Sign In

By signing in or creating an account, you agree with Associated Broadcasting Company's Terms & Conditions and Privacy Policy.

Tejasswi Prakash: ಬಿಗ್​ ಬಾಸ್ ವಿಜೇತೆ ತೇಜಸ್ವಿ ಪ್ರಕಾಶ್ ಹೊಸ ಫೋಟೋಶೂಟ್; ನಟಿಯ ಸಿಂಪಲ್​ ಲುಕ್​ಗೆ ಫ್ಯಾನ್ಸ್ ಫಿದಾ

Tejasswi Prakash Photos: ‘ಬಿಗ್ ಬಾಸ್ 15’ರ ವಿಜೇತೆ ತೇಜಸ್ವಿ ಪ್ರಕಾಶ್ ಹೊಸ ಫೋಟೋಶೂಟ್ ಮಾಡಿಸಿಕೊಂಡಿದ್ದಾರೆ. ಸಿಂಪಲ್ ಲುಕ್​ನಲ್ಲಿ ವಿಧವಿಧ ಪೋಸ್ ನೀಡಿರುವ ನಟಿಯ ಹೊಸ ಫೋಟೋಗಳು ವೈರಲ್ ಆಗಿವೆ.

TV9 Web
| Updated By: shivaprasad.hs

Updated on:Feb 22, 2022 | 10:37 AM

ಪ್ರಸ್ತುತ ಹಿಂದಿ ಕಿರುತೆರೆಯಲ್ಲಿ ತೇಜಸ್ವಿ ಪ್ರಕಾಶ್ ಮುಂಚೂಣಿಯಲ್ಲಿರುವ ಹೆಸರು. (by:Tejasswi Prakash/Instagram)

ಪ್ರಸ್ತುತ ಹಿಂದಿ ಕಿರುತೆರೆಯಲ್ಲಿ ತೇಜಸ್ವಿ ಪ್ರಕಾಶ್ ಮುಂಚೂಣಿಯಲ್ಲಿರುವ ಹೆಸರು. (by:Tejasswi Prakash/Instagram)

1 / 9
ಬಿಗ್ ಬಾಸ್ 15 ಸ್ಪರ್ಧೆಯಲ್ಲಿ ತೇಜಸ್ವಿ ಪ್ರಕಾಶ್ ವಿಜೇತರಾಗಿದ್ದರು. (by:Tejasswi Prakash/Instagram)

ಬಿಗ್ ಬಾಸ್ 15 ಸ್ಪರ್ಧೆಯಲ್ಲಿ ತೇಜಸ್ವಿ ಪ್ರಕಾಶ್ ವಿಜೇತರಾಗಿದ್ದರು. (by:Tejasswi Prakash/Instagram)

2 / 9
ಬಿಗ್ ಬಾಸ್​ನಲ್ಲಿ ಗೆದ್ದು ಸುಮಾರು 40 ಲಕ್ಷ ರೂಗಳನ್ನು ಬಹುಮಾನವಾಗಿ ನಟಿ ಪಡೆದಿದ್ದಾರೆ. (Credit by:Tejasswi Prakash/Instagram)

ಬಿಗ್ ಬಾಸ್​ನಲ್ಲಿ ಗೆದ್ದು ಸುಮಾರು 40 ಲಕ್ಷ ರೂಗಳನ್ನು ಬಹುಮಾನವಾಗಿ ನಟಿ ಪಡೆದಿದ್ದಾರೆ. (Credit by:Tejasswi Prakash/Instagram)

3 / 9
ಇದೀಗ ಹಿಂದಿ ಕಿರುತೆರೆಯಲ್ಲಿ ತೇಜಸ್ವಿ ಪ್ರಕಾಶ್ ಸಕ್ರಿಯರಾಗಿದ್ದಾರೆ.(Credit by:Tejasswi Prakash/Instagram)

ಇದೀಗ ಹಿಂದಿ ಕಿರುತೆರೆಯಲ್ಲಿ ತೇಜಸ್ವಿ ಪ್ರಕಾಶ್ ಸಕ್ರಿಯರಾಗಿದ್ದಾರೆ.(Credit by:Tejasswi Prakash/Instagram)

4 / 9
‘ನಾಗಿನ್’ ಧಾರವಾಹಿಯ ಹೊಸ ಸೀಸನ್​ನಲ್ಲಿ ತೇಜಸ್ವಿ ಪ್ರಮುಖ ಪಾತ್ರದಲ್ಲಿ ಬಣ್ಣಹಚ್ಚುತ್ತಿದ್ದಾರೆ. (Credit by:Tejasswi Prakash/Instagram)

‘ನಾಗಿನ್’ ಧಾರವಾಹಿಯ ಹೊಸ ಸೀಸನ್​ನಲ್ಲಿ ತೇಜಸ್ವಿ ಪ್ರಮುಖ ಪಾತ್ರದಲ್ಲಿ ಬಣ್ಣಹಚ್ಚುತ್ತಿದ್ದಾರೆ. (Credit by:Tejasswi Prakash/Instagram)

5 / 9
ಇತ್ತೀಚೆಗೆ ನಟಿ ಹೊಸ ಫೋಟೋಗಳನ್ನು ಹಂಚಿಕೊಂಡಿದ್ದಾರೆ. (Credit by:Tejasswi Prakash/Instagram)

ಇತ್ತೀಚೆಗೆ ನಟಿ ಹೊಸ ಫೋಟೋಗಳನ್ನು ಹಂಚಿಕೊಂಡಿದ್ದಾರೆ. (Credit by:Tejasswi Prakash/Instagram)

6 / 9
ಸಿಂಪಲ್​ ಲುಕ್​ನಲ್ಲಿ ತೇಜಸ್ವಿ ಹಂಚಿಕೊಂಡ ಫೋಟೋಗಳು ವೈರಲ್ ಆಗಿವೆ (Credit by:Tejasswi Prakash/Instagram)

ಸಿಂಪಲ್​ ಲುಕ್​ನಲ್ಲಿ ತೇಜಸ್ವಿ ಹಂಚಿಕೊಂಡ ಫೋಟೋಗಳು ವೈರಲ್ ಆಗಿವೆ (Credit by:Tejasswi Prakash/Instagram)

7 / 9
(Credit by:Tejasswi Prakash/Instagram)

(Credit by:Tejasswi Prakash/Instagram)

