AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Tech Tips: ಈ ಸೆಟ್ಟಿಂಗ್ಸ್ ಆನ್ ಮಾಡಿದ್ರೆ ನಿಮ್ಮ ಮೊಬೈಲ್ ಡೇಟಾ ಬೇಗ ಖಾಲಿ ಆಗೋದೇ ಇಲ್ಲ

ಸ್ಮಾರ್ಟ್​ಫೋನ್​ಗಳಲ್ಲಿ ಕೆಲವು ಆ್ಯಪ್​ಗಳು ಸ್ವಯಂಚಾಲಿತವಾಗಿ ಅಪ್​ಡೇಟ್ ಆಗುತ್ತವೆ. ಇದರಿಂದಾಗಿ ಇಂಟರ್ನೆಟ್ ಡೇಟಾ ಬೇಗನೆ ಖಾಲಿ ಆಗುತ್ತದೆ. ಅದಕ್ಕಾಗಿಯೇ ನೀವು ಅಪ್ಲಿಕೇಶನ್ ಸೆಟ್ಟಿಂಗ್‌ಗಳಿಗೆ ತೆರಳಿ ಅಟೋಮೆಟಿಕ್ ಡೌನ್‌ಲೋಡ್ ಆಯ್ಕೆಯನ್ನು ಆಫ್ ಮಾಡಬೇಕು.

ಪ್ರೀತಿ ಭಟ್​, ಗುಣವಂತೆ
| Edited By: |

Updated on: Oct 14, 2024 | 6:56 PM

Share
ಡೇಟಾ ಖಾಲಿಯಾಗಲು ಮತ್ತೊಂದು ಪ್ರಮುಖ ಕಾರಣವೆಂದರೆ ವಾಟ್ಸ್​ಆ್ಯಪ್​ನಲ್ಲಿ ಸಿಕ್ಕ ಸಿಕ್ಕ ಫೋಟೋ, ವಿಡಿಯೋಗಳನ್ನು ಡೌನ್‌ಲೋಡ್ ಮಾಡುವುದು. ವಿಡಿಯೋಗಳು ಮತ್ತು ಫೋಟೋಗಳನ್ನು ಅಟೋಮೆಟಿಕ್ ಡೌನ್​ಲೋಡ್ ಆಯ್ಕೆಯಿಂದ ತೆಗೆಯಿರಿ. ಇಲ್ಲವಾದರೆ ಇದು ಡೇಟಾವನ್ನು ವೇಗವಾಗಿ ಪೂರ್ಣಗೊಳಿಸುತ್ತದೆ.

ಡೇಟಾ ಖಾಲಿಯಾಗಲು ಮತ್ತೊಂದು ಪ್ರಮುಖ ಕಾರಣವೆಂದರೆ ವಾಟ್ಸ್​ಆ್ಯಪ್​ನಲ್ಲಿ ಸಿಕ್ಕ ಸಿಕ್ಕ ಫೋಟೋ, ವಿಡಿಯೋಗಳನ್ನು ಡೌನ್‌ಲೋಡ್ ಮಾಡುವುದು. ವಿಡಿಯೋಗಳು ಮತ್ತು ಫೋಟೋಗಳನ್ನು ಅಟೋಮೆಟಿಕ್ ಡೌನ್​ಲೋಡ್ ಆಯ್ಕೆಯಿಂದ ತೆಗೆಯಿರಿ. ಇಲ್ಲವಾದರೆ ಇದು ಡೇಟಾವನ್ನು ವೇಗವಾಗಿ ಪೂರ್ಣಗೊಳಿಸುತ್ತದೆ.

