ಮಲಗುವಾಗ ಸ್ಮಾರ್ಟ್​ಫೋನ್ ಅನ್ನು ತಪ್ಪಿಯೂ ಈ ಸ್ಥಳದಲ್ಲಿ ಇಡಬೇಡಿ

Mobile Addiction: ಜನರು ಮೊಬೈಲ್​ಗೆ ಅಂಟಿರುವುದನ್ನು ಚಟ ಎನ್ನುವುದರಲ್ಲಿ ತಪ್ಪಿಲ್ಲ. ಆದರೆ ಈ ರೀತಿಯ ಅಭ್ಯಾಸ ತುಂಬಾ ಅಪಾಯಕಾರಿ. ಕೆಲವರಿಗೆ ದಿಂಬಿನ ಕೆಳಗೆ ಮೊಬೈಲ್ ಇಟ್ಟು ಮಲಗುವ ಅಭ್ಯಾಸವಿರುತ್ತದೆ. ಹೀಗೆ ಮಾಡುವುದರಿಂದ ದೊಡ್ಡ ಮಟ್ಟದ ನಷ್ಟ ಉಂಟಾಗಬಹುದು.

|

Updated on: Oct 28, 2023 | 6:55 AM

ಇಂದು ಮೊಬೈಲ್ (Mobile) ಪ್ರತಿಯೊಬ್ಬರ ಜೀವನದ ಪ್ರಮುಖ ಭಾಗವಾಗಿದೆ. ಬೆಳಗ್ಗೆ ಎದ್ದ ತಕ್ಷಣ ಫೋನ್ ಬೇಕೇ ಬೇಕು ಎನ್ನುವಷ್ಟರ ಮಟ್ಟಿಗೆ ಜನರು ಸ್ಮಾರ್ಟ್​ಫೋನ್​ಗೆ ಅಡಿಕ್ಟ್ ಆಗಿದ್ದಾರೆ. ಅಷ್ಟೇ ಅಲ್ಲ, ಊಟ ಮಾಡುವಾಗ, ಮಲಗುವಾಗಲೂ ಜನರು ಫೋನ್ ಬಿಟ್ಟಿರುವುದಿಲ್ಲ.

ಇಂದು ಮೊಬೈಲ್ (Mobile) ಪ್ರತಿಯೊಬ್ಬರ ಜೀವನದ ಪ್ರಮುಖ ಭಾಗವಾಗಿದೆ. ಬೆಳಗ್ಗೆ ಎದ್ದ ತಕ್ಷಣ ಫೋನ್ ಬೇಕೇ ಬೇಕು ಎನ್ನುವಷ್ಟರ ಮಟ್ಟಿಗೆ ಜನರು ಸ್ಮಾರ್ಟ್​ಫೋನ್​ಗೆ ಅಡಿಕ್ಟ್ ಆಗಿದ್ದಾರೆ. ಅಷ್ಟೇ ಅಲ್ಲ, ಊಟ ಮಾಡುವಾಗ, ಮಲಗುವಾಗಲೂ ಜನರು ಫೋನ್ ಬಿಟ್ಟಿರುವುದಿಲ್ಲ.

1 / 6
ಜನರು ಮೊಬೈಲ್​ಗೆ ಅಂಟಿರುವುದನ್ನು ಚಟ ಎನ್ನುವುದರಲ್ಲಿ ತಪ್ಪಿಲ್ಲ. ಆದರೆ ಈ ರೀತಿಯ ಅಭ್ಯಾಸ ತುಂಬಾ ಅಪಾಯಕಾರಿ. ಕೆಲವರಿಗೆ ದಿಂಬಿನ ಕೆಳಗೆ ಮೊಬೈಲ್ ಇಟ್ಟು ಮಲಗುವ ಅಭ್ಯಾಸವಿರುತ್ತದೆ. ಹೀಗೆ ಮಾಡುವುದರಿಂದ ದೊಡ್ಡ ಮಟ್ಟದ ನಷ್ಟ ಉಂಟಾಗಬಹುದು.

