AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Tech Tips: ಮಳೆಗಾಲದಲ್ಲಿ ಮೊಬೈಲ್ ಮೇಲೆ ನೀರು ಬಿದ್ದರೂ ಉಪಯೋಗಿಸುವುದು ಹೇಗೆ?

Waterproof Smartphones: ನಿಮ್ಮ ಸ್ಮಾರ್ಟ್​ಫೋನ್ ವಾಟರ್​ಪ್ರೂಫ್ ಹೌದೋ ಅಲ್ಲವೋ ಎಂಬುದನ್ನು ತಿಳಿದುಕೊಳ್ಳಿ. ಇದಕ್ಕಾಗಿ ನೀವು ಫೋನ್‌ನ ಐಪಿ ರೇಟಿಂಗ್ ಅನ್ನು ಪರಿಶೀಲಿಸಬೇಕು. ಫೋನ್ ಖರೀದಿಸುವಾಗ ನೀವು IP67, IP68, IPX8 ಸೇರಿದಂತೆ ವಿವಿಧ ರೇಟಿಂಗ್‌ಗಳನ್ನು ಕೇಳಿರುತ್ತೀರಿ. IP68 ರೇಟಿಂಗ್ ಹೊಂದಿರುವ ಸಾಧನವು 30 ನಿಮಿಷಗಳ ಕಾಲ ನೀರಿನ ಅಡಿಯಲ್ಲಿ ಮುಳುಗಿದ ನಂತರವೂ ಯಾವುದೇ ಹಾನಿ ಆಗುವುದಿಲ್ಲ.

Vinay Bhat
|

Updated on: Oct 10, 2023 | 6:55 AM

Share
ಮಳೆಗಾಲದಲ್ಲಿ ಹೊರಗೆ ಹೋದಾಗ ಸ್ಮಾರ್ಟ್​ಫೋನ್​ಗಳನ್ನು ಎಚ್ಚರಿಕೆಯಿಂದ ಇಟ್ಟುಕೊಳ್ಳುವುದು ಒಂದು ದೊಡ್ಡ ಸವಾಲು. ಮೊಬೈಲ್ ಎಲ್ಲಿ ಒದ್ದೆ ಆಗಿ ಬಿಡುತ್ತೆ ಎಂಬ ಭಯ ಕಾಡುತ್ತಲೇ ಇರುತ್ತದೆ. ಇತ್ತೀಚಿನ ದಿನಗಳಲ್ಲಿ ಹೆಚ್ಚಿನ ಫೋನ್‌ಗಳು ವಾಟರ್ ಪ್ರೂಫ್ ಆಗಿದ್ದರೂ, ನೀರು ತಾಗಿದರೆ ಹಲವಾರು ಸಮಸ್ಯೆಗಳು ಕಾಡುತ್ತದೆ.

ಮಳೆಗಾಲದಲ್ಲಿ ಹೊರಗೆ ಹೋದಾಗ ಸ್ಮಾರ್ಟ್​ಫೋನ್​ಗಳನ್ನು ಎಚ್ಚರಿಕೆಯಿಂದ ಇಟ್ಟುಕೊಳ್ಳುವುದು ಒಂದು ದೊಡ್ಡ ಸವಾಲು. ಮೊಬೈಲ್ ಎಲ್ಲಿ ಒದ್ದೆ ಆಗಿ ಬಿಡುತ್ತೆ ಎಂಬ ಭಯ ಕಾಡುತ್ತಲೇ ಇರುತ್ತದೆ. ಇತ್ತೀಚಿನ ದಿನಗಳಲ್ಲಿ ಹೆಚ್ಚಿನ ಫೋನ್‌ಗಳು ವಾಟರ್ ಪ್ರೂಫ್ ಆಗಿದ್ದರೂ, ನೀರು ತಾಗಿದರೆ ಹಲವಾರು ಸಮಸ್ಯೆಗಳು ಕಾಡುತ್ತದೆ.