1 / 6
ನಾವು ಸಾಮಾನ್ಯವಾಗಿ ನಮ್ಮ ಪ್ರಯಾಣದ ಸಮಯದಲ್ಲಿ OTT ಪ್ಲಾಟ್‌ಫಾರ್ಮ್‌ಗಳು ಅಥವಾ ಯೂಟ್ಯೂಬ್​ನಲ್ಲಿ ವಿಡಿಯೋಗಳನ್ನು ಸ್ಟ್ರೀಮ್ ಮಾಡುತ್ತೇವೆ. ಆದರೆ, ಅದರ ಹೊರತಾಗಿ ವೈಫೈ ಎಲ್ಲಿಯಾದರೂ ಲಭ್ಯವಿದ್ದಾಗ ಕೆಲವು ವಿಡಿಯೋಗಳನ್ನು ಡೌನ್​ಲೋಡ್ ಮಾಡಿಟ್ಟರೆ ಆಫ್‌ಲೈನ್ ಮೋಡ್‌ನಲ್ಲಿ ವೀಕ್ಷಿಸಿ ಮೊಬೈಲ್ ಫೋನ್ ಡೇಟಾವನ್ನು ಉಳಿಸಬಹುದು.

ನಾವು ಸಾಮಾನ್ಯವಾಗಿ ನಮ್ಮ ಪ್ರಯಾಣದ ಸಮಯದಲ್ಲಿ OTT ಪ್ಲಾಟ್‌ಫಾರ್ಮ್‌ಗಳು ಅಥವಾ ಯೂಟ್ಯೂಬ್​ನಲ್ಲಿ ವಿಡಿಯೋಗಳನ್ನು ಸ್ಟ್ರೀಮ್ ಮಾಡುತ್ತೇವೆ. ಆದರೆ, ಅದರ ಹೊರತಾಗಿ ವೈಫೈ ಎಲ್ಲಿಯಾದರೂ ಲಭ್ಯವಿದ್ದಾಗ ಕೆಲವು ವಿಡಿಯೋಗಳನ್ನು ಡೌನ್​ಲೋಡ್ ಮಾಡಿಟ್ಟರೆ ಆಫ್‌ಲೈನ್ ಮೋಡ್‌ನಲ್ಲಿ ವೀಕ್ಷಿಸಿ ಮೊಬೈಲ್ ಫೋನ್ ಡೇಟಾವನ್ನು ಉಳಿಸಬಹುದು.

2 / 6
ಇತ್ತೀಚಿಗೆ ಗೂಗಲ್ ಮ್ಯಾಪ್ ಬಳಕೆ ತುಂಬಾ ಹೆಚ್ಚಾಗಿದೆ. ಇವುಗಳು ಹೆಚ್ಚಿನ ಡೇಟಾವನ್ನು ಸಹ ತಿನ್ನುತ್ತದೆ. ಆದರೆ, ಇಂತಹ ಆ್ಯಪ್​ಗಳನ್ನು ಆಫ್ ಲೈನ್ ಮೋಡ್​ನಲ್ಲಿ ಬಳಸಬೇಕೇ ಹೊರತು ಆನ್ ಲೈನ್ ಮೋಡ್​ನಲ್ಲಿ ಅಲ್ಲ. ಇದು ಇಂಟರ್ನೆಟ್ ಡೇಟಾವನ್ನು ಸಾಧ್ಯವಾದಷ್ಟು ಉಳಿಸುತ್ತದೆ.

ಇತ್ತೀಚಿಗೆ ಗೂಗಲ್ ಮ್ಯಾಪ್ ಬಳಕೆ ತುಂಬಾ ಹೆಚ್ಚಾಗಿದೆ. ಇವುಗಳು ಹೆಚ್ಚಿನ ಡೇಟಾವನ್ನು ಸಹ ತಿನ್ನುತ್ತದೆ. ಆದರೆ, ಇಂತಹ ಆ್ಯಪ್​ಗಳನ್ನು ಆಫ್ ಲೈನ್ ಮೋಡ್​ನಲ್ಲಿ ಬಳಸಬೇಕೇ ಹೊರತು ಆನ್ ಲೈನ್ ಮೋಡ್​ನಲ್ಲಿ ಅಲ್ಲ. ಇದು ಇಂಟರ್ನೆಟ್ ಡೇಟಾವನ್ನು ಸಾಧ್ಯವಾದಷ್ಟು ಉಳಿಸುತ್ತದೆ.