ಜನರು ಮೊಬೈಲ್​ಗೆ ಅಂಟಿರುವುದನ್ನು ಚಟ ಎನ್ನುವುದರಲ್ಲಿ ತಪ್ಪಿಲ್ಲ. ಆದರೆ ಈ ರೀತಿಯ ಅಭ್ಯಾಸ ತುಂಬಾ ಅಪಾಯಕಾರಿ. ಕೆಲವರಿಗೆ ದಿಂಬಿನ ಕೆಳಗೆ ಮೊಬೈಲ್ ಇಟ್ಟು ಮಲಗುವ ಅಭ್ಯಾಸವಿರುತ್ತದೆ. ಹೀಗೆ ಮಾಡುವುದರಿಂದ ದೊಡ್ಡ ಮಟ್ಟದ ನಷ್ಟ ಉಂಟಾಗಬಹುದು.

2 / 6
ಮಲಗುವಾಗ ಮೊಬೈಲ್‌ ಅನ್ನು ಎಷ್ಟು ದೂರ ಇರಬೇಕು ಎಂಬುದು ಹೆಚ್ಚಿನವರಿಗೆ ತಿಳಿದಿರುವುದಿಲ್ಲ. ಹತ್ತಿರದಲ್ಲಿ ಮೊಬೈಲ್ ಇಟ್ಟುಕೊಂಡು ಮಲಗುವ ಜನರು ಅನೇಕ ಸಮಸ್ಯೆಗಳನ್ನು ಎದುರಿಸುತ್ತಾರೆ. WHO ಕೂಡ ಈ ಬಗ್ಗೆ ಎಚ್ಚರಿಕೆ ನೀಡಿದೆ. ಪ್ಯೂನ ವರದಿಯ ಪ್ರಕಾರ, 90 ಪ್ರತಿಶತ ಹದಿಹರೆಯದವರು ಮತ್ತು 68 ಪ್ರತಿಶತ ವಯಸ್ಕರು ತಮ್ಮ ದಿಂಬಿನ ಪಕ್ಕದಲ್ಲಿ ಮೊಬೈಲ್ ಫೋನ್ ಅನ್ನು ಇಟ್ಟುಕೊಂಡು ಮಲಗುತ್ತಾರೆ.

ಮಲಗುವಾಗ ಮೊಬೈಲ್‌ ಅನ್ನು ಎಷ್ಟು ದೂರ ಇರಬೇಕು ಎಂಬುದು ಹೆಚ್ಚಿನವರಿಗೆ ತಿಳಿದಿರುವುದಿಲ್ಲ. ಹತ್ತಿರದಲ್ಲಿ ಮೊಬೈಲ್ ಇಟ್ಟುಕೊಂಡು ಮಲಗುವ ಜನರು ಅನೇಕ ಸಮಸ್ಯೆಗಳನ್ನು ಎದುರಿಸುತ್ತಾರೆ. WHO ಕೂಡ ಈ ಬಗ್ಗೆ ಎಚ್ಚರಿಕೆ ನೀಡಿದೆ. ಪ್ಯೂನ ವರದಿಯ ಪ್ರಕಾರ, 90 ಪ್ರತಿಶತ ಹದಿಹರೆಯದವರು ಮತ್ತು 68 ಪ್ರತಿಶತ ವಯಸ್ಕರು ತಮ್ಮ ದಿಂಬಿನ ಪಕ್ಕದಲ್ಲಿ ಮೊಬೈಲ್ ಫೋನ್ ಅನ್ನು ಇಟ್ಟುಕೊಂಡು ಮಲಗುತ್ತಾರೆ.