1 / 6
ಮಳೆ ನೀರನ್ನು ಬಟ್ಟೆಯಿಂದ ಒರೆಸಿದರೂ ಕೆಲವು ಬಾರಿ ಕೆಲಸ ಮಾಡುವುದಿಲ್ಲ. ನಿಮ್ಮ ಫೋನ್ ವಾಟರ್​ಪ್ರೂಫ್ ಆಗಿದ್ದರೆ ದೊಡ್ಡ ಸಮಸ್ಯೆ ಇಲ್ಲ, ಆದರೆ ವಾಟರ್​ಪ್ರೂಫ್ ಅಲ್ಲದ ಮೊಬೈಲ್ ಆಗಿದ್ದರೆ ತೊಂದರೆ ಆಗುತ್ತದೆ. ನಿಮ್ಮದು ವಾಟರ್​ಪ್ರೂಫ್ ಅಲ್ಲದ ಮೊಬೈಲ್ ಮಳೆಗೆ ಒದ್ದೆ ಆದರೂ ಸರಿಯಾಗಿ ಕೆಲಸ ಮಾಡಬೇಕು ಎಂದರೆ ಇದಕ್ಕೆ ನೀವು ಕೇವಲ 99 ರೂಪಾಯಿ ಖರ್ಚು ಮಾಡಿದರೆ ಸಾಕು.

ಮಳೆ ನೀರನ್ನು ಬಟ್ಟೆಯಿಂದ ಒರೆಸಿದರೂ ಕೆಲವು ಬಾರಿ ಕೆಲಸ ಮಾಡುವುದಿಲ್ಲ. ನಿಮ್ಮ ಫೋನ್ ವಾಟರ್​ಪ್ರೂಫ್ ಆಗಿದ್ದರೆ ದೊಡ್ಡ ಸಮಸ್ಯೆ ಇಲ್ಲ, ಆದರೆ ವಾಟರ್​ಪ್ರೂಫ್ ಅಲ್ಲದ ಮೊಬೈಲ್ ಆಗಿದ್ದರೆ ತೊಂದರೆ ಆಗುತ್ತದೆ. ನಿಮ್ಮದು ವಾಟರ್​ಪ್ರೂಫ್ ಅಲ್ಲದ ಮೊಬೈಲ್ ಮಳೆಗೆ ಒದ್ದೆ ಆದರೂ ಸರಿಯಾಗಿ ಕೆಲಸ ಮಾಡಬೇಕು ಎಂದರೆ ಇದಕ್ಕೆ ನೀವು ಕೇವಲ 99 ರೂಪಾಯಿ ಖರ್ಚು ಮಾಡಿದರೆ ಸಾಕು.

2 / 6
ಮೊದಲು ನಿಮ್ಮ ಸ್ಮಾರ್ಟ್​ಫೋನ್ ವಾಟರ್​ಪ್ರೂಫ್ ಹೌದೋ ಅಲ್ಲವೋ ಎಂಬುದನ್ನು ತಿಳಿದುಕೊಳ್ಳಿ. ಇದಕ್ಕಾಗಿ ನೀವು ಫೋನ್‌ನ ಐಪಿ ರೇಟಿಂಗ್ ಅನ್ನು ಪರಿಶೀಲಿಸಬೇಕು. ಫೋನ್ ಖರೀದಿಸುವಾಗ ನೀವು IP67, IP68, IPX8 ಸೇರಿದಂತೆ ವಿವಿಧ ರೇಟಿಂಗ್‌ಗಳನ್ನು ಕೇಳಿರುತ್ತೀರಿ. IP68 ರೇಟಿಂಗ್ ಹೊಂದಿರುವ ಸಾಧನವು 30 ನಿಮಿಷಗಳ ಕಾಲ ನೀರಿನ ಅಡಿಯಲ್ಲಿ ಮುಳುಗಿದ ನಂತರವೂ ಯಾವುದೇ ಹಾನಿ ಆಗುವುದಿಲ್ಲ. ಇದು ವಾಟರ್​ಪ್ರೂಫ್ ಮೊಬೈಲ್ ಆಗಿದೆ.

