Sign In

By signing in or creating an account, you agree with Associated Broadcasting Company's Terms & Conditions and Privacy Policy.

Tech Tips: ಈ ಸೆಟ್ಟಿಂಗ್ಸ್ ಆನ್ ಮಾಡಿದ್ರೆ ನಿಮ್ಮ ಮೊಬೈಲ್ ಡೇಟಾ ಬೇಗ ಖಾಲಿ ಆಗೋದೇ ಇಲ್ಲ

ಸ್ಮಾರ್ಟ್​ಫೋನ್​ಗಳಲ್ಲಿ ಕೆಲವು ಆ್ಯಪ್​ಗಳು ಸ್ವಯಂಚಾಲಿತವಾಗಿ ಅಪ್​ಡೇಟ್ ಆಗುತ್ತವೆ. ಇದರಿಂದಾಗಿ ಇಂಟರ್ನೆಟ್ ಡೇಟಾ ಬೇಗನೆ ಖಾಲಿ ಆಗುತ್ತದೆ. ಅದಕ್ಕಾಗಿಯೇ ನೀವು ಅಪ್ಲಿಕೇಶನ್ ಸೆಟ್ಟಿಂಗ್‌ಗಳಿಗೆ ತೆರಳಿ ಅಟೋಮೆಟಿಕ್ ಡೌನ್‌ಲೋಡ್ ಆಯ್ಕೆಯನ್ನು ಆಫ್ ಮಾಡಬೇಕು.

ಪ್ರೀತಿ ಭಟ್​, ಗುಣವಂತೆ
| Updated By: ಅಕ್ಷಯ್​ ಪಲ್ಲಮಜಲು​​

Updated on: Oct 14, 2024 | 6:56 PM

ಡೇಟಾ ಖಾಲಿಯಾಗಲು ಮತ್ತೊಂದು ಪ್ರಮುಖ ಕಾರಣವೆಂದರೆ ವಾಟ್ಸ್​ಆ್ಯಪ್​ನಲ್ಲಿ ಸಿಕ್ಕ ಸಿಕ್ಕ ಫೋಟೋ, ವಿಡಿಯೋಗಳನ್ನು ಡೌನ್‌ಲೋಡ್ ಮಾಡುವುದು. ವಿಡಿಯೋಗಳು ಮತ್ತು ಫೋಟೋಗಳನ್ನು ಅಟೋಮೆಟಿಕ್ ಡೌನ್​ಲೋಡ್ ಆಯ್ಕೆಯಿಂದ ತೆಗೆಯಿರಿ. ಇಲ್ಲವಾದರೆ ಇದು ಡೇಟಾವನ್ನು ವೇಗವಾಗಿ ಪೂರ್ಣಗೊಳಿಸುತ್ತದೆ.

ಡೇಟಾ ಖಾಲಿಯಾಗಲು ಮತ್ತೊಂದು ಪ್ರಮುಖ ಕಾರಣವೆಂದರೆ ವಾಟ್ಸ್​ಆ್ಯಪ್​ನಲ್ಲಿ ಸಿಕ್ಕ ಸಿಕ್ಕ ಫೋಟೋ, ವಿಡಿಯೋಗಳನ್ನು ಡೌನ್‌ಲೋಡ್ ಮಾಡುವುದು. ವಿಡಿಯೋಗಳು ಮತ್ತು ಫೋಟೋಗಳನ್ನು ಅಟೋಮೆಟಿಕ್ ಡೌನ್​ಲೋಡ್ ಆಯ್ಕೆಯಿಂದ ತೆಗೆಯಿರಿ. ಇಲ್ಲವಾದರೆ ಇದು ಡೇಟಾವನ್ನು ವೇಗವಾಗಿ ಪೂರ್ಣಗೊಳಿಸುತ್ತದೆ.

1 / 6
ನಾವು ಸಾಮಾನ್ಯವಾಗಿ ನಮ್ಮ ಪ್ರಯಾಣದ ಸಮಯದಲ್ಲಿ OTT ಪ್ಲಾಟ್‌ಫಾರ್ಮ್‌ಗಳು ಅಥವಾ ಯೂಟ್ಯೂಬ್​ನಲ್ಲಿ ವಿಡಿಯೋಗಳನ್ನು ಸ್ಟ್ರೀಮ್ ಮಾಡುತ್ತೇವೆ. ಆದರೆ, ಅದರ ಹೊರತಾಗಿ ವೈಫೈ ಎಲ್ಲಿಯಾದರೂ ಲಭ್ಯವಿದ್ದಾಗ ಕೆಲವು ವಿಡಿಯೋಗಳನ್ನು ಡೌನ್​ಲೋಡ್ ಮಾಡಿಟ್ಟರೆ ಆಫ್‌ಲೈನ್ ಮೋಡ್‌ನಲ್ಲಿ ವೀಕ್ಷಿಸಿ ಮೊಬೈಲ್ ಫೋನ್ ಡೇಟಾವನ್ನು ಉಳಿಸಬಹುದು.

ನಾವು ಸಾಮಾನ್ಯವಾಗಿ ನಮ್ಮ ಪ್ರಯಾಣದ ಸಮಯದಲ್ಲಿ OTT ಪ್ಲಾಟ್‌ಫಾರ್ಮ್‌ಗಳು ಅಥವಾ ಯೂಟ್ಯೂಬ್​ನಲ್ಲಿ ವಿಡಿಯೋಗಳನ್ನು ಸ್ಟ್ರೀಮ್ ಮಾಡುತ್ತೇವೆ. ಆದರೆ, ಅದರ ಹೊರತಾಗಿ ವೈಫೈ ಎಲ್ಲಿಯಾದರೂ ಲಭ್ಯವಿದ್ದಾಗ ಕೆಲವು ವಿಡಿಯೋಗಳನ್ನು ಡೌನ್​ಲೋಡ್ ಮಾಡಿಟ್ಟರೆ ಆಫ್‌ಲೈನ್ ಮೋಡ್‌ನಲ್ಲಿ ವೀಕ್ಷಿಸಿ ಮೊಬೈಲ್ ಫೋನ್ ಡೇಟಾವನ್ನು ಉಳಿಸಬಹುದು.

2 / 6
ಇತ್ತೀಚಿಗೆ ಗೂಗಲ್ ಮ್ಯಾಪ್ ಬಳಕೆ ತುಂಬಾ ಹೆಚ್ಚಾಗಿದೆ. ಇವುಗಳು ಹೆಚ್ಚಿನ ಡೇಟಾವನ್ನು ಸಹ ತಿನ್ನುತ್ತದೆ. ಆದರೆ, ಇಂತಹ ಆ್ಯಪ್​ಗಳನ್ನು ಆಫ್ ಲೈನ್ ಮೋಡ್​ನಲ್ಲಿ ಬಳಸಬೇಕೇ ಹೊರತು ಆನ್ ಲೈನ್ ಮೋಡ್​ನಲ್ಲಿ ಅಲ್ಲ. ಇದು ಇಂಟರ್ನೆಟ್ ಡೇಟಾವನ್ನು ಸಾಧ್ಯವಾದಷ್ಟು ಉಳಿಸುತ್ತದೆ.

ಇತ್ತೀಚಿಗೆ ಗೂಗಲ್ ಮ್ಯಾಪ್ ಬಳಕೆ ತುಂಬಾ ಹೆಚ್ಚಾಗಿದೆ. ಇವುಗಳು ಹೆಚ್ಚಿನ ಡೇಟಾವನ್ನು ಸಹ ತಿನ್ನುತ್ತದೆ. ಆದರೆ, ಇಂತಹ ಆ್ಯಪ್​ಗಳನ್ನು ಆಫ್ ಲೈನ್ ಮೋಡ್​ನಲ್ಲಿ ಬಳಸಬೇಕೇ ಹೊರತು ಆನ್ ಲೈನ್ ಮೋಡ್​ನಲ್ಲಿ ಅಲ್ಲ. ಇದು ಇಂಟರ್ನೆಟ್ ಡೇಟಾವನ್ನು ಸಾಧ್ಯವಾದಷ್ಟು ಉಳಿಸುತ್ತದೆ.

3 / 6
ಆಂಡ್ರಾಯ್ಡ್ ಫೋನ್‌ಗಳು ಡೇಟಾ ಉಳಿತಾಯ ಮೋಡ್ ಎಂಬ ವಿಶೇಷ ವೈಶಿಷ್ಟ್ಯಗಳನ್ನು ಹೊಂದಿದೆ. ಈ ಆಯ್ಕೆಯನ್ನು ಹೊಂದಿರುವವರು ಅದನ್ನು ಸಕ್ರಿಯಗೊಳಿಸಿದರೆ ಡೇಟಾವನ್ನು ಉಳಿಸಬಹುದು. ಡೇಟಾ ಸೇವಿಂಗ್ ಮೋಡ್ ವೈಶಿಷ್ಟ್ಯದ ಸಹಾಯದಿಂದ, ಸಾಧ್ಯವಾದಷ್ಟು ಡೇಟಾವನ್ನು ಉಳಿಸಲು ಅವಕಾಶವಿದೆ.

ಆಂಡ್ರಾಯ್ಡ್ ಫೋನ್‌ಗಳು ಡೇಟಾ ಉಳಿತಾಯ ಮೋಡ್ ಎಂಬ ವಿಶೇಷ ವೈಶಿಷ್ಟ್ಯಗಳನ್ನು ಹೊಂದಿದೆ. ಈ ಆಯ್ಕೆಯನ್ನು ಹೊಂದಿರುವವರು ಅದನ್ನು ಸಕ್ರಿಯಗೊಳಿಸಿದರೆ ಡೇಟಾವನ್ನು ಉಳಿಸಬಹುದು. ಡೇಟಾ ಸೇವಿಂಗ್ ಮೋಡ್ ವೈಶಿಷ್ಟ್ಯದ ಸಹಾಯದಿಂದ, ಸಾಧ್ಯವಾದಷ್ಟು ಡೇಟಾವನ್ನು ಉಳಿಸಲು ಅವಕಾಶವಿದೆ.

4 / 6
 ಸ್ಮಾರ್ಟ್​ಫೋನ್​ಗಳಲ್ಲಿ ಕೆಲವು ಆ್ಯಪ್​ಗಳು ಸ್ವಯಂಚಾಲಿತವಾಗಿ ಅಪ್​ಡೇಟ್ ಆಗುತ್ತವೆ. ಇದರಿಂದಾಗಿ ಇಂಟರ್ನೆಟ್ ಡೇಟಾ ಬೇಗನೆ ಖಾಲಿ ಆಗುತ್ತದೆ. ಅದಕ್ಕಾಗಿಯೇ ನೀವು ಅಪ್ಲಿಕೇಶನ್ ಸೆಟ್ಟಿಂಗ್‌ಗಳಿಗೆ ತೆರಳಿ ಅಟೋಮೆಟಿಕ್ ಡೌನ್‌ಲೋಡ್ ಆಯ್ಕೆಯನ್ನು ಆಫ್ ಮಾಡಬೇಕು. ವೈಫೈ ಬಳಸುವಾಗ ಅಪ್ಲಿಕೇಶನ್‌ಗಳನ್ನು ನವೀಕರಿಸುವುದು ಉತ್ತಮ.

ಸ್ಮಾರ್ಟ್​ಫೋನ್​ಗಳಲ್ಲಿ ಕೆಲವು ಆ್ಯಪ್​ಗಳು ಸ್ವಯಂಚಾಲಿತವಾಗಿ ಅಪ್​ಡೇಟ್ ಆಗುತ್ತವೆ. ಇದರಿಂದಾಗಿ ಇಂಟರ್ನೆಟ್ ಡೇಟಾ ಬೇಗನೆ ಖಾಲಿ ಆಗುತ್ತದೆ. ಅದಕ್ಕಾಗಿಯೇ ನೀವು ಅಪ್ಲಿಕೇಶನ್ ಸೆಟ್ಟಿಂಗ್‌ಗಳಿಗೆ ತೆರಳಿ ಅಟೋಮೆಟಿಕ್ ಡೌನ್‌ಲೋಡ್ ಆಯ್ಕೆಯನ್ನು ಆಫ್ ಮಾಡಬೇಕು. ವೈಫೈ ಬಳಸುವಾಗ ಅಪ್ಲಿಕೇಶನ್‌ಗಳನ್ನು ನವೀಕರಿಸುವುದು ಉತ್ತಮ.

5 / 6
 ಇಂದು ಇಂಟರ್ನೆಟ್ ಬೆಲೆ ಏರುತ್ತಿದ್ದರೂ ಇದರ ಬಳಕೆ ಮಾತ್ರ ಹೆಚ್ಚುತ್ತಲೇ ಇದೆ. ಆದರೆ ಕೆಲವು ಕಾರಣಗಳಿಂದಾಗಿ ನಾವು ಬಳಸುವ ಮೊಬೈಲ್ ಡೇಟಾ ತ್ವರಿತವಾಗಿ ಖಾಲಿ ಆಗುತ್ತದೆ. ನಿಮಗೂ ಇದೇರೀತಿ ಆಗುತ್ತಿದ್ದರೆ ಚಿಂತಿಸಬೇಕಿಲ್ಲ. ಈ ಸಮಸ್ಯೆ ನಿವಾರಣೆಗೆ ಇಲ್ಲಿದೆ ನೋಡಿ ಟ್ರಿಕ್.

ಇಂದು ಇಂಟರ್ನೆಟ್ ಬೆಲೆ ಏರುತ್ತಿದ್ದರೂ ಇದರ ಬಳಕೆ ಮಾತ್ರ ಹೆಚ್ಚುತ್ತಲೇ ಇದೆ. ಆದರೆ ಕೆಲವು ಕಾರಣಗಳಿಂದಾಗಿ ನಾವು ಬಳಸುವ ಮೊಬೈಲ್ ಡೇಟಾ ತ್ವರಿತವಾಗಿ ಖಾಲಿ ಆಗುತ್ತದೆ. ನಿಮಗೂ ಇದೇರೀತಿ ಆಗುತ್ತಿದ್ದರೆ ಚಿಂತಿಸಬೇಕಿಲ್ಲ. ಈ ಸಮಸ್ಯೆ ನಿವಾರಣೆಗೆ ಇಲ್ಲಿದೆ ನೋಡಿ ಟ್ರಿಕ್.

