AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Tech Tips: ನಿಮ್ಮ ಫೋನ್​ನಲ್ಲಿ ಡಿಲೀಟ್ ಆದ ಕಾಂಟೆಕ್ಟ್ ರಿಕವರಿ ಮಾಡುವುದು ಹೇಗೆ?: ಇಲ್ಲಿದೆ ಟ್ರಿಕ್

Contact Recovery: ಈಗ ಜನರು ತಮ್ಮ ಫೋನ್‌ಗಳಲ್ಲಿ ಕಾಂಟೆಕ್ಟ್ ಅನ್ನು ಸೇವ್ ಮಾಡಿಟ್ಟುಕೊಳ್ಳುತ್ತಾರೆ. ಯಾರಿಗಾದರೂ ಕರೆ ಮಾಡಬೇಕು ಎಂದಿದ್ದರೆ, ಆ ನಂಬರ್ ಅನ್ನು ಡಯಲ್ ಮಾಡುವ ಬದಲು, ಕಾಂಟೆಕ್ಟ್ ಲಿಸ್ಟ್​ಗೆ ಹೋಗಿ ಕರೆ ಮಾಡಿದರೆ ಆಯಿತು. ಆದರೆ, ಇದ್ದಕ್ಕಿದ್ದಂತೆ ಎಲ್ಲಾ ಕಾಂಟೆಕ್ಟ್ ನಂಬರ್ ಡಿಲೀಟ್ ಆಗಿಬಿಟ್ಟರೆ?.

Vinay Bhat
|

Updated on: Mar 08, 2024 | 6:55 AM

ನಿಮ್ಮ ಮೊಬೈಲ್​ನಲ್ಲಿ ಇದ್ದಕ್ಕಿದ್ದಂತೆ ಎಲ್ಲಾ ಕಾಂಟೆಕ್ಟ್ ನಂಬರ್ ಡಿಲೀಟ್ ಆಗಿಬಿಟ್ಟರೆ ಅಥವಾ ಇನ್ನಾವುದೋ ಕಾರಣದಿಂದ ಕಾಂಟೆಕ್ಟ್ ಡಿಲೀಟ್ ಆದರೆ ಏನು ಗತಿ?. ಇದಕ್ಕೆ ಚಿಂತಿಸುವ ಅಗತ್ಯವಿಲ್ಲ. ಕೆಲವು ತಂತ್ರಗಳನ್ನು ಬಳಸಿ ಡಿಲೀಟ್ ಆದ ಕಾಂಟೆಕ್ಟ್ ಸಂಖ್ಯೆಯನ್ನು ಮರಳಿ ಪಡೆಯಬಹುದು. ಇದಕ್ಕಾಗಿ ನೀವು ಈ ಹಂತಗಳನ್ನು ಅನುಸರಿಸಬೇಕು.

ನಿಮ್ಮ ಮೊಬೈಲ್​ನಲ್ಲಿ ಇದ್ದಕ್ಕಿದ್ದಂತೆ ಎಲ್ಲಾ ಕಾಂಟೆಕ್ಟ್ ನಂಬರ್ ಡಿಲೀಟ್ ಆಗಿಬಿಟ್ಟರೆ ಅಥವಾ ಇನ್ನಾವುದೋ ಕಾರಣದಿಂದ ಕಾಂಟೆಕ್ಟ್ ಡಿಲೀಟ್ ಆದರೆ ಏನು ಗತಿ?. ಇದಕ್ಕೆ ಚಿಂತಿಸುವ ಅಗತ್ಯವಿಲ್ಲ. ಕೆಲವು ತಂತ್ರಗಳನ್ನು ಬಳಸಿ ಡಿಲೀಟ್ ಆದ ಕಾಂಟೆಕ್ಟ್ ಸಂಖ್ಯೆಯನ್ನು ಮರಳಿ ಪಡೆಯಬಹುದು. ಇದಕ್ಕಾಗಿ ನೀವು ಈ ಹಂತಗಳನ್ನು ಅನುಸರಿಸಬೇಕು.

