Sign In

By signing in or creating an account, you agree with Associated Broadcasting Company's Terms & Conditions and Privacy Policy.

Tech Tips: ನಿಮ್ಮ ಸ್ಮಾರ್ಟ್​ಫೋನ್ ಬ್ಯಾಟರಿ ಉಬ್ಬಿದ್ದರೆ ಕಡೆಗಣಿಸಬೇಡಿ: ತಕ್ಷಣ ಹೀಗೆ ಮಾಡಿ

ಸ್ಮಾರ್ಟ್​ಫೋನ್ ಬ್ಯಾಟರಿಯು ಊದಿಕೊಳ್ಳಲು ಪ್ರಮುಖ ಕಾರಣ ಇದನ್ನು ಅತಿಯಾಗಿ ಅಥವಾ ತಪ್ಪಾಗಿ ಉಪಯೋಗಿಸುವುದು. ಉದಾಹರಣೆಗೆ, ದೀರ್ಘಕಾಲದವರೆಗೆ ವಿಡಿಯೋವನ್ನು ವೀಕ್ಷಿಸುವುದರಿಂದ ಬ್ಯಾಟರಿ ಬರಿದಾಗುತ್ತದೆ.

ಪ್ರೀತಿ ಭಟ್​, ಗುಣವಂತೆ
| Updated By: ಅಕ್ಷಯ್​ ಪಲ್ಲಮಜಲು​​

Updated on: Oct 10, 2024 | 5:34 PM

ಕೆಲವೊಮ್ಮೆ ಸ್ಮಾರ್ಟ್‌ಫೋನ್‌ನಲ್ಲಿರುವ ಬ್ಯಾಟರಿ ಗಾತ್ರ ಬದಲಾಗಿರುವುದನ್ನು ನೀವು ನೋಡಿರಬಹುದು. ಆಗ ಇಡೀ ಬ್ಯಾಟರಿ ಊದಿಕೊಂಡಿರುತ್ತದೆ. ಆದರೆ, ಬ್ಯಾಟರಿ ಅಷ್ಟು ದೊಡ್ಡದಾಗಿ ಊದಿರಲು ಕಾರಣವೇನೆಂದು ಅನೇಕರಿಗೆ ತಿಳಿದಿಲ್ಲ. ಇದರ ಹಿಂದೆ ಹಲವು ಕಾರಣಗಳಿದ್ದರೂ, ಕೆಲವೊಮ್ಮೆ ಬಳಕೆದಾರ ಮಾಡುವ ಸಣ್ಣ, ಸಣ್ಣ ತಪ್ಪುಗಳಿಂದಲೇ ಇದು ಸಂಭವಿಸುತ್ತದೆ.

ಕೆಲವೊಮ್ಮೆ ಸ್ಮಾರ್ಟ್‌ಫೋನ್‌ನಲ್ಲಿರುವ ಬ್ಯಾಟರಿ ಗಾತ್ರ ಬದಲಾಗಿರುವುದನ್ನು ನೀವು ನೋಡಿರಬಹುದು. ಆಗ ಇಡೀ ಬ್ಯಾಟರಿ ಊದಿಕೊಂಡಿರುತ್ತದೆ. ಆದರೆ, ಬ್ಯಾಟರಿ ಅಷ್ಟು ದೊಡ್ಡದಾಗಿ ಊದಿರಲು ಕಾರಣವೇನೆಂದು ಅನೇಕರಿಗೆ ತಿಳಿದಿಲ್ಲ. ಇದರ ಹಿಂದೆ ಹಲವು ಕಾರಣಗಳಿದ್ದರೂ, ಕೆಲವೊಮ್ಮೆ ಬಳಕೆದಾರ ಮಾಡುವ ಸಣ್ಣ, ಸಣ್ಣ ತಪ್ಪುಗಳಿಂದಲೇ ಇದು ಸಂಭವಿಸುತ್ತದೆ.

