Tech Tips: ಈ ಸೆಟ್ಟಿಂಗ್ಸ್ ಆನ್ ಮಾಡಿದ್ರೆ ನಿಮ್ಮ ಮೊಬೈಲ್ ಡೇಟಾ ಬೇಗ ಖಾಲಿ ಆಗೋದೇ ಇಲ್ಲ

ಸ್ಮಾರ್ಟ್​ಫೋನ್​ಗಳಲ್ಲಿ ಕೆಲವು ಆ್ಯಪ್​ಗಳು ಸ್ವಯಂಚಾಲಿತವಾಗಿ ಅಪ್​ಡೇಟ್ ಆಗುತ್ತವೆ. ಇದರಿಂದಾಗಿ ಇಂಟರ್ನೆಟ್ ಡೇಟಾ ಬೇಗನೆ ಖಾಲಿ ಆಗುತ್ತದೆ. ಅದಕ್ಕಾಗಿಯೇ ನೀವು ಅಪ್ಲಿಕೇಶನ್ ಸೆಟ್ಟಿಂಗ್‌ಗಳಿಗೆ ತೆರಳಿ ಅಟೋಮೆಟಿಕ್ ಡೌನ್‌ಲೋಡ್ ಆಯ್ಕೆಯನ್ನು ಆಫ್ ಮಾಡಬೇಕು.

| Updated By: ಅಕ್ಷಯ್​ ಪಲ್ಲಮಜಲು​​

Updated on: Oct 14, 2024 | 6:56 PM

ಡೇಟಾ ಖಾಲಿಯಾಗಲು ಮತ್ತೊಂದು ಪ್ರಮುಖ ಕಾರಣವೆಂದರೆ ವಾಟ್ಸ್​ಆ್ಯಪ್​ನಲ್ಲಿ ಸಿಕ್ಕ ಸಿಕ್ಕ ಫೋಟೋ, ವಿಡಿಯೋಗಳನ್ನು ಡೌನ್‌ಲೋಡ್ ಮಾಡುವುದು. ವಿಡಿಯೋಗಳು ಮತ್ತು ಫೋಟೋಗಳನ್ನು ಅಟೋಮೆಟಿಕ್ ಡೌನ್​ಲೋಡ್ ಆಯ್ಕೆಯಿಂದ ತೆಗೆಯಿರಿ. ಇಲ್ಲವಾದರೆ ಇದು ಡೇಟಾವನ್ನು ವೇಗವಾಗಿ ಪೂರ್ಣಗೊಳಿಸುತ್ತದೆ.

ಡೇಟಾ ಖಾಲಿಯಾಗಲು ಮತ್ತೊಂದು ಪ್ರಮುಖ ಕಾರಣವೆಂದರೆ ವಾಟ್ಸ್​ಆ್ಯಪ್​ನಲ್ಲಿ ಸಿಕ್ಕ ಸಿಕ್ಕ ಫೋಟೋ, ವಿಡಿಯೋಗಳನ್ನು ಡೌನ್‌ಲೋಡ್ ಮಾಡುವುದು. ವಿಡಿಯೋಗಳು ಮತ್ತು ಫೋಟೋಗಳನ್ನು ಅಟೋಮೆಟಿಕ್ ಡೌನ್​ಲೋಡ್ ಆಯ್ಕೆಯಿಂದ ತೆಗೆಯಿರಿ. ಇಲ್ಲವಾದರೆ ಇದು ಡೇಟಾವನ್ನು ವೇಗವಾಗಿ ಪೂರ್ಣಗೊಳಿಸುತ್ತದೆ.

