AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರಣ್ ಕುಂದ್ರಾ ಜೊತೆ ಬ್ರೇಕಪ್ ಮಾಡಿಕೊಂಡ ತೇಜಸ್ವಿ ಪ್ರಕಾಶ್​? ನಿಗೂಢವಾಗಿ ಉತ್ತರಿಸಿದ ನಟಿ

ತೇಜಸ್ವಿ ಪ್ರಕಾಶ್ ಹಾಗೂ ಕರಣ್ ಕುಂದ್ರಾ ಪರಸ್ಪರ ಪ್ರೀತಿಸುತ್ತಿದ್ದಾರೆ. ಇತ್ತೀಚೆಗೆ ಇಬ್ಬರೂ ಬ್ರೇಕಪ್ ಮಾಡಿಕೊಂಡರು ಎನ್ನುವ ಸುದ್ದಿ ಕೇಳಿ ಬಂತು. ಈ ಬಗ್ಗೆ ಅವರು ಪರೋಕ್ಷವಾಗಿ ಮಾತನಾಡಿದ್ದಾರೆ.

ರಾಜೇಶ್ ದುಗ್ಗುಮನೆ
|

Updated on: Mar 11, 2023 | 6:30 AM

Share
ನಟಿ ತೇಜಸ್ವಿ ಪ್ರಕಾಶ್ ಅವರು ಇತ್ತೀಚೆಗೆ ಸಾಕಷ್ಟು ಪ್ರಚಲಿತದಲ್ಲಿದ್ದಾರೆ. ಅವರು ‘ಬಿಗ್ ಬಾಸ್ ಹಿಂದಿ ಸೀಸನ್​ 15’ರಲ್ಲಿ ವಿನ್ ಆದರು. ನಂತರ ‘ನಾಗಿನ್ 6’ ಧಾರಾವಾಹಿಯಲ್ಲಿ ಬಣ್ಣ ಹಚ್ಚಿದರು. ಇದರಿಂದ ಅವರ ಜನಪ್ರಿಯತೆ ಹೆಚ್ಚಾಗಿದೆ.

ನಟಿ ತೇಜಸ್ವಿ ಪ್ರಕಾಶ್ ಅವರು ಇತ್ತೀಚೆಗೆ ಸಾಕಷ್ಟು ಪ್ರಚಲಿತದಲ್ಲಿದ್ದಾರೆ. ಅವರು ‘ಬಿಗ್ ಬಾಸ್ ಹಿಂದಿ ಸೀಸನ್​ 15’ರಲ್ಲಿ ವಿನ್ ಆದರು. ನಂತರ ‘ನಾಗಿನ್ 6’ ಧಾರಾವಾಹಿಯಲ್ಲಿ ಬಣ್ಣ ಹಚ್ಚಿದರು. ಇದರಿಂದ ಅವರ ಜನಪ್ರಿಯತೆ ಹೆಚ್ಚಾಗಿದೆ.

1 / 5
ತೇಜಸ್ವಿ ಪ್ರಕಾಶ್ ಹಾಗೂ ಕರಣ್ ಕುಂದ್ರಾ ಪರಸ್ಪರ ಪ್ರೀತಿಸುತ್ತಿದ್ದಾರೆ. ಇತ್ತೀಚೆಗೆ ಇಬ್ಬರೂ ಬ್ರೇಕಪ್ ಮಾಡಿಕೊಂಡರು ಎನ್ನುವ ಸುದ್ದಿ ಕೇಳಿ ಬಂತು. ಈ ಬಗ್ಗೆ ಅವರು ಪರೋಕ್ಷವಾಗಿ ಮಾತನಾಡಿದ್ದಾರೆ.

ತೇಜಸ್ವಿ ಪ್ರಕಾಶ್ ಹಾಗೂ ಕರಣ್ ಕುಂದ್ರಾ ಪರಸ್ಪರ ಪ್ರೀತಿಸುತ್ತಿದ್ದಾರೆ. ಇತ್ತೀಚೆಗೆ ಇಬ್ಬರೂ ಬ್ರೇಕಪ್ ಮಾಡಿಕೊಂಡರು ಎನ್ನುವ ಸುದ್ದಿ ಕೇಳಿ ಬಂತು. ಈ ಬಗ್ಗೆ ಅವರು ಪರೋಕ್ಷವಾಗಿ ಮಾತನಾಡಿದ್ದಾರೆ.

