AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Tech Tips: ಈ ಸೆಟ್ಟಿಂಗ್ಸ್ ಆನ್ ಮಾಡಿದ್ರೆ ನಿಮ್ಮ ಮೊಬೈಲ್ ಡೇಟಾ ಬೇಗ ಖಾಲಿ ಆಗೋದೇ ಇಲ್ಲ

ಸ್ಮಾರ್ಟ್​ಫೋನ್​ಗಳಲ್ಲಿ ಕೆಲವು ಆ್ಯಪ್​ಗಳು ಸ್ವಯಂಚಾಲಿತವಾಗಿ ಅಪ್​ಡೇಟ್ ಆಗುತ್ತವೆ. ಇದರಿಂದಾಗಿ ಇಂಟರ್ನೆಟ್ ಡೇಟಾ ಬೇಗನೆ ಖಾಲಿ ಆಗುತ್ತದೆ. ಅದಕ್ಕಾಗಿಯೇ ನೀವು ಅಪ್ಲಿಕೇಶನ್ ಸೆಟ್ಟಿಂಗ್‌ಗಳಿಗೆ ತೆರಳಿ ಅಟೋಮೆಟಿಕ್ ಡೌನ್‌ಲೋಡ್ ಆಯ್ಕೆಯನ್ನು ಆಫ್ ಮಾಡಬೇಕು.

ಪ್ರೀತಿ ಭಟ್​, ಗುಣವಂತೆ
| Updated By: ಅಕ್ಷಯ್​ ಪಲ್ಲಮಜಲು​​|

Updated on: Oct 14, 2024 | 6:56 PM

Share
ಡೇಟಾ ಖಾಲಿಯಾಗಲು ಮತ್ತೊಂದು ಪ್ರಮುಖ ಕಾರಣವೆಂದರೆ ವಾಟ್ಸ್​ಆ್ಯಪ್​ನಲ್ಲಿ ಸಿಕ್ಕ ಸಿಕ್ಕ ಫೋಟೋ, ವಿಡಿಯೋಗಳನ್ನು ಡೌನ್‌ಲೋಡ್ ಮಾಡುವುದು. ವಿಡಿಯೋಗಳು ಮತ್ತು ಫೋಟೋಗಳನ್ನು ಅಟೋಮೆಟಿಕ್ ಡೌನ್​ಲೋಡ್ ಆಯ್ಕೆಯಿಂದ ತೆಗೆಯಿರಿ. ಇಲ್ಲವಾದರೆ ಇದು ಡೇಟಾವನ್ನು ವೇಗವಾಗಿ ಪೂರ್ಣಗೊಳಿಸುತ್ತದೆ.

ಡೇಟಾ ಖಾಲಿಯಾಗಲು ಮತ್ತೊಂದು ಪ್ರಮುಖ ಕಾರಣವೆಂದರೆ ವಾಟ್ಸ್​ಆ್ಯಪ್​ನಲ್ಲಿ ಸಿಕ್ಕ ಸಿಕ್ಕ ಫೋಟೋ, ವಿಡಿಯೋಗಳನ್ನು ಡೌನ್‌ಲೋಡ್ ಮಾಡುವುದು. ವಿಡಿಯೋಗಳು ಮತ್ತು ಫೋಟೋಗಳನ್ನು ಅಟೋಮೆಟಿಕ್ ಡೌನ್​ಲೋಡ್ ಆಯ್ಕೆಯಿಂದ ತೆಗೆಯಿರಿ. ಇಲ್ಲವಾದರೆ ಇದು ಡೇಟಾವನ್ನು ವೇಗವಾಗಿ ಪೂರ್ಣಗೊಳಿಸುತ್ತದೆ.

