AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Tecno Pova 3: ಬಿಡುಗಡೆಗೆ ಒಂದೇ ದಿನ ಬಾಕಿ: ಟೆಕ್ ಮಾರುಕಟ್ಟೆಯಲ್ಲಿ ಸಂಚಲನ ಸೃಷ್ಟಿಸಿದೆ ಈ ಫೋನ್

ಸ್ಮಾರ್ಟ್ ಫೋನ್ ಮಾರುಕಟ್ಟೆಯಲ್ಲಿ ಹೆಸರುವಾಸಿಯಾಗಿರುವ ಟೆಕ್ನೋ (Tecno) ಕಂಪನಿ ಭಾರತದಲ್ಲಿ ಟೆಕ್ನೋ ಪೊವಾ 3 (Tecno Pova 3) ಫೋನನ್ನು ಅನಾವರಣ ಮಾಡಲು ಸಜ್ಜಾಗಿದೆ. ಈ ಫೋನ್ ಇದೇ ಜೂನ್ 20 ರಂದು ಭಾರತೀಯ ಮಾರುಕಟ್ಟೆಗೆ ಅಪ್ಪಳಿಸಲಿದೆ.

TV9 Web
| Edited By: |

Updated on: Jun 19, 2022 | 6:45 AM

Share
Tecno Pova 3: ಬಿಡುಗಡೆಗೆ ಒಂದೇ ದಿನ ಬಾಕಿ: ಟೆಕ್ ಮಾರುಕಟ್ಟೆಯಲ್ಲಿ ಸಂಚಲನ ಸೃಷ್ಟಿಸಿದೆ ಈ ಫೋನ್

1 / 5
Tecno Pova 3: ಬಿಡುಗಡೆಗೆ ಒಂದೇ ದಿನ ಬಾಕಿ: ಟೆಕ್ ಮಾರುಕಟ್ಟೆಯಲ್ಲಿ ಸಂಚಲನ ಸೃಷ್ಟಿಸಿದೆ ಈ ಫೋನ್

2 / 5
Tecno Pova 3: ಬಿಡುಗಡೆಗೆ ಒಂದೇ ದಿನ ಬಾಕಿ: ಟೆಕ್ ಮಾರುಕಟ್ಟೆಯಲ್ಲಿ ಸಂಚಲನ ಸೃಷ್ಟಿಸಿದೆ ಈ ಫೋನ್

ಟೆಕ್ನೋ ಪೊವಾ 3 1080 × 2460 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.9 ಇಂಚಿನ ಹೆಚ್ ಡಿ + ಡಿಸ್ ಪ್ಲೇಯನ್ನು ಹೊಂದಿದೆ. ಆಕ್ಟಾ ಕೋರ್ ಮೀಡಿಯಾ ಟೆಕ್ ಹೆಲಿಯೊ G88 ಪ್ರೊಸೆಸರ್ ಸಾಮರ್ಥ್ಯವನ್ನು ಹೊಂದಿರಲಿದೆ.

3 / 5
Tecno Pova 3: ಬಿಡುಗಡೆಗೆ ಒಂದೇ ದಿನ ಬಾಕಿ: ಟೆಕ್ ಮಾರುಕಟ್ಟೆಯಲ್ಲಿ ಸಂಚಲನ ಸೃಷ್ಟಿಸಿದೆ ಈ ಫೋನ್

ತ್ರಿವಳಿ ರಿಯರ್ ಕ್ಯಾಮೆರಾ ಸೆಟಪ್ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾ ಪಿಕ್ಸೆಲ್ ಸೆನ್ಸಾರ್, ಎರಡನೇ ಕ್ಯಾಮೆರಾ 8 ಮೆಗಾ ಪಿಕ್ಸೆಲ್ ಸೆನ್ಸಾರ್, ಮೂರನೇ ಕ್ಯಾಮೆರಾ 2 ಮೆಗಾ ಪಿಕ್ಸೆಲ್ ಸೆನ್ಸಾರ್ ಮತ್ತು ನಾಲ್ಕನೇ ಕ್ಯಾಮೆರಾ ಎಐ ಹೆಚ್ಡಿ ಲೆನ್ಸ್ ಅನ್ನು ಹೊಂದಿದೆ. 8 ಮೆಗಾ ಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾ ಇರುವ ಸಾಧ್ಯತೆಯಿದೆ.