1 / 8
ನಿಮ್ಮ ಮೊಬೈನ್​ನ ನಿಧಾನವಾಗಿ ಬ್ಯಾಟರಿ ಕ್ಷೀಣಿಸಲು ಪ್ರಾರಂಭವಾಗುತ್ತದೆ. ಅಂತಿಮವಾಗಿ ಅದು ಉಬ್ಬಿ ಸ್ಫೋಟಗೊಳ್ಳುತ್ತದೆ. ಇದಕ್ಕೆಲ್ಲ ಮುಂಚಿತವಾಗಿ ಬ್ಯಾಟರಿ ಉಬ್ಬುವಿಕೆಯನ್ನು ತಡೆಗಟ್ಟಬೇಕು. ಹಾಗಾದರೆ, ಸ್ಮಾರ್ಟ್​ಫೋನ್ ಬ್ಯಾಟರಿ ಉಬ್ಬದಿರಲು ಏನು ಮಾಡಬೇಕು?.

ನಿಮ್ಮ ಮೊಬೈನ್​ನ ನಿಧಾನವಾಗಿ ಬ್ಯಾಟರಿ ಕ್ಷೀಣಿಸಲು ಪ್ರಾರಂಭವಾಗುತ್ತದೆ. ಅಂತಿಮವಾಗಿ ಅದು ಉಬ್ಬಿ ಸ್ಫೋಟಗೊಳ್ಳುತ್ತದೆ. ಇದಕ್ಕೆಲ್ಲ ಮುಂಚಿತವಾಗಿ ಬ್ಯಾಟರಿ ಉಬ್ಬುವಿಕೆಯನ್ನು ತಡೆಗಟ್ಟಬೇಕು. ಹಾಗಾದರೆ, ಸ್ಮಾರ್ಟ್​ಫೋನ್ ಬ್ಯಾಟರಿ ಉಬ್ಬದಿರಲು ಏನು ಮಾಡಬೇಕು?.

2 / 8
ಸ್ಮಾರ್ಟ್​ಫೋನ್ ಬ್ಯಾಟರಿಯು ಊದಿಕೊಳ್ಳಲು ಪ್ರಮುಖ ಕಾರಣ ಇದನ್ನು ಅತಿಯಾಗಿ ಅಥವಾ ತಪ್ಪಾಗಿ ಉಪಯೋಗಿಸುವುದು. ಉದಾಹರಣೆಗೆ, ದೀರ್ಘಕಾಲದವರೆಗೆ ವಿಡಿಯೋವನ್ನು ವೀಕ್ಷಿಸುವುದರಿಂದ ಬ್ಯಾಟರಿ ಬರಿದಾಗುತ್ತದೆ. ಹೀಗಾಗಿ ನಿಮ್ಮ ಸ್ಮಾರ್ಟ್‌ಫೋನ್ ಅನ್ನು ಸರಿಯಾದ ರೀತಿಯಲ್ಲಿ ಬಳಸಲು ಪ್ರಯತ್ನಿಸಿ.

ಸ್ಮಾರ್ಟ್​ಫೋನ್ ಬ್ಯಾಟರಿಯು ಊದಿಕೊಳ್ಳಲು ಪ್ರಮುಖ ಕಾರಣ ಇದನ್ನು ಅತಿಯಾಗಿ ಅಥವಾ ತಪ್ಪಾಗಿ ಉಪಯೋಗಿಸುವುದು. ಉದಾಹರಣೆಗೆ, ದೀರ್ಘಕಾಲದವರೆಗೆ ವಿಡಿಯೋವನ್ನು ವೀಕ್ಷಿಸುವುದರಿಂದ ಬ್ಯಾಟರಿ ಬರಿದಾಗುತ್ತದೆ. ಹೀಗಾಗಿ ನಿಮ್ಮ ಸ್ಮಾರ್ಟ್‌ಫೋನ್ ಅನ್ನು ಸರಿಯಾದ ರೀತಿಯಲ್ಲಿ ಬಳಸಲು ಪ್ರಯತ್ನಿಸಿ.

