AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Tech Tips: ನಿಮ್ಮ 4G ಫೋನ್‌ನಲ್ಲಿ 5G ಯಂತೆ ನೆಟ್ ಸ್ಪೀಡ್​ ಆಗಬೇಕಾ?: ಇಲ್ಲಿದೆ ಟ್ರಿಕ್

4G ಫೋನ್​ನಲ್ಲಿ ಕೆಲವೊಂದು ಬಾರಿ ಸರಿಯಾಗಿ ರೀತಿಯಲ್ಲಿ ಅಥವಾ ವೇಗದ ಇಂಟರ್ನೆಟ್ ಸಿಗುವುದಿಲ್ಲ. ಇದಕ್ಕೆಲ್ಲ ನಿಜವಾದ ಸಮಸ್ಯೆ ನಿಮ್ಮ ಫೋನ್‌ನಲ್ಲಿ ಅಡಗಿರುತ್ತದೆ. ಈ ಟ್ರಿಕ್ ಫಾಲೋ ಮಾಡಿದ್ರೆ ನಿಮ್ಮ 4G ಫೋನ್ ಕೂಡ ಸೂಪರ್‌ಫಾಸ್ಟ್ 5G ಸ್ಪೀಡ್​ನಲ್ಲಿ ಇಂಟರ್ನೆಟ್ ಕೆಲಸ ಮಾಡುತ್ತದೆ.

ಮಾಲಾಶ್ರೀ ಅಂಚನ್​
| Updated By: ಅಕ್ಷಯ್​ ಪಲ್ಲಮಜಲು​​|

Updated on: Nov 04, 2024 | 4:00 PM

Share
ಜಿಯೋ ಮತ್ತು ಏರ್ಟೆಲ್ ದೇಶದ ಹೆಚ್ಚಿನ ಭಾಗಗಳಲ್ಲಿ 5G ಸೇವೆಗಳನ್ನು ಪ್ರಾರಂಭಿಸಿವೆ. ಆದರೆ ಇದು ಸಪೋರ್ಟ್ ಆಗಲು ನೀವು 5G ಸ್ಮಾರ್ಟ್‌ಫೋನ್ ಹೊಂದಿರಬೇಕು. ಆಗ ಮಾತ್ರ ನೀವು ಈ ಸೇವೆಯನ್ನು ಆನಂದಿಸಬಹುದು. ಆದರೆ, ಇಂದು ಕೂಡ ಹೆಚ್ಚಿನವರು 4ಜಿ ಇರುವ ಫೋನನ್ನು ಉಪಯೋಗಿಸುತ್ತಿದ್ದಾರೆ.

ಜಿಯೋ ಮತ್ತು ಏರ್ಟೆಲ್ ದೇಶದ ಹೆಚ್ಚಿನ ಭಾಗಗಳಲ್ಲಿ 5G ಸೇವೆಗಳನ್ನು ಪ್ರಾರಂಭಿಸಿವೆ. ಆದರೆ ಇದು ಸಪೋರ್ಟ್ ಆಗಲು ನೀವು 5G ಸ್ಮಾರ್ಟ್‌ಫೋನ್ ಹೊಂದಿರಬೇಕು. ಆಗ ಮಾತ್ರ ನೀವು ಈ ಸೇವೆಯನ್ನು ಆನಂದಿಸಬಹುದು. ಆದರೆ, ಇಂದು ಕೂಡ ಹೆಚ್ಚಿನವರು 4ಜಿ ಇರುವ ಫೋನನ್ನು ಉಪಯೋಗಿಸುತ್ತಿದ್ದಾರೆ.

