಷ್ಟಕ್ಕು ಹೊಸ ಮೊಬೈಲ್ ಖರೀಸದಿಸಿದ ನಂತರ ಮೊಬೈಲ್ ಅನ್ನು ಪೂರ್ತಿ ಚಾರ್ಜ್ ಮಾಡಲು ಹೇಳುವುದು ಏಕೆ? ಚಾರ್ಜ್ ಮಾಡದೆ ಏಕೆ ಬಳಸಬಾರದು? ಒಂದು ವೇಳೆ ಹಾಗೆಯೇ ಬಳಸಿದರೆ ಏನಾಗುತ್ತದೆ? ಇದರ ಹಿಂದಿರುವ ಸಾಮಾನ್ಯ ಜ್ಞಾನ ಏನು ಎಂಬುದನ್ನು ನಾನು ನಿಮಗೆ ತಿಳಿಸಿಕೊಡುತ್ತೇನೆ.

2 / 8
ಇದಕ್ಕೆ ಲೀ-ಐಯಾನ್ ಬ್ಯಾಟರಿ ಕಾರಣ: ಪ್ರಸ್ತುತ ಹೆಚ್ಚು ಮೊಬೈಲ್‌ಗಳಲ್ಲಿ ಬಳಕೆಯಲ್ಲಿರುವ ಲಿ-ಐಯಾನ್ ಬ್ಯಾಟರಿ ಖರೀದಿಸಿದ ಹೊಸ ಮೊಬೈಲ್ ಅನ್ನು ಪೂರ್ತಿ ಚಾರ್ಜ್ ಮಾಡಿ ಬಳಸಲು ಮುಖ್ಯ ಕಾರಣ.

ಇದಕ್ಕೆ ಲೀ-ಐಯಾನ್ ಬ್ಯಾಟರಿ ಕಾರಣ: ಪ್ರಸ್ತುತ ಹೆಚ್ಚು ಮೊಬೈಲ್‌ಗಳಲ್ಲಿ ಬಳಕೆಯಲ್ಲಿರುವ ಲಿ-ಐಯಾನ್ ಬ್ಯಾಟರಿ ಖರೀದಿಸಿದ ಹೊಸ ಮೊಬೈಲ್ ಅನ್ನು ಪೂರ್ತಿ ಚಾರ್ಜ್ ಮಾಡಿ ಬಳಸಲು ಮುಖ್ಯ ಕಾರಣ.

3 / 8
ಲಿ- ಐಯಾನ್ ಬ್ಯಾಟರಿಯಲ್ಲಿನ ಪ್ರತಿ ಕೋಶದ DOD (ಡೆಪ್ತ್ ಆಫ್ ಡಿಸ್ಟಾರ್ಜ್) ಅನ್ನು ಪೂರ್ತಿ ತಗ್ಗಿಸಲು ಮೊಬೈಲ್ ಕಂಪನಿಗಳು ಸೂಚಿಸುತ್ತವೆ. ಬ್ಯಾಟರಿಯು ಶೇ. 100 ರಷ್ಟು ಸಂಪೂರ್ಣ ಚಾರ್ಜ್ ಆಗಿದ್ದರೆ ಬ್ಯಾಟರಿಯ ಡಿಒಡಿ 0% ಆಗಿದೆ ಎಂದರ್ಥ. ಆಗ ನಿಮ್ಮ ಮೊಬೈಲ್​ಗೆ ಯಾವುದೆ ತೊಂದರೆ ಆಗುವುದಿಲ್ಲ.

ಲಿ- ಐಯಾನ್ ಬ್ಯಾಟರಿಯಲ್ಲಿನ ಪ್ರತಿ ಕೋಶದ DOD (ಡೆಪ್ತ್ ಆಫ್ ಡಿಸ್ಟಾರ್ಜ್) ಅನ್ನು ಪೂರ್ತಿ ತಗ್ಗಿಸಲು ಮೊಬೈಲ್ ಕಂಪನಿಗಳು ಸೂಚಿಸುತ್ತವೆ. ಬ್ಯಾಟರಿಯು ಶೇ. 100 ರಷ್ಟು ಸಂಪೂರ್ಣ ಚಾರ್ಜ್ ಆಗಿದ್ದರೆ ಬ್ಯಾಟರಿಯ ಡಿಒಡಿ 0% ಆಗಿದೆ ಎಂದರ್ಥ. ಆಗ ನಿಮ್ಮ ಮೊಬೈಲ್​ಗೆ ಯಾವುದೆ ತೊಂದರೆ ಆಗುವುದಿಲ್ಲ.

