AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Tech Tips: ಸ್ಮಾರ್ಟ್​ಫೋನ್​ಗೆ ವೈರಸ್ ಅಟ್ಯಾಕ್ ಆಗದಂತೆ ಎಚ್ಚರ ವಹಿಸುವುದು ಹೇಗೆ?: ಇಲ್ಲಿದೆ ಮಾಹಿತಿ

Virus Attack: ಕೆಲವು ಬಾರಿ ನಮ್ಮದೇ ಆದ ಕೆಲವು ತಪ್ಪುಗಳಿಂದಾಗಿ ತೊಂದರೆ ಉಂಟಾಗುತ್ತದೆ. ಇದರಲ್ಲಿ ವೈರಸ್‌ ಅಟ್ಯಾಕ್ ಕೂಡ ಒಂದು. ನಾವು ಮಾಡುವ ಕೆಲವು ಸಣ್ಣ ತಪ್ಪುಗಳಿಂದ ನಮ್ಮ ಸ್ಮಾರ್ಟ್​ಫೋನ್​ಗಳಿಗೆ ವೈರಸ್ ಪ್ರವೇಶಿಸುತ್ತವೆ. ಇದು ಯಾವಯಾವ ರೀತಿಯಲ್ಲಿ ಮೊಬೈಲ್ ಅನ್ನು ಪ್ರವೇಶಿಸಬಹುದು ಎಂದು ನೀವು ಯೋಚಿಸಿದ್ದೀರಾ?.

Vinay Bhat
|

Updated on: Feb 01, 2024 | 6:55 AM

ನಾವು ಮಾಡುವ ಕೆಲವು ಸಣ್ಣ ತಪ್ಪುಗಳಿಂದ ನಮ್ಮ ಸ್ಮಾರ್ಟ್​ಫೋನ್​ಗಳಿಗೆ ವೈರಸ್ ಪ್ರವೇಶಿಸುತ್ತವೆ. ನಿಮ್ಮ ಮೊಬೈಲ್‌ನಲ್ಲಿ ವೈರಸ್ ಇದ್ದರೆ, ನೀವು ಆ್ಯಂಟಿ ವೈರಸ್ ಸಹಾಯದಿಂದ ಆ ವೈರಸ್ ಅನ್ನು ತೆಗೆದುಹಾಕಬಹುದು. ಆದರೆ ಅದಕ್ಕೂ ಮುನ್ನ ಈ ಕೆಳಗೆ ತಿಳಿಸಲಾದ ಐದು ತಪ್ಪುಗಳಿಂದ ದೂರವಿದ್ದರೆ ನಿಮ್ಮ ಫೋನ್ ಅನ್ನು ವೈರಸ್‌ಗಳಿಂದ ಕಾಪಾಡಿಕೊಳ್ಳಬಹುದು.

ನಾವು ಮಾಡುವ ಕೆಲವು ಸಣ್ಣ ತಪ್ಪುಗಳಿಂದ ನಮ್ಮ ಸ್ಮಾರ್ಟ್​ಫೋನ್​ಗಳಿಗೆ ವೈರಸ್ ಪ್ರವೇಶಿಸುತ್ತವೆ. ನಿಮ್ಮ ಮೊಬೈಲ್‌ನಲ್ಲಿ ವೈರಸ್ ಇದ್ದರೆ, ನೀವು ಆ್ಯಂಟಿ ವೈರಸ್ ಸಹಾಯದಿಂದ ಆ ವೈರಸ್ ಅನ್ನು ತೆಗೆದುಹಾಕಬಹುದು. ಆದರೆ ಅದಕ್ಕೂ ಮುನ್ನ ಈ ಕೆಳಗೆ ತಿಳಿಸಲಾದ ಐದು ತಪ್ಪುಗಳಿಂದ ದೂರವಿದ್ದರೆ ನಿಮ್ಮ ಫೋನ್ ಅನ್ನು ವೈರಸ್‌ಗಳಿಂದ ಕಾಪಾಡಿಕೊಳ್ಳಬಹುದು.