2 / 5
‘ಮದುವೆ ನನ್ನ ಜೀವನದ ಬಹಳ ಮುಖ್ಯ ವಿಷಯ. ಅದು ನಡೆಯುವವರೆಗೆ ನಾನು ಅದರ ಬಗ್ಗೆ ಮಾತನಾಡುವುದಿಲ್ಲ. ನಾನು ಅದನ್ನು ರಹಸ್ಯವಾಗಿಡಲು ಬಯಸುತ್ತೇನೆ. ನಮ್ಮ ಸಂಬಂಧ ಮತ್ತಷ್ಟು ಗಟ್ಟಿ ಆಗುತ್ತಿದೆ. ನಮ್ಮ ನಮ್ಮ ಕಂಪನಿಯನ್ನು ಎಂಜಾಯ್ ಮಾಡುತ್ತಿದ್ದೇವೆ’ ಎಂದಿದ್ದಾರೆ ತೇಜಸ್ವಿ.

‘ಮದುವೆ ನನ್ನ ಜೀವನದ ಬಹಳ ಮುಖ್ಯ ವಿಷಯ. ಅದು ನಡೆಯುವವರೆಗೆ ನಾನು ಅದರ ಬಗ್ಗೆ ಮಾತನಾಡುವುದಿಲ್ಲ. ನಾನು ಅದನ್ನು ರಹಸ್ಯವಾಗಿಡಲು ಬಯಸುತ್ತೇನೆ. ನಮ್ಮ ಸಂಬಂಧ ಮತ್ತಷ್ಟು ಗಟ್ಟಿ ಆಗುತ್ತಿದೆ. ನಮ್ಮ ನಮ್ಮ ಕಂಪನಿಯನ್ನು ಎಂಜಾಯ್ ಮಾಡುತ್ತಿದ್ದೇವೆ’ ಎಂದಿದ್ದಾರೆ ತೇಜಸ್ವಿ.

3 / 5
ತೇಜಸ್ವಿ ಪ್ರಕಾಶ್ ನೀಡಿರುವ ಹೇಳಿಕೆ ಕರಣ್ ಕುಂದ್ರಾ ಅವರ ಕುರಿತು ಎಂದು ಎಲ್ಲರೂ ಊಹಿಸುತ್ತಿದ್ದಾರೆ. ತೇಜಸ್ವಿ ಹಾಗೂ ಕರಣ್ ಮಧ್ಯೆ ಪ್ರೀತಿ ಇದೆ ಎನ್ನುವ ವಿಚಾರ ತಿಳಿದು ಅನೇಕರಿಗೆ ಖುಷಿ ಆಗಿದೆ.

ತೇಜಸ್ವಿ ಪ್ರಕಾಶ್ ನೀಡಿರುವ ಹೇಳಿಕೆ ಕರಣ್ ಕುಂದ್ರಾ ಅವರ ಕುರಿತು ಎಂದು ಎಲ್ಲರೂ ಊಹಿಸುತ್ತಿದ್ದಾರೆ. ತೇಜಸ್ವಿ ಹಾಗೂ ಕರಣ್ ಮಧ್ಯೆ ಪ್ರೀತಿ ಇದೆ ಎನ್ನುವ ವಿಚಾರ ತಿಳಿದು ಅನೇಕರಿಗೆ ಖುಷಿ ಆಗಿದೆ.

4 / 5
ತೇಜಸ್ವಿ ಪ್ರಕಾಶ್ ಅವರು ಕಿರುತೆರೆ ಜೊತೆಗೆ ಹಿರಿತೆರೆಯಲ್ಲೂ ಆ್ಯಕ್ಟೀವ್ ಆಗುತ್ತಿದ್ದಾರೆ. ಅಲ್ಲಿಯೂ ಅವರು ಅದೃಷ್ಟ ಪರೀಕ್ಷೆ ಮಾಡಿಕೊಳ್ಳುತ್ತಿದ್ದಾರೆ.

ತೇಜಸ್ವಿ ಪ್ರಕಾಶ್ ಅವರು ಕಿರುತೆರೆ ಜೊತೆಗೆ ಹಿರಿತೆರೆಯಲ್ಲೂ ಆ್ಯಕ್ಟೀವ್ ಆಗುತ್ತಿದ್ದಾರೆ. ಅಲ್ಲಿಯೂ ಅವರು ಅದೃಷ್ಟ ಪರೀಕ್ಷೆ ಮಾಡಿಕೊಳ್ಳುತ್ತಿದ್ದಾರೆ.

5 / 5
Follow Us
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು