Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರಣ್ ಕುಂದ್ರಾ ಜೊತೆ ಬ್ರೇಕಪ್ ಮಾಡಿಕೊಂಡ ತೇಜಸ್ವಿ ಪ್ರಕಾಶ್​? ನಿಗೂಢವಾಗಿ ಉತ್ತರಿಸಿದ ನಟಿ

ತೇಜಸ್ವಿ ಪ್ರಕಾಶ್ ಹಾಗೂ ಕರಣ್ ಕುಂದ್ರಾ ಪರಸ್ಪರ ಪ್ರೀತಿಸುತ್ತಿದ್ದಾರೆ. ಇತ್ತೀಚೆಗೆ ಇಬ್ಬರೂ ಬ್ರೇಕಪ್ ಮಾಡಿಕೊಂಡರು ಎನ್ನುವ ಸುದ್ದಿ ಕೇಳಿ ಬಂತು. ಈ ಬಗ್ಗೆ ಅವರು ಪರೋಕ್ಷವಾಗಿ ಮಾತನಾಡಿದ್ದಾರೆ.

ರಾಜೇಶ್ ದುಗ್ಗುಮನೆ
|

Updated on: Mar 11, 2023 | 6:30 AM

ನಟಿ ತೇಜಸ್ವಿ ಪ್ರಕಾಶ್ ಅವರು ಇತ್ತೀಚೆಗೆ ಸಾಕಷ್ಟು ಪ್ರಚಲಿತದಲ್ಲಿದ್ದಾರೆ. ಅವರು ‘ಬಿಗ್ ಬಾಸ್ ಹಿಂದಿ ಸೀಸನ್​ 15’ರಲ್ಲಿ ವಿನ್ ಆದರು. ನಂತರ ‘ನಾಗಿನ್ 6’ ಧಾರಾವಾಹಿಯಲ್ಲಿ ಬಣ್ಣ ಹಚ್ಚಿದರು. ಇದರಿಂದ ಅವರ ಜನಪ್ರಿಯತೆ ಹೆಚ್ಚಾಗಿದೆ.

ನಟಿ ತೇಜಸ್ವಿ ಪ್ರಕಾಶ್ ಅವರು ಇತ್ತೀಚೆಗೆ ಸಾಕಷ್ಟು ಪ್ರಚಲಿತದಲ್ಲಿದ್ದಾರೆ. ಅವರು ‘ಬಿಗ್ ಬಾಸ್ ಹಿಂದಿ ಸೀಸನ್​ 15’ರಲ್ಲಿ ವಿನ್ ಆದರು. ನಂತರ ‘ನಾಗಿನ್ 6’ ಧಾರಾವಾಹಿಯಲ್ಲಿ ಬಣ್ಣ ಹಚ್ಚಿದರು. ಇದರಿಂದ ಅವರ ಜನಪ್ರಿಯತೆ ಹೆಚ್ಚಾಗಿದೆ.

1 / 5
ತೇಜಸ್ವಿ ಪ್ರಕಾಶ್ ಹಾಗೂ ಕರಣ್ ಕುಂದ್ರಾ ಪರಸ್ಪರ ಪ್ರೀತಿಸುತ್ತಿದ್ದಾರೆ. ಇತ್ತೀಚೆಗೆ ಇಬ್ಬರೂ ಬ್ರೇಕಪ್ ಮಾಡಿಕೊಂಡರು ಎನ್ನುವ ಸುದ್ದಿ ಕೇಳಿ ಬಂತು. ಈ ಬಗ್ಗೆ ಅವರು ಪರೋಕ್ಷವಾಗಿ ಮಾತನಾಡಿದ್ದಾರೆ.

ತೇಜಸ್ವಿ ಪ್ರಕಾಶ್ ಹಾಗೂ ಕರಣ್ ಕುಂದ್ರಾ ಪರಸ್ಪರ ಪ್ರೀತಿಸುತ್ತಿದ್ದಾರೆ. ಇತ್ತೀಚೆಗೆ ಇಬ್ಬರೂ ಬ್ರೇಕಪ್ ಮಾಡಿಕೊಂಡರು ಎನ್ನುವ ಸುದ್ದಿ ಕೇಳಿ ಬಂತು. ಈ ಬಗ್ಗೆ ಅವರು ಪರೋಕ್ಷವಾಗಿ ಮಾತನಾಡಿದ್ದಾರೆ.