1 / 6
ಹೆಚ್ಚಿನವರು ಕೆಲವೊಮ್ಮೆ ಅಪರಿಚಿತ ಲಿಂಕ್ ಅನ್ನು ಕ್ಲಿಕ್ ಮಾಡುತ್ತಾರೆ. ಈ ತಪ್ಪು ದೊಡ್ಡ ತೊಂದರೆಗೆ ಕಾರಣವಾಗಬಹುದು. ಇಂತಹ ಕೆಲವು ಲಿಂಕ್ ಅಪಾಯಕಾರಿಯಾಗಿರುತ್ತದೆ. ಈ ಲಿಂಕ್‌ಗಳು ನಿಮ್ಮ ಸ್ಮಾರ್ಟ್​ಫೋನ್​ಗಳ ಒಳಗೆ ವೈರಸ್‌ಗಳನ್ನು ಸ್ಥಾಪಿಸಬಹುದು. ಆದ್ದರಿಂದ ಮುಂದಿನ ಬಾರಿ ತಪ್ಪಿಯೂ ಅಪರಿಚಿತ ಲಿಂಕ್‌ಗಳ ಮೇಲೆ ಕ್ಲಿಕ್ ಮಾಡಬೇಡಿ.

ಹೆಚ್ಚಿನವರು ಕೆಲವೊಮ್ಮೆ ಅಪರಿಚಿತ ಲಿಂಕ್ ಅನ್ನು ಕ್ಲಿಕ್ ಮಾಡುತ್ತಾರೆ. ಈ ತಪ್ಪು ದೊಡ್ಡ ತೊಂದರೆಗೆ ಕಾರಣವಾಗಬಹುದು. ಇಂತಹ ಕೆಲವು ಲಿಂಕ್ ಅಪಾಯಕಾರಿಯಾಗಿರುತ್ತದೆ. ಈ ಲಿಂಕ್‌ಗಳು ನಿಮ್ಮ ಸ್ಮಾರ್ಟ್​ಫೋನ್​ಗಳ ಒಳಗೆ ವೈರಸ್‌ಗಳನ್ನು ಸ್ಥಾಪಿಸಬಹುದು. ಆದ್ದರಿಂದ ಮುಂದಿನ ಬಾರಿ ತಪ್ಪಿಯೂ ಅಪರಿಚಿತ ಲಿಂಕ್‌ಗಳ ಮೇಲೆ ಕ್ಲಿಕ್ ಮಾಡಬೇಡಿ.

2 / 6
ಅಂತೆಯೆ ನೀವು ಯಾವುದೇ ಅಪರಿಚಿತ ಇಮೇಲ್, ಮೆಸೇಜ್ ಸ್ವೀಕರಿಸಿದರೆ ಅಥವಾ ಯಾವುದೇ ವ್ಯಕ್ತಿಯು ವಾಟ್ಸ್​ಆ್ಯಪ್​ನಲ್ಲಿ ಲಿಂಕ್ ಅನ್ನು ಹಂಚಿಕೊಂಡರೆ, ಇದೇನು ಎಂದು ನೋಡುವ ಕುತೂಹಲದಲ್ಲಿ ಆ ಲಿಂಕ್ ಮೇಲೆ ಕ್ಲಿಕ್ ಮಾಡಿ ತೆರೆಯದಿರಿ. ಈಗೀಗ ಈರೀತಿಯ ಫೇಕ್ ಲಿಂಕ್​ಗಳ ಹಾವಳಿ ಹೆಚ್ಚಾಗಿದೆ.

ಅಂತೆಯೆ ನೀವು ಯಾವುದೇ ಅಪರಿಚಿತ ಇಮೇಲ್, ಮೆಸೇಜ್ ಸ್ವೀಕರಿಸಿದರೆ ಅಥವಾ ಯಾವುದೇ ವ್ಯಕ್ತಿಯು ವಾಟ್ಸ್​ಆ್ಯಪ್​ನಲ್ಲಿ ಲಿಂಕ್ ಅನ್ನು ಹಂಚಿಕೊಂಡರೆ, ಇದೇನು ಎಂದು ನೋಡುವ ಕುತೂಹಲದಲ್ಲಿ ಆ ಲಿಂಕ್ ಮೇಲೆ ಕ್ಲಿಕ್ ಮಾಡಿ ತೆರೆಯದಿರಿ. ಈಗೀಗ ಈರೀತಿಯ ಫೇಕ್ ಲಿಂಕ್​ಗಳ ಹಾವಳಿ ಹೆಚ್ಚಾಗಿದೆ.