1 / 7
4G ಫೋನ್​ನಲ್ಲಿ ಕೆಲವೊಂದು ಬಾರಿ ಸರಿಯಾಗಿ ರೀತಿಯಲ್ಲಿ ಅಥವಾ ವೇಗದ ಇಂಟರ್ನೆಟ್ ಸಿಗುವುದಿಲ್ಲ. ಇದಕ್ಕೆ ಕಾರಣವೇನು?. ಇದಕ್ಕೆಲ್ಲ ನಿಜವಾದ ಸಮಸ್ಯೆ ನಿಮ್ಮ ಫೋನ್‌ನಲ್ಲಿ ಅಡಗಿರುತ್ತದೆ. ಈ ಟ್ರಿಕ್ ಫಾಲೋ ಮಾಡಿದ್ರೆ ನಿಮ್ಮ 4G ಫೋನ್ ಕೂಡ ಸೂಪರ್‌ಫಾಸ್ಟ್ 5G ಸ್ಪೀಡ್​ನಲ್ಲಿ ಇಂಟರ್ನೆಟ್ ಕೆಲಸ ಮಾಡುತ್ತದೆ.

4G ಫೋನ್​ನಲ್ಲಿ ಕೆಲವೊಂದು ಬಾರಿ ಸರಿಯಾಗಿ ರೀತಿಯಲ್ಲಿ ಅಥವಾ ವೇಗದ ಇಂಟರ್ನೆಟ್ ಸಿಗುವುದಿಲ್ಲ. ಇದಕ್ಕೆ ಕಾರಣವೇನು?. ಇದಕ್ಕೆಲ್ಲ ನಿಜವಾದ ಸಮಸ್ಯೆ ನಿಮ್ಮ ಫೋನ್‌ನಲ್ಲಿ ಅಡಗಿರುತ್ತದೆ. ಈ ಟ್ರಿಕ್ ಫಾಲೋ ಮಾಡಿದ್ರೆ ನಿಮ್ಮ 4G ಫೋನ್ ಕೂಡ ಸೂಪರ್‌ಫಾಸ್ಟ್ 5G ಸ್ಪೀಡ್​ನಲ್ಲಿ ಇಂಟರ್ನೆಟ್ ಕೆಲಸ ಮಾಡುತ್ತದೆ.

2 / 7
ಫೋನ್‌ನಲ್ಲಿ ಇಂಟರ್ನೆಟ್ ಸರಿಯಾಗಿ ಕಾರ್ಯನಿರ್ವಹಿಸದಿದ್ದಾಗ, ನೆಟ್​ವರ್ಕ್ ಪರಿಶೀಲಿಸುವುದು ಬಹಳ ಮುಖ್ಯ. ವಿಶೇಷವಾಗಿ ನೀವು 4G ಹೊಂದಿದ್ದರೆ, ಆದರೆ ಸರಿಯಾಗಿ ನೆಟ್​ವರ್ಕ್ ಇರದ ಪ್ರದೇಶದಲ್ಲಿ ವಾಸಿಸುತ್ತಿದ್ದರೆ ನೆಟ್‌ವರ್ಕ್ ಬೂಸ್ಟರ್ ಅನ್ನು ಬಳಸುವುದು ಉತ್ತಮ ಆಯ್ಕೆ.

ಫೋನ್‌ನಲ್ಲಿ ಇಂಟರ್ನೆಟ್ ಸರಿಯಾಗಿ ಕಾರ್ಯನಿರ್ವಹಿಸದಿದ್ದಾಗ, ನೆಟ್​ವರ್ಕ್ ಪರಿಶೀಲಿಸುವುದು ಬಹಳ ಮುಖ್ಯ. ವಿಶೇಷವಾಗಿ ನೀವು 4G ಹೊಂದಿದ್ದರೆ, ಆದರೆ ಸರಿಯಾಗಿ ನೆಟ್​ವರ್ಕ್ ಇರದ ಪ್ರದೇಶದಲ್ಲಿ ವಾಸಿಸುತ್ತಿದ್ದರೆ ನೆಟ್‌ವರ್ಕ್ ಬೂಸ್ಟರ್ ಅನ್ನು ಬಳಸುವುದು ಉತ್ತಮ ಆಯ್ಕೆ.