1 / 6
ನಾವು ಸಾಮಾನ್ಯವಾಗಿ ನಮ್ಮ ಪ್ರಯಾಣದ ಸಮಯದಲ್ಲಿ OTT ಪ್ಲಾಟ್‌ಫಾರ್ಮ್‌ಗಳು ಅಥವಾ ಯೂಟ್ಯೂಬ್​ನಲ್ಲಿ ವಿಡಿಯೋಗಳನ್ನು ಸ್ಟ್ರೀಮ್ ಮಾಡುತ್ತೇವೆ. ಆದರೆ, ಅದರ ಹೊರತಾಗಿ ವೈಫೈ ಎಲ್ಲಿಯಾದರೂ ಲಭ್ಯವಿದ್ದಾಗ ಕೆಲವು ವಿಡಿಯೋಗಳನ್ನು ಡೌನ್​ಲೋಡ್ ಮಾಡಿಟ್ಟರೆ ಆಫ್‌ಲೈನ್ ಮೋಡ್‌ನಲ್ಲಿ ವೀಕ್ಷಿಸಿ ಮೊಬೈಲ್ ಫೋನ್ ಡೇಟಾವನ್ನು ಉಳಿಸಬಹುದು.

ನಾವು ಸಾಮಾನ್ಯವಾಗಿ ನಮ್ಮ ಪ್ರಯಾಣದ ಸಮಯದಲ್ಲಿ OTT ಪ್ಲಾಟ್‌ಫಾರ್ಮ್‌ಗಳು ಅಥವಾ ಯೂಟ್ಯೂಬ್​ನಲ್ಲಿ ವಿಡಿಯೋಗಳನ್ನು ಸ್ಟ್ರೀಮ್ ಮಾಡುತ್ತೇವೆ. ಆದರೆ, ಅದರ ಹೊರತಾಗಿ ವೈಫೈ ಎಲ್ಲಿಯಾದರೂ ಲಭ್ಯವಿದ್ದಾಗ ಕೆಲವು ವಿಡಿಯೋಗಳನ್ನು ಡೌನ್​ಲೋಡ್ ಮಾಡಿಟ್ಟರೆ ಆಫ್‌ಲೈನ್ ಮೋಡ್‌ನಲ್ಲಿ ವೀಕ್ಷಿಸಿ ಮೊಬೈಲ್ ಫೋನ್ ಡೇಟಾವನ್ನು ಉಳಿಸಬಹುದು.

2 / 6
ಇತ್ತೀಚಿಗೆ ಗೂಗಲ್ ಮ್ಯಾಪ್ ಬಳಕೆ ತುಂಬಾ ಹೆಚ್ಚಾಗಿದೆ. ಇವುಗಳು ಹೆಚ್ಚಿನ ಡೇಟಾವನ್ನು ಸಹ ತಿನ್ನುತ್ತದೆ. ಆದರೆ, ಇಂತಹ ಆ್ಯಪ್​ಗಳನ್ನು ಆಫ್ ಲೈನ್ ಮೋಡ್​ನಲ್ಲಿ ಬಳಸಬೇಕೇ ಹೊರತು ಆನ್ ಲೈನ್ ಮೋಡ್​ನಲ್ಲಿ ಅಲ್ಲ. ಇದು ಇಂಟರ್ನೆಟ್ ಡೇಟಾವನ್ನು ಸಾಧ್ಯವಾದಷ್ಟು ಉಳಿಸುತ್ತದೆ.

ಇತ್ತೀಚಿಗೆ ಗೂಗಲ್ ಮ್ಯಾಪ್ ಬಳಕೆ ತುಂಬಾ ಹೆಚ್ಚಾಗಿದೆ. ಇವುಗಳು ಹೆಚ್ಚಿನ ಡೇಟಾವನ್ನು ಸಹ ತಿನ್ನುತ್ತದೆ. ಆದರೆ, ಇಂತಹ ಆ್ಯಪ್​ಗಳನ್ನು ಆಫ್ ಲೈನ್ ಮೋಡ್​ನಲ್ಲಿ ಬಳಸಬೇಕೇ ಹೊರತು ಆನ್ ಲೈನ್ ಮೋಡ್​ನಲ್ಲಿ ಅಲ್ಲ. ಇದು ಇಂಟರ್ನೆಟ್ ಡೇಟಾವನ್ನು ಸಾಧ್ಯವಾದಷ್ಟು ಉಳಿಸುತ್ತದೆ.