3 / 6
ಯಾವುದೇ ಅನುಮಾನಾಸ್ಪದ ವೆಬ್​ಸೈಟ್‌ಗೆ ಭೇಟಿ ನೀಡಬೇಡಿ. ಹಾಗೆ ಮಾಡುವುದರಿಂದ ನಿಮ್ಮ ಫೋನಿಗೆ ವೈರಸ್ ಅಟ್ಯಾಕ್ ಆಗುವ ಸಾಧ್ಯತೆ ಹೆಚ್ಚಿರುತ್ತದೆ. ಅಂತಹ ಸೈಟ್‌ಗೆ ಭೇಟಿ ನೀಡಿದ ನಂತರ, ಯಾವುದೇ ಲಿಂಕ್ ಅನ್ನು ಕ್ಲಿಕ್ ಮಾಡುವುದರಿಂದ ನಿಮ್ಮ ಮೊಬೈಲ್​ಗೆ ವೈರಸ್ ಬರಬಹುದು.

ಯಾವುದೇ ಅನುಮಾನಾಸ್ಪದ ವೆಬ್​ಸೈಟ್‌ಗೆ ಭೇಟಿ ನೀಡಬೇಡಿ. ಹಾಗೆ ಮಾಡುವುದರಿಂದ ನಿಮ್ಮ ಫೋನಿಗೆ ವೈರಸ್ ಅಟ್ಯಾಕ್ ಆಗುವ ಸಾಧ್ಯತೆ ಹೆಚ್ಚಿರುತ್ತದೆ. ಅಂತಹ ಸೈಟ್‌ಗೆ ಭೇಟಿ ನೀಡಿದ ನಂತರ, ಯಾವುದೇ ಲಿಂಕ್ ಅನ್ನು ಕ್ಲಿಕ್ ಮಾಡುವುದರಿಂದ ನಿಮ್ಮ ಮೊಬೈಲ್​ಗೆ ವೈರಸ್ ಬರಬಹುದು.

4 / 6
ಆಂಡ್ರಾಯ್ಡ್ ಸ್ಮಾರ್ಟ್​ಫೋನ್‌ನಲ್ಲಿ ಗೂಗಲ್ ಪ್ಲೇ ಸ್ಟೋರ್ ಮತ್ತು ಆ್ಯಪಲ್ ಐಫೋನ್​ನಲ್ಲಿ ಆ್ಯಪ್ ಸ್ಟೋರ್ ಇದೆ. ಇವುಗಳಲ್ಲಿ ಕೆಲವು ಫೇಕ್ ಆ್ಯಪ್​ಗಳು ಇರುತ್ತವೆ. ನೀವು ಯಾವುದೇ ಥರ್ಡ್ ಪಾರ್ಟಿ ಅಪ್ಲಿಕೇಷನ್ ಅನ್ನು ಇನ್​ಸ್ಟಾಲ್ ಮಾಡುವ ಮೊದಲು ಎರಡು ಬಾರಿ ಪರಿಶೀಲಿಸಿ. ಆ ಆ್ಯಪ್​ನ ಹಿನ್ನಲೆ ಬಗ್ಗೆ ತಿಳಿದುಕೊಂಡು ಮುಂದುವರೆಯಿರಿ.

ಆಂಡ್ರಾಯ್ಡ್ ಸ್ಮಾರ್ಟ್​ಫೋನ್‌ನಲ್ಲಿ ಗೂಗಲ್ ಪ್ಲೇ ಸ್ಟೋರ್ ಮತ್ತು ಆ್ಯಪಲ್ ಐಫೋನ್​ನಲ್ಲಿ ಆ್ಯಪ್ ಸ್ಟೋರ್ ಇದೆ. ಇವುಗಳಲ್ಲಿ ಕೆಲವು ಫೇಕ್ ಆ್ಯಪ್​ಗಳು ಇರುತ್ತವೆ. ನೀವು ಯಾವುದೇ ಥರ್ಡ್ ಪಾರ್ಟಿ ಅಪ್ಲಿಕೇಷನ್ ಅನ್ನು ಇನ್​ಸ್ಟಾಲ್ ಮಾಡುವ ಮೊದಲು ಎರಡು ಬಾರಿ ಪರಿಶೀಲಿಸಿ. ಆ ಆ್ಯಪ್​ನ ಹಿನ್ನಲೆ ಬಗ್ಗೆ ತಿಳಿದುಕೊಂಡು ಮುಂದುವರೆಯಿರಿ.