ಮೊದಲು ನಿಮ್ಮ ಸ್ಮಾರ್ಟ್​ಫೋನ್ ವಾಟರ್​ಪ್ರೂಫ್ ಹೌದೋ ಅಲ್ಲವೋ ಎಂಬುದನ್ನು ತಿಳಿದುಕೊಳ್ಳಿ. ಇದಕ್ಕಾಗಿ ನೀವು ಫೋನ್‌ನ ಐಪಿ ರೇಟಿಂಗ್ ಅನ್ನು ಪರಿಶೀಲಿಸಬೇಕು. ಫೋನ್ ಖರೀದಿಸುವಾಗ ನೀವು IP67, IP68, IPX8 ಸೇರಿದಂತೆ ವಿವಿಧ ರೇಟಿಂಗ್‌ಗಳನ್ನು ಕೇಳಿರುತ್ತೀರಿ. IP68 ರೇಟಿಂಗ್ ಹೊಂದಿರುವ ಸಾಧನವು 30 ನಿಮಿಷಗಳ ಕಾಲ ನೀರಿನ ಅಡಿಯಲ್ಲಿ ಮುಳುಗಿದ ನಂತರವೂ ಯಾವುದೇ ಹಾನಿ ಆಗುವುದಿಲ್ಲ. ಇದು ವಾಟರ್​ಪ್ರೂಫ್ ಮೊಬೈಲ್ ಆಗಿದೆ.

3 / 6
ನಿಮ್ಮ ಫೋನ್ ಜಲನಿರೋಧಕವಾಗಿದೆಯೇ ಅಥವಾ ಇಲ್ಲವೇ ಎಂಬುದನ್ನು ಪರಿಶೀಲಿಸಲು, ಫೋನ್ IP68 ರೇಟಿಂಗ್ ಅನ್ನು ಹೊಂದಿದೆಯೇ ಅಥವಾ ಇಲ್ಲವೇ ಎಂಬುದನ್ನು ನೋಡಬೇಕು. ಫೋನ್ IP68 ರೇಟಿಂಗ್ ಹೊಂದಿಲ್ಲದಿದ್ದರೆ, ಅದನ್ನು ಒದ್ದೆಯಾಗಲು ಬಿಡಬೇಡಿ. ಇದರಿಂದ ಫೋನ್ ಹಾಳಾಗಬಹುದು. ಈ ತೊಂದರೆಯಿಂದ ಪಾರಾಗಲು 99 ರೂ. ಖರ್ಚು ಮಾಡಿ ಸಾಕು.

ನಿಮ್ಮ ಫೋನ್ ಜಲನಿರೋಧಕವಾಗಿದೆಯೇ ಅಥವಾ ಇಲ್ಲವೇ ಎಂಬುದನ್ನು ಪರಿಶೀಲಿಸಲು, ಫೋನ್ IP68 ರೇಟಿಂಗ್ ಅನ್ನು ಹೊಂದಿದೆಯೇ ಅಥವಾ ಇಲ್ಲವೇ ಎಂಬುದನ್ನು ನೋಡಬೇಕು. ಫೋನ್ IP68 ರೇಟಿಂಗ್ ಹೊಂದಿಲ್ಲದಿದ್ದರೆ, ಅದನ್ನು ಒದ್ದೆಯಾಗಲು ಬಿಡಬೇಡಿ. ಇದರಿಂದ ಫೋನ್ ಹಾಳಾಗಬಹುದು. ಈ ತೊಂದರೆಯಿಂದ ಪಾರಾಗಲು 99 ರೂ. ಖರ್ಚು ಮಾಡಿ ಸಾಕು.

4 / 6
ಮಳೆಗಾಲದಲ್ಲಿ ಮೊಬೈಲ್ ಮೇಲೆ ನೀರು ಬಿದ್ದರೂ ಉಪಯೋಗಿಸಲು ಜಲನಿರೋಧಕ ಪೌಚ್ ಪಡೆದುಕೊಳ್ಳಿ. ಇದು ವಿಶೇಷವಾದ ಪ್ಲಾಸ್ಟಿಕ್ ಕವರ್ ಆಗಿದೆ. ನಿಮ್ಮ ಫೋನ್ ಅನ್ನು ಅದರೊಳಗೆ ಇಟ್ಟರೆ, ಎಷ್ಟು ಬಾರಿ ನೀರು ತಾಗಿದರೂ ಏನೂ ಆಗುವುದಿಲ್ಲ. ಕವರ್ ಮೇಲಿಂದಲೇ ನೀವು ಫೋನ್ ಅನ್ನು ಬಳಸಬಹುದು. ಏಕೆಂದರೆ ವಾಟರ್​​ಪ್ರೂಫ್ ಪೌಚ್​ಗಳು ಟ್ರಾನ್ಪರೆಂಟ್ ಆಗಿರುತ್ತದೆ.