3 / 6
ಆಂಡ್ರಾಯ್ಡ್ ಫೋನ್‌ಗಳು ಡೇಟಾ ಉಳಿತಾಯ ಮೋಡ್ ಎಂಬ ವಿಶೇಷ ವೈಶಿಷ್ಟ್ಯಗಳನ್ನು ಹೊಂದಿದೆ. ಈ ಆಯ್ಕೆಯನ್ನು ಹೊಂದಿರುವವರು ಅದನ್ನು ಸಕ್ರಿಯಗೊಳಿಸಿದರೆ ಡೇಟಾವನ್ನು ಉಳಿಸಬಹುದು. ಡೇಟಾ ಸೇವಿಂಗ್ ಮೋಡ್ ವೈಶಿಷ್ಟ್ಯದ ಸಹಾಯದಿಂದ, ಸಾಧ್ಯವಾದಷ್ಟು ಡೇಟಾವನ್ನು ಉಳಿಸಲು ಅವಕಾಶವಿದೆ.

ಆಂಡ್ರಾಯ್ಡ್ ಫೋನ್‌ಗಳು ಡೇಟಾ ಉಳಿತಾಯ ಮೋಡ್ ಎಂಬ ವಿಶೇಷ ವೈಶಿಷ್ಟ್ಯಗಳನ್ನು ಹೊಂದಿದೆ. ಈ ಆಯ್ಕೆಯನ್ನು ಹೊಂದಿರುವವರು ಅದನ್ನು ಸಕ್ರಿಯಗೊಳಿಸಿದರೆ ಡೇಟಾವನ್ನು ಉಳಿಸಬಹುದು. ಡೇಟಾ ಸೇವಿಂಗ್ ಮೋಡ್ ವೈಶಿಷ್ಟ್ಯದ ಸಹಾಯದಿಂದ, ಸಾಧ್ಯವಾದಷ್ಟು ಡೇಟಾವನ್ನು ಉಳಿಸಲು ಅವಕಾಶವಿದೆ.

4 / 6
 ಸ್ಮಾರ್ಟ್​ಫೋನ್​ಗಳಲ್ಲಿ ಕೆಲವು ಆ್ಯಪ್​ಗಳು ಸ್ವಯಂಚಾಲಿತವಾಗಿ ಅಪ್​ಡೇಟ್ ಆಗುತ್ತವೆ. ಇದರಿಂದಾಗಿ ಇಂಟರ್ನೆಟ್ ಡೇಟಾ ಬೇಗನೆ ಖಾಲಿ ಆಗುತ್ತದೆ. ಅದಕ್ಕಾಗಿಯೇ ನೀವು ಅಪ್ಲಿಕೇಶನ್ ಸೆಟ್ಟಿಂಗ್‌ಗಳಿಗೆ ತೆರಳಿ ಅಟೋಮೆಟಿಕ್ ಡೌನ್‌ಲೋಡ್ ಆಯ್ಕೆಯನ್ನು ಆಫ್ ಮಾಡಬೇಕು. ವೈಫೈ ಬಳಸುವಾಗ ಅಪ್ಲಿಕೇಶನ್‌ಗಳನ್ನು ನವೀಕರಿಸುವುದು ಉತ್ತಮ.

ಸ್ಮಾರ್ಟ್​ಫೋನ್​ಗಳಲ್ಲಿ ಕೆಲವು ಆ್ಯಪ್​ಗಳು ಸ್ವಯಂಚಾಲಿತವಾಗಿ ಅಪ್​ಡೇಟ್ ಆಗುತ್ತವೆ. ಇದರಿಂದಾಗಿ ಇಂಟರ್ನೆಟ್ ಡೇಟಾ ಬೇಗನೆ ಖಾಲಿ ಆಗುತ್ತದೆ. ಅದಕ್ಕಾಗಿಯೇ ನೀವು ಅಪ್ಲಿಕೇಶನ್ ಸೆಟ್ಟಿಂಗ್‌ಗಳಿಗೆ ತೆರಳಿ ಅಟೋಮೆಟಿಕ್ ಡೌನ್‌ಲೋಡ್ ಆಯ್ಕೆಯನ್ನು ಆಫ್ ಮಾಡಬೇಕು. ವೈಫೈ ಬಳಸುವಾಗ ಅಪ್ಲಿಕೇಶನ್‌ಗಳನ್ನು ನವೀಕರಿಸುವುದು ಉತ್ತಮ.