3 / 7
ಹಲವಾರು ಅನಗತ್ಯ ಅಪ್ಲಿಕೇಶನ್‌ಗಳು ಫೋನ್ ಮತ್ತು ಇಂಟರ್ನೆಟ್ ಎರಡರ ವೇಗವನ್ನೂ ನಿಧಾನಗೊಳಿಸುತ್ತದೆ. ಹಾಗಾಗಿ ಫೋನ್‌ನಲ್ಲಿ ನೀವು ದೀರ್ಘಕಾಲ ಬಳಸದ ಕೆಲವು ಅಪ್ಲಿಕೇಶನ್‌ಗಳಿದ್ದರೆ ಅದನ್ನು ಅನ್‌ಇನ್‌ಸ್ಟಾಲ್ ಮಾಡಿ. ಆಗ ಫೋನ್‌ನಲ್ಲಿ ನೆಟ್‌ವರ್ಕ್ ಸಹ ಉತ್ತಮವಾಗಿ ಕಾರ್ಯನಿರ್ವಹಿಸುತ್ತದೆ.

ಹಲವಾರು ಅನಗತ್ಯ ಅಪ್ಲಿಕೇಶನ್‌ಗಳು ಫೋನ್ ಮತ್ತು ಇಂಟರ್ನೆಟ್ ಎರಡರ ವೇಗವನ್ನೂ ನಿಧಾನಗೊಳಿಸುತ್ತದೆ. ಹಾಗಾಗಿ ಫೋನ್‌ನಲ್ಲಿ ನೀವು ದೀರ್ಘಕಾಲ ಬಳಸದ ಕೆಲವು ಅಪ್ಲಿಕೇಶನ್‌ಗಳಿದ್ದರೆ ಅದನ್ನು ಅನ್‌ಇನ್‌ಸ್ಟಾಲ್ ಮಾಡಿ. ಆಗ ಫೋನ್‌ನಲ್ಲಿ ನೆಟ್‌ವರ್ಕ್ ಸಹ ಉತ್ತಮವಾಗಿ ಕಾರ್ಯನಿರ್ವಹಿಸುತ್ತದೆ.

4 / 7
ಸ್ಟೋರೇಜ್ ತೆರವುಗೊಳಿಸುವುದು ಸಹ ಬಹಳ ಮುಖ್ಯ. ವಿಶೇಷವಾಗಿ ನಿಮ್ಮ ಫೋನ್ ಅತಿ ಕಡಿಮೆ ನೆಟ್ ಸ್ಪೀಡ್ ಹೊಂದಿದ್ದರೆ, ಫೋನ್ ಮೆಮೋರಿಯಲ್ಲಿ ಜಾಗ ಇಡಿ. ಇದು ಫೋನ್ ಅನ್ನು ವೇಗಗೊಳಿಸಲು ತುಂಬಾ ಸಹಾಯ ಮಾಡುತ್ತದೆ.

ಸ್ಟೋರೇಜ್ ತೆರವುಗೊಳಿಸುವುದು ಸಹ ಬಹಳ ಮುಖ್ಯ. ವಿಶೇಷವಾಗಿ ನಿಮ್ಮ ಫೋನ್ ಅತಿ ಕಡಿಮೆ ನೆಟ್ ಸ್ಪೀಡ್ ಹೊಂದಿದ್ದರೆ, ಫೋನ್ ಮೆಮೋರಿಯಲ್ಲಿ ಜಾಗ ಇಡಿ. ಇದು ಫೋನ್ ಅನ್ನು ವೇಗಗೊಳಿಸಲು ತುಂಬಾ ಸಹಾಯ ಮಾಡುತ್ತದೆ.

5 / 7
ಸ್ಮಾರ್ಟ್​ಫೋನ್ ಅನ್ನು ಸರಿಯಾಗಿ ಅಪ್ಡೇಟ್ ಕೊಡುವುದು ಸಹ ಮುಖ್ಯವಾಗಿದೆ. ನೀವು ಸಮಯಕ್ಕೆ ಸರಿಯಾಗಿ ಅಪ್ಡೇಟ್ ಕೊಡಬೇಕು. ಹೀಗೆ ಮಾಡುವುದರಿಂದ ನಿಮ್ಮ 4G ಫೋನ್ ಕೂಡ 5G ತರಹದ ಇಂಟರ್ನೆಟ್ ಸ್ಪೀಡ್​ನಲ್ಲಿ ಕೆಲಸ ಮಾಡುತ್ತದೆ.