3 / 6
ದಿಂಬಿನ ಕೆಳಗೆ ಮೊಬೈಲ್ ಇಟ್ಟು ಮಲಗುವುದರಿಂದ ಅನೇಕ ಸಮಸ್ಯೆ ಕಾಡಬಹುದು. ಮೊಬೈಲ್ ಫೋನ್‌ನಿಂದ ಹೊರಬರುವ ವಿಕಿರಣವನ್ನು ತಪ್ಪಿಸಲು ಮಲಗುವ ಸಮಯದಲ್ಲಿ ಸ್ಮಾರ್ಟ್​ಫೋನನ್ನು ದೂರವಿಡುವುದು ಉತ್ತಮ. ಸಾಧ್ಯವಾದರೆ, ಮಲಗುವಾಗ ಮೊಬೈಲ್ ಫೋನ್‌ಗಳನ್ನು ಕನಿಷ್ಠ 3 ಅಡಿ ದೂರದಲ್ಲಿಡಿ.

ದಿಂಬಿನ ಕೆಳಗೆ ಮೊಬೈಲ್ ಇಟ್ಟು ಮಲಗುವುದರಿಂದ ಅನೇಕ ಸಮಸ್ಯೆ ಕಾಡಬಹುದು. ಮೊಬೈಲ್ ಫೋನ್‌ನಿಂದ ಹೊರಬರುವ ವಿಕಿರಣವನ್ನು ತಪ್ಪಿಸಲು ಮಲಗುವ ಸಮಯದಲ್ಲಿ ಸ್ಮಾರ್ಟ್​ಫೋನನ್ನು ದೂರವಿಡುವುದು ಉತ್ತಮ. ಸಾಧ್ಯವಾದರೆ, ಮಲಗುವಾಗ ಮೊಬೈಲ್ ಫೋನ್‌ಗಳನ್ನು ಕನಿಷ್ಠ 3 ಅಡಿ ದೂರದಲ್ಲಿಡಿ.

4 / 6
ಮಲಗುವಾಗ ಸ್ಮಾರ್ಟ್​ಫೋನ್ ಅನ್ನು ಕನಿಷ್ಠ 3 ಅಡಿ ದೂರ ಇಡುವುದರಿಂದ ಮೊಬೈಲ್ ಹೊರಸೂಸುವ ರೇಡಿಯೋ ಫ್ರೀಕ್ವೆನ್ಸಿ ಎಲೆಕ್ಟ್ರೋಮ್ಯಾಗ್ನೆಟಿಕ್ ಶಕ್ತಿ ಕಡಿಮೆಯಾಗುತ್ತದೆ. ಇದರಿಂದ ನೀವು ವಿಕಿರಣದಿಂದ ಬಳಲುವುದಿಲ್ಲ. ಹಾಗಾಗಿ ದಿಂಬಿನ ಕೆಳಗೆ ಫೋನ್ ಇಟ್ಟು ಮಲಗಬೇಡಿ.

ಮಲಗುವಾಗ ಸ್ಮಾರ್ಟ್​ಫೋನ್ ಅನ್ನು ಕನಿಷ್ಠ 3 ಅಡಿ ದೂರ ಇಡುವುದರಿಂದ ಮೊಬೈಲ್ ಹೊರಸೂಸುವ ರೇಡಿಯೋ ಫ್ರೀಕ್ವೆನ್ಸಿ ಎಲೆಕ್ಟ್ರೋಮ್ಯಾಗ್ನೆಟಿಕ್ ಶಕ್ತಿ ಕಡಿಮೆಯಾಗುತ್ತದೆ. ಇದರಿಂದ ನೀವು ವಿಕಿರಣದಿಂದ ಬಳಲುವುದಿಲ್ಲ. ಹಾಗಾಗಿ ದಿಂಬಿನ ಕೆಳಗೆ ಫೋನ್ ಇಟ್ಟು ಮಲಗಬೇಡಿ.