4 / 5
Tecno Pova 3: ಬಿಡುಗಡೆಗೆ ಒಂದೇ ದಿನ ಬಾಕಿ: ಟೆಕ್ ಮಾರುಕಟ್ಟೆಯಲ್ಲಿ ಸಂಚಲನ ಸೃಷ್ಟಿಸಿದೆ ಈ ಫೋನ್

ದೀರ್ಘ ಸಮಯ ಬಾಳಿಕ ಬರುವ 7,000mAh ಸಾಮರ್ಥ್ಯದ ಬ್ಯಾಟರಿ ಪ್ಯಾಕ್ಅಪ್ ಅನ್ನು ಹೊಂದಿರುವುದು ಇದರ ಮುಖ್ಯ ಹೈಲೇಟ್. ಕನೆಕ್ಟಿವಿಟಿ ಆಯ್ಕೆಗಳಲ್ಲಿ ವೈ-ಫೈ, ಎಲ್ಟಿಇ, ಜಿಪಿಎಸ್, ಬ್ಲೂಟೂತ್ ಅನ್ನು ನೀಡಲಾಗುತ್ತದೆ. ಈ ಫೋನಿನ ಬೆಲೆ ಎಷ್ಟು ಎಂಬುದು ಇನ್ನೂ ಬಹಿರಂಗವಾಗಿಲ್ಲ. ಮೂಲಗಳ ಪ್ರಕಾರ 13,000 ರೂ. ಯಿಂದ 15,000 ರೂ. ಒಳಗೆ ಇರಬಹುದು ಎನ್ನಲಾಗಿದೆ.

5 / 5
Follow Us
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಚರ್ಚೆಗೆ ಗ್ರಾಸವಾಯ್ತು ಬಿಜೆಪಿ ಎಂಎಲ್​​ಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಚರ್ಚೆಗೆ ಗ್ರಾಸವಾಯ್ತು ಬಿಜೆಪಿ ಎಂಎಲ್​​ಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್​​ನಲ್ಲೊಂದು ಭಾವೈಕ್ಯತೆಯ ಜಾತ್ರೆ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್​​ನಲ್ಲೊಂದು ಭಾವೈಕ್ಯತೆಯ ಜಾತ್ರೆ
ಚಾಮರಾಜನಗರದಲ್ಲಿ ಕಾಡುಗಳ್ಳರು ಮತ್ತೆ ಆ್ಯಕ್ಟಿವ್: ವಾರದಲ್ಲೇ ಎರಡು ಶಿಕಾರಿ
ಚಾಮರಾಜನಗರದಲ್ಲಿ ಕಾಡುಗಳ್ಳರು ಮತ್ತೆ ಆ್ಯಕ್ಟಿವ್: ವಾರದಲ್ಲೇ ಎರಡು ಶಿಕಾರಿ
ಸಿಎಂ ಡಿಕೆ ಶಿವಕುಮಾರ್​ ನಡೆಗೆ ಹೈಕೋರ್ಟ್‌ನಿಂದ ಪ್ರಶಂಸೆ
ಸಿಎಂ ಡಿಕೆ ಶಿವಕುಮಾರ್​ ನಡೆಗೆ ಹೈಕೋರ್ಟ್‌ನಿಂದ ಪ್ರಶಂಸೆ
ಸೌತ್ ರುಚೀಸ್ ಹೋಟೆಲ್ ಮೇಲೆ ಎಫ್​ಡಿಎ ದಾಳಿ
ಸೌತ್ ರುಚೀಸ್ ಹೋಟೆಲ್ ಮೇಲೆ ಎಫ್​ಡಿಎ ದಾಳಿ
ಇಡಿ ದಾಳಿ: ಬೆಂಗಳೂರಿನಲ್ಲಿ ಸತೀಶ್ ಜಾರಕಿಹೊಳಿ ಬೆಂಬಲಿಗರಿಂದ ಹೈಡ್ರಾಮಾ!
ಇಡಿ ದಾಳಿ: ಬೆಂಗಳೂರಿನಲ್ಲಿ ಸತೀಶ್ ಜಾರಕಿಹೊಳಿ ಬೆಂಬಲಿಗರಿಂದ ಹೈಡ್ರಾಮಾ!
ಕುಡುಕರ ಆಶ್ರಯತಾಣವಾಯ್ತು ಕೋಟೆನಾಡಿನ ಗುರುಭವನ
ಕುಡುಕರ ಆಶ್ರಯತಾಣವಾಯ್ತು ಕೋಟೆನಾಡಿನ ಗುರುಭವನ
ಕೆಪಿಎಸ್‌ಸಿ ಅಕ್ರಮ: ಕಲಬುರ್ಗಿಯ ಅಭ್ಯರ್ಥಿಗೆ ಶಾಕ್​​ ಕೊಟ್ಟ ಸಿಐಡಿ
ಕೆಪಿಎಸ್‌ಸಿ ಅಕ್ರಮ: ಕಲಬುರ್ಗಿಯ ಅಭ್ಯರ್ಥಿಗೆ ಶಾಕ್​​ ಕೊಟ್ಟ ಸಿಐಡಿ
ಸಿಡಬ್ಲ್ಯೂಆರ್‌ಸಿ ಆದೇಶ ಪ್ರಶ್ನಿಸಿ ಸುಪ್ರೀಂಗೆ ಹೋಗಲು ಸಿಎಂ ಸೂಚನೆ
ಸಿಡಬ್ಲ್ಯೂಆರ್‌ಸಿ ಆದೇಶ ಪ್ರಶ್ನಿಸಿ ಸುಪ್ರೀಂಗೆ ಹೋಗಲು ಸಿಎಂ ಸೂಚನೆ