ಮಳೆಗಾಲದಲ್ಲಿ ಮೊಬೈಲ್ ಮೇಲೆ ನೀರು ಬಿದ್ದರೂ ಉಪಯೋಗಿಸಲು ಜಲನಿರೋಧಕ ಪೌಚ್ ಪಡೆದುಕೊಳ್ಳಿ. ಇದು ವಿಶೇಷವಾದ ಪ್ಲಾಸ್ಟಿಕ್ ಕವರ್ ಆಗಿದೆ. ನಿಮ್ಮ ಫೋನ್ ಅನ್ನು ಅದರೊಳಗೆ ಇಟ್ಟರೆ, ಎಷ್ಟು ಬಾರಿ ನೀರು ತಾಗಿದರೂ ಏನೂ ಆಗುವುದಿಲ್ಲ. ಕವರ್ ಮೇಲಿಂದಲೇ ನೀವು ಫೋನ್ ಅನ್ನು ಬಳಸಬಹುದು. ಏಕೆಂದರೆ ವಾಟರ್​​ಪ್ರೂಫ್ ಪೌಚ್​ಗಳು ಟ್ರಾನ್ಪರೆಂಟ್ ಆಗಿರುತ್ತದೆ.

5 / 6
ನೀವು ಯಾವುದೇ ಇ-ಕಾಮರ್ಸ್ ವೆಬ್‌ಸೈಟ್‌ಗಳಿಂದ ವಾಟರ್​​ಪ್ರೂಫ್ ಪೌಚ್ ಖರೀದಿಸಬಹುದು. ಫ್ಲಿಪ್‌ಕಾರ್ಟ್, ಅಮೆಜಾನ್‌ನಂತಹ ಜನಪ್ರಿಯ ಇ-ಕಾಮರ್ಸ್ ವೆಬ್‌ಸೈಟ್‌ಗಳಲ್ಲಿ ಇದು ಮಾರಾಟ ಆಗುತ್ತಿದೆ. ಅವುಗಳ ಬೆಲೆ ರೂ. 99 ರಿಂದ ಆರಂಭವಾಗುತ್ತದೆ. ನೀವು 300 ರೂ. ಖರ್ಚು ಮಾಡಿದರೆ ನಿಮ್ಮ ಫೋನ್ ಅನ್ನು ನೀರಿನಿಂದ ಮಾತ್ರವಲ್ಲದೆ ಧೂಳು, ಮರಳಿನಿಂದ ಕೂಡ ರಕ್ಷಿಸಬಹುದು.

ನೀವು ಯಾವುದೇ ಇ-ಕಾಮರ್ಸ್ ವೆಬ್‌ಸೈಟ್‌ಗಳಿಂದ ವಾಟರ್​​ಪ್ರೂಫ್ ಪೌಚ್ ಖರೀದಿಸಬಹುದು. ಫ್ಲಿಪ್‌ಕಾರ್ಟ್, ಅಮೆಜಾನ್‌ನಂತಹ ಜನಪ್ರಿಯ ಇ-ಕಾಮರ್ಸ್ ವೆಬ್‌ಸೈಟ್‌ಗಳಲ್ಲಿ ಇದು ಮಾರಾಟ ಆಗುತ್ತಿದೆ. ಅವುಗಳ ಬೆಲೆ ರೂ. 99 ರಿಂದ ಆರಂಭವಾಗುತ್ತದೆ. ನೀವು 300 ರೂ. ಖರ್ಚು ಮಾಡಿದರೆ ನಿಮ್ಮ ಫೋನ್ ಅನ್ನು ನೀರಿನಿಂದ ಮಾತ್ರವಲ್ಲದೆ ಧೂಳು, ಮರಳಿನಿಂದ ಕೂಡ ರಕ್ಷಿಸಬಹುದು.

6 / 6
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