5 / 6
WHO, ಮೊಬೈಲ್ ಫೋನ್‌ ಪಕ್ಕದಲ್ಲಿಟ್ಟು ಮಲಗುವ ಜನರಿಗೆ ಅಪಾಯಗಳ ಬಗ್ಗೆ ಎಚ್ಚರಿಕೆ ನೀಡಿದೆ. WHO ಪ್ರಕಾರ, ಮೊಬೈಲ್ ಫೋನ್‌ನಿಂದ ಹೊರಬರುವ ವಿಕಿರಣವು ಸ್ನಾಯು ನೋವುಗಳು, ತಲೆನೋವಿಗೆ ದಾರಿ ಮಾಡಿಕೊಡುತ್ತದೆ. ಮೊಬೈಲ್ ಫೋನ್‌ಗಳಿಂದ ಬರುವ ನೀಲಿ ಬೆಳಕು ನಿದ್ರೆಯನ್ನು ಪ್ರಚೋದಿಸುವ ಹಾರ್ಮೋನುಗಳ ಸಮತೋಲನವನ್ನು ಸಹ ಅಡ್ಡಿಪಡಿಸುತ್ತದೆ. ಇದು ನಿದ್ರೆಗೆ ತೊಂದರೆ ಉಂಟುಮಾಡುತ್ತದೆ ಎಂದು ಹೇಳಿದೆ.

WHO, ಮೊಬೈಲ್ ಫೋನ್‌ ಪಕ್ಕದಲ್ಲಿಟ್ಟು ಮಲಗುವ ಜನರಿಗೆ ಅಪಾಯಗಳ ಬಗ್ಗೆ ಎಚ್ಚರಿಕೆ ನೀಡಿದೆ. WHO ಪ್ರಕಾರ, ಮೊಬೈಲ್ ಫೋನ್‌ನಿಂದ ಹೊರಬರುವ ವಿಕಿರಣವು ಸ್ನಾಯು ನೋವುಗಳು, ತಲೆನೋವಿಗೆ ದಾರಿ ಮಾಡಿಕೊಡುತ್ತದೆ. ಮೊಬೈಲ್ ಫೋನ್‌ಗಳಿಂದ ಬರುವ ನೀಲಿ ಬೆಳಕು ನಿದ್ರೆಯನ್ನು ಪ್ರಚೋದಿಸುವ ಹಾರ್ಮೋನುಗಳ ಸಮತೋಲನವನ್ನು ಸಹ ಅಡ್ಡಿಪಡಿಸುತ್ತದೆ. ಇದು ನಿದ್ರೆಗೆ ತೊಂದರೆ ಉಂಟುಮಾಡುತ್ತದೆ ಎಂದು ಹೇಳಿದೆ.

6 / 6
Follow us
ಸದನದಲ್ಲಿ ರೇವಣ್ಣ ಕಾರ್ನರ್ ಆದಾಗ ಅಣ್ಣನ ನೆರವಿಗೆ ಧಾವಿಸಿದ ಕುಮಾರಣ್ಣ
ಸದನದಲ್ಲಿ ರೇವಣ್ಣ ಕಾರ್ನರ್ ಆದಾಗ ಅಣ್ಣನ ನೆರವಿಗೆ ಧಾವಿಸಿದ ಕುಮಾರಣ್ಣ
‘ರಾಕ್ಷಸ’ ವಿನಯ್ ಅಟ್ಟಹಾಸ, ತಲೆ ತಗ್ಗಿಸಿದ ಕಾರ್ತಿಕ್
‘ರಾಕ್ಷಸ’ ವಿನಯ್ ಅಟ್ಟಹಾಸ, ತಲೆ ತಗ್ಗಿಸಿದ ಕಾರ್ತಿಕ್
ರಾಜಕೀಯ ಭವಿಷ್ಯ ಕುರಿತು ವಿ ಸೋಮಣ್ಣ ಗೊಂದಲದಲ್ಲಿರುವುದು ಮಾತುಗಳಿಂದ ಸ್ಪಷ್ಟ
ರಾಜಕೀಯ ಭವಿಷ್ಯ ಕುರಿತು ವಿ ಸೋಮಣ್ಣ ಗೊಂದಲದಲ್ಲಿರುವುದು ಮಾತುಗಳಿಂದ ಸ್ಪಷ್ಟ
ಐಸಿಸ್ ಸಂಪರ್ಕ ಹೊಂದಿರುವ ವ್ಯಕ್ತಿ ವಿಜಯಪುರದಲ್ಲಿದ್ದಾನೆ: ಬಸನಗೌಡ ಯತ್ನಾಳ್
ಐಸಿಸ್ ಸಂಪರ್ಕ ಹೊಂದಿರುವ ವ್ಯಕ್ತಿ ವಿಜಯಪುರದಲ್ಲಿದ್ದಾನೆ: ಬಸನಗೌಡ ಯತ್ನಾಳ್
ವಿಪಕ್ಷ ಸದಸ್ಯರಿಂದ ಸದನದ ಸಮಯ ಹಾಳು ಮತ್ತು ಜನಕ್ಕೆ ವಂಚನೆ: ಸಿದ್ದರಾಮಯ್ಯ
ವಿಪಕ್ಷ ಸದಸ್ಯರಿಂದ ಸದನದ ಸಮಯ ಹಾಳು ಮತ್ತು ಜನಕ್ಕೆ ವಂಚನೆ: ಸಿದ್ದರಾಮಯ್ಯ
ಸೋಮಣ್ಣ ಎಲ್ಲೂ ಹೋಗಲ್ಲ, ಅವರೊಂದಿಗೆ ಮಾತಾಡುತ್ತೇನೆ: ಬಿಎಸ್ ಯಡಿಯೂರಪ್ಪ
ಸೋಮಣ್ಣ ಎಲ್ಲೂ ಹೋಗಲ್ಲ, ಅವರೊಂದಿಗೆ ಮಾತಾಡುತ್ತೇನೆ: ಬಿಎಸ್ ಯಡಿಯೂರಪ್ಪ
ನಾನು ಮೊದಲು ಸ್ಟ್ರಾಂಗ್ ಆಗಿದ್ದನ್ನು ಬಿಜೆಪಿ ಒಪ್ಪಿಕೊಂಡಿದೆ: ಸಿದ್ದರಾಮಯ್ಯ
ನಾನು ಮೊದಲು ಸ್ಟ್ರಾಂಗ್ ಆಗಿದ್ದನ್ನು ಬಿಜೆಪಿ ಒಪ್ಪಿಕೊಂಡಿದೆ: ಸಿದ್ದರಾಮಯ್ಯ
ಬೆಳಗಾವಿ ಅಧಿವೇಶನ: ಉತ್ತರ ಕರ್ನಾಟಕದ ಕಡೆಗಣನೆಯಿಂದ ರೊಚ್ಚಿಗೆದ್ದ ಸವದಿ
ಬೆಳಗಾವಿ ಅಧಿವೇಶನ: ಉತ್ತರ ಕರ್ನಾಟಕದ ಕಡೆಗಣನೆಯಿಂದ ರೊಚ್ಚಿಗೆದ್ದ ಸವದಿ
ಡಿಸೆಂಬರ್ 6ರಂದು ನಿರ್ಧಾರ ಪ್ರಕಟಿಸುವುದಾಗಿ ಹೇಳಿದ್ದ ಸೋಮಣ್ಣ ಮಾತು ಬದಲು!
ಡಿಸೆಂಬರ್ 6ರಂದು ನಿರ್ಧಾರ ಪ್ರಕಟಿಸುವುದಾಗಿ ಹೇಳಿದ್ದ ಸೋಮಣ್ಣ ಮಾತು ಬದಲು!
ಡಾ ಬಿಆರ್ ಅಂಬೇಡ್ಕರ್ ಪುಣ್ಯಸ್ಮರಣೆ: ಸಿಎಂ ಸಿದ್ದರಾಮಯ್ಯರಿಂದ ಗೌರವ ನಮನ
ಡಾ ಬಿಆರ್ ಅಂಬೇಡ್ಕರ್ ಪುಣ್ಯಸ್ಮರಣೆ: ಸಿಎಂ ಸಿದ್ದರಾಮಯ್ಯರಿಂದ ಗೌರವ ನಮನ