ಸ್ಮಾರ್ಟ್​ಫೋನ್ ಅನ್ನು ಸರಿಯಾಗಿ ಅಪ್ಡೇಟ್ ಕೊಡುವುದು ಸಹ ಮುಖ್ಯವಾಗಿದೆ. ನೀವು ಸಮಯಕ್ಕೆ ಸರಿಯಾಗಿ ಅಪ್ಡೇಟ್ ಕೊಡಬೇಕು. ಹೀಗೆ ಮಾಡುವುದರಿಂದ ನಿಮ್ಮ 4G ಫೋನ್ ಕೂಡ 5G ತರಹದ ಇಂಟರ್ನೆಟ್ ಸ್ಪೀಡ್​ನಲ್ಲಿ ಕೆಲಸ ಮಾಡುತ್ತದೆ.

6 / 7
ಕೆಲ ತಜ್ಞರ ಪ್ರಕಾರ ಮೊಬೈಲ್ ಮೇಲೆ ರಕ್ಷಣೆಗೆ ಹಾಕುವ ಕವರ್ ಸಹ ಸಿಗ್ನಲ್​ಗೆ ತೊಂದರೆ ಉಂಟುಮಾಡಿ ಇಂಟರ್ನೆಟ್ ನಿಧಾನವಾಗಿ ಕಾರ್ಯನಿರ್ವಹಿಸುವ ಸಾಧ್ಯತೆ ಇದೆ. ಹಾಗಾಗಿ, ನೆಟ್‌ವರ್ಕ್ ಕ್ಷಿಣವಾಗಿರುವ ಪ್ರದೇಶದಲ್ಲಿ ಮೊಬೈಲ್ ಕವರ್ ತೆಗೆದು ಒಮ್ಮೆ ಟ್ರೈ ಮಾಡಿನೋಡಿ.

ಕೆಲ ತಜ್ಞರ ಪ್ರಕಾರ ಮೊಬೈಲ್ ಮೇಲೆ ರಕ್ಷಣೆಗೆ ಹಾಕುವ ಕವರ್ ಸಹ ಸಿಗ್ನಲ್​ಗೆ ತೊಂದರೆ ಉಂಟುಮಾಡಿ ಇಂಟರ್ನೆಟ್ ನಿಧಾನವಾಗಿ ಕಾರ್ಯನಿರ್ವಹಿಸುವ ಸಾಧ್ಯತೆ ಇದೆ. ಹಾಗಾಗಿ, ನೆಟ್‌ವರ್ಕ್ ಕ್ಷಿಣವಾಗಿರುವ ಪ್ರದೇಶದಲ್ಲಿ ಮೊಬೈಲ್ ಕವರ್ ತೆಗೆದು ಒಮ್ಮೆ ಟ್ರೈ ಮಾಡಿನೋಡಿ.