3 / 8
ಕೆಲವರ ಸ್ಮಾರ್ಟ್​ಫೋನ್​ನಲ್ಲಿ ಲೆಕ್ಕವಿಲ್ಲದಷ್ಟು ಆ್ಯಪ್​ಗಳಿರುತ್ತದೆ. ಅದು ಅಗತ್ಯ ಕೂಡ ಇರುವುದಿಲ್ಲ. ಇವು ಹೆಚ್ಚು ಬ್ಯಾಟರಿಯನ್ನು ಬಳಸುತ್ತವೆ. ಅಷ್ಟೇ ಅಲ್ಲ, ಬ್ಯಾಟರಿಯನ್ನು ಬೇಗನೆ ಖಾಲಿ ಮಾಡುತ್ತದೆ. ಈಗಿರುವ ಹೆಚ್ಚಿನ ಆ್ಯಪ್​ಗಳು ಜಿಪಿಎಸ್, ಕ್ಯಾಮೆರಾ ಅಥವಾ ವಿಡಿಯೋ ಕರೆಗಳ ಆ್ಯಕ್ಸಸ್ ಕೇಳುತ್ತದೆ. ಇದು ಬ್ಯಾಟರಿ ಮೇಲೆ ಹೊಡೆತ ಬಿಳುತ್ತದೆ. ಹೀಗಾಗಿ ಅನಗತ್ಯ ಅಪ್ಲಿಕೇಶನ್‌ಗಳನ್ನು ಅನ್‌ಇನ್‌ಸ್ಟಾಲ್ ಮಾಡುವುದು ಒಳ್ಳೆಯದು.

ಕೆಲವರ ಸ್ಮಾರ್ಟ್​ಫೋನ್​ನಲ್ಲಿ ಲೆಕ್ಕವಿಲ್ಲದಷ್ಟು ಆ್ಯಪ್​ಗಳಿರುತ್ತದೆ. ಅದು ಅಗತ್ಯ ಕೂಡ ಇರುವುದಿಲ್ಲ. ಇವು ಹೆಚ್ಚು ಬ್ಯಾಟರಿಯನ್ನು ಬಳಸುತ್ತವೆ. ಅಷ್ಟೇ ಅಲ್ಲ, ಬ್ಯಾಟರಿಯನ್ನು ಬೇಗನೆ ಖಾಲಿ ಮಾಡುತ್ತದೆ. ಈಗಿರುವ ಹೆಚ್ಚಿನ ಆ್ಯಪ್​ಗಳು ಜಿಪಿಎಸ್, ಕ್ಯಾಮೆರಾ ಅಥವಾ ವಿಡಿಯೋ ಕರೆಗಳ ಆ್ಯಕ್ಸಸ್ ಕೇಳುತ್ತದೆ. ಇದು ಬ್ಯಾಟರಿ ಮೇಲೆ ಹೊಡೆತ ಬಿಳುತ್ತದೆ. ಹೀಗಾಗಿ ಅನಗತ್ಯ ಅಪ್ಲಿಕೇಶನ್‌ಗಳನ್ನು ಅನ್‌ಇನ್‌ಸ್ಟಾಲ್ ಮಾಡುವುದು ಒಳ್ಳೆಯದು.

4 / 8
ಬ್ಯಾಟರಿ ಬೇಗೆನ ಖಾಲಿ ಆಗಲು ಅಥವಾ ಇದಕ್ಕೆ ಒತ್ತಡ ಬೀಳಲು ಮತ್ತೊಂದು ಪ್ರಮುಖ ಕಾರಣ ಬ್ಯಾಕ್​ಗ್ರೌಂಡ್ ಆ್ಯಪ್. ಒಂದು ಆ್ಯಪ್ ಅನ್ನು ತೆರೆದು ಉಪಯೋಗಿಸಿದ ನಂತರ ಕೆಲವರು ಅದನ್ನು ಮಿನಿಮೈಸ್ ಮಾಡಿ ಇಟ್ಟುಕೊಳ್ಳುತ್ತಾರೆ. ಹೀಗೆ ಮಾಡಿದಾಗ ಬ್ಯಾಕ್​ಗ್ರೌಂಡ್​ನಲ್ಲಿ ಆ ಆ್ಯಪ್ ಕಾರ್ಯನಿರ್ವಹಿಸುತ್ತಲೇ ಇರುತ್ತದೆ. ಇದು ಬ್ಯಾಟರಿ ಮೇಲೆ ಒತ್ತಡ ಹೇರುತ್ತಿದೆ.

ಬ್ಯಾಟರಿ ಬೇಗೆನ ಖಾಲಿ ಆಗಲು ಅಥವಾ ಇದಕ್ಕೆ ಒತ್ತಡ ಬೀಳಲು ಮತ್ತೊಂದು ಪ್ರಮುಖ ಕಾರಣ ಬ್ಯಾಕ್​ಗ್ರೌಂಡ್ ಆ್ಯಪ್. ಒಂದು ಆ್ಯಪ್ ಅನ್ನು ತೆರೆದು ಉಪಯೋಗಿಸಿದ ನಂತರ ಕೆಲವರು ಅದನ್ನು ಮಿನಿಮೈಸ್ ಮಾಡಿ ಇಟ್ಟುಕೊಳ್ಳುತ್ತಾರೆ. ಹೀಗೆ ಮಾಡಿದಾಗ ಬ್ಯಾಕ್​ಗ್ರೌಂಡ್​ನಲ್ಲಿ ಆ ಆ್ಯಪ್ ಕಾರ್ಯನಿರ್ವಹಿಸುತ್ತಲೇ ಇರುತ್ತದೆ. ಇದು ಬ್ಯಾಟರಿ ಮೇಲೆ ಒತ್ತಡ ಹೇರುತ್ತಿದೆ.

5 / 8
ನಿಮ್ಮ ಸ್ಮಾರ್ಟ್‌ಫೋನ್‌ನ ಕೆಲವು ಸೆಟ್ಟಿಂಗ್‌ಗಳು ನಿಮ್ಮ ಬ್ಯಾಟರಿ ಅವಧಿಯನ್ನು ವಿಸ್ತರಿಸಲು ಸಹಾಯ ಮಾಡುತ್ತದೆ. ಮುಖ್ಯವಾಗಿ ಡಿಸ್ ಪ್ಲೇ ಬ್ರೈಟ್​ನೆಸ್ ಅನ್ನು ಕಡಿಮೆ ಮಾಡುವ ಮೂಲಕ, ಬ್ಲೂಟೂತ್, ವೈ-ಫೈ ಆಫ್ ಮಾಡುವ ಮೂಲಕ ನೀವು ಬ್ಯಾಟರಿ ಅವಧಿಯನ್ನು ಹೆಚ್ಚಿಸಬಹುದು. ಅಗತ್ಯವಿದ್ದಾಗ ಮಾತ್ರ ನೀವು ಅವುಗಳನ್ನು ಬಳಸಬೇಕು.

ನಿಮ್ಮ ಸ್ಮಾರ್ಟ್‌ಫೋನ್‌ನ ಕೆಲವು ಸೆಟ್ಟಿಂಗ್‌ಗಳು ನಿಮ್ಮ ಬ್ಯಾಟರಿ ಅವಧಿಯನ್ನು ವಿಸ್ತರಿಸಲು ಸಹಾಯ ಮಾಡುತ್ತದೆ. ಮುಖ್ಯವಾಗಿ ಡಿಸ್ ಪ್ಲೇ ಬ್ರೈಟ್​ನೆಸ್ ಅನ್ನು ಕಡಿಮೆ ಮಾಡುವ ಮೂಲಕ, ಬ್ಲೂಟೂತ್, ವೈ-ಫೈ ಆಫ್ ಮಾಡುವ ಮೂಲಕ ನೀವು ಬ್ಯಾಟರಿ ಅವಧಿಯನ್ನು ಹೆಚ್ಚಿಸಬಹುದು. ಅಗತ್ಯವಿದ್ದಾಗ ಮಾತ್ರ ನೀವು ಅವುಗಳನ್ನು ಬಳಸಬೇಕು.