3 / 6
ಆಂಡ್ರಾಯ್ಡ್ ಫೋನ್‌ಗಳು ಡೇಟಾ ಉಳಿತಾಯ ಮೋಡ್ ಎಂಬ ವಿಶೇಷ ವೈಶಿಷ್ಟ್ಯಗಳನ್ನು ಹೊಂದಿದೆ. ಈ ಆಯ್ಕೆಯನ್ನು ಹೊಂದಿರುವವರು ಅದನ್ನು ಸಕ್ರಿಯಗೊಳಿಸಿದರೆ ಡೇಟಾವನ್ನು ಉಳಿಸಬಹುದು. ಡೇಟಾ ಸೇವಿಂಗ್ ಮೋಡ್ ವೈಶಿಷ್ಟ್ಯದ ಸಹಾಯದಿಂದ, ಸಾಧ್ಯವಾದಷ್ಟು ಡೇಟಾವನ್ನು ಉಳಿಸಲು ಅವಕಾಶವಿದೆ.

ಆಂಡ್ರಾಯ್ಡ್ ಫೋನ್‌ಗಳು ಡೇಟಾ ಉಳಿತಾಯ ಮೋಡ್ ಎಂಬ ವಿಶೇಷ ವೈಶಿಷ್ಟ್ಯಗಳನ್ನು ಹೊಂದಿದೆ. ಈ ಆಯ್ಕೆಯನ್ನು ಹೊಂದಿರುವವರು ಅದನ್ನು ಸಕ್ರಿಯಗೊಳಿಸಿದರೆ ಡೇಟಾವನ್ನು ಉಳಿಸಬಹುದು. ಡೇಟಾ ಸೇವಿಂಗ್ ಮೋಡ್ ವೈಶಿಷ್ಟ್ಯದ ಸಹಾಯದಿಂದ, ಸಾಧ್ಯವಾದಷ್ಟು ಡೇಟಾವನ್ನು ಉಳಿಸಲು ಅವಕಾಶವಿದೆ.

4 / 6
 ಸ್ಮಾರ್ಟ್​ಫೋನ್​ಗಳಲ್ಲಿ ಕೆಲವು ಆ್ಯಪ್​ಗಳು ಸ್ವಯಂಚಾಲಿತವಾಗಿ ಅಪ್​ಡೇಟ್ ಆಗುತ್ತವೆ. ಇದರಿಂದಾಗಿ ಇಂಟರ್ನೆಟ್ ಡೇಟಾ ಬೇಗನೆ ಖಾಲಿ ಆಗುತ್ತದೆ. ಅದಕ್ಕಾಗಿಯೇ ನೀವು ಅಪ್ಲಿಕೇಶನ್ ಸೆಟ್ಟಿಂಗ್‌ಗಳಿಗೆ ತೆರಳಿ ಅಟೋಮೆಟಿಕ್ ಡೌನ್‌ಲೋಡ್ ಆಯ್ಕೆಯನ್ನು ಆಫ್ ಮಾಡಬೇಕು. ವೈಫೈ ಬಳಸುವಾಗ ಅಪ್ಲಿಕೇಶನ್‌ಗಳನ್ನು ನವೀಕರಿಸುವುದು ಉತ್ತಮ.

ಸ್ಮಾರ್ಟ್​ಫೋನ್​ಗಳಲ್ಲಿ ಕೆಲವು ಆ್ಯಪ್​ಗಳು ಸ್ವಯಂಚಾಲಿತವಾಗಿ ಅಪ್​ಡೇಟ್ ಆಗುತ್ತವೆ. ಇದರಿಂದಾಗಿ ಇಂಟರ್ನೆಟ್ ಡೇಟಾ ಬೇಗನೆ ಖಾಲಿ ಆಗುತ್ತದೆ. ಅದಕ್ಕಾಗಿಯೇ ನೀವು ಅಪ್ಲಿಕೇಶನ್ ಸೆಟ್ಟಿಂಗ್‌ಗಳಿಗೆ ತೆರಳಿ ಅಟೋಮೆಟಿಕ್ ಡೌನ್‌ಲೋಡ್ ಆಯ್ಕೆಯನ್ನು ಆಫ್ ಮಾಡಬೇಕು. ವೈಫೈ ಬಳಸುವಾಗ ಅಪ್ಲಿಕೇಶನ್‌ಗಳನ್ನು ನವೀಕರಿಸುವುದು ಉತ್ತಮ.