2 / 5
‘ಮದುವೆ ನನ್ನ ಜೀವನದ ಬಹಳ ಮುಖ್ಯ ವಿಷಯ. ಅದು ನಡೆಯುವವರೆಗೆ ನಾನು ಅದರ ಬಗ್ಗೆ ಮಾತನಾಡುವುದಿಲ್ಲ. ನಾನು ಅದನ್ನು ರಹಸ್ಯವಾಗಿಡಲು ಬಯಸುತ್ತೇನೆ. ನಮ್ಮ ಸಂಬಂಧ ಮತ್ತಷ್ಟು ಗಟ್ಟಿ ಆಗುತ್ತಿದೆ. ನಮ್ಮ ನಮ್ಮ ಕಂಪನಿಯನ್ನು ಎಂಜಾಯ್ ಮಾಡುತ್ತಿದ್ದೇವೆ’ ಎಂದಿದ್ದಾರೆ ತೇಜಸ್ವಿ.

‘ಮದುವೆ ನನ್ನ ಜೀವನದ ಬಹಳ ಮುಖ್ಯ ವಿಷಯ. ಅದು ನಡೆಯುವವರೆಗೆ ನಾನು ಅದರ ಬಗ್ಗೆ ಮಾತನಾಡುವುದಿಲ್ಲ. ನಾನು ಅದನ್ನು ರಹಸ್ಯವಾಗಿಡಲು ಬಯಸುತ್ತೇನೆ. ನಮ್ಮ ಸಂಬಂಧ ಮತ್ತಷ್ಟು ಗಟ್ಟಿ ಆಗುತ್ತಿದೆ. ನಮ್ಮ ನಮ್ಮ ಕಂಪನಿಯನ್ನು ಎಂಜಾಯ್ ಮಾಡುತ್ತಿದ್ದೇವೆ’ ಎಂದಿದ್ದಾರೆ ತೇಜಸ್ವಿ.

3 / 5
ತೇಜಸ್ವಿ ಪ್ರಕಾಶ್ ನೀಡಿರುವ ಹೇಳಿಕೆ ಕರಣ್ ಕುಂದ್ರಾ ಅವರ ಕುರಿತು ಎಂದು ಎಲ್ಲರೂ ಊಹಿಸುತ್ತಿದ್ದಾರೆ. ತೇಜಸ್ವಿ ಹಾಗೂ ಕರಣ್ ಮಧ್ಯೆ ಪ್ರೀತಿ ಇದೆ ಎನ್ನುವ ವಿಚಾರ ತಿಳಿದು ಅನೇಕರಿಗೆ ಖುಷಿ ಆಗಿದೆ.

ತೇಜಸ್ವಿ ಪ್ರಕಾಶ್ ನೀಡಿರುವ ಹೇಳಿಕೆ ಕರಣ್ ಕುಂದ್ರಾ ಅವರ ಕುರಿತು ಎಂದು ಎಲ್ಲರೂ ಊಹಿಸುತ್ತಿದ್ದಾರೆ. ತೇಜಸ್ವಿ ಹಾಗೂ ಕರಣ್ ಮಧ್ಯೆ ಪ್ರೀತಿ ಇದೆ ಎನ್ನುವ ವಿಚಾರ ತಿಳಿದು ಅನೇಕರಿಗೆ ಖುಷಿ ಆಗಿದೆ.

4 / 5
ತೇಜಸ್ವಿ ಪ್ರಕಾಶ್ ಅವರು ಕಿರುತೆರೆ ಜೊತೆಗೆ ಹಿರಿತೆರೆಯಲ್ಲೂ ಆ್ಯಕ್ಟೀವ್ ಆಗುತ್ತಿದ್ದಾರೆ. ಅಲ್ಲಿಯೂ ಅವರು ಅದೃಷ್ಟ ಪರೀಕ್ಷೆ ಮಾಡಿಕೊಳ್ಳುತ್ತಿದ್ದಾರೆ.

ತೇಜಸ್ವಿ ಪ್ರಕಾಶ್ ಅವರು ಕಿರುತೆರೆ ಜೊತೆಗೆ ಹಿರಿತೆರೆಯಲ್ಲೂ ಆ್ಯಕ್ಟೀವ್ ಆಗುತ್ತಿದ್ದಾರೆ. ಅಲ್ಲಿಯೂ ಅವರು ಅದೃಷ್ಟ ಪರೀಕ್ಷೆ ಮಾಡಿಕೊಳ್ಳುತ್ತಿದ್ದಾರೆ.

5 / 5
Follow us
ನಿರ್ದೇಶಕರ ಪಾಲಿಗೆ ಶಿವಣ್ಣ ಅಪರಂಜಿ; ಕಾರಣ ಕೊಟ್ಟು ವಿವರಿಸಿದ ಉಪೇಂದ್ರ
ನಿರ್ದೇಶಕರ ಪಾಲಿಗೆ ಶಿವಣ್ಣ ಅಪರಂಜಿ; ಕಾರಣ ಕೊಟ್ಟು ವಿವರಿಸಿದ ಉಪೇಂದ್ರ
ರಾಮನಗರ: ಮಾನವೀಯತೆ ಮೆರೆದ ಪೊಲೀಸ್​ ಪೇದೆಗೆ ಮೆಚ್ಚುಗೆ
ರಾಮನಗರ: ಮಾನವೀಯತೆ ಮೆರೆದ ಪೊಲೀಸ್​ ಪೇದೆಗೆ ಮೆಚ್ಚುಗೆ
ಈದ್ ಆಚರಿಸಿದ ಮುಸ್ಲಿಮರ ಮೇಲೆ ಹೂಮಳೆ ಸುರಿಸಿದ ಹಿಂದೂಗಳು
ಈದ್ ಆಚರಿಸಿದ ಮುಸ್ಲಿಮರ ಮೇಲೆ ಹೂಮಳೆ ಸುರಿಸಿದ ಹಿಂದೂಗಳು
ಪವರ್‌ಪ್ಲೇನಲ್ಲೇ ಪವರ್ ಕಳೆದುಕೊಂಡ ಕೆಕೆಆರ್
ಪವರ್‌ಪ್ಲೇನಲ್ಲೇ ಪವರ್ ಕಳೆದುಕೊಂಡ ಕೆಕೆಆರ್
ಉತ್ತರ ಕರ್ನಾಟಕದಲ್ಲಿ ನೀರಿಗಾಗಿ ಹಾಹಾಕಾರ ಈಗಾಗಲೇ ಶುರುವಾಗಿದೆ
ಉತ್ತರ ಕರ್ನಾಟಕದಲ್ಲಿ ನೀರಿಗಾಗಿ ಹಾಹಾಕಾರ ಈಗಾಗಲೇ ಶುರುವಾಗಿದೆ
ಪೊಲೀಸ್ ತಂಡದ ಕಾರ್ಯಕ್ಷಮತೆಗೆ ವ್ಯಾಪಕ ಮೆಚ್ಚುಗೆ, ಅಭಿನಂದಿಸಿದ ಐಜಿಪಿ
ಪೊಲೀಸ್ ತಂಡದ ಕಾರ್ಯಕ್ಷಮತೆಗೆ ವ್ಯಾಪಕ ಮೆಚ್ಚುಗೆ, ಅಭಿನಂದಿಸಿದ ಐಜಿಪಿ
ಸಚಿವ ಎಂಪಿ ಪಾಟೀಲ್​ಗೆ ಚಿನ್ನದ ಉಂಗುರ ತೊಡಿಸಿ ಆಶೀರ್ವದಿಸಿದ ಸ್ವಾಮೀಜಿ
ಸಚಿವ ಎಂಪಿ ಪಾಟೀಲ್​ಗೆ ಚಿನ್ನದ ಉಂಗುರ ತೊಡಿಸಿ ಆಶೀರ್ವದಿಸಿದ ಸ್ವಾಮೀಜಿ
ಪಕ್ಷದ ಸಂಘಟನೆ ವಿಜಯೇಂದ್ರ ನೇತೃತ್ವದಲ್ಲಿ ನಮ್ಮಆದ್ಯತೆಯಾಗಿದೆ: ಶ್ರೀರಾಮುಲು
ಪಕ್ಷದ ಸಂಘಟನೆ ವಿಜಯೇಂದ್ರ ನೇತೃತ್ವದಲ್ಲಿ ನಮ್ಮಆದ್ಯತೆಯಾಗಿದೆ: ಶ್ರೀರಾಮುಲು
ದೇಗುಲದ ಭಕ್ತಿಗೀತೆ ಸೌಂಡ್ ಕಡಿಮೆ ಮಾಡುವಂತೆ ಮುಸ್ಲಿಂ ಯುವಕರಿಂದ ಅವಾಜ್
ದೇಗುಲದ ಭಕ್ತಿಗೀತೆ ಸೌಂಡ್ ಕಡಿಮೆ ಮಾಡುವಂತೆ ಮುಸ್ಲಿಂ ಯುವಕರಿಂದ ಅವಾಜ್
ನೋಯ್ಡಾದಲ್ಲಿ ಬೆಂಕಿ ಅವಘಡ; 3 ಕಾರ್ಖಾನೆಗಳು ಸ್ಥಳದಲ್ಲೇ ಸುಟ್ಟು ಭಸ್ಮ
ನೋಯ್ಡಾದಲ್ಲಿ ಬೆಂಕಿ ಅವಘಡ; 3 ಕಾರ್ಖಾನೆಗಳು ಸ್ಥಳದಲ್ಲೇ ಸುಟ್ಟು ಭಸ್ಮ