1 / 6
ನಾವು ಸಾಮಾನ್ಯವಾಗಿ ನಮ್ಮ ಪ್ರಯಾಣದ ಸಮಯದಲ್ಲಿ OTT ಪ್ಲಾಟ್‌ಫಾರ್ಮ್‌ಗಳು ಅಥವಾ ಯೂಟ್ಯೂಬ್​ನಲ್ಲಿ ವಿಡಿಯೋಗಳನ್ನು ಸ್ಟ್ರೀಮ್ ಮಾಡುತ್ತೇವೆ. ಆದರೆ, ಅದರ ಹೊರತಾಗಿ ವೈಫೈ ಎಲ್ಲಿಯಾದರೂ ಲಭ್ಯವಿದ್ದಾಗ ಕೆಲವು ವಿಡಿಯೋಗಳನ್ನು ಡೌನ್​ಲೋಡ್ ಮಾಡಿಟ್ಟರೆ ಆಫ್‌ಲೈನ್ ಮೋಡ್‌ನಲ್ಲಿ ವೀಕ್ಷಿಸಿ ಮೊಬೈಲ್ ಫೋನ್ ಡೇಟಾವನ್ನು ಉಳಿಸಬಹುದು.

ನಾವು ಸಾಮಾನ್ಯವಾಗಿ ನಮ್ಮ ಪ್ರಯಾಣದ ಸಮಯದಲ್ಲಿ OTT ಪ್ಲಾಟ್‌ಫಾರ್ಮ್‌ಗಳು ಅಥವಾ ಯೂಟ್ಯೂಬ್​ನಲ್ಲಿ ವಿಡಿಯೋಗಳನ್ನು ಸ್ಟ್ರೀಮ್ ಮಾಡುತ್ತೇವೆ. ಆದರೆ, ಅದರ ಹೊರತಾಗಿ ವೈಫೈ ಎಲ್ಲಿಯಾದರೂ ಲಭ್ಯವಿದ್ದಾಗ ಕೆಲವು ವಿಡಿಯೋಗಳನ್ನು ಡೌನ್​ಲೋಡ್ ಮಾಡಿಟ್ಟರೆ ಆಫ್‌ಲೈನ್ ಮೋಡ್‌ನಲ್ಲಿ ವೀಕ್ಷಿಸಿ ಮೊಬೈಲ್ ಫೋನ್ ಡೇಟಾವನ್ನು ಉಳಿಸಬಹುದು.

2 / 6
ಇತ್ತೀಚಿಗೆ ಗೂಗಲ್ ಮ್ಯಾಪ್ ಬಳಕೆ ತುಂಬಾ ಹೆಚ್ಚಾಗಿದೆ. ಇವುಗಳು ಹೆಚ್ಚಿನ ಡೇಟಾವನ್ನು ಸಹ ತಿನ್ನುತ್ತದೆ. ಆದರೆ, ಇಂತಹ ಆ್ಯಪ್​ಗಳನ್ನು ಆಫ್ ಲೈನ್ ಮೋಡ್​ನಲ್ಲಿ ಬಳಸಬೇಕೇ ಹೊರತು ಆನ್ ಲೈನ್ ಮೋಡ್​ನಲ್ಲಿ ಅಲ್ಲ. ಇದು ಇಂಟರ್ನೆಟ್ ಡೇಟಾವನ್ನು ಸಾಧ್ಯವಾದಷ್ಟು ಉಳಿಸುತ್ತದೆ.

ಇತ್ತೀಚಿಗೆ ಗೂಗಲ್ ಮ್ಯಾಪ್ ಬಳಕೆ ತುಂಬಾ ಹೆಚ್ಚಾಗಿದೆ. ಇವುಗಳು ಹೆಚ್ಚಿನ ಡೇಟಾವನ್ನು ಸಹ ತಿನ್ನುತ್ತದೆ. ಆದರೆ, ಇಂತಹ ಆ್ಯಪ್​ಗಳನ್ನು ಆಫ್ ಲೈನ್ ಮೋಡ್​ನಲ್ಲಿ ಬಳಸಬೇಕೇ ಹೊರತು ಆನ್ ಲೈನ್ ಮೋಡ್​ನಲ್ಲಿ ಅಲ್ಲ. ಇದು ಇಂಟರ್ನೆಟ್ ಡೇಟಾವನ್ನು ಸಾಧ್ಯವಾದಷ್ಟು ಉಳಿಸುತ್ತದೆ.

