AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರಣ್ ಕುಂದ್ರಾ ಜೊತೆ ಬ್ರೇಕಪ್ ಮಾಡಿಕೊಂಡ ತೇಜಸ್ವಿ ಪ್ರಕಾಶ್​? ನಿಗೂಢವಾಗಿ ಉತ್ತರಿಸಿದ ನಟಿ

ತೇಜಸ್ವಿ ಪ್ರಕಾಶ್ ಹಾಗೂ ಕರಣ್ ಕುಂದ್ರಾ ಪರಸ್ಪರ ಪ್ರೀತಿಸುತ್ತಿದ್ದಾರೆ. ಇತ್ತೀಚೆಗೆ ಇಬ್ಬರೂ ಬ್ರೇಕಪ್ ಮಾಡಿಕೊಂಡರು ಎನ್ನುವ ಸುದ್ದಿ ಕೇಳಿ ಬಂತು. ಈ ಬಗ್ಗೆ ಅವರು ಪರೋಕ್ಷವಾಗಿ ಮಾತನಾಡಿದ್ದಾರೆ.

ರಾಜೇಶ್ ದುಗ್ಗುಮನೆ
|

Updated on: Mar 11, 2023 | 6:30 AM

Share
ನಟಿ ತೇಜಸ್ವಿ ಪ್ರಕಾಶ್ ಅವರು ಇತ್ತೀಚೆಗೆ ಸಾಕಷ್ಟು ಪ್ರಚಲಿತದಲ್ಲಿದ್ದಾರೆ. ಅವರು ‘ಬಿಗ್ ಬಾಸ್ ಹಿಂದಿ ಸೀಸನ್​ 15’ರಲ್ಲಿ ವಿನ್ ಆದರು. ನಂತರ ‘ನಾಗಿನ್ 6’ ಧಾರಾವಾಹಿಯಲ್ಲಿ ಬಣ್ಣ ಹಚ್ಚಿದರು. ಇದರಿಂದ ಅವರ ಜನಪ್ರಿಯತೆ ಹೆಚ್ಚಾಗಿದೆ.

ನಟಿ ತೇಜಸ್ವಿ ಪ್ರಕಾಶ್ ಅವರು ಇತ್ತೀಚೆಗೆ ಸಾಕಷ್ಟು ಪ್ರಚಲಿತದಲ್ಲಿದ್ದಾರೆ. ಅವರು ‘ಬಿಗ್ ಬಾಸ್ ಹಿಂದಿ ಸೀಸನ್​ 15’ರಲ್ಲಿ ವಿನ್ ಆದರು. ನಂತರ ‘ನಾಗಿನ್ 6’ ಧಾರಾವಾಹಿಯಲ್ಲಿ ಬಣ್ಣ ಹಚ್ಚಿದರು. ಇದರಿಂದ ಅವರ ಜನಪ್ರಿಯತೆ ಹೆಚ್ಚಾಗಿದೆ.

1 / 5
ತೇಜಸ್ವಿ ಪ್ರಕಾಶ್ ಹಾಗೂ ಕರಣ್ ಕುಂದ್ರಾ ಪರಸ್ಪರ ಪ್ರೀತಿಸುತ್ತಿದ್ದಾರೆ. ಇತ್ತೀಚೆಗೆ ಇಬ್ಬರೂ ಬ್ರೇಕಪ್ ಮಾಡಿಕೊಂಡರು ಎನ್ನುವ ಸುದ್ದಿ ಕೇಳಿ ಬಂತು. ಈ ಬಗ್ಗೆ ಅವರು ಪರೋಕ್ಷವಾಗಿ ಮಾತನಾಡಿದ್ದಾರೆ.

ತೇಜಸ್ವಿ ಪ್ರಕಾಶ್ ಹಾಗೂ ಕರಣ್ ಕುಂದ್ರಾ ಪರಸ್ಪರ ಪ್ರೀತಿಸುತ್ತಿದ್ದಾರೆ. ಇತ್ತೀಚೆಗೆ ಇಬ್ಬರೂ ಬ್ರೇಕಪ್ ಮಾಡಿಕೊಂಡರು ಎನ್ನುವ ಸುದ್ದಿ ಕೇಳಿ ಬಂತು. ಈ ಬಗ್ಗೆ ಅವರು ಪರೋಕ್ಷವಾಗಿ ಮಾತನಾಡಿದ್ದಾರೆ.

2 / 5
‘ಮದುವೆ ನನ್ನ ಜೀವನದ ಬಹಳ ಮುಖ್ಯ ವಿಷಯ. ಅದು ನಡೆಯುವವರೆಗೆ ನಾನು ಅದರ ಬಗ್ಗೆ ಮಾತನಾಡುವುದಿಲ್ಲ. ನಾನು ಅದನ್ನು ರಹಸ್ಯವಾಗಿಡಲು ಬಯಸುತ್ತೇನೆ. ನಮ್ಮ ಸಂಬಂಧ ಮತ್ತಷ್ಟು ಗಟ್ಟಿ ಆಗುತ್ತಿದೆ. ನಮ್ಮ ನಮ್ಮ ಕಂಪನಿಯನ್ನು ಎಂಜಾಯ್ ಮಾಡುತ್ತಿದ್ದೇವೆ’ ಎಂದಿದ್ದಾರೆ ತೇಜಸ್ವಿ.