5 / 6
ಇಂದು ಹೋಟೆಲ್ ಅಥವಾ ರೆಸ್ಟೋರೆಂಟ್‌ ಸೇರಿದಂತೆ ಅನೇಕ ಕಡೆಗಳಲ್ಲಿ ಉಚಿತ ವೈ-ಫೈ ಲಭ್ಯವಿರುತ್ತದೆ. ಹಾಗಂತ ಇದನ್ನು ಬಳಸಿದರೆ ನಿಮಗೆ ದುಬಾರಿಯಾಗಬಹುದು. ನಿಮ್ಮ ಸ್ಮಾರ್ಟ್​ಫೋನ್ ಉಚಿತ ವೈ-ಫೈಗೆ ಸಂಪರ್ಕಿಸಿದ ತಕ್ಷಣ, ವೈರಸ್‌ಗಳು ಪ್ರವೇಶಿಸುವ ಅಪಾಯವು ಹೆಚ್ಚಿರುತ್ತದೆ. ಇವುಗಳ ಬಗ್ಗೆ ಎಚ್ಚರ ವಹಿಸಿ.

ಇಂದು ಹೋಟೆಲ್ ಅಥವಾ ರೆಸ್ಟೋರೆಂಟ್‌ ಸೇರಿದಂತೆ ಅನೇಕ ಕಡೆಗಳಲ್ಲಿ ಉಚಿತ ವೈ-ಫೈ ಲಭ್ಯವಿರುತ್ತದೆ. ಹಾಗಂತ ಇದನ್ನು ಬಳಸಿದರೆ ನಿಮಗೆ ದುಬಾರಿಯಾಗಬಹುದು. ನಿಮ್ಮ ಸ್ಮಾರ್ಟ್​ಫೋನ್ ಉಚಿತ ವೈ-ಫೈಗೆ ಸಂಪರ್ಕಿಸಿದ ತಕ್ಷಣ, ವೈರಸ್‌ಗಳು ಪ್ರವೇಶಿಸುವ ಅಪಾಯವು ಹೆಚ್ಚಿರುತ್ತದೆ. ಇವುಗಳ ಬಗ್ಗೆ ಎಚ್ಚರ ವಹಿಸಿ.