3 / 6
ಆಂಡ್ರಾಯ್ಡ್ ಫೋನ್‌ಗಳು ಡೇಟಾ ಉಳಿತಾಯ ಮೋಡ್ ಎಂಬ ವಿಶೇಷ ವೈಶಿಷ್ಟ್ಯಗಳನ್ನು ಹೊಂದಿದೆ. ಈ ಆಯ್ಕೆಯನ್ನು ಹೊಂದಿರುವವರು ಅದನ್ನು ಸಕ್ರಿಯಗೊಳಿಸಿದರೆ ಡೇಟಾವನ್ನು ಉಳಿಸಬಹುದು. ಡೇಟಾ ಸೇವಿಂಗ್ ಮೋಡ್ ವೈಶಿಷ್ಟ್ಯದ ಸಹಾಯದಿಂದ, ಸಾಧ್ಯವಾದಷ್ಟು ಡೇಟಾವನ್ನು ಉಳಿಸಲು ಅವಕಾಶವಿದೆ.

ಆಂಡ್ರಾಯ್ಡ್ ಫೋನ್‌ಗಳು ಡೇಟಾ ಉಳಿತಾಯ ಮೋಡ್ ಎಂಬ ವಿಶೇಷ ವೈಶಿಷ್ಟ್ಯಗಳನ್ನು ಹೊಂದಿದೆ. ಈ ಆಯ್ಕೆಯನ್ನು ಹೊಂದಿರುವವರು ಅದನ್ನು ಸಕ್ರಿಯಗೊಳಿಸಿದರೆ ಡೇಟಾವನ್ನು ಉಳಿಸಬಹುದು. ಡೇಟಾ ಸೇವಿಂಗ್ ಮೋಡ್ ವೈಶಿಷ್ಟ್ಯದ ಸಹಾಯದಿಂದ, ಸಾಧ್ಯವಾದಷ್ಟು ಡೇಟಾವನ್ನು ಉಳಿಸಲು ಅವಕಾಶವಿದೆ.

4 / 6
 ಸ್ಮಾರ್ಟ್​ಫೋನ್​ಗಳಲ್ಲಿ ಕೆಲವು ಆ್ಯಪ್​ಗಳು ಸ್ವಯಂಚಾಲಿತವಾಗಿ ಅಪ್​ಡೇಟ್ ಆಗುತ್ತವೆ. ಇದರಿಂದಾಗಿ ಇಂಟರ್ನೆಟ್ ಡೇಟಾ ಬೇಗನೆ ಖಾಲಿ ಆಗುತ್ತದೆ. ಅದಕ್ಕಾಗಿಯೇ ನೀವು ಅಪ್ಲಿಕೇಶನ್ ಸೆಟ್ಟಿಂಗ್‌ಗಳಿಗೆ ತೆರಳಿ ಅಟೋಮೆಟಿಕ್ ಡೌನ್‌ಲೋಡ್ ಆಯ್ಕೆಯನ್ನು ಆಫ್ ಮಾಡಬೇಕು. ವೈಫೈ ಬಳಸುವಾಗ ಅಪ್ಲಿಕೇಶನ್‌ಗಳನ್ನು ನವೀಕರಿಸುವುದು ಉತ್ತಮ.

ಸ್ಮಾರ್ಟ್​ಫೋನ್​ಗಳಲ್ಲಿ ಕೆಲವು ಆ್ಯಪ್​ಗಳು ಸ್ವಯಂಚಾಲಿತವಾಗಿ ಅಪ್​ಡೇಟ್ ಆಗುತ್ತವೆ. ಇದರಿಂದಾಗಿ ಇಂಟರ್ನೆಟ್ ಡೇಟಾ ಬೇಗನೆ ಖಾಲಿ ಆಗುತ್ತದೆ. ಅದಕ್ಕಾಗಿಯೇ ನೀವು ಅಪ್ಲಿಕೇಶನ್ ಸೆಟ್ಟಿಂಗ್‌ಗಳಿಗೆ ತೆರಳಿ ಅಟೋಮೆಟಿಕ್ ಡೌನ್‌ಲೋಡ್ ಆಯ್ಕೆಯನ್ನು ಆಫ್ ಮಾಡಬೇಕು. ವೈಫೈ ಬಳಸುವಾಗ ಅಪ್ಲಿಕೇಶನ್‌ಗಳನ್ನು ನವೀಕರಿಸುವುದು ಉತ್ತಮ.