4 / 8
20% ಗಿಂತ ಕಡಿಮೆ ಇರಬೇಕು: ಮೇಲೆ ತಿಳಿಸಿದಂತೆ ಲಿ-ಐಯಾನ್ ಬ್ಯಾಟರಿಯ DOD (ಡೆಪ್ತ್ ಆಫ್ ಡಿಸ್ಟಾರ್ಜ್) ಪೂರ್ತಿ ಕಡಿಮೆ ಇದ್ದರೆ ಒಳ್ಳೆಯದು. ಅಂದರೆ, ಸಂಪೂರ್ಣ ಚಾರ್ಜ್ ಆದ ಬ್ಯಾಟರಿ ಫೋನ್ ಶುರು ಮಾಡಲು ಇರಬೇಕು. ಹಾಗಾಗಿ, ಬ್ಯಾಟರಿಯಲ್ಲಿ ಕನಿಷ್ಟಪಕ್ಷ ಎಂದರೂ 20% ಗಿಂತ ಕಡಿಮೆ ಡಿಒಡಿ ಇರಬೇಕು. ಅಂದರೆ 80% ಹೆಚ್ಚು ಬ್ಯಾಟರಿ ಶಕ್ತಿ ತುಂಬಿರಬೇಕು.

20% ಗಿಂತ ಕಡಿಮೆ ಇರಬೇಕು: ಮೇಲೆ ತಿಳಿಸಿದಂತೆ ಲಿ-ಐಯಾನ್ ಬ್ಯಾಟರಿಯ DOD (ಡೆಪ್ತ್ ಆಫ್ ಡಿಸ್ಟಾರ್ಜ್) ಪೂರ್ತಿ ಕಡಿಮೆ ಇದ್ದರೆ ಒಳ್ಳೆಯದು. ಅಂದರೆ, ಸಂಪೂರ್ಣ ಚಾರ್ಜ್ ಆದ ಬ್ಯಾಟರಿ ಫೋನ್ ಶುರು ಮಾಡಲು ಇರಬೇಕು. ಹಾಗಾಗಿ, ಬ್ಯಾಟರಿಯಲ್ಲಿ ಕನಿಷ್ಟಪಕ್ಷ ಎಂದರೂ 20% ಗಿಂತ ಕಡಿಮೆ ಡಿಒಡಿ ಇರಬೇಕು. ಅಂದರೆ 80% ಹೆಚ್ಚು ಬ್ಯಾಟರಿ ಶಕ್ತಿ ತುಂಬಿರಬೇಕು.

5 / 8
ಹಾರ್ಡ್‌ವೇರ್ ರಕ್ಷಣೆಗಾಗಿ: ತುಂಬಾ ದಿನಗಳಿಂದ ಬಳಕೆಯಲ್ಲಿರದ ಮೊಬೈಲ್ ಬ್ಯಾಟರಿ, ಒಮ್ಮೆಲೇ ಮೊಬೈಲ್‌ನ ಎಲ್ಲಾ ಬಿಡಿಭಾಗಗಳಿಗೂ ವಿಧ್ಯುತ್ ಶಕ್ತಿಯನ್ನು ಪೂರೈಸಬೇಕಾಗುತ್ತದೆ. ಇಂತಹ ಸಮಯದಲ್ಲಿ ಮೊಬೈಲ್‌ನ ಹಾರ್ಡ್​ವೇರ್ ಭಾಗಗಳು ಹೆಚ್ಚು ವಿಧ್ಯುತ್ ಶಕ್ತಿಯನ್ನು ಬೇಡುವುದರಿಂದ ಮೊಬೈಲ್ ಬ್ಯಾಟರಿ ಪೂರ್ತಿ ತುಂಬಿರಬೇಕಾಗುತ್ತದೆ.

ಹಾರ್ಡ್‌ವೇರ್ ರಕ್ಷಣೆಗಾಗಿ: ತುಂಬಾ ದಿನಗಳಿಂದ ಬಳಕೆಯಲ್ಲಿರದ ಮೊಬೈಲ್ ಬ್ಯಾಟರಿ, ಒಮ್ಮೆಲೇ ಮೊಬೈಲ್‌ನ ಎಲ್ಲಾ ಬಿಡಿಭಾಗಗಳಿಗೂ ವಿಧ್ಯುತ್ ಶಕ್ತಿಯನ್ನು ಪೂರೈಸಬೇಕಾಗುತ್ತದೆ. ಇಂತಹ ಸಮಯದಲ್ಲಿ ಮೊಬೈಲ್‌ನ ಹಾರ್ಡ್​ವೇರ್ ಭಾಗಗಳು ಹೆಚ್ಚು ವಿಧ್ಯುತ್ ಶಕ್ತಿಯನ್ನು ಬೇಡುವುದರಿಂದ ಮೊಬೈಲ್ ಬ್ಯಾಟರಿ ಪೂರ್ತಿ ತುಂಬಿರಬೇಕಾಗುತ್ತದೆ.