6 / 6
Follow us
ಹೊಸ ಧಾರಾವಾಹಿಯಲ್ಲಿ ಒಟ್ಟಾಗಿ ನಟಿಸುತ್ತಿದ್ದಾರೆ ಚಂದು ಗೌಡ-ಕಾವ್ಯಾ ಮಹಾದೇವ್
ಹೊಸ ಧಾರಾವಾಹಿಯಲ್ಲಿ ಒಟ್ಟಾಗಿ ನಟಿಸುತ್ತಿದ್ದಾರೆ ಚಂದು ಗೌಡ-ಕಾವ್ಯಾ ಮಹಾದೇವ್
ಮಾಜಿ ಶಾಸಕರ ಭೇಟಿ ಆಕಸ್ಮಿಕವೋ ಅಥವಾ ಉದ್ದೇಶಪೂರ್ವಕವೋ ಗೊತ್ತಾಗುತ್ತಿಲ್ಲ!
ಮಾಜಿ ಶಾಸಕರ ಭೇಟಿ ಆಕಸ್ಮಿಕವೋ ಅಥವಾ ಉದ್ದೇಶಪೂರ್ವಕವೋ ಗೊತ್ತಾಗುತ್ತಿಲ್ಲ!
ಉಚಿತ ಪ್ರಯಾಣದ ಟಿಕೆಟ್ ಕಳಕೊಂಡು ಇಡೀ ಬಸ್​ ತಡಕಾಡಿದ ಅಜ್ಜಿ​​
ಉಚಿತ ಪ್ರಯಾಣದ ಟಿಕೆಟ್ ಕಳಕೊಂಡು ಇಡೀ ಬಸ್​ ತಡಕಾಡಿದ ಅಜ್ಜಿ​​
ಶಿವಕುಮಾರ್ ಡಿಸಿಎಂ ಆಗಿರುವುದರಿಂದ ಭೇಟಿಯಾಗಲೇಬೇಕಾಗುತ್ತದೆ: ಸೋಮಶೇಖರ್
ಶಿವಕುಮಾರ್ ಡಿಸಿಎಂ ಆಗಿರುವುದರಿಂದ ಭೇಟಿಯಾಗಲೇಬೇಕಾಗುತ್ತದೆ: ಸೋಮಶೇಖರ್
ಸ್ಕೂಟಿಗೆ ಡಿಕ್ಕಿ ಹೊಡೆದು 11 ಕಿ.ಮೀ ಎಳೆದೊಯ್ದ ಕಾರು, ಭಯಾನಕ ವಿಡಿಯೋ
ಸ್ಕೂಟಿಗೆ ಡಿಕ್ಕಿ ಹೊಡೆದು 11 ಕಿ.ಮೀ ಎಳೆದೊಯ್ದ ಕಾರು, ಭಯಾನಕ ವಿಡಿಯೋ
ಹೇಳಬೇಕಾಗಿದ್ದನ್ನು ಸರಿಯಾಗಿ ಕನ್ವೇ ಮಾಡಲು ಶಿವಕುಮಾರ್​ಗೆ ಅಗಿಲ್ಲ: ಯತೀಂದ್ರ
ಹೇಳಬೇಕಾಗಿದ್ದನ್ನು ಸರಿಯಾಗಿ ಕನ್ವೇ ಮಾಡಲು ಶಿವಕುಮಾರ್​ಗೆ ಅಗಿಲ್ಲ: ಯತೀಂದ್ರ
VIDEO: ಆಂಬ್ಯುಲೆನ್ಸ್​ಗೆ ಕರೆ ಮಾಡಿ, ಆದರೆ ಅದು ನನಗಲ್ಲ..!
VIDEO: ಆಂಬ್ಯುಲೆನ್ಸ್​ಗೆ ಕರೆ ಮಾಡಿ, ಆದರೆ ಅದು ನನಗಲ್ಲ..!
ಇದ್ದಕ್ಕಿದ್ದಂತೆ ಬಾಯ್ತೆರೆದ ರಸ್ತೆ ಕಾರು ಜಸ್ಟ್​ ಮಿಸ್, ಬೈಕ್ ಹೋಗೇಬಿಡ್ತು
ಇದ್ದಕ್ಕಿದ್ದಂತೆ ಬಾಯ್ತೆರೆದ ರಸ್ತೆ ಕಾರು ಜಸ್ಟ್​ ಮಿಸ್, ಬೈಕ್ ಹೋಗೇಬಿಡ್ತು
Daily Devotional: ಪ್ರದೂಷ ಕಾಲದ ಮಹತ್ವ ಹಾಗೂ ಹಿಂದಿನ ರಹಸ್ಯ ತಿಳಿಯಿರಿ
Daily Devotional: ಪ್ರದೂಷ ಕಾಲದ ಮಹತ್ವ ಹಾಗೂ ಹಿಂದಿನ ರಹಸ್ಯ ತಿಳಿಯಿರಿ
ಬಾಂಬೆ ಹೈಕೋರ್ಟ್​ ಆವರಣದಲ್ಲಿ ವಾಮಾಚಾರ?
ಬಾಂಬೆ ಹೈಕೋರ್ಟ್​ ಆವರಣದಲ್ಲಿ ವಾಮಾಚಾರ?