5 / 6
 ಇಂದು ಇಂಟರ್ನೆಟ್ ಬೆಲೆ ಏರುತ್ತಿದ್ದರೂ ಇದರ ಬಳಕೆ ಮಾತ್ರ ಹೆಚ್ಚುತ್ತಲೇ ಇದೆ. ಆದರೆ ಕೆಲವು ಕಾರಣಗಳಿಂದಾಗಿ ನಾವು ಬಳಸುವ ಮೊಬೈಲ್ ಡೇಟಾ ತ್ವರಿತವಾಗಿ ಖಾಲಿ ಆಗುತ್ತದೆ. ನಿಮಗೂ ಇದೇರೀತಿ ಆಗುತ್ತಿದ್ದರೆ ಚಿಂತಿಸಬೇಕಿಲ್ಲ. ಈ ಸಮಸ್ಯೆ ನಿವಾರಣೆಗೆ ಇಲ್ಲಿದೆ ನೋಡಿ ಟ್ರಿಕ್.

ಇಂದು ಇಂಟರ್ನೆಟ್ ಬೆಲೆ ಏರುತ್ತಿದ್ದರೂ ಇದರ ಬಳಕೆ ಮಾತ್ರ ಹೆಚ್ಚುತ್ತಲೇ ಇದೆ. ಆದರೆ ಕೆಲವು ಕಾರಣಗಳಿಂದಾಗಿ ನಾವು ಬಳಸುವ ಮೊಬೈಲ್ ಡೇಟಾ ತ್ವರಿತವಾಗಿ ಖಾಲಿ ಆಗುತ್ತದೆ. ನಿಮಗೂ ಇದೇರೀತಿ ಆಗುತ್ತಿದ್ದರೆ ಚಿಂತಿಸಬೇಕಿಲ್ಲ. ಈ ಸಮಸ್ಯೆ ನಿವಾರಣೆಗೆ ಇಲ್ಲಿದೆ ನೋಡಿ ಟ್ರಿಕ್.

