AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Tecno Pova 3: ಬಿಡುಗಡೆಗೆ 3 ದಿನ ಬಾಕಿ: ಟೆಕ್ ಮಾರುಕಟ್ಟೆಯಲ್ಲಿ ಬಿರುಗಾಳಿ ಎಬ್ಬಿಸಿದೆ ಈ ಫೋನ್

ಟೆಕ್ನೋ ಪೊವಾ 3 ಸ್ಮಾರ್ಟ್‌ಫೋನ್‌ ತ್ರಿವಳಿ ರಿಯರ್ ಕ್ಯಾಮೆರಾ ಸೆಟಪ್‌ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾ ಪಿಕ್ಸೆಲ್ ಸೆನ್ಸಾರ್‌ ಇರುವ ಸಾಧ್ಯತೆಯಿದೆ. ದೀರ್ಘ ಸಮಯ ಬಾಳಿಕ ಬರುವ 7,000mAh ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ಅಪ್‌ ಅನ್ನು ಹೊಂದಿರಲಿದೆ.

Vinay Bhat
|

Updated on: Jun 15, 2022 | 6:07 AM

Share
Tecno Pova 3: ಬಿಡುಗಡೆಗೆ 3 ದಿನ ಬಾಕಿ: ಟೆಕ್ ಮಾರುಕಟ್ಟೆಯಲ್ಲಿ ಬಿರುಗಾಳಿ ಎಬ್ಬಿಸಿದೆ ಈ ಫೋನ್

1 / 5
Tecno Pova 3: ಬಿಡುಗಡೆಗೆ 3 ದಿನ ಬಾಕಿ: ಟೆಕ್ ಮಾರುಕಟ್ಟೆಯಲ್ಲಿ ಬಿರುಗಾಳಿ ಎಬ್ಬಿಸಿದೆ ಈ ಫೋನ್

2 / 5
Tecno Pova 3: ಬಿಡುಗಡೆಗೆ 3 ದಿನ ಬಾಕಿ: ಟೆಕ್ ಮಾರುಕಟ್ಟೆಯಲ್ಲಿ ಬಿರುಗಾಳಿ ಎಬ್ಬಿಸಿದೆ ಈ ಫೋನ್

ಟೆಕ್ನೋ ಪೊವಾ 3 1080 × 2460 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.9 ಇಂಚಿನ ಹೆಚ್ ಡಿ + ಡಿಸ್ ಪ್ಲೇಯನ್ನು ಹೊಂದಿದೆ. ಆಕ್ಟಾ ಕೋರ್ ಮೀಡಿಯಾ ಟೆಕ್ ಹೆಲಿಯೊ G88 ಪ್ರೊಸೆಸರ್ ಸಾಮರ್ಥ್ಯವನ್ನು ಹೊಂದಿರಲಿದೆ.

3 / 5
Tecno Pova 3: ಬಿಡುಗಡೆಗೆ 3 ದಿನ ಬಾಕಿ: ಟೆಕ್ ಮಾರುಕಟ್ಟೆಯಲ್ಲಿ ಬಿರುಗಾಳಿ ಎಬ್ಬಿಸಿದೆ ಈ ಫೋನ್

ತ್ರಿವಳಿ ರಿಯರ್ ಕ್ಯಾಮೆರಾ ಸೆಟಪ್ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾ ಪಿಕ್ಸೆಲ್ ಸೆನ್ಸಾರ್, ಎರಡನೇ ಕ್ಯಾಮೆರಾ 8 ಮೆಗಾ ಪಿಕ್ಸೆಲ್ ಸೆನ್ಸಾರ್, ಮೂರನೇ ಕ್ಯಾಮೆರಾ 2 ಮೆಗಾ ಪಿಕ್ಸೆಲ್ ಸೆನ್ಸಾರ್ ಮತ್ತು ನಾಲ್ಕನೇ ಕ್ಯಾಮೆರಾ ಎಐ ಹೆಚ್ಡಿ ಲೆನ್ಸ್ ಅನ್ನು ಹೊಂದಿದೆ. 8 ಮೆಗಾ ಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾ ಇರುವ ಸಾಧ್ಯತೆಯಿದೆ.

4 / 5
Tecno Pova 3: ಬಿಡುಗಡೆಗೆ 3 ದಿನ ಬಾಕಿ: ಟೆಕ್ ಮಾರುಕಟ್ಟೆಯಲ್ಲಿ ಬಿರುಗಾಳಿ ಎಬ್ಬಿಸಿದೆ ಈ ಫೋನ್

ದೀರ್ಘ ಸಮಯ ಬಾಳಿಕ ಬರುವ 7,000mAh ಸಾಮರ್ಥ್ಯದ ಬ್ಯಾಟರಿ ಪ್ಯಾಕ್ಅಪ್ ಅನ್ನು ಹೊಂದಿರುವುದು ಇದರ ಮುಖ್ಯ ಹೈಲೇಟ್. ಕನೆಕ್ಟಿವಿಟಿ ಆಯ್ಕೆಗಳಲ್ಲಿ ವೈ-ಫೈ, ಎಲ್ಟಿಇ, ಜಿಪಿಎಸ್, ಬ್ಲೂಟೂತ್ ಅನ್ನು ನೀಡಲಾಗುತ್ತದೆ. ಈ ಫೋನಿನ ಬೆಲೆ ಎಷ್ಟು ಎಂಬುದು ಇನ್ನೂ ಬಹಿರಂಗವಾಗಿಲ್ಲ. ಮೂಲಗಳ ಪ್ರಕಾರ 13,000 ರೂ. ಯಿಂದ 15,000 ರೂ. ಒಳಗೆ ಇರಬಹುದು ಎನ್ನಲಾಗಿದೆ.

5 / 5
ದಾರಿ ತಪ್ಪಿ ಊರೊಳಗೆ ಬಂದ ಜಿಂಕೆಯ ಬೆನ್ನಟ್ಟಿದ ನಾಯಿಗಳು; ಆಮೇಲೇನಾಯ್ತು?
ದಾರಿ ತಪ್ಪಿ ಊರೊಳಗೆ ಬಂದ ಜಿಂಕೆಯ ಬೆನ್ನಟ್ಟಿದ ನಾಯಿಗಳು; ಆಮೇಲೇನಾಯ್ತು?
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