6 / 8
ನಿಮ್ಮ ಸ್ಮಾರ್ಟ್‌ಫೋನ್‌ನ ಬ್ರೈಟ್​ನೆಸ್ ಕಡಿಮೆ ಮಾಡಿ (ಬ್ಯಾಕ್‌ಲೈಟ್) ಅಥವಾ ಅಟೋ ಬ್ರೈಟ್​ನೆಸ್ ಸೆಟ್ಟಿಂಗ್ ಅನ್ನು ಸಕ್ರಿಯಗೊಳಿಸಿ. ಅತಿ ಹೆಚ್ಚು ಬ್ರೈಟ್​ನೆಸ್ ಇಡುವುದರಿಂದ ಬ್ಯಾಟರಿ ಬಿಸಿ ಆಗುತ್ತದೆ. ಅಂತೆಯೆ ಡಿಸ್ ಪ್ಲೇ ಟೈಮ್ ಸೆಟ್ ಮಾಡುವುದು ಕೂಡ ಮುಖ್ಯ. ಹೀಗೆ ಮಾಡಿದರೆ ಮೊಬೈಲ್ ಅಟೋಮೆಟಿಕ್ ಲಾಕ್ ಸ್ಕ್ರೀನ್ ಆಗುತ್ತದೆ. ಇದರಿಂದ ನೀವು ಆಕಸ್ಮಿಕವಾಗಿ ಫೋನ್ ಲಾಕ್ ಮಾಡಲು ಮರೆತರೆ ಅಟೋಮೆಟಿಕ್ ಆಗಿ ಲಾಕ್ ಆಗುತ್ತದೆ.

ನಿಮ್ಮ ಸ್ಮಾರ್ಟ್‌ಫೋನ್‌ನ ಬ್ರೈಟ್​ನೆಸ್ ಕಡಿಮೆ ಮಾಡಿ (ಬ್ಯಾಕ್‌ಲೈಟ್) ಅಥವಾ ಅಟೋ ಬ್ರೈಟ್​ನೆಸ್ ಸೆಟ್ಟಿಂಗ್ ಅನ್ನು ಸಕ್ರಿಯಗೊಳಿಸಿ. ಅತಿ ಹೆಚ್ಚು ಬ್ರೈಟ್​ನೆಸ್ ಇಡುವುದರಿಂದ ಬ್ಯಾಟರಿ ಬಿಸಿ ಆಗುತ್ತದೆ. ಅಂತೆಯೆ ಡಿಸ್ ಪ್ಲೇ ಟೈಮ್ ಸೆಟ್ ಮಾಡುವುದು ಕೂಡ ಮುಖ್ಯ. ಹೀಗೆ ಮಾಡಿದರೆ ಮೊಬೈಲ್ ಅಟೋಮೆಟಿಕ್ ಲಾಕ್ ಸ್ಕ್ರೀನ್ ಆಗುತ್ತದೆ. ಇದರಿಂದ ನೀವು ಆಕಸ್ಮಿಕವಾಗಿ ಫೋನ್ ಲಾಕ್ ಮಾಡಲು ಮರೆತರೆ ಅಟೋಮೆಟಿಕ್ ಆಗಿ ಲಾಕ್ ಆಗುತ್ತದೆ.