6 / 6
Follow us
ಮುತ್ತೊಂದ ಕೊಡವೆ ಹತ್ತಿರ..ಹತ್ತಿರ.. ಬಾ: ವ್ಯಕ್ತಿಗೆ ಕಿಸ್ ಕೊಟ್ಟ ಜಮೀರ್!
ಮುತ್ತೊಂದ ಕೊಡವೆ ಹತ್ತಿರ..ಹತ್ತಿರ.. ಬಾ: ವ್ಯಕ್ತಿಗೆ ಕಿಸ್ ಕೊಟ್ಟ ಜಮೀರ್!
ರಾಜ್ಯ ಮಟ್ಟದ ಸ್ಪರ್ಧೆಯಲ್ಲಿ ಚಿನ್ನ, ಬೆಳ್ಳಿ ಪದಕ ಗೆದ್ದ ಮೈಸೂರಿನ ಬಾಲಕಿ
ರಾಜ್ಯ ಮಟ್ಟದ ಸ್ಪರ್ಧೆಯಲ್ಲಿ ಚಿನ್ನ, ಬೆಳ್ಳಿ ಪದಕ ಗೆದ್ದ ಮೈಸೂರಿನ ಬಾಲಕಿ
ಮಿನಿಸ್ಟರ್ ಪಿಎ ಸರ್ಫ್ರಾಜ್​ರನ್ನು ರೂಪೇಶ್ ಬ್ಲ್ಯಾಕ್​ಮೇಲ್ ಮಾಡಿರುವ ಆರೋಪ
ಮಿನಿಸ್ಟರ್ ಪಿಎ ಸರ್ಫ್ರಾಜ್​ರನ್ನು ರೂಪೇಶ್ ಬ್ಲ್ಯಾಕ್​ಮೇಲ್ ಮಾಡಿರುವ ಆರೋಪ
ಯಾವ ಇಲಾಖೆ ಮೇಲೂ ಸರ್ಕಾರಕ್ಕೆ ನಿಯಂತ್ರಣವಿಲ್ಲ, ಅದೇ ನೋವು: ರಾಜು ಕಾಗೆ
ಯಾವ ಇಲಾಖೆ ಮೇಲೂ ಸರ್ಕಾರಕ್ಕೆ ನಿಯಂತ್ರಣವಿಲ್ಲ, ಅದೇ ನೋವು: ರಾಜು ಕಾಗೆ
ಬಾಯಿಗೆ ಹುಲ್ಲು ತುರುಕಿ ಪ್ರಾಣಿಯಂತೆ ನಡೆಸಿ ವಿಕೃತಿ ತೋರಿದ ಜನ
ಬಾಯಿಗೆ ಹುಲ್ಲು ತುರುಕಿ ಪ್ರಾಣಿಯಂತೆ ನಡೆಸಿ ವಿಕೃತಿ ತೋರಿದ ಜನ
ಸಿದ್ದರಾಮಯ್ಯ ಕೇಂದ್ರ ಹಣಕಾಸು ಸಚಿವರನ್ನು ಭೇಟಿಯಾಗುವುದು ಯಾಕೆ? ವಿಜಯೇಂದ್ರ
ಸಿದ್ದರಾಮಯ್ಯ ಕೇಂದ್ರ ಹಣಕಾಸು ಸಚಿವರನ್ನು ಭೇಟಿಯಾಗುವುದು ಯಾಕೆ? ವಿಜಯೇಂದ್ರ
ಮ್ಯೂಸಿಕ್​ ಫೆಸ್ಟಿವಲ್​ನಲ್ಲಿ 140ಕ್ಕೂ ಅಧಿಕ ಜನರ ಮೇಲೆ ಸಿರಿಂಜ್ ದಾಳಿ
ಮ್ಯೂಸಿಕ್​ ಫೆಸ್ಟಿವಲ್​ನಲ್ಲಿ 140ಕ್ಕೂ ಅಧಿಕ ಜನರ ಮೇಲೆ ಸಿರಿಂಜ್ ದಾಳಿ
ರೈಲಿನಡಿ ಬೀಳುತ್ತಿದ್ದವನ ದೇವರಂತೆ ರಕ್ಷಿಸಿದ ಸಿಬ್ಬಂದಿ, ಇಲ್ಲಿದೆ ವಿಡಿಯೋ
ರೈಲಿನಡಿ ಬೀಳುತ್ತಿದ್ದವನ ದೇವರಂತೆ ರಕ್ಷಿಸಿದ ಸಿಬ್ಬಂದಿ, ಇಲ್ಲಿದೆ ವಿಡಿಯೋ
ಹಂಸಲೇಖ ಮತ್ತು ನಾನು ದೂರ ಆಗಲು ಕಾರಣ ಏನೆಂದರೆ.. ವಿವರಿಸಿದ ರವಿಚಂದ್ರನ್
ಹಂಸಲೇಖ ಮತ್ತು ನಾನು ದೂರ ಆಗಲು ಕಾರಣ ಏನೆಂದರೆ.. ವಿವರಿಸಿದ ರವಿಚಂದ್ರನ್
ನಮ್ಮತ್ರ ದುಡ್ಡಿಲ್ಲ, ಸಿದ್ರಾಮಣ್ಣನತ್ರ ದುಡ್ಡಿಲ್ಲ: ಪರಮೇಶ್ವರ್ ಹೇಳಿಕೆ
ನಮ್ಮತ್ರ ದುಡ್ಡಿಲ್ಲ, ಸಿದ್ರಾಮಣ್ಣನತ್ರ ದುಡ್ಡಿಲ್ಲ: ಪರಮೇಶ್ವರ್ ಹೇಳಿಕೆ