5 / 6
 ಇಂದು ಇಂಟರ್ನೆಟ್ ಬೆಲೆ ಏರುತ್ತಿದ್ದರೂ ಇದರ ಬಳಕೆ ಮಾತ್ರ ಹೆಚ್ಚುತ್ತಲೇ ಇದೆ. ಆದರೆ ಕೆಲವು ಕಾರಣಗಳಿಂದಾಗಿ ನಾವು ಬಳಸುವ ಮೊಬೈಲ್ ಡೇಟಾ ತ್ವರಿತವಾಗಿ ಖಾಲಿ ಆಗುತ್ತದೆ. ನಿಮಗೂ ಇದೇರೀತಿ ಆಗುತ್ತಿದ್ದರೆ ಚಿಂತಿಸಬೇಕಿಲ್ಲ. ಈ ಸಮಸ್ಯೆ ನಿವಾರಣೆಗೆ ಇಲ್ಲಿದೆ ನೋಡಿ ಟ್ರಿಕ್.

ಇಂದು ಇಂಟರ್ನೆಟ್ ಬೆಲೆ ಏರುತ್ತಿದ್ದರೂ ಇದರ ಬಳಕೆ ಮಾತ್ರ ಹೆಚ್ಚುತ್ತಲೇ ಇದೆ. ಆದರೆ ಕೆಲವು ಕಾರಣಗಳಿಂದಾಗಿ ನಾವು ಬಳಸುವ ಮೊಬೈಲ್ ಡೇಟಾ ತ್ವರಿತವಾಗಿ ಖಾಲಿ ಆಗುತ್ತದೆ. ನಿಮಗೂ ಇದೇರೀತಿ ಆಗುತ್ತಿದ್ದರೆ ಚಿಂತಿಸಬೇಕಿಲ್ಲ. ಈ ಸಮಸ್ಯೆ ನಿವಾರಣೆಗೆ ಇಲ್ಲಿದೆ ನೋಡಿ ಟ್ರಿಕ್.

6 / 6
Follow us
ಮೌಖಿಕ ಆದೇಶಗಳಿಗೆ ಕಿಮ್ಮತ್ತಿರಲ್ಲ ಅಂತ ಜಮೀರ್​​​ಗೆ ಗೊತ್ತಿಲ್ಲ: ಯತ್ನಾಳ್
ಮೌಖಿಕ ಆದೇಶಗಳಿಗೆ ಕಿಮ್ಮತ್ತಿರಲ್ಲ ಅಂತ ಜಮೀರ್​​​ಗೆ ಗೊತ್ತಿಲ್ಲ: ಯತ್ನಾಳ್
ಆನೆಗಳು ಭಾವುಕ ಜೀವಿಗಳು ಅಂತ ಅರಣ್ಯಾಧಿಕಾರಿ ಹೇಳಿದ್ದು ಶತ ಪ್ರತಿಶತ ಸತ್ಯ
ಆನೆಗಳು ಭಾವುಕ ಜೀವಿಗಳು ಅಂತ ಅರಣ್ಯಾಧಿಕಾರಿ ಹೇಳಿದ್ದು ಶತ ಪ್ರತಿಶತ ಸತ್ಯ
ಪ್ರಾಧ್ಯಾಪಕಿ ಆತ್ಮಹತ್ಯೆಗೆ ಯತ್ನ: 3 ತಿಂಗಳಿನಿಂದ ಕಿರುಕುಳ ಆರೋಪ
ಪ್ರಾಧ್ಯಾಪಕಿ ಆತ್ಮಹತ್ಯೆಗೆ ಯತ್ನ: 3 ತಿಂಗಳಿನಿಂದ ಕಿರುಕುಳ ಆರೋಪ
ಅ.17ರ ವರೆಗೆ ಕರ್ನಾಟಕದಲ್ಲಿ ಭಾರೀ ಮಳೆ: ಯೆಲ್ಲೋ- ಆರೆಂಜ್ ಅಲರ್ಟ್​!
ಅ.17ರ ವರೆಗೆ ಕರ್ನಾಟಕದಲ್ಲಿ ಭಾರೀ ಮಳೆ: ಯೆಲ್ಲೋ- ಆರೆಂಜ್ ಅಲರ್ಟ್​!
ಕೇಸ್ ವಾಪಸ್ಸು ತಗೊಳ್ಳಿ ಅಂತ ಭಿಕ್ಷೆ ಬೇಡುವ ಸ್ಥಿತಿ ಬಂದಿಲ್ಲ: ಸಿಟಿ ರವಿ
ಕೇಸ್ ವಾಪಸ್ಸು ತಗೊಳ್ಳಿ ಅಂತ ಭಿಕ್ಷೆ ಬೇಡುವ ಸ್ಥಿತಿ ಬಂದಿಲ್ಲ: ಸಿಟಿ ರವಿ
ಮುಡಾ ಕೇಸ್: ಲೋಕಾಯುಕ್ತ ಮೇಲೆ ಪ್ರಭಾವ, ಕಾಂಗ್ರೆಸ್​ ವಕ್ತಾರನ ಮೇಲೆ ಆರೋಪ
ಮುಡಾ ಕೇಸ್: ಲೋಕಾಯುಕ್ತ ಮೇಲೆ ಪ್ರಭಾವ, ಕಾಂಗ್ರೆಸ್​ ವಕ್ತಾರನ ಮೇಲೆ ಆರೋಪ
ನಾಗರ ಹಾವಿನ ಮೇಲೆ ಧಾರಾಳ ಮಮಕಾರ ತೋರಿದ ಹಸು
ನಾಗರ ಹಾವಿನ ಮೇಲೆ ಧಾರಾಳ ಮಮಕಾರ ತೋರಿದ ಹಸು
ಆನೆಗಳು ಮೈಸೂರನ್ನು ಖಂಡಿತ ಮಿಸ್ ಮಾಡಿಕೊಳ್ಳುತ್ತವೆ: ಡಾ ಪ್ರಭುಗೌಡ, ಡಿಸಿಎಫ್
ಆನೆಗಳು ಮೈಸೂರನ್ನು ಖಂಡಿತ ಮಿಸ್ ಮಾಡಿಕೊಳ್ಳುತ್ತವೆ: ಡಾ ಪ್ರಭುಗೌಡ, ಡಿಸಿಎಫ್
ತಿರುಪತಿ ತಿಮ್ಮಪ್ಪನ ಸನ್ನಿಧಿಯಲ್ಲಿ ಧಾರಾಕಾರ ಮಳೆ, ವಿಡಿಯೋ ನೋಡಿ
ತಿರುಪತಿ ತಿಮ್ಮಪ್ಪನ ಸನ್ನಿಧಿಯಲ್ಲಿ ಧಾರಾಕಾರ ಮಳೆ, ವಿಡಿಯೋ ನೋಡಿ
ಸಾಧನಾ ಸಮಾವೇಶದ ಹಿನ್ನೆಲೆಯಲ್ಲಿ ಉತ್ಸಾಹದಿಂದ ಓಡಾಡುತ್ತಿರುವ ಜಮೀರ್ ಅಹ್ಮದ್
ಸಾಧನಾ ಸಮಾವೇಶದ ಹಿನ್ನೆಲೆಯಲ್ಲಿ ಉತ್ಸಾಹದಿಂದ ಓಡಾಡುತ್ತಿರುವ ಜಮೀರ್ ಅಹ್ಮದ್