7 / 7
ಸಿದ್ದರಾಮಯ್ಯರಿಂದ ಶಾಸಕರನ್ನೆಲ್ಲ ತಮ್ಮೆಡೆ ಸೆಳೆದುಕೊಳ್ಳುವ ಹುನ್ನಾರ: ಅಶೋಕ
ಸಿದ್ದರಾಮಯ್ಯರಿಂದ ಶಾಸಕರನ್ನೆಲ್ಲ ತಮ್ಮೆಡೆ ಸೆಳೆದುಕೊಳ್ಳುವ ಹುನ್ನಾರ: ಅಶೋಕ
ಸತೀಶ್ ಜಾರಕಿಹೊಳಿ ಸೇರಿದಂತೆ ಯಾರೂ ತನ್ನ ಪರ ಮಾತಾಡಲಿಲ್ಲ: ಕರೆಮ್ಮ, ಶಾಸಕಿ
ಸತೀಶ್ ಜಾರಕಿಹೊಳಿ ಸೇರಿದಂತೆ ಯಾರೂ ತನ್ನ ಪರ ಮಾತಾಡಲಿಲ್ಲ: ಕರೆಮ್ಮ, ಶಾಸಕಿ
ಧರ್ಮಸ್ಥಳ ಪ್ರಕರಣ: 2ನೇ ದಿನವೂ ಶವಗಳಿಗಾಗಿ ಮುಂದುವರಿದ ಶೋಧ
ಧರ್ಮಸ್ಥಳ ಪ್ರಕರಣ: 2ನೇ ದಿನವೂ ಶವಗಳಿಗಾಗಿ ಮುಂದುವರಿದ ಶೋಧ
ಶಾಸಕರೊಂದಿಗೆ ಸಭೆ ನಡೆಸುವುದು ಸಿಎಂರ ಪರಮೋಚ್ಛ ಅಧಿಕಾರ: ಸುರೇಶ್
ಶಾಸಕರೊಂದಿಗೆ ಸಭೆ ನಡೆಸುವುದು ಸಿಎಂರ ಪರಮೋಚ್ಛ ಅಧಿಕಾರ: ಸುರೇಶ್
ಬೆಳಗಿನ ಜಾವ 3.50ಕ್ಕೆ ಸಂಭವಿಸಿರುವ ಅಪಘಾತ, ಲಾರಿಯ ಆರ್ಧಭಾಗ ರಸ್ತೆ ಮೇಲಿದೆ
ಬೆಳಗಿನ ಜಾವ 3.50ಕ್ಕೆ ಸಂಭವಿಸಿರುವ ಅಪಘಾತ, ಲಾರಿಯ ಆರ್ಧಭಾಗ ರಸ್ತೆ ಮೇಲಿದೆ
ಕೆಎಂಎಫ್​​ಗೆ ಮೆಜಾರಿಟಿ ಇರುವ ಪಕ್ಷದವರು ಅಧ್ಯಕ್ಷರಾಗುತ್ತಾರೆ: ಜಾರಕಿಹೊಳಿ
ಕೆಎಂಎಫ್​​ಗೆ ಮೆಜಾರಿಟಿ ಇರುವ ಪಕ್ಷದವರು ಅಧ್ಯಕ್ಷರಾಗುತ್ತಾರೆ: ಜಾರಕಿಹೊಳಿ
ಪ್ರತಿಭಟನೆ ಸ್ವರೂಪವನ್ನು ಸಿಎಂ, ಡಿಸಿಎಂ ಇನ್ನೂ ನಿರ್ಧರಿಸಿಲ್ಲ: ಪರಮೇಶ್ವರ್
ಪ್ರತಿಭಟನೆ ಸ್ವರೂಪವನ್ನು ಸಿಎಂ, ಡಿಸಿಎಂ ಇನ್ನೂ ನಿರ್ಧರಿಸಿಲ್ಲ: ಪರಮೇಶ್ವರ್
ಪೊಲೀಸರು ಹಿಡಿದಿದ್ದಕ್ಕೆ ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ
ಪೊಲೀಸರು ಹಿಡಿದಿದ್ದಕ್ಕೆ ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ
12 ವೈಡ್, 1 ನೋ ಬಾಲ್... ಓವರ್ ಮುಗಿಯುವ ಮುನ್ನವೇ ಪಂದ್ಯವೇ ಮುಗಿದು ಹೋಯ್ತು!
12 ವೈಡ್, 1 ನೋ ಬಾಲ್... ಓವರ್ ಮುಗಿಯುವ ಮುನ್ನವೇ ಪಂದ್ಯವೇ ಮುಗಿದು ಹೋಯ್ತು!
ಧರ್ಮಸ್ಥಳ ಠಾಣೆಯಲ್ಲಿ ಕೆಲಸ ಮಾಡಿದ ಪೊಲೀಸರ ಪಟ್ಟಿ ಕೇಳಿದ ಎಸ್​ಐಟಿ
ಧರ್ಮಸ್ಥಳ ಠಾಣೆಯಲ್ಲಿ ಕೆಲಸ ಮಾಡಿದ ಪೊಲೀಸರ ಪಟ್ಟಿ ಕೇಳಿದ ಎಸ್​ಐಟಿ