8 / 9
ತೇಜಸ್ವಿ ಪ್ರಕಾಶ್

ತೇಜಸ್ವಿ ಪ್ರಕಾಶ್

9 / 9

Published On - 10:25 am, Tue, 22 February 22

Follow us
ತಕ್ಕ ಪಾಠ ಕಲಿಸುತ್ತೇವೆ; ಉಗ್ರರ ದಾಳಿಗೆ ಸಚಿವ ಪ್ರಲ್ಹಾದ್ ಜೋಶಿ ಖಂಡನೆ
ತಕ್ಕ ಪಾಠ ಕಲಿಸುತ್ತೇವೆ; ಉಗ್ರರ ದಾಳಿಗೆ ಸಚಿವ ಪ್ರಲ್ಹಾದ್ ಜೋಶಿ ಖಂಡನೆ
ಮಂಜುನಾಥ್, ಸಾವಿಗೂ ಮುನ್ನ ಪತ್ನಿಯೊಂದಿಗೆ ಕಾಶ್ಮೀರದಲ್ಲಿ ಕಳೆದ ಕೊನೆ ಕ್ಷಣ
ಮಂಜುನಾಥ್, ಸಾವಿಗೂ ಮುನ್ನ ಪತ್ನಿಯೊಂದಿಗೆ ಕಾಶ್ಮೀರದಲ್ಲಿ ಕಳೆದ ಕೊನೆ ಕ್ಷಣ
ಉಗ್ರರ ದಾಳಿ ಬಳಿಕ ಭದ್ರತಾ ಪರಿಶೀಲನೆಗೆ ಶ್ರೀನಗರಕ್ಕೆ ತೆರಳಿದ ಅಮಿತ್ ಶಾ
ಉಗ್ರರ ದಾಳಿ ಬಳಿಕ ಭದ್ರತಾ ಪರಿಶೀಲನೆಗೆ ಶ್ರೀನಗರಕ್ಕೆ ತೆರಳಿದ ಅಮಿತ್ ಶಾ
ಪಹಲ್ಗಾಮ್‌: ಪತ್ನಿ ಎದುರೇ ಪತಿಯನ್ನ ಕೊಂದು ಮೋದಿಗೆ ಹೋಗಿ ಹೇಳು ಎಂದ ಉಗ್ರ
ಪಹಲ್ಗಾಮ್‌: ಪತ್ನಿ ಎದುರೇ ಪತಿಯನ್ನ ಕೊಂದು ಮೋದಿಗೆ ಹೋಗಿ ಹೇಳು ಎಂದ ಉಗ್ರ
ಪತ್ನಿ ಪಲ್ಲವಿ ಹಾಗೂ ಮಗನೊಂದಿಗೆ ಪ್ರವಾಸ ತೆರಳಿದ್ದ ಮಂಜುನಾಥ್
ಪತ್ನಿ ಪಲ್ಲವಿ ಹಾಗೂ ಮಗನೊಂದಿಗೆ ಪ್ರವಾಸ ತೆರಳಿದ್ದ ಮಂಜುನಾಥ್
ಕೇವಲ ಕಳ್ಳತನಕ್ಕಾಗಿ ನಡೆದ ಕೊಲೆ ಅಲ್ಲ ಇದು, ಬೇರೆ ಕಾರಣವೂ ಇದೆ: ಡಿಸಿಪಿ
ಕೇವಲ ಕಳ್ಳತನಕ್ಕಾಗಿ ನಡೆದ ಕೊಲೆ ಅಲ್ಲ ಇದು, ಬೇರೆ ಕಾರಣವೂ ಇದೆ: ಡಿಸಿಪಿ
ದರ್ಶನ್ ಜಾಮೀನು ರದ್ದು ಅರ್ಜಿ: ಸುಪ್ರೀಂಕೋರ್ಟ್​ನಲ್ಲಿ ಇಂದು ನಡೆದ ವಾದವೇನು?
ದರ್ಶನ್ ಜಾಮೀನು ರದ್ದು ಅರ್ಜಿ: ಸುಪ್ರೀಂಕೋರ್ಟ್​ನಲ್ಲಿ ಇಂದು ನಡೆದ ವಾದವೇನು?
ದರ್ಶನ್, ಪವಿತ್ರಾ ಗೌಡ ಸಂಬಂಧದ ಬಗ್ಗೆ ಸುಪ್ರೀಂಕೋರ್ಟ್ ಕೇಳಿದ ಪ್ರಶ್ನೆ ಏನು?
ದರ್ಶನ್, ಪವಿತ್ರಾ ಗೌಡ ಸಂಬಂಧದ ಬಗ್ಗೆ ಸುಪ್ರೀಂಕೋರ್ಟ್ ಕೇಳಿದ ಪ್ರಶ್ನೆ ಏನು?
ನಾವು ಇದುವರೆಗೆ ಯಾರನ್ನೂ ಅಪರಾಧಿಗಳು ಅಂತ ಹೇಳಿಲ್ಲ: ರಿಕ್ಕಿ ರೈ ವಕೀಲ
ನಾವು ಇದುವರೆಗೆ ಯಾರನ್ನೂ ಅಪರಾಧಿಗಳು ಅಂತ ಹೇಳಿಲ್ಲ: ರಿಕ್ಕಿ ರೈ ವಕೀಲ
ವಿಜಯಪುರದಲ್ಲಿ ವಿಜಯೇಂದ್ರ ಭಾಷಣ ಮಾಡುವಾಗ ಸ್ವಲ್ಪ ಜನರಿದ್ದರು: ಯತ್ನಾಳ್
ವಿಜಯಪುರದಲ್ಲಿ ವಿಜಯೇಂದ್ರ ಭಾಷಣ ಮಾಡುವಾಗ ಸ್ವಲ್ಪ ಜನರಿದ್ದರು: ಯತ್ನಾಳ್