1 / 5
ನಿಮ್ಮ ಫೋನ್‌ನಲ್ಲಿ ಗೂಗಲ್ ಕಾಂಟೆಕ್ಟ್ ಅಪ್ಲಿಕೇಶನ್ ಅನ್ನು ಡೌನ್‌ಲೋಡ್ ಮಾಡಿ. ಫೋನ್ ನಂಬರ್ ಸೇವ್ ಮಾಡಲು Google ID ಯೊಂದಿಗೆ ಈ ಅಪ್ಲಿಕೇಶನ್‌ಗೆ ಲಾಗಿನ್ ಮಾಡಿ. ಈಗ ಕೆಳಭಾಗದಲ್ಲಿರುವ ಫಿಕ್ಸ್ & ಮ್ಯಾನೇಜ್ ಐಕಾನ್ ಮೇಲೆ ಟ್ಯಾಪ್ ಮಾಡಿ. ಈಗ ನೀವು ಕಾಂಟೆಕ್ಟ್ ನಂಬರ್ ಆಮದು ಮಾಡಲು, ರಫ್ತು ಮಾಡಲು ಮತ್ತು ಮರುಸ್ಥಾಪಿಸಲು ಆಯ್ಕೆಗಳನ್ನು ಪಡೆಯುತ್ತೀರಿ. ಇಲ್ಲಿ ರಿ-ಸ್ಟೋರ್ ಆಯ್ಕೆಯನ್ನು ಟ್ಯಾಪ್ ಮಾಡಿ. ಈಗ ಡಿಲೀಟ್ ಆದ ಎಲ್ಲಾ ಕಾಂಟೆಕ್ಟ್ ಫೋನ್‌ಗೆ ಹಿಂತಿರುಗುತ್ತವೆ. ಫೋನ್ ಬ್ಯಾಕಪ್‌ನಿಂದ ಮೊಬೈಲ್

ನಿಮ್ಮ ಫೋನ್‌ನಲ್ಲಿ ಗೂಗಲ್ ಕಾಂಟೆಕ್ಟ್ ಅಪ್ಲಿಕೇಶನ್ ಅನ್ನು ಡೌನ್‌ಲೋಡ್ ಮಾಡಿ. ಫೋನ್ ನಂಬರ್ ಸೇವ್ ಮಾಡಲು Google ID ಯೊಂದಿಗೆ ಈ ಅಪ್ಲಿಕೇಶನ್‌ಗೆ ಲಾಗಿನ್ ಮಾಡಿ. ಈಗ ಕೆಳಭಾಗದಲ್ಲಿರುವ ಫಿಕ್ಸ್ & ಮ್ಯಾನೇಜ್ ಐಕಾನ್ ಮೇಲೆ ಟ್ಯಾಪ್ ಮಾಡಿ. ಈಗ ನೀವು ಕಾಂಟೆಕ್ಟ್ ನಂಬರ್ ಆಮದು ಮಾಡಲು, ರಫ್ತು ಮಾಡಲು ಮತ್ತು ಮರುಸ್ಥಾಪಿಸಲು ಆಯ್ಕೆಗಳನ್ನು ಪಡೆಯುತ್ತೀರಿ. ಇಲ್ಲಿ ರಿ-ಸ್ಟೋರ್ ಆಯ್ಕೆಯನ್ನು ಟ್ಯಾಪ್ ಮಾಡಿ. ಈಗ ಡಿಲೀಟ್ ಆದ ಎಲ್ಲಾ ಕಾಂಟೆಕ್ಟ್ ಫೋನ್‌ಗೆ ಹಿಂತಿರುಗುತ್ತವೆ. ಫೋನ್ ಬ್ಯಾಕಪ್‌ನಿಂದ ಮೊಬೈಲ್

2 / 5
ನಿಮ್ಮ ಫೋನ್‌ನ ಬ್ಯಾಕಪ್ ನೀವು ಮಾಡಿದರೆ, ಡಿಲೀಟ್ ಆದ ಸಂಪರ್ಕ ಸಂಖ್ಯೆಗಳನ್ನು ಮರುಪಡೆಯಬಹುದು. ಇದಕ್ಕಾಗಿ ನಿಮ್ಮ ಫೋನ್‌ನಲ್ಲಿ ಸೆಟ್ಟಿಂಗ್‌ಗಳನ್ನು ತೆರೆಯಿರಿ. ಬ್ಯಾಕಪ್ ಮತ್ತು ರಿ-ಸ್ಟೋರ್ ಆಯ್ಕೆಗೆ ಹೋಗಿ. ಇಲ್ಲಿ ರಿ-ಸ್ಟೋರ್ ಆಯ್ಕೆಯನ್ನು ಟ್ಯಾಪ್ ಮಾಡಿ. ಕಾಂಟೆಕ್ಸ್ ಆಯ್ಕೆಯನ್ನು ಆರಿಸಿ.

ನಿಮ್ಮ ಫೋನ್‌ನ ಬ್ಯಾಕಪ್ ನೀವು ಮಾಡಿದರೆ, ಡಿಲೀಟ್ ಆದ ಸಂಪರ್ಕ ಸಂಖ್ಯೆಗಳನ್ನು ಮರುಪಡೆಯಬಹುದು. ಇದಕ್ಕಾಗಿ ನಿಮ್ಮ ಫೋನ್‌ನಲ್ಲಿ ಸೆಟ್ಟಿಂಗ್‌ಗಳನ್ನು ತೆರೆಯಿರಿ. ಬ್ಯಾಕಪ್ ಮತ್ತು ರಿ-ಸ್ಟೋರ್ ಆಯ್ಕೆಗೆ ಹೋಗಿ. ಇಲ್ಲಿ ರಿ-ಸ್ಟೋರ್ ಆಯ್ಕೆಯನ್ನು ಟ್ಯಾಪ್ ಮಾಡಿ. ಕಾಂಟೆಕ್ಸ್ ಆಯ್ಕೆಯನ್ನು ಆರಿಸಿ.

3 / 5
ಈಗ ನಿಮ್ಮ ಡಿಲೀಟ್ ಆದ ಕಾಂಟೆಕ್ಟ್ ನಂಬರ್ ರಿ-ಸ್ಟೋರ್ ಮಾಡಲು ಬಯಸುತ್ತೀರಾ ಅಥವಾ ಬೇಡವೇ ಎಂದು ಕೇಳುವ ಸಂದೇಶವನ್ನು ನೀವು ನೋಡಬಹುದು. ನೀವು ಹೌದು ಎಂದು ಬಯಸಿದರೆ, ನಂತರ ರಿ-ಸ್ಟೋರ್ ಆಯ್ಕೆಯನ್ನು ಟ್ಯಾಪ್ ಮಾಡಿ.

ಈಗ ನಿಮ್ಮ ಡಿಲೀಟ್ ಆದ ಕಾಂಟೆಕ್ಟ್ ನಂಬರ್ ರಿ-ಸ್ಟೋರ್ ಮಾಡಲು ಬಯಸುತ್ತೀರಾ ಅಥವಾ ಬೇಡವೇ ಎಂದು ಕೇಳುವ ಸಂದೇಶವನ್ನು ನೀವು ನೋಡಬಹುದು. ನೀವು ಹೌದು ಎಂದು ಬಯಸಿದರೆ, ನಂತರ ರಿ-ಸ್ಟೋರ್ ಆಯ್ಕೆಯನ್ನು ಟ್ಯಾಪ್ ಮಾಡಿ.

4 / 5
ನೀವು ಗೂಗಲ್ ಖಾತೆ ಅಥವಾ ಫೋನ್ ಬ್ಯಾಕಪ್ ಹೊಂದಿಲ್ಲದಿದ್ದರೆ, ಥರ್ಡ್ ಪಾರ್ಟಿ ಅಪ್ಲಿಕೇಶನ್‌ಗಳನ್ನು ಬಳಸಬಹುದು. ಡಿಲೀಟ್ ಆದ ಕಾಂಟ್ಯಾಕ್ಟ್ ನಂಬರ್ ಗಳನ್ನೂ ಇವುಗಳ ಮೂಲಕ ಹಿಂಪಡೆಯಬಹುದು. ಫೋನ್ ಅನ್ನು ಸ್ಕ್ಯಾನ್ ಮಾಡುವ ಮೂಲಕ ಡಿಲೀಟ್ ಆದ ಕಾಂಟ್ಯಾಕ್ಟ್ ಸಂಖ್ಯೆಗಳನ್ನು ಕಂಡುಹಿಡಿಯುವ ಸೌಲಭ್ಯವನ್ನು ಈ ಅಪ್ಲಿಕೇಶನ್‌ಗಳು ಒದಗಿಸುತ್ತವೆ.

ನೀವು ಗೂಗಲ್ ಖಾತೆ ಅಥವಾ ಫೋನ್ ಬ್ಯಾಕಪ್ ಹೊಂದಿಲ್ಲದಿದ್ದರೆ, ಥರ್ಡ್ ಪಾರ್ಟಿ ಅಪ್ಲಿಕೇಶನ್‌ಗಳನ್ನು ಬಳಸಬಹುದು. ಡಿಲೀಟ್ ಆದ ಕಾಂಟ್ಯಾಕ್ಟ್ ನಂಬರ್ ಗಳನ್ನೂ ಇವುಗಳ ಮೂಲಕ ಹಿಂಪಡೆಯಬಹುದು. ಫೋನ್ ಅನ್ನು ಸ್ಕ್ಯಾನ್ ಮಾಡುವ ಮೂಲಕ ಡಿಲೀಟ್ ಆದ ಕಾಂಟ್ಯಾಕ್ಟ್ ಸಂಖ್ಯೆಗಳನ್ನು ಕಂಡುಹಿಡಿಯುವ ಸೌಲಭ್ಯವನ್ನು ಈ ಅಪ್ಲಿಕೇಶನ್‌ಗಳು ಒದಗಿಸುತ್ತವೆ.