5 / 6
 ಇಂದು ಇಂಟರ್ನೆಟ್ ಬೆಲೆ ಏರುತ್ತಿದ್ದರೂ ಇದರ ಬಳಕೆ ಮಾತ್ರ ಹೆಚ್ಚುತ್ತಲೇ ಇದೆ. ಆದರೆ ಕೆಲವು ಕಾರಣಗಳಿಂದಾಗಿ ನಾವು ಬಳಸುವ ಮೊಬೈಲ್ ಡೇಟಾ ತ್ವರಿತವಾಗಿ ಖಾಲಿ ಆಗುತ್ತದೆ. ನಿಮಗೂ ಇದೇರೀತಿ ಆಗುತ್ತಿದ್ದರೆ ಚಿಂತಿಸಬೇಕಿಲ್ಲ. ಈ ಸಮಸ್ಯೆ ನಿವಾರಣೆಗೆ ಇಲ್ಲಿದೆ ನೋಡಿ ಟ್ರಿಕ್.

ಇಂದು ಇಂಟರ್ನೆಟ್ ಬೆಲೆ ಏರುತ್ತಿದ್ದರೂ ಇದರ ಬಳಕೆ ಮಾತ್ರ ಹೆಚ್ಚುತ್ತಲೇ ಇದೆ. ಆದರೆ ಕೆಲವು ಕಾರಣಗಳಿಂದಾಗಿ ನಾವು ಬಳಸುವ ಮೊಬೈಲ್ ಡೇಟಾ ತ್ವರಿತವಾಗಿ ಖಾಲಿ ಆಗುತ್ತದೆ. ನಿಮಗೂ ಇದೇರೀತಿ ಆಗುತ್ತಿದ್ದರೆ ಚಿಂತಿಸಬೇಕಿಲ್ಲ. ಈ ಸಮಸ್ಯೆ ನಿವಾರಣೆಗೆ ಇಲ್ಲಿದೆ ನೋಡಿ ಟ್ರಿಕ್.