7 / 8
ಕೆಲವು ಅಪ್ಲಿಕೇಶನ್‌ಗಳು ಬ್ಯಾಟರಿಯನ್ನು ಬಳಸುವ ಹಿನ್ನೆಲೆಯಲ್ಲಿ ಡೇಟಾವನ್ನು ಸಿಂಕ್ ಮಾಡುತ್ತಲೇ ಇರುತ್ತವೆ. ಇಂತಹ ಆ್ಯಪ್​ಗಳನ್ನು ಮೊದಲು ಕ್ಲೋಸ್ ಮಾಡಿ. ನಿಮಗೆ ಬ್ಲೂಟೂತ್, ವೈ-ಫೈ, ಜಿಪಿಎಸ್ ಅಗತ್ಯವಿಲ್ಲದಿದ್ದರೆ, ಅವುಗಳನ್ನು ಆಫ್ ಮಾಡಿ. ಇವೆಲ್ಲವೂ ಹೆಚ್ಚು ಬ್ಯಾಟರಿಯನ್ನು ಬಳಸುತ್ತವೆ. ಇದು ನಿಮ್ಮ ಫೋನ್‌ನ ಬ್ಯಾಟರಿ ಅವಧಿಯನ್ನು ಕಡಿಮೆ ಮಾಡಬಹುದು.

ಕೆಲವು ಅಪ್ಲಿಕೇಶನ್‌ಗಳು ಬ್ಯಾಟರಿಯನ್ನು ಬಳಸುವ ಹಿನ್ನೆಲೆಯಲ್ಲಿ ಡೇಟಾವನ್ನು ಸಿಂಕ್ ಮಾಡುತ್ತಲೇ ಇರುತ್ತವೆ. ಇಂತಹ ಆ್ಯಪ್​ಗಳನ್ನು ಮೊದಲು ಕ್ಲೋಸ್ ಮಾಡಿ. ನಿಮಗೆ ಬ್ಲೂಟೂತ್, ವೈ-ಫೈ, ಜಿಪಿಎಸ್ ಅಗತ್ಯವಿಲ್ಲದಿದ್ದರೆ, ಅವುಗಳನ್ನು ಆಫ್ ಮಾಡಿ. ಇವೆಲ್ಲವೂ ಹೆಚ್ಚು ಬ್ಯಾಟರಿಯನ್ನು ಬಳಸುತ್ತವೆ. ಇದು ನಿಮ್ಮ ಫೋನ್‌ನ ಬ್ಯಾಟರಿ ಅವಧಿಯನ್ನು ಕಡಿಮೆ ಮಾಡಬಹುದು.