5 / 5
Follow us
ರಚಿತಾ ರಾಮ್ ಮೇಲೆ ವಾಣಿಜ್ಯ ಮಂಡಳಿ ಅಧ್ಯಕ್ಷರು ಗರಂ; ಕಾರಣ ಏನು?
ರಚಿತಾ ರಾಮ್ ಮೇಲೆ ವಾಣಿಜ್ಯ ಮಂಡಳಿ ಅಧ್ಯಕ್ಷರು ಗರಂ; ಕಾರಣ ಏನು?
ಇಸ್ರೇಲ್‌ನಲ್ಲಿ ಇರಾನಿನ ಕ್ಷಿಪಣಿ ದಾಳಿಯ ಭೀಕರ ದೃಶ್ಯ ಇಲ್ಲಿದೆ
ಇಸ್ರೇಲ್‌ನಲ್ಲಿ ಇರಾನಿನ ಕ್ಷಿಪಣಿ ದಾಳಿಯ ಭೀಕರ ದೃಶ್ಯ ಇಲ್ಲಿದೆ
ಗವಾಸ್ಕರ್ ಎಷ್ಟೇ ಕೇಳಿಕೊಂಡರು ಜಗ್ಗದ ರಿಷಭ್ ಪಂತ್
ಗವಾಸ್ಕರ್ ಎಷ್ಟೇ ಕೇಳಿಕೊಂಡರು ಜಗ್ಗದ ರಿಷಭ್ ಪಂತ್
ಕೃಷ್ಣ ಭೈರೇಗೌಡ, ಹೆಚ್ ಕೆ ಪಾಟೀಲರನ್ನೂ ತರಾಟೆಗೆ ತೆಗೆದುಕೊಂಡ ಕುಮಾರಸ್ವಾಮಿ
ಕೃಷ್ಣ ಭೈರೇಗೌಡ, ಹೆಚ್ ಕೆ ಪಾಟೀಲರನ್ನೂ ತರಾಟೆಗೆ ತೆಗೆದುಕೊಂಡ ಕುಮಾರಸ್ವಾಮಿ
ರಾಜಕೀಯ ಪಿತೂರಿ, ಉಳಿದ ಸಂಗತಿಗಳ ಬಗ್ಗೆ ಈಗ್ಲೇ ಮಾತಾಡಲ್ಲ: ಡಿಕೆ ಸುರೇಶ್
ರಾಜಕೀಯ ಪಿತೂರಿ, ಉಳಿದ ಸಂಗತಿಗಳ ಬಗ್ಗೆ ಈಗ್ಲೇ ಮಾತಾಡಲ್ಲ: ಡಿಕೆ ಸುರೇಶ್
22 ಲಕ್ಷ ರೂ. ವಂಚನೆ: ನಿರ್ದೇಶಕ ನಂದ ಕಿಶೋರ್ ವಿರುದ್ಧ ದೂರು ನೀಡಿದ ಶಬರೀಶ್
22 ಲಕ್ಷ ರೂ. ವಂಚನೆ: ನಿರ್ದೇಶಕ ನಂದ ಕಿಶೋರ್ ವಿರುದ್ಧ ದೂರು ನೀಡಿದ ಶಬರೀಶ್
ತಮ್ಮದೇ ಸರ್ಕಾರದ ವಿರುದ್ಧ ಅಸಮಾಧಾನ ಹೊರಹಾಕಿದ ಮತ್ತೋರ್ವ ಕೈ ಶಾಸಕ
ತಮ್ಮದೇ ಸರ್ಕಾರದ ವಿರುದ್ಧ ಅಸಮಾಧಾನ ಹೊರಹಾಕಿದ ಮತ್ತೋರ್ವ ಕೈ ಶಾಸಕ
ವ್ಯಕ್ತಿ ಆರೋಪಿಸುತ್ತಿರೋದು ನಿಜವೇ ಆಗಿದ್ದರೆ ಅಧಿಕಾರಿಯಿಂದ ಅಪರಾಧ ನಡೆದಿದೆ
ವ್ಯಕ್ತಿ ಆರೋಪಿಸುತ್ತಿರೋದು ನಿಜವೇ ಆಗಿದ್ದರೆ ಅಧಿಕಾರಿಯಿಂದ ಅಪರಾಧ ನಡೆದಿದೆ
ಜಮೀರ್ ಜೊತೆ ಸಿಎಂ ಸಹ ನೈತಿಕ ಹೊಣೆಹೊತ್ತು ರಾಜೀನಾಮೆ ಸಲ್ಲಿಸಲಿ: ಅಶೋಕ
ಜಮೀರ್ ಜೊತೆ ಸಿಎಂ ಸಹ ನೈತಿಕ ಹೊಣೆಹೊತ್ತು ರಾಜೀನಾಮೆ ಸಲ್ಲಿಸಲಿ: ಅಶೋಕ
ಮೈ ಕೈ ಮುಟ್ಟಿ ಎಳೆದಾಡಿದ ಗಾಂಜಾ ಗ್ಯಾಂಗ್​, ಭಯಾನಕ ಸಂಗತಿ ಬಿಚ್ಚಿಟ್ಟ ಯುವತಿ
ಮೈ ಕೈ ಮುಟ್ಟಿ ಎಳೆದಾಡಿದ ಗಾಂಜಾ ಗ್ಯಾಂಗ್​, ಭಯಾನಕ ಸಂಗತಿ ಬಿಚ್ಚಿಟ್ಟ ಯುವತಿ