6 / 6
ಸಚಿವ ಸ್ಥಾನಕ್ಕೆ ರಾಜೀನಾಮೆ: ಸ್ಪಷ್ಟನೆ ಕೊಟ್ಟ SS ಮಲ್ಲಿಕಾರ್ಜುನ್
ಸಚಿವ ಸ್ಥಾನಕ್ಕೆ ರಾಜೀನಾಮೆ: ಸ್ಪಷ್ಟನೆ ಕೊಟ್ಟ SS ಮಲ್ಲಿಕಾರ್ಜುನ್
ಸಿದ್ದಾರೂಢರ ಮಹಾರಥೋತ್ಸವದಲ್ಲಿ ಭಕ್ತ ಸಾಗರ: ಎತ್ತ ನೋಡಿದ್ರೂ ಜನವೋ ಜನ
ಸಿದ್ದಾರೂಢರ ಮಹಾರಥೋತ್ಸವದಲ್ಲಿ ಭಕ್ತ ಸಾಗರ: ಎತ್ತ ನೋಡಿದ್ರೂ ಜನವೋ ಜನ
ಜೈಲಿನಲ್ಲೇ ದರ್ಶನ್ ಹುಟ್ಟುಹಬ್ಬ: ವಿಶ್ ಮಾಡಲು ಬಂದ ವಿಜಯಲಕ್ಷ್ಮಿ, ಧನ್ವೀರ್
ಜೈಲಿನಲ್ಲೇ ದರ್ಶನ್ ಹುಟ್ಟುಹಬ್ಬ: ವಿಶ್ ಮಾಡಲು ಬಂದ ವಿಜಯಲಕ್ಷ್ಮಿ, ಧನ್ವೀರ್
ಸಚಿವರ ನೇತೃತ್ವದ ಕೆಡಿಪಿ ಸಭೆಯಲ್ಲಿ ನಿದ್ರೆಗೆ ಜಾರಿದ ಅಧಿಕಾರಿಗಳು
ಸಚಿವರ ನೇತೃತ್ವದ ಕೆಡಿಪಿ ಸಭೆಯಲ್ಲಿ ನಿದ್ರೆಗೆ ಜಾರಿದ ಅಧಿಕಾರಿಗಳು
ಹಂಪಿ ಉತ್ಸವದಲ್ಲಿ ನಟಿ ರಚಿತಾ ರಾಮ್ ಕಾರು ಚಾಲಕನಿಂದ ಅಧಿಕಾರಿ ಮೇಲೆ ಹಲ್ಲೆ
ಹಂಪಿ ಉತ್ಸವದಲ್ಲಿ ನಟಿ ರಚಿತಾ ರಾಮ್ ಕಾರು ಚಾಲಕನಿಂದ ಅಧಿಕಾರಿ ಮೇಲೆ ಹಲ್ಲೆ
ರಣಜಿ ಟ್ರೋಫಿ ಸೆಮಿಫೈನಲ್‌; ಸ್ಮರಣೀಯ ಶತಕ ಸಿಡಿಸಿದ ಸ್ಮರಣ್
ರಣಜಿ ಟ್ರೋಫಿ ಸೆಮಿಫೈನಲ್‌; ಸ್ಮರಣೀಯ ಶತಕ ಸಿಡಿಸಿದ ಸ್ಮರಣ್
ಭಾರತದ ವಿರುದ್ಧ ಸೋಲು; ಪಾಕಿಸ್ತಾನದಲ್ಲಿ ಟಿವಿಗಳು ಪುಡಿಪುಡಿ
ಭಾರತದ ವಿರುದ್ಧ ಸೋಲು; ಪಾಕಿಸ್ತಾನದಲ್ಲಿ ಟಿವಿಗಳು ಪುಡಿಪುಡಿ
ಅಪಘಾತಕ್ಕೆ 2 ವರ್ಷದ ಮಗು ಬಲಿ: ರಸ್ತೆ ದುಃಸ್ಥಿತಿ ಖಂಡಿಸಿ ಪ್ರತಿಭಟನೆ
ಅಪಘಾತಕ್ಕೆ 2 ವರ್ಷದ ಮಗು ಬಲಿ: ರಸ್ತೆ ದುಃಸ್ಥಿತಿ ಖಂಡಿಸಿ ಪ್ರತಿಭಟನೆ
ಪಿಣರಾಯಿ ವಿಜಯನ್ ಅವರೇ ಮತ್ತೆ ಕೇರಳದ ಸಿಎಂ ಆಗಲಿದ್ದಾರೆ: ಮಣಿಶಂಕರ್ ಅಯ್ಯರ್
ಪಿಣರಾಯಿ ವಿಜಯನ್ ಅವರೇ ಮತ್ತೆ ಕೇರಳದ ಸಿಎಂ ಆಗಲಿದ್ದಾರೆ: ಮಣಿಶಂಕರ್ ಅಯ್ಯರ್
ನಾಪತ್ತೆಯಾದ ಮಹಿಳೆ ಪರಪುರುಷನ ಮನೆಯಲ್ಲಿ ಪತ್ತೆ: ಇಲ್ಲಿದೆ Exclusive ದೃಶ್ಯ
ನಾಪತ್ತೆಯಾದ ಮಹಿಳೆ ಪರಪುರುಷನ ಮನೆಯಲ್ಲಿ ಪತ್ತೆ: ಇಲ್ಲಿದೆ Exclusive ದೃಶ್ಯ