8 / 8
Follow us
ರಶೀದ್ ಖಾನ್ ವಿರುದ್ಧ ಬೌಂಡರಿಗಳ ಮಳೆಗರೆದ ಲಿವಿಂಗ್‌ಸ್ಟೋನ್
ರಶೀದ್ ಖಾನ್ ವಿರುದ್ಧ ಬೌಂಡರಿಗಳ ಮಳೆಗರೆದ ಲಿವಿಂಗ್‌ಸ್ಟೋನ್
ರಸ್ತೆಯಲ್ಲಿ ಹೋಗುತ್ತಿದ್ದವರ ಮೇಲೆ ಗೂಳಿ ದಾಳಿ; ಶಾಕಿಂಗ್ ವಿಡಿಯೋ ಇಲ್ಲಿದೆ
ರಸ್ತೆಯಲ್ಲಿ ಹೋಗುತ್ತಿದ್ದವರ ಮೇಲೆ ಗೂಳಿ ದಾಳಿ; ಶಾಕಿಂಗ್ ವಿಡಿಯೋ ಇಲ್ಲಿದೆ
ಬೀದರ್ ಜಡ್ಜ್​​ ಮನೆಯಲ್ಲಿಯೇ ಕಳ್ಳತನ ಮಾಡಿದ ಖತರ್ನಾಕ್ ಖದೀಮರು
ಬೀದರ್ ಜಡ್ಜ್​​ ಮನೆಯಲ್ಲಿಯೇ ಕಳ್ಳತನ ಮಾಡಿದ ಖತರ್ನಾಕ್ ಖದೀಮರು
ಕರ್ನಾಟಕದಲ್ಲಿ 30,000 ಎಕರೆ ವಕ್ಫ್ ಭೂಮಿ ವಿದೇಶಿ ಕಂಪನಿಗಳಿಗೆ ಗುತ್ತಿಗೆ;ಶಾ
ಕರ್ನಾಟಕದಲ್ಲಿ 30,000 ಎಕರೆ ವಕ್ಫ್ ಭೂಮಿ ವಿದೇಶಿ ಕಂಪನಿಗಳಿಗೆ ಗುತ್ತಿಗೆ;ಶಾ
ಸಿರಾಜ್ ಮಾರಕ ದಾಳಿಗೆ ತತ್ತರಿಸಿದ ಆರ್​ಸಿಬಿ
ಸಿರಾಜ್ ಮಾರಕ ದಾಳಿಗೆ ತತ್ತರಿಸಿದ ಆರ್​ಸಿಬಿ
ನನಗೆ ನ್ಯಾಯ ಬೇಕೆಂದು ವಿಧಾನಸೌಧ ಮುಂದೆ ಆತ್ಮಹತ್ಯೆಗೆ ಯತ್ನಿಸಿದ ಯುವಕ
ನನಗೆ ನ್ಯಾಯ ಬೇಕೆಂದು ವಿಧಾನಸೌಧ ಮುಂದೆ ಆತ್ಮಹತ್ಯೆಗೆ ಯತ್ನಿಸಿದ ಯುವಕ
ಮುಖ್ಯಮಂತ್ರಿ ಸಿದ್ದರಾಮಯ್ಯರಿಂದ ಕರ್ನಾಟಕ ಭವನದ ಉದ್ಘಾಟನೆ
ಮುಖ್ಯಮಂತ್ರಿ ಸಿದ್ದರಾಮಯ್ಯರಿಂದ ಕರ್ನಾಟಕ ಭವನದ ಉದ್ಘಾಟನೆ
ಸುಪ್ರೀಂ ಕೋರ್ಟ್ ಗಾರ್ಡನ್​ನಿಂದಲೇ ಗುಲಾಬಿ ಹೂವು ಕದ್ದ ಚಾಲಾಕಿ ಮಹಿಳೆ ಹೇಳಿದ
ಸುಪ್ರೀಂ ಕೋರ್ಟ್ ಗಾರ್ಡನ್​ನಿಂದಲೇ ಗುಲಾಬಿ ಹೂವು ಕದ್ದ ಚಾಲಾಕಿ ಮಹಿಳೆ ಹೇಳಿದ
ವ್ಯಕ್ತಿ ಮುಖ್ಯವಲ್ಲ, ರಾಜ್ಯದ ಜನ ಮತ್ತು ಪಕ್ಷದ ಭವಿಷ್ಯ ಮುಖ್ಯ: ಬಿಪಿ ಹರೀಶ್
ವ್ಯಕ್ತಿ ಮುಖ್ಯವಲ್ಲ, ರಾಜ್ಯದ ಜನ ಮತ್ತು ಪಕ್ಷದ ಭವಿಷ್ಯ ಮುಖ್ಯ: ಬಿಪಿ ಹರೀಶ್
ವಕ್ಫ್ ತಿದ್ದುಪಡಿ ಮಸೂದೆ ಪಾಸಾಗಿದ್ದಕ್ಕೂ ಶಿವಕುಮಾರ್ ನೋ ಕಾಮೆಂಟ್ಸ್
ವಕ್ಫ್ ತಿದ್ದುಪಡಿ ಮಸೂದೆ ಪಾಸಾಗಿದ್ದಕ್ಕೂ ಶಿವಕುಮಾರ್ ನೋ ಕಾಮೆಂಟ್ಸ್