6 / 6
ಸರ್ಕಾರೀ ಕೆಲಸದ ನಿಮಿತ್ತ ಸಿಎಂ, ಡಿಸಿಎಂ ದೆಹಲಿ ಹೋಗಿರಬಹುದು: ದೇಶಪಾಂಡೆ
ಸರ್ಕಾರೀ ಕೆಲಸದ ನಿಮಿತ್ತ ಸಿಎಂ, ಡಿಸಿಎಂ ದೆಹಲಿ ಹೋಗಿರಬಹುದು: ದೇಶಪಾಂಡೆ
ಐಶ್ವರ್ಯಾ ಗೌಡ ವಂಚನೆ ಪ್ರಕರಣ: ಮತ್ತೆ ಇಡಿ ವಿಚಾರಣೆಗೆ ಹಾಜರಾದ ಡಿಕೆ ಸುರೇಶ್
ಐಶ್ವರ್ಯಾ ಗೌಡ ವಂಚನೆ ಪ್ರಕರಣ: ಮತ್ತೆ ಇಡಿ ವಿಚಾರಣೆಗೆ ಹಾಜರಾದ ಡಿಕೆ ಸುರೇಶ್
ಊರಿಗೆ ರಸ್ತೆಗಿಂತ ಬಡವನ ಹೊಟ್ಟೆಗೆ ಅನ್ನ ಮತ್ತು ಮೈಗೆ ಬಟ್ಟೆ ಮುಖ್ಯ: ಸವದಿ
ಊರಿಗೆ ರಸ್ತೆಗಿಂತ ಬಡವನ ಹೊಟ್ಟೆಗೆ ಅನ್ನ ಮತ್ತು ಮೈಗೆ ಬಟ್ಟೆ ಮುಖ್ಯ: ಸವದಿ
ಇವತ್ತು ಸಿದ್ದೇಶ್ವರ ಹುಟ್ಟುಹಬ್ಬ, ವಿಶ್ ಮಾಡಲು ಬಂದಿದ್ದೇವೆ: ಹರೀಶ್
ಇವತ್ತು ಸಿದ್ದೇಶ್ವರ ಹುಟ್ಟುಹಬ್ಬ, ವಿಶ್ ಮಾಡಲು ಬಂದಿದ್ದೇವೆ: ಹರೀಶ್
ರೆಬೆಲ್ ನಾಯಕರಲ್ಲಿ ಕುಮಾರ ಬಂಗಾರಪ್ಪ ಉಳಿದವರಿಗಿಂತ ಜಾಸ್ತಿ ಜನಪ್ರಿಯ
ರೆಬೆಲ್ ನಾಯಕರಲ್ಲಿ ಕುಮಾರ ಬಂಗಾರಪ್ಪ ಉಳಿದವರಿಗಿಂತ ಜಾಸ್ತಿ ಜನಪ್ರಿಯ
ಅಘೋಷಿತ ಬಂದ್ ಸ್ಥಿತಿಯಲ್ಲಿ ರಾಜ್ಯದ ಮಹಾನಗರ ಪಾಲಿಕೆಗಳು
ಅಘೋಷಿತ ಬಂದ್ ಸ್ಥಿತಿಯಲ್ಲಿ ರಾಜ್ಯದ ಮಹಾನಗರ ಪಾಲಿಕೆಗಳು
ಮಂತ್ರಿ ಸ್ಥಾನ ಬೇಕಿಲ್ಲ, ಶಿವಕುಮಾರ್ ಮುಖ್ಯಮಂತ್ರಿಯಾದರೆ ಸಾಕು: ಯೋಗೇಶ್ವರ್
ಮಂತ್ರಿ ಸ್ಥಾನ ಬೇಕಿಲ್ಲ, ಶಿವಕುಮಾರ್ ಮುಖ್ಯಮಂತ್ರಿಯಾದರೆ ಸಾಕು: ಯೋಗೇಶ್ವರ್
ಅಮ್ಮನಿಗೆ ಕಾರು ಗಿಫ್ಟ್ ಕೊಟ್ಟ ಪ್ರತಾಪ್, ಬಿಕ್ಕಿ ಬಿಕ್ಕಿ ಅತ್ತ ತಾಯಿ
ಅಮ್ಮನಿಗೆ ಕಾರು ಗಿಫ್ಟ್ ಕೊಟ್ಟ ಪ್ರತಾಪ್, ಬಿಕ್ಕಿ ಬಿಕ್ಕಿ ಅತ್ತ ತಾಯಿ
Video: ವಿದ್ಯುತ್ ಶಾಕ್ ತಗುಲಿ ಬಿದ್ದ ಮರಿಯನ್ನು ರಕ್ಷಿಸಿದ ಕಾಡಾನೆ ಹಿಂಡು
Video: ವಿದ್ಯುತ್ ಶಾಕ್ ತಗುಲಿ ಬಿದ್ದ ಮರಿಯನ್ನು ರಕ್ಷಿಸಿದ ಕಾಡಾನೆ ಹಿಂಡು
ಮನೆಯಲ್ಲಿ ಅಡುಗೆ ಕೋಣೆ ಯಾವ ದಿಕ್ಕಿನಲ್ಲಿರಬೇಕು? ವಾಸ್ತು ವಿವರಣೆ ಇಲ್ಲಿದೆ
ಮನೆಯಲ್ಲಿ ಅಡುಗೆ ಕೋಣೆ ಯಾವ ದಿಕ್ಕಿನಲ್ಲಿರಬೇಕು? ವಾಸ್ತು ವಿವರಣೆ ಇಲ್ಲಿದೆ