6 / 8
ಚಾರ್ಜ್ ಮಾಡದಿದ್ದರೆ ಏನಾಗುತ್ತದೆ?: ಮೊಬೈಲ್‌ಗಳು ತಯಾರಾಗಿ ಓರ್ವ ಗ್ರಾಹಕನ ಕೈ ತಲುಪಲು ಕನಿಷ್ಟ ಎಂದರೂ 3 ರಿಂದ 6 ತಿಂಗಳ ಸಮಯ ಹಿಡಿಯುತ್ತದೆ. ಈ ಸಮಯದಲ್ಲಿ ಬ್ಯಾಟರಿ ಸೆಲ್‌ಗಳು ಸಂಕುಚಿತಗೊಂಡಿರುವ ಸಾಧ್ಯತೆ ಹೆಚ್ಚಿರುತ್ತದೆ. ಹೀಗಾಗಿ ಒಮ್ಮೆ ಬ್ಯಾಟರಿ ಪೂರ್ಣ ಡೆಡ್ ಆದರೆ ಅದರ ಕಾರ್ಯನಿರ್ವಹಣಾ ಶಕ್ತಿ ಕುಂದುತ್ತದೆ.

ಚಾರ್ಜ್ ಮಾಡದಿದ್ದರೆ ಏನಾಗುತ್ತದೆ?: ಮೊಬೈಲ್‌ಗಳು ತಯಾರಾಗಿ ಓರ್ವ ಗ್ರಾಹಕನ ಕೈ ತಲುಪಲು ಕನಿಷ್ಟ ಎಂದರೂ 3 ರಿಂದ 6 ತಿಂಗಳ ಸಮಯ ಹಿಡಿಯುತ್ತದೆ. ಈ ಸಮಯದಲ್ಲಿ ಬ್ಯಾಟರಿ ಸೆಲ್‌ಗಳು ಸಂಕುಚಿತಗೊಂಡಿರುವ ಸಾಧ್ಯತೆ ಹೆಚ್ಚಿರುತ್ತದೆ. ಹೀಗಾಗಿ ಒಮ್ಮೆ ಬ್ಯಾಟರಿ ಪೂರ್ಣ ಡೆಡ್ ಆದರೆ ಅದರ ಕಾರ್ಯನಿರ್ವಹಣಾ ಶಕ್ತಿ ಕುಂದುತ್ತದೆ.

7 / 8
ಬೇರೆ ಏನು ಕಾರಣ?: ಹೊಸ ಮೊಬೈಲ್ ಖರೀಸದಿಸಿದ ನಂತರ ಮೊಬೈಲ್ ಅನ್ನು ಪೂರ್ತಿ ಚಾರ್ಜ್ ಮಾಡಲು ಹೇಳಲು ಇವಿಷ್ಟೆ ಕಾರಣಗಳಲ್ಲದೇ ಮತ್ತೊಂದು ಕಾರಣವಿದೆ. ಗ್ರಾಹಕರು ಹೊಸ ಮೊಬೈಲ್ ಖರೀದಿಸಿದ ನಂತರ ಮೊಬೈಲ್ ಬಳಕೆಯ ಪೂರ್ತಿ ಅನುಭವ ಪಡೆಯಬೇಕು. ಬ್ಯಾಟರಿ ಬೇಗ ಖಾಲಿಯಾಗುವ ಕಿರಿಕಿರಿ ಅವರಿಂದ ದೂರವಿರಬೇಕು ಎಂದು ಮೊಬೈಲ್ ಕಂಪನಿಗಳು ಹೇಳುತ್ತವೆ.

ಬೇರೆ ಏನು ಕಾರಣ?: ಹೊಸ ಮೊಬೈಲ್ ಖರೀಸದಿಸಿದ ನಂತರ ಮೊಬೈಲ್ ಅನ್ನು ಪೂರ್ತಿ ಚಾರ್ಜ್ ಮಾಡಲು ಹೇಳಲು ಇವಿಷ್ಟೆ ಕಾರಣಗಳಲ್ಲದೇ ಮತ್ತೊಂದು ಕಾರಣವಿದೆ. ಗ್ರಾಹಕರು ಹೊಸ ಮೊಬೈಲ್ ಖರೀದಿಸಿದ ನಂತರ ಮೊಬೈಲ್ ಬಳಕೆಯ ಪೂರ್ತಿ ಅನುಭವ ಪಡೆಯಬೇಕು. ಬ್ಯಾಟರಿ ಬೇಗ ಖಾಲಿಯಾಗುವ ಕಿರಿಕಿರಿ ಅವರಿಂದ ದೂರವಿರಬೇಕು ಎಂದು ಮೊಬೈಲ್ ಕಂಪನಿಗಳು ಹೇಳುತ್ತವೆ.

8 / 8
Follow us
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