‘ಮದುವೆ ನನ್ನ ಜೀವನದ ಬಹಳ ಮುಖ್ಯ ವಿಷಯ. ಅದು ನಡೆಯುವವರೆಗೆ ನಾನು ಅದರ ಬಗ್ಗೆ ಮಾತನಾಡುವುದಿಲ್ಲ. ನಾನು ಅದನ್ನು ರಹಸ್ಯವಾಗಿಡಲು ಬಯಸುತ್ತೇನೆ. ನಮ್ಮ ಸಂಬಂಧ ಮತ್ತಷ್ಟು ಗಟ್ಟಿ ಆಗುತ್ತಿದೆ. ನಮ್ಮ ನಮ್ಮ ಕಂಪನಿಯನ್ನು ಎಂಜಾಯ್ ಮಾಡುತ್ತಿದ್ದೇವೆ’ ಎಂದಿದ್ದಾರೆ ತೇಜಸ್ವಿ.

3 / 5
ತೇಜಸ್ವಿ ಪ್ರಕಾಶ್ ನೀಡಿರುವ ಹೇಳಿಕೆ ಕರಣ್ ಕುಂದ್ರಾ ಅವರ ಕುರಿತು ಎಂದು ಎಲ್ಲರೂ ಊಹಿಸುತ್ತಿದ್ದಾರೆ. ತೇಜಸ್ವಿ ಹಾಗೂ ಕರಣ್ ಮಧ್ಯೆ ಪ್ರೀತಿ ಇದೆ ಎನ್ನುವ ವಿಚಾರ ತಿಳಿದು ಅನೇಕರಿಗೆ ಖುಷಿ ಆಗಿದೆ.

ತೇಜಸ್ವಿ ಪ್ರಕಾಶ್ ನೀಡಿರುವ ಹೇಳಿಕೆ ಕರಣ್ ಕುಂದ್ರಾ ಅವರ ಕುರಿತು ಎಂದು ಎಲ್ಲರೂ ಊಹಿಸುತ್ತಿದ್ದಾರೆ. ತೇಜಸ್ವಿ ಹಾಗೂ ಕರಣ್ ಮಧ್ಯೆ ಪ್ರೀತಿ ಇದೆ ಎನ್ನುವ ವಿಚಾರ ತಿಳಿದು ಅನೇಕರಿಗೆ ಖುಷಿ ಆಗಿದೆ.

4 / 5
ತೇಜಸ್ವಿ ಪ್ರಕಾಶ್ ಅವರು ಕಿರುತೆರೆ ಜೊತೆಗೆ ಹಿರಿತೆರೆಯಲ್ಲೂ ಆ್ಯಕ್ಟೀವ್ ಆಗುತ್ತಿದ್ದಾರೆ. ಅಲ್ಲಿಯೂ ಅವರು ಅದೃಷ್ಟ ಪರೀಕ್ಷೆ ಮಾಡಿಕೊಳ್ಳುತ್ತಿದ್ದಾರೆ.

ತೇಜಸ್ವಿ ಪ್ರಕಾಶ್ ಅವರು ಕಿರುತೆರೆ ಜೊತೆಗೆ ಹಿರಿತೆರೆಯಲ್ಲೂ ಆ್ಯಕ್ಟೀವ್ ಆಗುತ್ತಿದ್ದಾರೆ. ಅಲ್ಲಿಯೂ ಅವರು ಅದೃಷ್ಟ ಪರೀಕ್ಷೆ ಮಾಡಿಕೊಳ್ಳುತ್ತಿದ್ದಾರೆ.

5 / 5
ಬಾಲಿವುಡ್ ಬಿದ್ದೋಯ್ತು, ಇದು ಸ್ಯಾಂಡಲ್​​ವುಡ್ ಸಮಯ: ಡಿಕೆಶಿ
ಬಾಲಿವುಡ್ ಬಿದ್ದೋಯ್ತು, ಇದು ಸ್ಯಾಂಡಲ್​​ವುಡ್ ಸಮಯ: ಡಿಕೆಶಿ
ಪುರಾತನ ಕಲ್ಯಾಣಿ ಸ್ವಚ್ಚತೆ ವೇಳೆ ಶಿವಲಿಂಗ ಪತ್ತೆ
ಪುರಾತನ ಕಲ್ಯಾಣಿ ಸ್ವಚ್ಚತೆ ವೇಳೆ ಶಿವಲಿಂಗ ಪತ್ತೆ
ರಜತ್-ಗಿಲ್ಲಿ ಕಣ್ಣಿಗೆ ಬಟ್ಟೆ: ನಕ್ಕು ಸುಸ್ತಾದ ಸುದೀಪ್
ರಜತ್-ಗಿಲ್ಲಿ ಕಣ್ಣಿಗೆ ಬಟ್ಟೆ: ನಕ್ಕು ಸುಸ್ತಾದ ಸುದೀಪ್
ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು